ಪರಮೇಶ್ವರ ಒಡೆತನದ ಸಂಸ್ಥೆಗಳ ಮೇಲಿನ ಇಡಿ ಶೋಧ ಇಂದೂ ಮುಂದುವರಿಕೆ
ಗೋಲ್ಡ್ ಸ್ಮಗ್ಲಿಂಗ್ ಆರೋಪಿ ರನ್ಯಾ ರಾವ್ಗಿರುವ ಸಂಬಂಧದ ಕುರಿತು ತನಿಖೆ ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ನಿನ್ನೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದ ಬಳಿಕ ಈ ಸಂಸ್ಥೆಗೂ ಗೋಲ್ಡ್ ಸ್ಮಗ್ಲಿಂಗ್ ಕೇಸ್ನ ಆರೋಪಿ ನಟಿ ರನ್ಯಾ ರಾವ್ಗೂ ಇರುವ ಸಂಬಂಧದ ಕುರಿತು ಚರ್ಚೆಗಳಾಗುತ್ತಿವೆ. ದಾಳಿ ಹಾಗೂ ಶೋಧ ಕಾರ್ಯ ಗುರುವಾರ ಬೆಳಗ್ಗೆಯೂ ಮುಂದುವರಿದಿದೆ. ದಾಳಿ ನಡೆಸಿ 24 ಗಂಟೆಗಳು ಕಳೆದರೂ ಇಡಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದ್ದು, ಅಕ್ರಮ ಚಿನ್ನ […]
ಪರಮೇಶ್ವರ ಒಡೆತನದ ಸಂಸ್ಥೆಗಳ ಮೇಲಿನ ಇಡಿ ಶೋಧ ಇಂದೂ ಮುಂದುವರಿಕೆ Read More »