ಸುದ್ದಿ

ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಬೀಗ

ನೋಂದಣಿ ಇಲ್ಲದೆ ರಕ್ತ ಪರೀಕ್ಷೆ ಮಾಡುತ್ತಿದ್ದ ಲ್ಯಾಬ್‌ ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರದ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಲ್ಯಾಬ್‌ಗೆ ಬೀಗ ಜಡಿದಿದ್ದಾರೆ. ಶರತ್ ಶೆಟ್ಟಿ ಎಂಬವರು ವಿಟ್ಲದಲ್ಲಿರುವ ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ ಇಲ್ಲಿ ರಕ್ತ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದು, ಲ್ಯಾಬ್‍ನಲ್ಲಿ ಬಂದಿರುವ ವರದಿಯಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಬೇರೆಡೆ ರಕ್ತ ಪರೀಕ್ಷೆ ಮಾಡಿಸಿಕೊಂಡಿರುತ್ತಾರೆ. ರಕ್ಷಾ ಕ್ಲಿನಿಕ್ & ಲ್ಯಾಬೋರೇಟರಿ ಸಂಸ್ಥೆಯವರು ಸಹಿ ಮಾಡದೆ ವರದಿ ನೀಡಿದ್ದು, ಆ ಸಂಸ್ಥೆಯ ವಿರುದ್ಧ […]

ವಿಟ್ಲ: ಅನಧಿಕೃತ ರಕ್ತ ಪರೀಕ್ಷೆ ಕೇಂದ್ರಕ್ಕೆ ಆರೋಗ್ಯ ಇಲಾಖೆಯಿಂದ ಬೀಗ Read More »

ಅಕ್ರಮವಾಗಿ ಸಾಗಿಸುತ್ತಿದ್ದ 35 ಜಾನುವಾರುಗಳ ರಕ್ಷಣೆ

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕದ್ರಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ. ಮಂಗಳೂರು ಪಡವು ಹೈವೇ ಬಳಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಂಟೈನರ್ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ ವೇಳೆ 35 ಜಾನುವಾರುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಾಹನವನ್ನು ತಡೆದರು. ಪರಿಶೀಲನೆಯ ವೇಳೆ ಯಾವುದೇ ಸಮರ್ಪಕ ದಾಖಲೆಗಳಿಲ್ಲದೆ ಜಾನುವಾರುಗಳನ್ನು ಸಾಗಿಸಲಾಗುತ್ತಿದ್ದುದಾಗಿ ತಿಳಿದುಬಂದಿದೆ. ಜಾನುವಾರುಗಳನ್ನು ರಕ್ಷಿಸಿ ಸಂಬಂಧಿತ ಇಲಾಖೆಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ

ಅಕ್ರಮವಾಗಿ ಸಾಗಿಸುತ್ತಿದ್ದ 35 ಜಾನುವಾರುಗಳ ರಕ್ಷಣೆ Read More »

ಉಪ್ಪಿನಂಗಡಿ : ರೈಲಿನಡಿಗೆ ತಲೆಯಿಟ್ಟು ಯುವಕ ಆತ್ಮಹತ್ಯೆ

ರೈಲಿನಡಿಗೆ ಬಿದ್ದು ಯುವಕ ಮೃತ್ಯು ಎಂದು ವರದಿಯಾಗಿದ್ದ ಪ್ರಕರಣ ಉಪ್ಪಿನಂಗಡಿ : ಕಬಕ ಪುತ್ತೂರು ರೈಲ್ವೆ ನಿಲ್ದಾಣದ ಹಾರಾಡಿ ಸೇತುವೆಯ ಸಮೀಪ ಶುಕ್ರವಾರ ರೈಲು ಢಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ಸಂಭವಿಸಿದ್ದು, ಇದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಎನ್ನುವುದು ತನಿಖೆಯಿಂದ ಗೊತ್ತಾಗಿದೆ. ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿ ಬಳಿಯ ಗೌಂಡತ್ತಿಗೆ ನಿವಾಸಿ ಪವನ್ ಕುಮಾರ್ (26) ಮೃತ ಯುವಕ. ಸರಕು ಸಾಗಿಸುವ ಹಡಗಿನಲ್ಲಿ ಉದ್ಯೋಗಿಯಾಗಿದ್ದ ಪವನ್ ಕೆಲವು ತಿಂಗಳಿನಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದರು. ಶುಕ್ರವಾರ

ಉಪ್ಪಿನಂಗಡಿ : ರೈಲಿನಡಿಗೆ ತಲೆಯಿಟ್ಟು ಯುವಕ ಆತ್ಮಹತ್ಯೆ Read More »

ಅಫ್ಘಾನಿಸ್ತಾನ ಮೇಲೆ ಪಾಕಿಸ್ತಾನ ದಾಳಿ : ಮಕ್ಕಳು ಸೇರಿ ಕನಿಷ್ಠ 17 ನಾಗರಿಕರು ಸಾವು

ಆತ್ಮಾಹುತಿ ಬಾಂಬ್‌ ದಾಳಿಗೆ ಪ್ರತೀಕಾರ ಎಂದು ಹೇಳಿಕೊಂಡ ಪಾಕಿಸ್ತಾನ ಕಾಬೂಲ್:‌ ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ 17 ನಾಗರಿಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿ ಪ್ರದೇಶದ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ ನಡೆಸಿದೆ. ಪಾಕಿಸ್ತಾನದಲ್ಲಿ ಇತ್ತೀಚಿಗೆ ನಡೆದ ಆತ್ಮಹತ್ಯಾ ದಾಳಿಗೆ ಅಫ್ಘಾನ್ ಮೂಲದ ಭಯೋತ್ಪಾದಕ ಗುಂಪು ಕಾರಣ ಎಂದು ಆರೋಪಿಸಿ ಪಾಕಿಸ್ತಾನ ಈ ದಾಳಿಯನ್ನು ನಡೆಸಿದೆ. ಶನಿವಾರ ರಾತ್ರಿ ಪಾಕ್‌ ವಾಯುಪಡೆ ನಂಗರ್‌ಹಾರ್ ಮತ್ತು ಪಕ್ತೂನ್‌ಖ್ವಾ ಪ್ರಾಂತ್ಯಗಳಲ್ಲಿ ನಮ್ಮ ನಾಗರಿಕರ ಮೇಲೆ

ಅಫ್ಘಾನಿಸ್ತಾನ ಮೇಲೆ ಪಾಕಿಸ್ತಾನ ದಾಳಿ : ಮಕ್ಕಳು ಸೇರಿ ಕನಿಷ್ಠ 17 ನಾಗರಿಕರು ಸಾವು Read More »

ರೈಲು ಹಳಿಯಲ್ಲಿ ವೃದ್ಧ ದಂಪತಿ ಶವ ತುಂಡಾದ ಸ್ಥಿತಿಯಲ್ಲಿ ಪತ್ತೆ

ರೈಲು ಹಳಿಯಲ್ಲಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ಬೆಂಗಳೂರು: ಹಾಸನ ನಗರದ ಕರೀಗೌಡ ಕಾಲೋನಿಯಲ್ಲಿ ವೃದ್ಧರಿಬ್ಬರ ಶವ ರೈಲು ಹಳಿಯಲ್ಲಿ ಪತ್ತೆಯಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ವೃದ್ಧ ಮಹಿಳೆ ಮತ್ತು ಪುರುಷನ ಮೃತದೇಹ ರೈಲು ಹಳಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಕಂಡುಬಂದಿದೆ. ಅವರ ಮೇಲೆ ರೈಲು ಹರಿದು ಹೋಗಿದೆ. ಇವರು ವೃದ್ಧ ದಂಪತಿ ಆಗಿರಬೇಕೆಂದು ಶಂಕಿಸಲಾಗಿದೆ. ಪ್ರಾಥಮಿಕವಾಗಿ ಇದು ಆತ್ಮಹತ್ಯೆಯಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕತ್ತಲಿನ ವೇಳೆ ಘಟನೆ ನಡೆದಿರಬಹುದೆಂದು ತಿಳಿದುಬಂದಿದೆ. ರೈಲು ಹರಿದ ರಭಸಕ್ಕೆ ದಂಪತಿಯ

ರೈಲು ಹಳಿಯಲ್ಲಿ ವೃದ್ಧ ದಂಪತಿ ಶವ ತುಂಡಾದ ಸ್ಥಿತಿಯಲ್ಲಿ ಪತ್ತೆ Read More »

ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌?

ಮಕ್ಕಳನ್ನು ಸೋಷಿಯಲ್‌ ಮೀಡಿಯಾ, ಡ್ರಗ್ಸ್‌ನಿಂದ ದೂರವಿಡಲು ಮೊಬೈಲ್‌ ನಿಷೇಧಕ್ಕೆ ಚಿಂತನೆ ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ವಿವಿಗಳ ಕುಲಪತಿಯಾಗಿರುವ ರಾಜ್ಯಪಾಲರ ಅಭಿಪ್ರಾಯ ಕೇಳಿದ್ದಾರೆ. ಸಿಎಂ ಪ್ರಸ್ತಾಪಕ್ಕೆ ರಾಜ್ಯಪಾಲರೂ ಒಪ್ಪಿಗೆ ಸೂಚಿಸಿದ್ದಾರೆ. ಇಂದಿನ ದಿನಗಳಲ್ಲಿ ಯುವಜನರು ಡ್ರಗ್ಸ್‌ಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಚಿಂತನೆ ಇದೆ. ಈ ಬಗ್ಗೆ ನಮಗೆ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌? Read More »

ಟಿ20 ವಿಶ್ವಕಪ್‌ : ಇಂದು ಭಾರತ-ದಕ್ಷಿಣ ಆಫ್ರಿಕ ಸೂಪರ್‌ 8 ಮುಖಾಮುಖಿ

ಕುತೂಹಲ ಕೆರಳಿಸಿರುವ ಎರಡು ಅಜೇಯ ತಂಡಗಳ ನಡುವಿನ ಹೋರಾಟ ಅಹಮದಾಬಾದ್‌: ಟಿ20 ವಿಶ್ವಕಪ್‌ ಕೂಟದ ಗುಂಪು ಹಂತದಲ್ಲಿ ಅಜೇಯವಾಗಿ ಉಳೀದು ಸೂಪರ್‌ 8 ಸುತ್ತಿಗೆ ಬಂದಿರುವ ಭಾರತ ಮತ್ತು ದಕ್ಷಿಣ ಆಫ್ರಿಕ ತಂಡಗಳು ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೂಒರ್‌ 8 ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ಭಾರತ ಗುಂಪು ಹಂತದಲ್ಲಿ ಯುಎಸ್ಎ, ನಮೀಬಿಯಾ, ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳನ್ನು ಸೋಲಿಸುವ ಮೂಲಕ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಇಂದಿನಿಂದ ಭಾರತಕ್ಕೆ ನಿಜವಾದ ಸವಾಲು ಎದುರಾಗಲಿದೆ. ಭಾರತದ

ಟಿ20 ವಿಶ್ವಕಪ್‌ : ಇಂದು ಭಾರತ-ದಕ್ಷಿಣ ಆಫ್ರಿಕ ಸೂಪರ್‌ 8 ಮುಖಾಮುಖಿ Read More »

ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವವರೆಗೆ ಹೋರಾಡುತ್ತೇನೆ: ಸಿ ಎಂ ಸಿದ್ದರಾಮಯ್ಯ

ಬೆಂಗಳೂರು: ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವರೆಗೂ ಹೋರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ದಿನದ ಹಿನ್ನೆಲೆ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ವಿರೋಧಿಗಳಿಗೆ ಹೆದರಿ ರಣರಂಗ ಬಿಟ್ಟು ಓಡಿ ಹೋಗುವ ಹೇಡಿ ತಾನಲ್ಲ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪೋಸ್ಟ್‌:ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವವರೆಗೆ ಹೋರಾಡುತ್ತೇನೆ ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು – ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು

ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವವರೆಗೆ ಹೋರಾಡುತ್ತೇನೆ: ಸಿ ಎಂ ಸಿದ್ದರಾಮಯ್ಯ Read More »

ಅನೈತಿಕ ಸಂಬಂಧದ ಶಂಕೆಯಲ್ಲಿ ಪತ್ನಿಯನ್ನು ಭೀಕರವಾಗಿ ಕೊಂದ ಗಂಡ

ರಾಮನಗರ: ಪತ್ನಿಯ ಮೇಲಿನ ಸಂದೇಹದಿಂದ ಆಕೆಯನ್ನು ಪತಿಯೇ ಹತ್ಯೆಗೈದಿರುವ ಘಟನೆ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳೇಗೌಡನಪಾಳ್ಯದಲ್ಲಿ ನಡೆದಿದೆ. ಸಿಂಚನಾ (21) ಎಂಬ ಮಹಿಳೆ ಮೃತ ದುರ್ದೈವಿ. ಆಕೆಯ ಗಂಡ ರೇಣುಕಯ್ಯ ಎಂಬಾತನೇ ಆರೋಪಿ. ಕೌಟುಂಬಿಕ ಕಲಹ, ಪತ್ನಿಯ ಮೇಲಿನ ಅನೈತಿಕ ಸಂಬಂಧದ ಸಂಶಯದಿಂದ ರೇಣುಕಯ್ಯ ಆಕೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ‌ಕೊಂದಿದ್ದಾನೆ. ಪ್ರತಿ ನಿತ್ಯ ಪತ್ನಿಯ ಜೊತೆ ಜಗಳವಾಡುತ್ತಿದ್ದ ರೇಣುಕಯ್ಯ ಕೊಲೆ ಮಾಡಿದ ದಿನವೂ ಆಕೆಯ ಜೊತೆ ಜಗಳವಾಡಿದ್ದು, ಬಳಿಕ ಹತ್ಯೆ

ಅನೈತಿಕ ಸಂಬಂಧದ ಶಂಕೆಯಲ್ಲಿ ಪತ್ನಿಯನ್ನು ಭೀಕರವಾಗಿ ಕೊಂದ ಗಂಡ Read More »

ಆಸ್ತಿ ವಿವಾದ: ನ್ಯಾಯಕ್ಕಾಗಿ ಪೊಲೀಸರು ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಚಿಕ್ಕಮಗಳೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿ ಹೆತ್ತವರು, ಸಹೋದರಿಯನ್ನು ಕಳೆದುಕೊಂಡಿದ್ದ ಯುವಕನೊಬ್ಬ ಪೊಲೀಸ್ ಸ್ಟೇಷನ್ ಮುಂದೆಯೇ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದಾನೆ. ಯುವಕನನ್ನು ‌ಪುನೀತ್ ಎಂದು ಗುರುತಿಸಲಾಗಿದೆ. ಈತ ತನ್ನ ಹೆತ್ತವರು ಬಿಟ್ಟು ಹೋಗಿದ್ದ ಎರಡು ಸಣ್ಣ ಮನೆಗಳ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದನು. ಆತನ ಅತ್ತೆಯೇ ಆತನ ಹಾದಿಗೆ ಅಡ್ಡಗಾಲು ಹಾಕುತ್ತಿದ್ದರು ಎಂದು ತಿಳಿದು ಬಂದಿದೆ. ಪುನೀತ್ ಪೋಷಕರು ತನ್ನ ಬಳಿ ಹಣ ಪಡೆದಿದ್ದಾಗಿ ಹೇಳಿ ಮನೆಯ ಹಕ್ಕನ್ನು ಆತನಿಗೆ ನೀಡಲು ನಿರಾಕರಿಸಿದ್ದರು. ಈ ಸಂಬಂಧ ಚಿಕ್ಕಮಗಳೂರು ಪೊಲೀಸ್

ಆಸ್ತಿ ವಿವಾದ: ನ್ಯಾಯಕ್ಕಾಗಿ ಪೊಲೀಸರು ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವಕ Read More »

error: Content is protected !!
Scroll to Top