ಸುದ್ದಿ

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಮುಸ್ಲಿಂ ನಾಯಕರ ಬಂಡಾಯ ಬೆಂಗಳೂರು: ದಾವಣಗೆರೆ ಉಪಚುನಾವಣೆ ಹಿನ್ನೆಲೆಯಲ್ಲಿ ಶುರುವಾಗಿರುವ ಕಾಂಗ್ರೆಸ್ಸಿನ ಮುಸ್ಲಿಂ ನಾಯಕರ ಬಂಡಾಯ ಸದ್ಯಕ್ಕೆ ಶಮನವಾಗುವಂತೆ ಕಾಣಿಸುತ್ತಿಲ್ಲ. ಇದೀಗ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹ್ಮದ್‌ ರಾಜೀನಾಮೆ ನೀಡಿದ್ದಾರೆ.ನಜೀರ್‌ ಅಹ್ಮದ್‌ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ. ಸೋಮವಾರ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್‌ಗೆ […]

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ Read More »

‘ಬಿಜೆಪಿ ಸೇರಲು ಲಕ್ಷ್ಮಣ್ ಸವದಿ ಪ್ರಯತ್ನ’ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಸವದಿ ತಿರುಗೇಟು

ಬೆಳಗಾವಿ: ರಮೇಶ್ ಜಾರಕಿಹೊಳಿ ಅವರು ‘ಲಕ್ಷ್ಮಣ ಸವದಿ ‌ಅವರು ಬಿಜೆಪಿಗೆ ಸೇರಲು ಪ್ರಯತ್ನ ನಡೆಸುತ್ತಿದ್ದಾರೆ’ ಎಂದು ನೀಡಿರುವ ಹೇಳಿಕೆಗೆ ಸ್ವತಃ ಲಕ್ಷ್ಮಣ ಸವದಿ ಅವರೇ ತಿರುಗೇಟು ನೀಡಿದ್ದಾರೆ. ಸೌದಿ ಅವರು ‘ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿದವರೇ‌ ಜೆಡಿಎಸ್ ಸೇರುವ ಆಲೋಚನೆ ಮಾಡುತ್ತಿದ್ದಾರೆ. ನನ್ನ ಬಗ್ಗೆ ಕೆಲಸ‌ ಇಲ್ಲದವರು ಅಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷ ಬಿಡುವುದಾಗಿ ಯಾವುದೇ ರೀತಿಯ ಹೇಳಿಕೆಗಳನ್ನು ನಾನು ಎಲ್ಲಿಯೂ ನೀಡಿಲ್ಲ. ಅಂತಹ ತಲೆ ಬಡ ಇಲ್ಲದ ಹೇಳಿಕೆಗಳನ್ನು

‘ಬಿಜೆಪಿ ಸೇರಲು ಲಕ್ಷ್ಮಣ್ ಸವದಿ ಪ್ರಯತ್ನ’ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಸವದಿ ತಿರುಗೇಟು Read More »

ಅಕ್ರಮ ಕೋಳಿ ಅಂಕ: ನಾಲ್ವರ ಬಂಧನ

ವಿಟ್ಲ: ಮಾಡ ಎಂಬಲ್ಲಿ ಪಣಕ್ಕೆ ಹಣವನ್ನಿಟ್ಟು ಅಕ್ರಮವಾಗಿ ಕೋಳಿ ಅಂಕ ನಡೆಸಲಾಗಿದ್ದು, ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿ ಮಾಡಿ ಪರಾರಿಯಾಗಿದ್ದಾರೆ. ಅಕ್ರಮ ಕೋಳಿ ಅಂಕದ ಬಗ್ಗೆ ಖಚಿತ ಮಾಹಿತಿ ಪಡೆದು ನಡೆಸಿದ ಕಾರ್ಯಾಚರಣೆ ಇದಾಗಿದೆ. ಸ್ಥಳದಲ್ಲಿ ಸುಮಾರು ಇಪ್ಪತ್ತರಿಂದ ಇಪ್ಪತೈದು ಮಂದಿ ಜೂಜುಕೋರರು ಕಂಡು ಬಂದಿದ್ದು, ಪೊಲೀಸರನ್ನು ಕಂಡಾಕ್ಷಣವೇ ಓಡಲಾರಂಭಿಸಿದ್ದಾರೆ. ಬಂಧಿತರನ್ನು ವಿಟ್ಲಕಸಬ ನಿವಾಸಿಗಳಾದ ಚಂದ್ರಶೇಖರ (43), ಇಬ್ರಾಹಿಂ (65), ಹೊನ್ನಪ್ಪ (46) ಮತ್ತು ವಿಟ್ಲಪಡ್ಡರು

ಅಕ್ರಮ ಕೋಳಿ ಅಂಕ: ನಾಲ್ವರ ಬಂಧನ Read More »

ಮೂಡಬಿದಿರೆಯಲ್ಲಿ ಶುಭಾರಂಭಗೊಂಡ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್

ಮೂಡುಬಿದಿರೆ: ಇಲ್ಲಿನ ಬಸ್‌ಸ್ಟ್ಯಾಂಡ್ ಹತ್ತಿರದ ನವಮಿ ಪ್ಲಾಜಾದಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್‌ನ ನೂತನ ಮಳಿಗೆಯು ಶುಭಾರಂಭಗೊಂಡಿದೆ. ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ನೂತನ ಮಳಿಗೆ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸ್ಥಾಪಕ ಜಿ.ಎಲ್. ಆಚಾರ್ಯರು ವೃತ್ತಿಯ ಜತೆ ಸಮಾಜದ ಪರಿಕಲ್ಪನೆಯನ್ನು ಬೆಳೆಸಿಕೊಂಡವರು. ಯಾವ ರೀತಿ ನಾವು ವೃತ್ತಿ ಮತ್ತು ನಮ್ಮ ಧರ್ಮ, ಬೇರೆ ಬೇರೆ ಚಟುವಟಿಕೆಗಳನ್ನು ಹೇಗೆ ಮಾಡಬೇಕು ಎಂದು ನಮಗೆಲ್ಲ ಕಿವಿಮಾತುಗಳನ್ನು ಹೇಳಿ ಕೊಟ್ಟವರು. ಅದೇ ದಿಕ್ಕಿನಲ್ಲಿ ಅವರ ಪುತ್ರ ಬಲರಾಮ ಆಚಾರ್ಯ ಮುನ್ನಡೆಯುತ್ತಿದ್ದಾರೆ.

ಮೂಡಬಿದಿರೆಯಲ್ಲಿ ಶುಭಾರಂಭಗೊಂಡ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್ Read More »

ಸೀನಿಯರ್ ವಿದ್ಯಾರ್ಥಿಗಳಿಂದ ಜ್ಯೂನಿಯರ್ ವಿದ್ಯಾರ್ಥಿಯ ಅಪಹರಣ

ಬೆಂಗಳೂರು: ಜ್ಯೂನಿಯರ್ ವಿದ್ಯಾರ್ಥಿಯನ್ನು ಸೀನಿಯರ್ಸ್ ಕಿಡ್ನಾಪ್ ಮಾಡಿದ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ‌ನಡೆದಿದೆ. ಕಿಡ್ನಾಪ್ ಆದ ವಿದ್ಯಾರ್ಥಿಯನ್ನು ರಿಷಬ್ ಮೊಹಂತಿ(19) ಎಂದು ಗುರುತಿಸಲಾಗಿದ್ದು, ಈತ ಒಡಿಶಾದವನಾಗಿದ್ದಾನೆ. ನಗರದ ಪ್ರತಿಷ್ಟಿತ ಮ್ಯಾನೇಜ್ಮೆಂಟ್ ಕಾಲೇಜ್ ಒಂದರಲ್ಲಿ ಹಣಕ್ಕಾಗಿ ಈ ಘಟನೆ ನಡೆದಿದ್ದು, ಈ ಸಂಬಂಧ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ‌ಕೇರಳದ ಶೌರ್ಯ, ಜಯನಗರದ ‌ಸಯ್ಯದ್ ಬಿಲಾಲ್, ಬಿಹಾರದ ನಿಕುಂಜ್, ಮಹಾರಾಷ್ಟ್ರದ ಅದಿತಾ ರಾಕ್ಸಿ ಎಂದು ಗುರುತಿಸಲಾಗಿದೆ. ಬಂದಿತು ಪೈಕಿ ಮೂವರು ಕಿಡ್ನಾಪ್ ಆದ ವಿದ್ಯಾರ್ಥಿಯ ಹಾಸ್ಚೆಲ್‌ಮೇಟ್ಸ್ ಆಗಿದ್ದರು ಎಂದು

ಸೀನಿಯರ್ ವಿದ್ಯಾರ್ಥಿಗಳಿಂದ ಜ್ಯೂನಿಯರ್ ವಿದ್ಯಾರ್ಥಿಯ ಅಪಹರಣ Read More »

ಕಲಾವಿದರಿಗೆ ನುಡಿ ನಮನ, ತಾಳಮದ್ದಳೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ರಿ. ಉಪ್ಪಿನಂಗಡಿ ಸುವರ್ಣ ಮಾಹೋತ್ಸವದ ಶ್ರೀ ಮಹಾಭಾರತ ಸರಣಿಯಲ್ಲಿ 111ನೇ ತಾಳಮದ್ದಳೆಯಾಗಿ ಘಟೋತ್ಕಚ ವಿವಾಹಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಕವಿ ಗುಂಡು ಸೀತಾರಾಮ್ ರಾವ್ ತಲವಾಟ ರಚಿತ ಚಕ್ರ ಚಂಡಿಕೆ ಪ್ರಸಂಗದಿಂದ ಆಯ್ದ ಆಖ್ಯಾನದಲ್ಲಿ ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಪದ್ಮನಾಭ ಕುಲಾಲ್ ಇಳoತಿಲ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ. ಚಂದ್ರಶೇಖರ ಆಚಾರ್ಯ ಗೇರುಕಟ್ಟೆ ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ನೇರೆಂಕಿ(ಮೌರ್ವಿ) ಶ್ರೀಧರ ಎಸ್.

ಕಲಾವಿದರಿಗೆ ನುಡಿ ನಮನ, ತಾಳಮದ್ದಳೆ Read More »

ಮೂಡುಬಿದಿರೆ : ಎಂಟು ಜಾನುವಾರುಗಳ ರಕ್ಷಣೆ; ಆರೋಪಿಗಳು ಪರಾರಿ

ಪಿಕಪ್‌ನಲ್ಲಿ ಎಸ್ಕಾರ್ಟ್‌ ಕಾರಿನೊಂದಿಗೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ ಅಕ್ರಮವಾಗಿ ಸಾಗಿಸುತ್ತಿದ್ದ ಎಂಟು ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಎರಡು ವಾಹನಗಳನ್ನು ಮೂಡುಬಿದಿರೆ ಪೊಲೀಸರು ಭಾನುವಾರ ತೋಡಾರು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಮೂಡುಬಿದಿರೆ ಪಿಎಸ್‌ಐ ಪ್ರತಿಭಾ ಕೆ.ಸಿ. ಹಾಗೂ ಸಿಬ್ಬಂದಿ ಗಸ್ತು ಕರ್ತವ್ಯದಲ್ಲಿದ್ದಾಗ, ತೋಡಾರು ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿದಾಗ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ತೋಡಾರು ಗ್ರಾಮದ ಪ್ರವೇಶ ದ್ವಾರದ ಬಳಿ ಗರಡಿ ಕಡೆಯಿಂದ

ಮೂಡುಬಿದಿರೆ : ಎಂಟು ಜಾನುವಾರುಗಳ ರಕ್ಷಣೆ; ಆರೋಪಿಗಳು ಪರಾರಿ Read More »

ಸಮರ ಸಂಧಾನ ಕೆಡಿಸಿದ್ದು ನೆತನ್ಯಾಹು ಫೋನ್‌ ಕರೆ!

ಒಂದು ಫೋನ್‌ ಕರೆಯಿಂದಾಗಿ ಇಡೀ ಮಾತುಕತೆ ವಿಫಲವಾಯಿತು ಎಂದು ದೂರಿದ ಇರಾನ್‌ ಟೆಹ್ರಾನ್‌: ಅಮೆರಿಕ ಮತ್ತು ಇರಾನ್ ನಡುವೆ ಸಂಧಾನವಾಗಿ ಯುದ್ಧ ನಿಂತು ಜಗತ್ತು ಶಾಂತಿಯತ್ತ ಮರಳುತ್ತದೆ ಎಂಬ ನಿರೀಕ್ಷೆ ನಿನ್ನೆ ಹುಸಿಯಾಗಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾಯಿತು.‌ ಈ ಬೆಳವಣಿಯ ಕೆಲ ಗಂಟೆಗಳ ನಂತರ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌ ಪ್ರಧಾನಿ ಕಾರಣ ಎಂದು ಹೇಳಿದೆ. ಅಮೆರಿಕ – ಇರಾನ್‌ ಮಾತುಕತೆ ಮಧ್ಯೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌

ಸಮರ ಸಂಧಾನ ಕೆಡಿಸಿದ್ದು ನೆತನ್ಯಾಹು ಫೋನ್‌ ಕರೆ! Read More »

ವಿವಾಹಿತ ಮಹಿಳೆಯಿಂದ ಬ್ಲ್ಯಾಕ್‌ಮೇಲ್‌ : ಜಿಮ್‌ ಟ್ರೈನರ್‌ ಆತ್ಮಹತ್ಯೆ

ನೆಲಮಂಗಲ: ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ ಸಿಲುಕಿದ್ದ 28 ವರ್ಷದ ಜಿಮ್‌ ಟ್ರೈನರ್‌ ನೇಣು ಬಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಮೃತ ಯುವಕನಾಗಿದ್ದು, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡಿಕೊಂಡಿದ್ದರು. ಜಿಮ್‌ನಲ್ಲಿ ದಿಲೀಪ್‌ಗೆ 42 ವರ್ಷದ ವಿವಾಹಿತ ಮಹಿಳೆಯ ಪರಿಚಯವಾಗಿತ್ತು. ಆಕೆಗೆ ಮದುವೆಯಾಗಿದ್ದರೂ ದಿಲೀಪ್ ಜೊತೆ ರಿಲೇಶನ್‌ಶಿಪ್‌ನಲ್ಲಿದ್ದಳು. ನಂತರ ಆಕೆ ಬ್ಲ್ಯಾಕ್‌ಮೇಲ್‌ ಮಾಡಲಾರಂಭಿಸಿದಳು ಎಂದು ದಿಲೀಪ್ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳೆಯ ಬ್ಲ್ಯಾಕ್‌ಮೇಲ್‌ನಿಂದ

ವಿವಾಹಿತ ಮಹಿಳೆಯಿಂದ ಬ್ಲ್ಯಾಕ್‌ಮೇಲ್‌ : ಜಿಮ್‌ ಟ್ರೈನರ್‌ ಆತ್ಮಹತ್ಯೆ Read More »

ಇಂದು ಸಂಜೆ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಎಂಟು ದಶಕಗಳ ಹಾಡು ನಿಲ್ಲಿಸಿದ ಗಾಯಕಿಗೆ ಭಾವಪೂರ್ಣ ವಿದಾಯ ಕೋರಲು ಸರ್ವ ಸಿದ್ಧತೆ ಮುಂಬೈ: ಭಾನುವಾರ ಹೃದಯಾಘಾತದಿಂದ ತೀರಿಕೊಂಡಿರುವ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಇಂದು ಸಂಜೆ ದಾದರ್‌ನ ಶಿವಾಜಿ ಪಾರ್ಕ್‌ನಲ್ಲಿ ನೆರವೇರಲಿದೆ. ಚಿತ್ರರಂಗವೂ ಸೇರಿದಂತೆ ವಿವಿಧ ರಂಗಗಳ ನೂರಾರು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಬರೋಬ್ಬರಿ 80 ವರ್ಷಗಳ ತಮ್ಮ ಗಾಯನದ ಬದುಕನ್ನು ತೊರೆದು ಹಾಡು ನಿಲ್ಲಿಸಿರುವ ಆಶಾ ಭೋಸ್ಲೆ ಅವರಿಗೆ ದೇಶ ವಿದೇಶಗಳಲ್ಲಿ ಕೋಟಿಗಟ್ಟಲೆ ಅಭಿಮಾನಿಗಳಿದ್ದಾರೆ. ಎಂಟು ದಶಕಗಳಿಗೂ ಹೆಚ್ಚು ಕಾಲ ಭಾರತೀಯ

ಇಂದು ಸಂಜೆ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ Read More »

error: Content is protected !!
Scroll to Top