ಬಿಜೆಪಿಯನ್ನು ಉಭಯ ಸಂಕಟಕ್ಕೆ ಸಿಲುಕಿಸಿದ ಕೇಂದ್ರದ ನಿರ್ಧಾರ
ಕಾಂಗ್ರೆಸ್ ಪಾಲಿಗೆ ವರವಾದ ನಿರ್ಧಾರ ಮಂಗಳೂರು : ಬೆಲೆ ಏರಿಕೆಯನ್ನು ಪ್ರಧಾನ ವಿಷಯವಾಗಿಟ್ಟುಕೊಂಡು ಜನಾಕ್ರೋಶ ಯಾತ್ರೆ ಪ್ರಾರಂಭಿಸಿರುವ ರಾಜ್ಯ ಬಿಜೆಪಿಗೆ ಕೇಂದ್ರ ಸರಕಾರ ನಿನ್ನೆ ಕೈಗೊಂಡ ನಿರ್ಧಾರವೊಂದು ಇಕ್ಕಟ್ಟಿನ ಪರಿಸ್ಥಿತಿ ತಂದೊಡ್ಡಿದೆ. ನಿನ್ನೆ ದಿಢೀರ್ ಎಂದು ಕೇಂದ್ರ ಸರಕಾರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50 ರೂ. ಹೆಚ್ಚಿಸಿದೆ. ಇದರ ಜೊತೆಗೆ ಪೆಟ್ರೋಲು ಮತ್ತು ಡೀಸೆಲ್ ಮೇಲಿನ ಸುಂಕವನ್ನು ತಲಾ 2 ರೂ.ಯಂತೆ ಹೆಚ್ಚಿಸಿದೆ. ಜನಾಕ್ರೋಶ ಯಾತ್ರೆ ಹೊರಟ ದಿನವೇ ಕೇಂದ್ರದ ವತಿಯಿಂದ ಆಗಿರುವ […]
ಬಿಜೆಪಿಯನ್ನು ಉಭಯ ಸಂಕಟಕ್ಕೆ ಸಿಲುಕಿಸಿದ ಕೇಂದ್ರದ ನಿರ್ಧಾರ Read More »