ಸುದ್ದಿ

ಯುವತಿ ಮೇಲೆ ಅತ್ಯಾಚಾರ ಎಸಗಿದ ಜೈನ ಮುನಿಗೆ 10 ವರ್ಷ ಜೈಲು

ಗುರು ಎಂದು ಭಾವಿಸಿದಾತನೇ ಎಸಗಿದ ಘೋರ ಕೃತ್ಯ ಅಹಮದಾಬಾದ್: ಎಂಟು ವರ್ಷದ ಹಿಂದೆ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈನ ದಿಗಂಬರ ಪಂಥದ ಸನ್ಯಾಸಿ ಶಾಂತಿಸಾಗರ್‌ ಮಹಾರಾಜ್‌ ಎಂಬಾತನಿಗೆ ಸೂರತ್‌ನ ಸೆಶನ್ಸ್ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ 25,000 ರೂ. ದಂಡ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶ ಎ.ಕೆ. ಶಾ ಅವರು ಅತ್ಯಾಚಾರ ಎಸಗಿದ ಆರೋಪದ ಮೇಲೆ 56 ವರ್ಷದ ದಿಗಂಬರ ಜೈನಮುನಿ ತಪ್ಪಿತಸ್ಥರೆಂದು ತೀರ್ಪು […]

ಯುವತಿ ಮೇಲೆ ಅತ್ಯಾಚಾರ ಎಸಗಿದ ಜೈನ ಮುನಿಗೆ 10 ವರ್ಷ ಜೈಲು Read More »

ಆಟೋ – ಕಾರು ಡಿಕ್ಕಿ | ಆಟೋ ಚಾಲಕ ಗಂಭೀರ ಗಾಯ

ಬೆಳ್ತಂಗಡಿ : ಆಟೋ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ  ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವೇಣೂರು ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನೌಶದ್ ಗಂಭೀರವಾಗಿ ಗಾಯಗೊಂಡ ಆಟೋ ಚಾಲಕ ಎನ್ನಲಾಗಿದೆ. ಕಾರು ಚಾಲಕ ಲಾರಿಯೊಂದನ್ನು ಓವರ್ ಟೇಕ್ ಮಾಡಲು ಹೋಗಿ ಈ ದುರ್ಘಟನೆ ನಡೆದಿದೆ. ಅತಿ ವೇಗದಿಂದ ಕಾರನ್ನು ಚಲಾಯಿಸಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಕಾರು ಮಗುಚಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕನನ್ನು ಮಂಗಳೂರಿನ

ಆಟೋ – ಕಾರು ಡಿಕ್ಕಿ | ಆಟೋ ಚಾಲಕ ಗಂಭೀರ ಗಾಯ Read More »

7 ನೇ ವಾರ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 3:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.6 ಭಾನುವಾರದಂದು ಸಂಜೆ 3:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

7 ನೇ ವಾರ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 3:30 ಕ್ಕೆ ಚಿತ್ರ ಪ್ರದರ್ಶನ Read More »

ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4 % ಮೀಸಲಾತಿ | ರದ್ದುಪಡಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ

ಪುತ್ತೂರು: ಕರ್ನಾಟಕ ಸರಕಾರ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವಂತೆ ಹಿಂದೂ ಜನಜಾಗೃತಿ ಸಮಿತಿ ಆಯುಕ್ತರ ಸಹಾಯಕ ಪೂವಪ್ಪ ಅವರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದೆ. ಸರಕಾರದ ಟೆಂಡರ್ ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಮಸೂದೆಯನ್ನು ಸಹ ಮಂಡಿಸಲಾಗಿದೆ. ಭಾರತದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲದಿರುವಾಗಲೂ ಸರಕಾರ ಸಂವಿಧಾನಕ್ಕೆ ವಿರುದ್ಧವಾಗಿ ಸಂವಿಧಾನಬಾಹಿರ ಮೀಸಲಾತಿಯನ್ನು ನೀಡಿದೆ. ಇದನ್ನು ರದ್ದುಮಾಡುವಂತೆ ಮನವಿಯಲ್ಲಿ ಸಮಿತಿ ಉಲ್ಲೇಖಿಸಿದೆ. ಕರ್ನಾಟಕ ಸರಕಾರ ಇತ್ತಿಚೇಗೆ ತನ್ನ ಬಜೆಟ್

ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4 % ಮೀಸಲಾತಿ | ರದ್ದುಪಡಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ Read More »

ಯುವತಿಗೆ ಅಶ್ಲೀಲ ಮೆಸೇಜ್ : ಭೇಟಿಯಾಗಲು ಬಂದು ಯುವಕ  ಸ್ಥಳೀಯರ ವಶಕ್ಕೆ  

ವಿಟ್ಲ: ಯುವತಿಯರ ಮೊಬೈಲ್ ನಂಬರ್ ತೆಗೆದುಕೊಂಡು ಅಶ್ಲೀಲ ಮೆಸೇಜ್ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು, ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಳ್ಳಾಡು ಗ್ರಾಮದ ಕುಡ್ತಮುಗೇರು ಜಂಕ್ಷನ್ ಬಳಿ ನಡೆದಿದೆ. ಯುವತಿರೋರ್ವಳ ನಂಬರ್ ಕೇಳಿದ್ದ ಈತನಿಗೆ ಆಕೆ ಪರಿಚಯದ ಸ್ನೇಹಿತನ ನಂಬರ್‍ ಕೊಟ್ಟಿದ್ದಳು. ಯುವತಿಯ ನಂಬರ್ ಎಂದು ಬಾವಿಸಿ ಯುವಕನಿಗೆ ರಾತ್ರಿಯಿಡಿ ಅಶ್ಲೀಲವಾಗಿ ಮೆಸೆಜ್‍ ಮಾಡಿದ್ದಾನೆ. ಬಳಿಕ ಹುಡುಗಿ ಎಂದು ಭೇಟಿಯಾಗಲು ಬಂದಾಗ ಸ್ಥಳೀಯರು ಆತನನ್ನ ಹಿಡಿದು ಪೊಲೀಸರಿಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ

ಯುವತಿಗೆ ಅಶ್ಲೀಲ ಮೆಸೇಜ್ : ಭೇಟಿಯಾಗಲು ಬಂದು ಯುವಕ  ಸ್ಥಳೀಯರ ವಶಕ್ಕೆ   Read More »

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ 118ನೇ ಜಯಂತಿ

ಪುತ್ತೂರು: ಧೀಮಂತ ನಾಯಕ, ರಾಜಕೀಯ, ಸಾಮಾಜಿಕವಾಗಿ ಎಲ್ಲಾ ಅರ್ಹತೆಗಳನ್ನು ಹೊಂದಿ ಬದುಕಿದ ಬಾಬು ಜಗಜ್ಜೀವನ್ ರಾಮ್‍ ಅವರು ಒಂದರ್ಥದಲ್ಲಿ ಸಮಾಜ ಶಕ್ತಿಯಾಗಿದ್ದರು ಎಂದು ಪುತ್ತೂರು ಸರಕಾರಿ ಪ್ರಥಮದರ್ಜೆ ಕಾಲೇಜು ಪ್ರಿನ್ಸಿಪಾಲ್‍ ಸುಬ್ಬಪ್ಪ ಕೈಕಂಬ ಹೇಳಿದರು. ಅವರು ಶನಿವಾರ ಪುತ್ತೂರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ 118ನೇ ಜನ್ಮ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸುವ

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ 118ನೇ ಜಯಂತಿ Read More »

ಪಕ್ಷ ವಿರೋಧಿ ಚಟುವಟಿಕೆ ಆರೋಪ | ಮೂವರು ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯರ ಉಚ್ಚಾಟನೆ

ವಿಟ್ಲ :  ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಕೊಳ್ಳಾಡು ಗ್ರಾಮ ಪಂಚಾಯತ್ ನ ಮೂವರು ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಮುಂದಿನ ಆರು ವರ್ಷದವರೆಗೆ ಉಚ್ಚಾಟನೆ ನಡೆಸಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ರವರು ಆದೇಶಿಸಿದ್ದಾರೆ. ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಮಂಚಿ, ರಾಜೇಶ್ ಬಾರಬೆಟ್ಟು, ಎ.ಬಿ.ಅಬ್ದುಲ್ಲಾ ರವರನ್ನು ಪಕ್ಷ ವಿರೋಧಿ ಚಟುವಟಿಕೆಯ ಆರೋಪದಲ್ಲಿ ಉಚ್ಚಾಟಿಸಲ್ಪಟ್ಟವರಾಗಿದ್ದಾರೆ. ಇವರು ನಿರಂತರವಾಗಿ ಪಕ್ಷದ ಹೆಸರನ್ನು ಹೇಳಿಕೊಂಡು ಗ್ರಾಮ

ಪಕ್ಷ ವಿರೋಧಿ ಚಟುವಟಿಕೆ ಆರೋಪ | ಮೂವರು ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯರ ಉಚ್ಚಾಟನೆ Read More »

ದ್ವಿಚಕ್ರ ವಾಹನ ಚಾಲಕರೋರ್ವರಿಗೆ ರಿಕ್ಷಾ ಚಾಲಕನಿಂದ ಹಲ್ಲೆ

ಬಂಟ್ವಾಳ: ದ್ವಿಚಕ್ರ ಸವಾರನೋರ್ವನ ಮೇಲೆ ರಿಕ್ಷಾ ಚಾಲಕನೋರ್ವ ಹಲ್ಲೆ ನಡೆಸಿದ್ದಲ್ಲದೆ ಜೀವಬೆದರಿಕೆ ಹಾಕಿದ ಘಟನೆ ಇಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಪಾಣೆಮಂಗಳೂರಿನಲ್ಲಿ ನಡೆದಿದೆ. ನರಿಕೊಂಬು ಗ್ರಾಮದ ನಾಯಿಲ ನಿವಾಸಿ ಸುನಿಲ್ ಎಂಬಾತನ ಮೇಲೆ ನಂದಾವರ ನಿವಾಸಿ ರಿಕ್ಷಾ ಚಾಲಕ ಅಝೀಲ್ ಹಲ್ಲೆ ನಡೆಸಿರುವುದಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ನಡೆದ ಕೆಲವೇ ಗಂಟೆಯಲ್ಲಿ ನಗರ ಪೋಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.  ಸುನಿಲ್ ಮತ್ತು ಆತನ ಸ್ನೇಹಿತ ದಯಾನಂದ ಅವರು

ದ್ವಿಚಕ್ರ ವಾಹನ ಚಾಲಕರೋರ್ವರಿಗೆ ರಿಕ್ಷಾ ಚಾಲಕನಿಂದ ಹಲ್ಲೆ Read More »

ಉಡುಪಿ ಲವ್‌ ಜಿಹಾದ್‌ ಪ್ರಕರಣಕ್ಕೆ ತಿರುವು : ಸ್ವಇಚ್ಚೆಯಿಂದ ಹೋಗಿದ್ದೇನೆ ಎಂದ ಯುವತಿ

ಎ.19ರಂದು ರಿಜಿಸ್ಟ್ರರ್‌ ಮದುವೆ ಮಾಡಿಕೊಳ್ಳುವುದಾಗಿ ಹೇಳಿಕೆ ಉಡುಪಿ: ಉಡುಪಿಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಲವ್‌ ಜಿಹಾದ್‌ ಪ್ರಕರಣ ಯುವತಿ ನ್ಯಾಯಾಲಯಕ್ಕೆ ಹಾಜರಾಗುವುದರೊಂದಿಗೆ ತಿರುವು ಪಡೆದುಕೊಂಡಿದೆ. ಕ್ರೈಸ್ತ ಸಮುದಾಯದ 19ರ ಹರೆಯದ ಕಾಲೇಜು ವಿದ್ಯಾರ್ಥಿನಿಯನ್ನು ಮುಹಮ್ಮದ್‌ ಅಕ್ರಮ್‌ ಎಂಬಾತ ಅಪಹರಿಸಿ ಬಲವಂತವಾಗಿ ಮದುವೆಯಾಗಲು ತಯಾರಿ ನಡೆಸಿದ್ದಾನೆ. ಈ ವಿಚಾರದಲ್ಲಿ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಯುವತಿಯ ತಾಯಿ ಕೆಲದಿನಗಳ ಹಿಂದೆ ಆರೋಪಿಸಿದ್ದರು. ಇದರ ಬೆನ್ನಿಗೆ ಹಿಂದು ಸಂಘಟನೆಗಳು ಮಧ್ಯೆ ಪ್ರವೇಶಿಸಿ ಲವ್‌ ಜಿಹಾದ್‌ ಅರೋಪ ಮಾಡಿದ್ದವು.ಅಪಹರಣ

ಉಡುಪಿ ಲವ್‌ ಜಿಹಾದ್‌ ಪ್ರಕರಣಕ್ಕೆ ತಿರುವು : ಸ್ವಇಚ್ಚೆಯಿಂದ ಹೋಗಿದ್ದೇನೆ ಎಂದ ಯುವತಿ Read More »

ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಪುತ್ತೂರಿನ ರಂಗಭೂಮಿ ಕಲಾವಿದೆ  ಜ್ಯೋತಿ ಕುಲಾಲ್‍

ಪುತ್ತೂರು  : ರಂಗಭೂಮಿಯಲ್ಲಿ ಸಾಧನೆಗೈದ ಪುತ್ತೂರಿನ ರಂಗಭೂಮಿ ಕಲಾವಿದೆ  ಜ್ಯೋತಿ ಕುಲಾಲ್‍ ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಆಕ್ಸಿಸ್‍ ಮ್ಯಾಕ್ಸ್ ಲೈಫ್ ಇನ್ಸುರೆನ್ಸ್‍ ವತಿಯಿಂದ  “VALUE AWARD CEREMONY “ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕಲಾರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಪುತ್ತೂರಿನ ರಂಗಭೂಮಿ ಕಲಾವಿದೆ  ಜ್ಯೋತಿ ಕುಲಾಲ್‍ Read More »

error: Content is protected !!
Scroll to Top