ಸುದ್ದಿ

ಬಿಹಾರ ಫಲಿತಾಂಶ: ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿರುವ ಎನ್‌ಡಿಎ; ಮಹಾಘಟಬಂಧನ್‌ ಮಹಾಪತನದತ್ತ

192 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ ; ಕಾಂಗ್ರೆಸ್ಸಿನ ನಿರಾಶದಾಯಕ ಪ್ರದರ್ಶನ ಮುಂದುವರಿಕೆ ಪಾಟ್ನಾ : ಬಿಹಾರದಲ್ಲಿ ಚುನಾವಣೋತ್ತರ ಸಮೀಕ್ಷೆಗಳು ನಿಜವಾಗುತ್ತಿರುವಂತೆ ಕಾಣುತ್ತಿದೆ. ಎಲ್ಲ ಲೆಕ್ಕಾಚಾರಗಳನ್ನು ಮೀರಿ ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ನಿಚ್ಚಳ ಬಹುಮತದತ್ತ ಮುನ್ನಗ್ಗುತ್ತಿದ್ದು, ನಿರಾಯಾಸವಾಗಿ ಅಧಿಕಾರವನ್ನು ಉಳಿಸುಕೊಳ್ಳುವತ್ತ ಹೆಜ್ಜೆಯನ್ನು ಹಾಕುತ್ತಿದೆ. ಇದುವರೆಗಿನ ಟ್ರೆಂಡ್ ಪ್ರಕಾರ ಎನ್‌ಡಿಎ ಮೈತ್ರಿಕೂಟ ಪ್ರಚಂಡ ಗೆಲುವಿನತ್ತ ಸಾಗುತ್ತಿದೆ. ಇನ್ನೊಂದು ಕಡೆ, ಮಹಾಘಟಬಂಧನ್, ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್ಸಿನ ನಿರಾಶಾದಾಯಕ ಪ್ರದರ್ಶನ ಮುಂದುವರಿದಿದೆ. ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಎನ್‌ಡಿ 192 ಕ್ಷೇತ್ರಗಳಲ್ಲಿ ಮುನ್ನಡೆ […]

ಬಿಹಾರ ಫಲಿತಾಂಶ: ಅಭೂತಪೂರ್ವ ಗೆಲುವಿನತ್ತ ಮುನ್ನುಗ್ಗುತ್ತಿರುವ ಎನ್‌ಡಿಎ; ಮಹಾಘಟಬಂಧನ್‌ ಮಹಾಪತನದತ್ತ Read More »

ಎಸ್‌ಐಟಿ ವಿರುದ್ಧವೇ ದೂರು ನೀಡಿದ ಜಯಂತ

ಹಲ್ಲೆ ಮಾಡಿ ಬಲವಂತದಿಂದ ಹೇಳಿಕೆ ಪಡೆದಿದ್ದಾರೆ ಎಂದು ಆರೋಪ ಬೆಳ್ತಂಗಡಿ: ಎಸ್.ಐ.ಟಿ‌ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ಹಲ್ಲೆ ಮಾಡಿದ್ದಲ್ಲದೆ ಬೆದರಿಕೆ ಹಾಕಿರುವುದಾಗಿ ಹೋರಾಟಗಾರ ಜಯಂತ್ ಟಿ. ರಾಜ್ಯಪಾಲರಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಸೈಮನ್, ಮಂಜುನಾಥ್ ಆರ್.ಜೆ, ಮಂಜುನಾಥ ಗೌಡ, ಹಾಗೂ ಗುಣಪಾಲ ಸೇರಿ ತನಗೆ ಬೆದರಿಕೆ ಹಾಕಿದ್ದರು, ಬಳಿಕ ದೂರುದಾರ ಚಿನ್ನಯ್ಯನನ್ನು ಕರೆಸಿ ಆತನ ಮೂಲಕ ತನಗೆ ತೀವ್ರವಾಗಿ ಹಲ್ಲೆ ಮಾಡಿಸಿದರು. ಅದೇ ರೀತಿ ಚಿನ್ನಯ್ಯನ ಮೇಲೆ

ಎಸ್‌ಐಟಿ ವಿರುದ್ಧವೇ ದೂರು ನೀಡಿದ ಜಯಂತ Read More »

ಮಂಗಳೂರು: ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 1.81 ಕೋ. ರೂ. ದೋಚಿದ ಖದೀಮರು

ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂದು ಬೆದರಿಸಿ ಡಿಜಿಟಲ್‌ ಅರೆಸ್ಟ್‌ ಮಂಗಳೂರು: ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ 1,81,50,000ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಮಹಿಳೆಯೊಬ್ಬರ ಮೊಬೈಲ್‌ಗೆ ಅ.24ರಂದು ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಮುಂಬೈನ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ ಆಕೆಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಮಾಡಿ ಕಮಿಷನ್ ತೆಗೆದುಕೊಂಡ ಆರೋಪವಿದೆ ಎಂದು

ಮಂಗಳೂರು: ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 1.81 ಕೋ. ರೂ. ದೋಚಿದ ಖದೀಮರು Read More »

ಪುಣೆ ಅಪಘಾತ : ಮೃತರ ಸಂಖ್ಯೆ ಎಂಟಕ್ಕೇರಿಕೆ

ಕಂಟೇನರ್‌ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತ ಪುಣೆ : ಮಹಾರಾಷ್ಟ್ರದ ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆ ಬಳಿ ಗುರುವಾರ ರಾತ್ರಿ ಕಂಟೇನರ್ ಟ್ರಕ್ ನಿಯಂತ್ರಣ ತಪ್ಪಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಖ್ಯೆ 8ಕ್ಕೇರಿದೆ. ಎರಡು ಕಂಟೇನರ್‌ಗಳ ನಡುವೆ ವಾಹನಗಳು ಸಿಲುಕಿಕೊಂಡ ಪರಿಣಾಮ 2ರಿಂದ 3 ಭಾರೀ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಅನೇಕ ಮಂದಿಗೆ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಆರು ಮಂದಿ ಸ್ಥಳದಲ್ಲೇ ಜೀವಂತ ದಹನವಾಗಿದ್ದರು. ಎರಡು

ಪುಣೆ ಅಪಘಾತ : ಮೃತರ ಸಂಖ್ಯೆ ಎಂಟಕ್ಕೇರಿಕೆ Read More »

ನ.16ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ

ಕಾನೂನು ಹೋರಾಟದಲ್ಲಿ ಗೆದ್ದ ಆರ್‌ಎಸ್‌ಎಸ್‌; ಪ್ರಿಯಾಂಕ್‌ ಖರ್ಗೆಗೆ ಮುಖಭಂಗ ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕೊನೆಗೂ ಕೋರ್ಟ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಥಸಂಚಲನಕ್ಕೆ ಅನುಮತಿ ನೀಡಿರುವ ಬಗ್ಗೆ ಹೈಕೋರ್ಟ್​ಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ನ.16ರ ಮಧ್ಯಾಹ್ನ 3.30ರಿಂದ ಸೂರ್ಯಾಸ್ತದವರೆಗೆ ಅವಕಾಶ ನೀಡಲಾಗಿದೆ. ಪಥಸಂಚಲನದಲ್ಲಿ 300 ಕಾರ್ಯಕರ್ತರು ಹಾಗೂ 25 ಬ್ಯಾಂಡ್ ವಾದಕರಿಗೆ ಅವಕಾಶ ನೀಡಲಾಗಿದ್ದು, ಒಟ್ಟು 325 ಜನ ಮಾತ್ರ ಭಾಗಿಯಾಗಬೇಕು ಎಂದು ತಿಳಿಸಿದೆ. ನವೆಂಬರ್​ 7ರಂದು ಇದೇ ವಿಚಾರವಾಗಿ ಕಲಬುರಗಿ ವಿಭಾಗೀಯ ಪೀಠದಲ್ಲಿ ನಡೆದಿದ್ದ ವಿಚಾರಣೆ

ನ.16ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ Read More »

ಇಂದು ಬಿಹಾರ ಫಲಿತಾಂಶ : ರಾಷ್ಟ್ರವ್ಯಾಪಿ ಭಾರಿ ಕುತೂಹಲ

ಎನ್‌ಡಿಎ ಮತ್ತೆ ಗೆಲುವಿನ ಹಾರ ಧರಿಸುತ್ತಾ?; ಮಹಾಘಟಬಂಧನ್‌ ಅಧಿಕಾರದ ಕನಸು ನನಸಾಗುತ್ತಾ? ಪಾಟ್ನಾ: ಜಿದ್ದಾಜಿದ್ದಿನ ಹೋರಾಟ ಕಂಡ ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದ್ದು, ಇಡೀ ದೇಶ ಈ ಫಲಿತಾಂಶವನ್ನು ಕುತೂಹಲದಿಂದ ಎದುರು ನೋಡುತ್ತಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತು ಆರ್‌ಜೆಡಿ-ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನ್‌ ಗ್ಯಾರಂಟಿಗಳ ಮಹಾಪೂರವನ್ನೇ ಹರಿಸಿ ಮತದಾರರ ಮನಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿವೆ. ಚುನಾವಣೋತ್ತರ ಸಮೀಕ್ಷೆಗಳೆಲ್ಲ ಎನ್‌ಡಿಎ ಮೈತ್ರಿಕೂಟಕ್ಕೆ ಬಿಹಾರದ ಗೆಲುವಿನ ಹಾರ ಎಂದು ಭವಿಷ್ಯ ನುಡಿದಿದ್ದರೂ ಮಹಾಘಟಬಂಧನ್‌ ಕೂಡ

ಇಂದು ಬಿಹಾರ ಫಲಿತಾಂಶ : ರಾಷ್ಟ್ರವ್ಯಾಪಿ ಭಾರಿ ಕುತೂಹಲ Read More »

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ಮೊಬೈಲ್, ರಾಜಾತಿಥ್ಯ: ತನಿಖೆಗೆ NIA ಎಂಟ್ರಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನೊಳಗೆ ಉಗ್ರರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡುವಂತೆ, ಜೈಲಿನಲ್ಲಿರುವ ಶಂಕಿತ ಉಗ್ರನ ಕೈಯೊಳಗೆ ಮೊಬೈಲ್ ಇರುವ ಚಿತ್ರವೊಂದು ವೈರಲ್ ಆಗಿದೆ. ಈ ಬಗ್ಗೆ ತನಿಖೆ ನಡೆಸಲು NIA ಮುಂದಾಗಿದೆ. ಶಂಕಿತ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಮೊಬೈಲ್ ಬಳಸುತ್ತಿರುವ ವಿಡಿಯೋ ಸಿಕ್ಕ ಬಳಿಕ ಎನ್‌ಐಎ ಅಧಿಕಾರಿಗಳು ತಕ್ಷಣ ಜೈಲಿಗೆ ಭೇಟಿ ನೀಡಿ ವಿಚಾರಣೆ ಆರಂಭಿಸಿದ್ದಾರೆ. ಮೊಬೈಲ್ ಉಗ್ರನ ಕೈಗೆ ಹೇಗೆ ತಲುಪಿತು ಎಂಬುದರ ಕುರಿತು ಅಧಿಕಾರಿಗಳು ಎಲ್ಲಾ ಆಯಾಮಗಳಿಂದಲೂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ಮೊಬೈಲ್, ರಾಜಾತಿಥ್ಯ: ತನಿಖೆಗೆ NIA ಎಂಟ್ರಿ Read More »

ಪೋಕ್ಸೋ ಪ್ರಕರಣ: ಬಿಎಸ್‌ವೈ ವಿರುದ್ಧ ಸಮನ್ಸ್ ರದ್ದು ಮಾಡಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು: BSY ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಪಡಿಸಲು ಹೈಕೋರ್ಟ್ ನಿರಾಕರಿಸಿದ್ದು, ಇದರಿಂದ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಮುಖಭಂಗವಾದಂತಿದೆ. ಇದರಿಂದಾಗಿ ಪೋಕ್ಸೋ ಪ್ರಕರಣಗಳ ತ್ವರಿತ ವಿಚಾರಣಾ ನ್ಯಾಯಾಲಯಕ್ಕೆ BSY ಹಾಜರಾಗಬೇಕಾಗುತ್ತದೆ. ಅನಗತ್ಯ ಸಂದರ್ಭದಲ್ಲಿ ಖುದ್ದು ಹಾಜರಾತಿಯಿಂದ ‌ವಿನಾಯಿತಿ ಕೋರಿ ನ್ಯಾಯಾಲಯಕ್ಕೆ ಆರ್ಜಿ ಸಲ್ಲಿಸುವ ಅವಕಾಶ ಇದ್ದು, ಅದನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ತ್ವರಿತ ನ್ಯಾಯಾಲಯಕ್ಕೆ ಸೂಚನೆ ನೀಡಲಾಗಿದೆ. ಫೆಬ್ರವರಿ 28 ರಂದು ತ್ವರಿತ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಈಗ ಹೈಕೋರ್ಟ್ ಆದೇಶದ ಕಾರಣದಿಂದ ತ್ವರಿತ

ಪೋಕ್ಸೋ ಪ್ರಕರಣ: ಬಿಎಸ್‌ವೈ ವಿರುದ್ಧ ಸಮನ್ಸ್ ರದ್ದು ಮಾಡಲು ಹೈಕೋರ್ಟ್ ನಿರಾಕರಣೆ Read More »

ಮಡಪ್ಪಾಡಿಯ ಹಿರಿಯ ಸಹಕಾರಿ ಪಾಲ್ತಾಡು ಚಿನ್ನಪ್ಪ ಜಯರಾಮ ಅವರಿಗೆ ಸಹಕಾರ ರತ್ನ ಪ್ರಶಸ್ತಿ

ಸುಳ್ಯ ತಾಲೂಕಿನ, ಒಂದೊಮ್ಮೆ ಕುಗ್ರಾಮವಾಗಿದ್ದ, ಮಾಡಪ್ಪಾಡಿಯ ಪಾಲ್ತಾಡು ಮನೆಯ ಹಿರಿಯ ಸಹಕಾರಿ ಪಿ.ಸಿ. ಜಯರಾಮರಿಗೆ ಕರ್ನಾಟಕ ಸರಕಾರವು ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿ ಘೋಷಿಸಿದೆ. ನಾಳೆ ಪ್ರಶಸ್ತಿ ಪ್ರದಾನನಾಳೆ, ನ. 14 ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್’ನಲ್ಲಿ ಏರ್ಪಡಿಸಲಾಗುವ ಸಹಕಾರ ಸಪ್ತಾಹ ಸಮಾರಂಭದ ಉದ್ಘಾಟನಾ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನವಾಗಲಿದೆ. ಮಡಪ್ಪಾಡಿಯ ಪ್ರಾಥಮಿಕ ಕೃಷಿ ಸಹಕಾರಿ ಸಂಘಕ್ಕೆ ಕಾಯಕಲ್ಪ ಮಡಪ್ಪಾಡಿಯ ಪ್ರಾಥಮಿಕ ಕೃಷಿ ಸಹಕಾರಿ ಸಂಘದಲ್ಲಿ ಸುದೀರ್ಘ 37 ವರ್ಷಗಳ ಅವಧಿಗೆ ಅಧ್ಯಕ್ಷರಾಗಿದ್ದ ಹಿರಿಮೆ

ಮಡಪ್ಪಾಡಿಯ ಹಿರಿಯ ಸಹಕಾರಿ ಪಾಲ್ತಾಡು ಚಿನ್ನಪ್ಪ ಜಯರಾಮ ಅವರಿಗೆ ಸಹಕಾರ ರತ್ನ ಪ್ರಶಸ್ತಿ Read More »

ನವದೆಹಲಿ ಬ್ಲಾಸ್ಟ್: ಉಗ್ರರ ಡೈರಿ ಪತ್ತೆ ಹಚ್ಚಿದ NIA ಅಧಿಕಾರಿಗಳು

ನವದೆಹಲಿ: ಕೆಂಪು ಕೋಟೆಯ ಸಮೀಪ ಸ್ಪೋಟ ನಡೆಸಿದ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ NIA ಅಧಿಕಾರಿಗಳು ಉಗ್ರರ ಡೈರಿಯನ್ನು ಪತ್ತೆ ಮಾಡಿದ್ದು, ಇದರಲ್ಲಿ ಮಹತ್ವದ ಹಲವಾರು ಅಂಶಗಳು, ಸ್ಪೋಟಕ ಮಾಹಿತಿಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಈ ಡೈರಿ ಉಗ್ರರಾದ ‌ಮುಜಾಮಿಲ್ ಮತ್ತು ಉಮರ್‌ಗೆ ಸಂಬಂಧಿಸಿದ್ದಾಗಿದೆ. ಇದರಲ್ಲಿ ಹಲವಾರು ಕೋಡ್‌ವರ್ಡ್‌ಗಳು, ಷಡ್ಯಂತ್ರಗಳು ಹೊರಬಿದ್ದಿವೆ ಎಂದು ಮಾಹಿತಿ ಇದೆ. ಡೈರಿಯಲ್ಲಿ ಹಲವು ಬಾರಿ ಆಪರೇಷನ್ ಪದವನ್ನು ಉಗ್ರರು ಬಳಕೆ ಮಾಡಿದ್ದು, ಉಕಾಸ (ಜೇಡ) ಎಂಬ ಹ್ಯಾಂಡ್ಲರ್ ಹೆಸರು ಕೂಡ ಡೈರಿಯಲ್ಲಿ ಪತ್ತೆಯಾಗಿದೆ.

ನವದೆಹಲಿ ಬ್ಲಾಸ್ಟ್: ಉಗ್ರರ ಡೈರಿ ಪತ್ತೆ ಹಚ್ಚಿದ NIA ಅಧಿಕಾರಿಗಳು Read More »

error: Content is protected !!
Scroll to Top