ಸುದ್ದಿ

ಬಿಜೆಪಿಯನ್ನು ಉಭಯ ಸಂಕಟಕ್ಕೆ ಸಿಲುಕಿಸಿದ ಕೇಂದ್ರದ ನಿರ್ಧಾರ

ಕಾಂಗ್ರೆಸ್‌ ಪಾಲಿಗೆ ವರವಾದ ನಿರ್ಧಾರ ಮಂಗಳೂರು : ಬೆಲೆ ಏರಿಕೆಯನ್ನು ಪ್ರಧಾನ ವಿಷಯವಾಗಿಟ್ಟುಕೊಂಡು ಜನಾಕ್ರೋಶ ಯಾತ್ರೆ ಪ್ರಾರಂಭಿಸಿರುವ ರಾಜ್ಯ ಬಿಜೆಪಿಗೆ ಕೇಂದ್ರ ಸರಕಾರ ನಿನ್ನೆ ಕೈಗೊಂಡ ನಿರ್ಧಾರವೊಂದು ಇಕ್ಕಟ್ಟಿನ ಪರಿಸ್ಥಿತಿ ತಂದೊಡ್ಡಿದೆ. ನಿನ್ನೆ ದಿಢೀರ್‌ ಎಂದು ಕೇಂದ್ರ ಸರಕಾರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು 50 ರೂ. ಹೆಚ್ಚಿಸಿದೆ. ಇದರ ಜೊತೆಗೆ ಪೆಟ್ರೋಲು ಮತ್ತು ಡೀಸೆಲ್‌ ಮೇಲಿನ ಸುಂಕವನ್ನು ತಲಾ 2 ರೂ.ಯಂತೆ ಹೆಚ್ಚಿಸಿದೆ. ಜನಾಕ್ರೋಶ ಯಾತ್ರೆ ಹೊರಟ ದಿನವೇ ಕೇಂದ್ರದ ವತಿಯಿಂದ ಆಗಿರುವ […]

ಬಿಜೆಪಿಯನ್ನು ಉಭಯ ಸಂಕಟಕ್ಕೆ ಸಿಲುಕಿಸಿದ ಕೇಂದ್ರದ ನಿರ್ಧಾರ Read More »

ಬಾಟಲಿ ನೀರು ಕೂಡ ಅಸುರಕ್ಷಿತ : ಆಹಾರ ಇಲಾಖೆ ವರದಿ

ಅನೇಕ ಕಂಪನಿಗಳ ಬಾಟಲಿ ನೀರಿನಲ್ಲಿ ಮಿನರಲ್‌ ಅಂಶ ಇರುವುದಿಲ್ಲ ಬೆಂಗಳೂರು: ಐಸ್‌ಕ್ರೀಮ್‌, ಕೇಕ್‌, ಗೋಬಿಮಂಚೂರಿ… ಹೀಗೆ ನಿತ್ಯ ಸೇವಿಸುವ ಹಲವು ಆಹಾರವಸ್ತುಗಳಲ್ಲಿ ಕ್ಯಾನ್ಸರ್‌ನಂಥ ಮಾರಕ ಕಾಯಿಲೆಗಳಿಗೆ ಕಾರಣವಾಗುವ ರಾಸಾಯನಿಕ ಅಂಶ ಇರುವುದನ್ನು ಪತ್ತೆ ಹಚ್ಚಿ ಜನರಿಗೆ ಎಚ್ಚರಿಕೆ ನೀಡಿರುವ ಆಹಾರ ಇಲಾಖೆ ಈಗ ಬಾಟಲಿಗಳಲ್ಲಿ ಸಿಗುವ ಮಿನರಲ್‌ ವಾಟರ್‌ ಕೂಡ ಸೇವನೆಗೆ ಅಸುರಕ್ಷಿತ ಎಂದು ಹೇಳಿದೆ. ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರಿನ ಪೈಕಿ ಶೇ.50ರಷ್ಟು ಬಾಟಲಿಗಳು ಕಳಪೆಯಾಗಿವೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ.

ಬಾಟಲಿ ನೀರು ಕೂಡ ಅಸುರಕ್ಷಿತ : ಆಹಾರ ಇಲಾಖೆ ವರದಿ Read More »

ಯಕ್ಷಗಾನ ನೃತ್ಯ ಕಲಾ ರತ್ನ ಪ್ರಶಸ್ತಿಯನ್ನು ಪಡೆದ ಶ್ರುತಿ ವಿಸ್ಮಿತ್

ಪುತ್ತೂರು : ಸಮಾಜ ಕಲ್ಯಾಣ ಸಂಸ್ಥೆ ಬೆಂಗಳೂರು, ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು  ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಏ.6 ರಂದು ಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ  ಪುತ್ತೂರು ಬಲ್ನಾಡು ನಿವಾಸಿ ಶ್ರುತಿ ವಿಸ್ಮಿತ್ ರವರಿಗೆ ರಾಷ್ಟ್ರೀಯ ವೀರ ವನಿತೆ ಯಕ್ಷಗಾನ ಕಲಾ ರತ್ನ ರಾಷ್ಟ್ರ ಪ್ರಶಸ್ತಿ  ನೀಡಿ ಗೌರವಿಸಲಾಯಿತು. ಉಪ್ಪಿನಂಗಡಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿರುವಾಗ ಕಲಾವಿದ ಪಾತಾಳ ಅಂಬಾ ಪ್ರಸಾದ್ ಅವರಿಂದ

ಯಕ್ಷಗಾನ ನೃತ್ಯ ಕಲಾ ರತ್ನ ಪ್ರಶಸ್ತಿಯನ್ನು ಪಡೆದ ಶ್ರುತಿ ವಿಸ್ಮಿತ್ Read More »

ಜಾತ್ರೆಯೊಳಗೊಂದು ಜಾತ್ರೆ ಯೋಜನೆಯಡಿ ಮಹಾಲಿಂಗೇಶ್ವರ ಸಭಾಭವನದಲ್ಲಿ ಅಂಗಡಿ ಮಳಿಗೆಗಳಿಗೆ ಅವಕಾಶ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಪ್ರಪ್ರಥಮ ಬಾರಿಗೆ ಪುತ್ತೂರು ಜಾತ್ರೋತ್ಸವದ ಅಂಗವಾಗಿ ಜಾತ್ರೆಯೊಳಗೊಂದು ಜಾತ್ರೆ ಯೋಜನೆಯಡಿ ಅಂಗಡಿ ಮಳಿಗೆಗಳಿಗೆ ಅವಕಾಶವನ್ನು ನೀಡಿದೆ. ಪುತ್ತೂರು ಮಹಾಲಿಂಗೇಶ್ವರ ದೇವಳದ ಸಭಾಭವನದ ಮೊದಲ ಮಹಡಿಯಲ್ಲಿ ಎಪ್ರಿಲ್ 10 ರಿಂದ 20ರವರೆಗೆ ಸ್ಪಾಲ್ ಮಳಿಗೆಗಳಿಗೆ ಅವಕಾಶ ನೀಡಲಾಗಿದೆ. ಒಟ್ಟು 25 ಮಳಿಗೆಗಳಿಗೆ ಅವಕಾಶವಿದ್ದು, ಸದ್ಯ ಕೆಲವೇ ಕೆಲವು ಸ್ಪಾಲ್ಗಳು ಲಭ್ಯವಿದೆ. ಅಸಕ್ತರು ಈ ಕೆಳಗಿನ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ರೋ. ಕುಸುಮ್ ರಾಜ್ 9945170216 ರೋ. ಸುಹಾಸ್‍ 9480535708, ರೋ. ಸಾಯಿರಾಂ

ಜಾತ್ರೆಯೊಳಗೊಂದು ಜಾತ್ರೆ ಯೋಜನೆಯಡಿ ಮಹಾಲಿಂಗೇಶ್ವರ ಸಭಾಭವನದಲ್ಲಿ ಅಂಗಡಿ ಮಳಿಗೆಗಳಿಗೆ ಅವಕಾಶ Read More »

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಓರ್ವ ಮಹಿಳೆಗೆ ಗಾಯ

ಬೆಳ್ತಂಗಡಿ : ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯ ಕಡೆಗೆ ಬರುತ್ತಿದ್ದ ಅಮ್ಮಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಬರುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.  ಈ ಅಪಘಾತದಲ್ಲಿ ಓರ್ವ ಮಹಿಳೆ ಗಾಯಗೊಂಡಿದ್ದಾರೆ  ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು | ಓರ್ವ ಮಹಿಳೆಗೆ ಗಾಯ Read More »

ಮಧ್ಯಾಹ್ನ 1.30ರ ಬಳಿಕ ವೆಬ್‌ಸೈಟಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ

ಫಲಿತಾಂಶ ಸಿಗುವ ವೆಬ್‌ಸೈಟ್‌ www.karresults.nic.in ಮತ್ತು kseab.karnataka.gov.in ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಇಂದು ಮಧ್ಯಾಹ್ನ 12:30ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಸುದ್ಧಿಗೋಷ್ಠಿಯ ಬಳಿಕ ಮಧ್ಯಾಹ್ನ 1.30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಅಪ್‌ಲೋಡ್‌ ಅಗಲಿದೆ.ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1ರಿಂದ ಆರಂಭಗೊಂಡು ಮಾರ್ಚ್ 20ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ವ

ಮಧ್ಯಾಹ್ನ 1.30ರ ಬಳಿಕ ವೆಬ್‌ಸೈಟಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ Read More »

ಬೆಟ್ಟಿಂಗ್‌ ಆ್ಯಪ್ ಜಾಹೀರಾತು : 100ಕ್ಕೂ ಅಧಿಕ ಯೂಟ್ಯೂಬರ್‌ಗಳ ವಿಚಾರಣೆ

ಸೋಷಿಯಲ್‌ ಮೀಡಿಯಾ ಪೇಜ್‌ಗಳಲ್ಲಿ ಐಪಿಎಲ್‌ ಬೆಟ್ಟಿಂಗ್‌ ಪ್ರಸಾರ ಮಾಡಿದ ಆರೋಪ ಬೆಂಗಳೂರು: ಬೆಟ್ಟಿಂಗ್ ಆ್ಯಪ್ ಜಾಹೀರಾತು ಪ್ರಟಿಸಿದ ಆರೋಪದ ಮೇಲೆ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್‌ಗೌಡ ಸೇರಿದಂತೆ 100ಕ್ಕೂ ಅಧಿಕ ರೀಲ್ಸ್ ಸ್ಟಾರ್‌ಗಳಿಗೆ ನೋಟಿಸ್ ನೀಡಿ ಸೈಬರ್ ಕ್ರೈಂ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.ತಮ್ಮ ಇನ್‌ಸ್ಟಾಗ್ರಾಂ ಪೇಜ್‌ಗಳಲ್ಲಿ ಐಪಿಎಲ್ ಬೆಟ್ಟಿಂಗ್ ಸಂಬಂಧ ಜಾಹೀರಾತು ಬಿತ್ತರಿಸಿದ್ದ ರೀಲ್ಸ್ ಸ್ಟಾರ್‌ಗಳಿಗೆ ಶಾಕ್ ಎದುರಾಗಿದೆ. ತಮ್ಮ ಪೇಜ್‌ಗಳಲ್ಲಿ ಬಿತ್ತರಿಸಿದ್ದ ಜಾಹೀರಾತುಗಳು ಜನರಿಗೆ ವಂಚಿಸುವ ಜಾಹೀರಾತುಗಳು ಆಗಿದ್ದವು. ಹಾಗಾಗಿ ವಕೀಲರೊಬ್ಬರು ಬೆಂಗಳೂರು ಸೈಬರ್ ಕ್ರೈಂ ಪೊಲೀಸರಿಗೆ

ಬೆಟ್ಟಿಂಗ್‌ ಆ್ಯಪ್ ಜಾಹೀರಾತು : 100ಕ್ಕೂ ಅಧಿಕ ಯೂಟ್ಯೂಬರ್‌ಗಳ ವಿಚಾರಣೆ Read More »

ಸದ್ಯದಲ್ಲೇ ಏರಲಿದೆ ಖಾಸಗಿ ಬಸ್‌ ಟಿಕೆಟ್‌ ದರ

ಡೀಸೆಲ್‌, ಟೋಲ್‌ ದರ ಏರಿಕೆ ಹಿನ್ನೆಲೆಯಲ್ಲಿ ಟಿಕೆಟ್‌ ದರ ಹೆಚ್ಚಳಕ್ಕೆ ಬಸ್‌ ಮಾಲೀಕರ ನಿರ್ಧಾರ ಮಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಈಗ ಪ್ರಯಾಣ ದರ ಏರಿಕೆಯಾಗುವ ಸಂಕಷ್ಟ ಎದುರಾಗಲಿದೆ. ರಾಜ್ಯಾದ್ಯಂತ ಖಾಸಗಿ ಬಸ್​ಗಳ ಟಿಕೆಟ್ ದರ ಹೆಚ್ಚಳ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ. ಈ ಬಗ್ಗೆ ಮುಂದಿನ ವಾರವೇ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಹಾಲು, ಕರೆಂಟ್‌, ಮೆಟ್ರೊ ಟಿಕೆಟ್‌ ದರ, ಸರ್ಕಾರಿ ಬಸ್ ಟಿಕೆಟ್‌

ಸದ್ಯದಲ್ಲೇ ಏರಲಿದೆ ಖಾಸಗಿ ಬಸ್‌ ಟಿಕೆಟ್‌ ದರ Read More »

ಬಿಜೆಪಿಯ ಜನಾಕ್ರೋಶ ಯಾತ್ರೆ ನಾಳೆ ದ.ಕ.ಜಿಲ್ಲೆ ಪ್ರವೇಶ : ಮಂಗಳೂರಿನಲ್ಲಿ ಮೆರವಣಿಗೆ

ಮಂಗಳೂರು: ರಾಜ್ಯದಲ್ಲಿ ಕಳೆದ 20 ತಿಂಗಳಿಂದ ನಡೆಯುತ್ತಿರುವ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಪ್ರಾರಂಭಿಸಿರುವ ಜನಾಕ್ರೋಶ ಯಾತ್ರೆ ಏ.9ರಂದು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲಿದೆ. ಕಾಂಗ್ರೆಸ್‌ ಸರಕಾರದ ವಿರುದ್ಧ ನಿನ್ನೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಾಗಿದ್ದು, ಏ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ. ಜನತೆಯಲ್ಲಿ ಮಡುಗಟ್ಟಿರುವ ಆಕ್ರೋಶದ ಬಿಸಿಯನ್ನು ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಟ್ಟಿಸುವ ಸಲುವಾಗಿ ಏ.9ರಂದು ಮಧ್ಯಾಹ್ನ

ಬಿಜೆಪಿಯ ಜನಾಕ್ರೋಶ ಯಾತ್ರೆ ನಾಳೆ ದ.ಕ.ಜಿಲ್ಲೆ ಪ್ರವೇಶ : ಮಂಗಳೂರಿನಲ್ಲಿ ಮೆರವಣಿಗೆ Read More »

ದಲಿತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ನಿರೀಕ್ಷಣಾ ಜಾಮೀನು

ಮಂಗಳೂರು: ದಲಿತ ಬಾಲಕಿಗೆ ಕಿರುಕುಳ ನೀಡಿದ ಆರೋಪಕ್ಕೊಳಗಾಗಿರುವ ವಿಟ್ಲ ಮಾಣಿಲದ ಮಹೇಶ್ ಭಟ್‌ಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಪೋಕ್ಸೊ ನ್ಯಾಯಾಲಯ ಸೋಮವಾರ ಶರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.ಕೃತ್ಯ ಬೆಳಕಿಗೆ ಬಂದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸುವಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವಂತೆಯೇ ಆರೋಪಿ ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಕೂಲಿ ಕಾರ್ಮಿಕನ 16ರ ಹರೆಯದ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮಹೇಶ್‌ ಭಟ್‌ ವಿರುದ್ಧ

ದಲಿತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ನಿರೀಕ್ಷಣಾ ಜಾಮೀನು Read More »

error: Content is protected !!
Scroll to Top