ಕ್ಲೈಮ್ಯಾಕ್ಸ್ ತಲುಪಿದ ಪವರ್ ಶೇರಿಂಗ್ ಗುದ್ದಾಟ : ಸಿಎಂ, ಡಿಸಿಎಂ ಬಣಗಳಿಂದ ತಂತ್ರಗಾರಿಕೆ
ಕಾಂಗ್ರೆಸ್ನಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ಬೆಂಗಳೂರು : ರಾಜ್ಯ ಕಾಂಗ್ರೆಸ್ನ ಒಳ ಜಗಳ ಕ್ಲೈಮಾಕ್ಸ್ ಹಂತ ತಲುಪಿದ್ದು, ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಹಿರಂಗವಾಗಿ ಒಬ್ಬರೊಗೊಬ್ಬರು ತಂತ್ರ-ಪ್ರತಿತಂತ್ರ ಹೆಣೆಯತೊಗಿದ್ದಾರೆ. ಈ ನಾಯಕತ್ವ ಬದಲಾವಣೆ ಜಗಳ ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದ್ದು, ಬಗೆಹರಿಸಲು ದಾರಿ ಕಾಣದೆ ಅಸಹಾಯಕವಾಗಿ ಕುಳಿತಿದೆ. ಇಷ್ಟು ದಿನ ತೆರೆಮರೆಯಲ್ಲಿ ನಡೆದಿದ್ದ ಗದ್ದುಗೆ ಗುದ್ದಾಟ ತೀವ್ರಗೊಂಡಿದೆ. ಆಡಳಿತ ಪಕ್ಷದ ಮೂಲಗಳ ಪ್ರಕಾರ ಸಿಎಂ ಆಪ್ತ ಬಳಗ ಸಿದ್ದರಾಮಯ್ಯನವರ ಮುಂದುವರಿಕೆಗೆ ಶಾಸಕರ […]
ಕ್ಲೈಮ್ಯಾಕ್ಸ್ ತಲುಪಿದ ಪವರ್ ಶೇರಿಂಗ್ ಗುದ್ದಾಟ : ಸಿಎಂ, ಡಿಸಿಎಂ ಬಣಗಳಿಂದ ತಂತ್ರಗಾರಿಕೆ Read More »










