ಚಿನ್ನಕ್ಕಾಗಿ ಸ್ನೇಹಿತರನ್ನೇ ಕೊಂದ ಮೂವರ ಅಪರಾಧ ಸಾಬೀತು
11 ವರ್ಷದ ಹಿಂದೆ ಮಂಗಳೂರಿನ ಬಾಡಿಗೆ ಮನೆಯಲ್ಲಿ ಇಬ್ಬರನ್ನು ಮಲಗಿದ್ದಲ್ಲೇ ಇರಿದು ಸಾಯಿಸಿದ ಪ್ರಕರಣ ಮಂಗಳೂರು: ವಿದೇಶದಿಂದ ಅಕ್ರಮವಾಗಿ ತಂದ ಚಿನ್ನದ ಗಟ್ಟಿ ಮಾರಾಟದಲ್ಲಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ಇಬ್ಬರನ್ನು ಉಪಾಯದಿಂದ ಮಂಗಳೂರಿನ ಅತ್ತಾವರಕ್ಕೆ ಕರೆಸಿ ಮಲಗಿದಲ್ಲೇ ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದಲ್ಲಿ ಮೂವರ ವಿರುದ್ಧದ ಆರೋಪ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.ಕಾಸರಗೋಡು ತಾಲೂಕು ಚೆರ್ಕಳ ಮುಹಮ್ಮದ್ ಮುಹಜೀರ್ ಸನಾಫ್ (34), ಕಾಸರಗೋಡು ಆಣಂಗೂರು ಟಿ.ವಿ.ಸ್ಟೇಷನ್ ರಸ್ತೆ […]
ಚಿನ್ನಕ್ಕಾಗಿ ಸ್ನೇಹಿತರನ್ನೇ ಕೊಂದ ಮೂವರ ಅಪರಾಧ ಸಾಬೀತು Read More »