ಸುದ್ದಿ

ಕಡಬ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ. ಸಿ. ಫಾರ್ಮ್‌ನಲ್ಲಿ ಶೌಚಾಲಯ ಉದ್ಘಾಟನೆ

ಕಡಬ: ಕೆ. ಸಿ. ಪಾರ್ಮ್ ಕೊಯಿಲ ಶಾಲೆಯಲ್ಲಿ ಗ್ರಾಮ ಪಂಚಾಯತ್‌ನ ನರೇಗಾ ಯೋಜನೆಯ ಅಡಿಯಲ್ಲಿ ಶೌಚಾಲಯ ಉದ್ಘಾಟನೆಯನ್ನು SRK ladders ನ ಕೇಶವ ಅಮೈ ಮಾಡಿದರು. ಬಳಿಕ ಮಾತಾಡಿದ ಅವರು, ಶಾಲೆಯ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ಶೌಚಾಲಯವನ್ನು ನಿರ್ಮಾಣ ಮಾಡುವುದಕ್ಕೆ ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಹಾಗೆಯೇ ಶಾಲಾ ಅಭಿವೃದ್ಧಿಗೆ ನನ್ನ ಬೆಂಬಲ ಯಾವಾಗಲು ಇರುತ್ತದೆ ಎಂದು ಹೇಳಿದರು. ಈ ಸoದರ್ಭದಲ್ಲಿ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಚಂದ್ರ ಶೇಖರ್ ಮತ್ತು ಪಂಚಾಯತ್‌ನ ಅಧ್ಯಕ್ಷರು ಕಾರ್ಯದರ್ಶಿ ಪಿಡಿಒ, […]

ಕಡಬ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ. ಸಿ. ಫಾರ್ಮ್‌ನಲ್ಲಿ ಶೌಚಾಲಯ ಉದ್ಘಾಟನೆ Read More »

ಪೊಲೀಸ್‌ ಠಾಣೆಯಲ್ಲಿ ಒಂದು ತಿಂಗಳಿಂದ ನಿಂತಿದ್ದ ಕಾರಿನಲ್ಲಿ ಕೋಟಿಗಟ್ಟಲೆ ಹಣ, ಚಿನ್ನ ಪತ್ತೆ

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ವಶಪಡಿಸಿಕೊಳ್ಳಲಾಗಿದ್ದ ಕಾರು ಚಿಕ್ಕಮಗಳೂರು : ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿ ಪೊಲೀಸರು ವಶಪಡಿಸಿಕೊಂಡು ಪೊಲೀಸ್‌ ಠಾಣೆಯಲ್ಲಿ ಇಟ್ಟಿದ್ದ ಕಾರಿನಲ್ಲಿ ಕೋಟಿಗಟ್ಟಲೆ ಬೆಲೆಬಾಳುವ ಒಡವೆ ಮತ್ತು ಹಣ ಪತ್ತೆಯಾಗಿರುವ ಘಟನೆ ಕೊಪ್ಪದಲ್ಲಿ ನಡೆದಿದೆ. ವಿಶೇಷವೆಂದರೆ ಈ ಕಾರು ಒಂದು ತಿಂಗಳಿಂದ ಪೊಲೀಸ್‌ ಠಾಣೆಯ ಆವರಣದಲ್ಲಿತ್ತು. ಮಾಜಿ ಶಿಕ್ಷಣ ‌ಸಚಿವ ದಿ.ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ ನೇಪಾಳಿ ಗ್ಯಾಂಗನ್ನು ಸಾಂಗ್ಲಿ ಪೊಲೀಸರ ನೆರವಿನಿಂದ ಕೊಪ್ಪದ ಪೊಲೀಸರು ಬಂಧಿಸಿದ್ದರು. ಈ ವೇಳೆ ಆರೋಪಿಗಳು ಎಸ್ಕೇಪ್​ ಆಗಲು

ಪೊಲೀಸ್‌ ಠಾಣೆಯಲ್ಲಿ ಒಂದು ತಿಂಗಳಿಂದ ನಿಂತಿದ್ದ ಕಾರಿನಲ್ಲಿ ಕೋಟಿಗಟ್ಟಲೆ ಹಣ, ಚಿನ್ನ ಪತ್ತೆ Read More »

ರಾಹುಲ್‌ ಗಾಂಧಿ ತೋರಿಸಿದ್ದು ಬ್ರಝಿಲ್‌ ರೂಪದರ್ಶಿಯ ಹಳೆಯ ಫೋಟೊ!

ಹರಿಯಾಣದಲ್ಲಿ ಮತ ಕಳ್ಳತನ ಆರೋಪಕ್ಕೆ ಬಳಸಿದ್ದ ಫೊಟೊ ನವದೆಹಲಿ : ನಿನ್ನೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹರಿಯಾಣದಲ್ಲಿ ಭಾರಿ ಪ್ರಮಾಣದ ಮತಕಳ್ಳತನವಾಗಿದೆ ಎಂದು ಆರೋಪಿಸಲು ಬಳಸಿಕೊಂಡಿದ್ದ ಯುವತಿಯ ಫೋಟೊ ಬ್ರಝಿಲ್‌ನ ಮೋಡೆಲ್‌ ಒಬ್ಬರ ಹಳೆಯ ಫೋಟೊ ಎನ್ನುವುದು ಬಹಿರಂಗವಾಗಿದೆ.ಬ್ರಝಿಲ್‌ನ ರೂಪದರ್ಶಿ ಲಾರಿಸ್ಸಾ ಎಂಬವರ ಫೋಟೊ ಇದು ಎನ್ನುವುದು ಖಾಸಗಿ ವಾಹಿನಿಗಳು ನಡೆಸಿದ ತನಿಖೆಯಿಂದ ಗೊತ್ತಾಗಿದೆ. ಸ್ವತಹ ಲಾರಿಸ್ಸಾ ಈ ವಿಚಿತ್ರ ವಿದ್ಯಮಾನಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಬುಧವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಬಿಜೆಪಿ ಚುನಾವಣಾ

ರಾಹುಲ್‌ ಗಾಂಧಿ ತೋರಿಸಿದ್ದು ಬ್ರಝಿಲ್‌ ರೂಪದರ್ಶಿಯ ಹಳೆಯ ಫೋಟೊ! Read More »

ಗಮ್ಯಸ್ಥಾನ ತಲುಪಿದ ಡಾ. ರೇಣುಕಾಪ್ರಸಾದ್ ಕೊಡುಗೆಯ ಬೆಳ್ಳಿರಥ

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಸುಳ್ಯದ ರೇಣುಕಾಪ್ರಸಾದ್ ಕುರುಂಜಿ ಮತ್ತು ಕುಟುಂಬದವರು ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥವು ಕೋಟೇಶ್ವರದಿಂದ ಮೆರವಣಿಗೆಯ ಮೂಲಕ ನವೆಂಬರ್ 4ರಂದು ಹೊರಟಿದ್ದು ನಿನ್ನೆ ನವೆಂಬರ್ 5ಕ್ಕೆ ತನ್ನ ಗಮ್ಯಸ್ಥಾನವಾದ ಶ್ರೀಕ್ಷೇತ್ರ ಸುಬ್ರಹ್ಮಣ್ಯಕ್ಕೆ ತಲುಪಿತು. ಕಟೀಲ್ ಮತ್ತು ಮುರುಳ್ಯ ಭಾಗಿನಿನ್ನೆ ಪೂರ್ವಾಹ್ನ ಸುಳ್ಯದ ಕೆವಿಜಿ ಸರ್ಕಲ್ ಬಳಿ ಬೆಳ್ಳಿರಥದ ಭವ್ಯ ಮೆರವಣಿಗೆ ಆರಂಭವಾಗಿತ್ತು. ಈ ಸಂದರ್ಭದಲ್ಲಿ ಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ

ಗಮ್ಯಸ್ಥಾನ ತಲುಪಿದ ಡಾ. ರೇಣುಕಾಪ್ರಸಾದ್ ಕೊಡುಗೆಯ ಬೆಳ್ಳಿರಥ Read More »

ಪಿಯುಸಿ ಮಕ್ಕಳಿಗೂ ಬಿಸಿಯೂಟ ನೀಡಲು ಚಿಂತನೆ

ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಕಾರ್ಯಕ್ರಮ ಬೆಂಗಳೂರು: ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದೂಟ ಕಾರ್ಯಕ್ರಮವನ್ನು ಪಿಯುಸಿ ತನಕ ವಿಸ್ತರಿಸಲು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ. ಪಿಯುಸಿ ಮಕ್ಕಳಿಗೂ ಮಧ್ಯಾಹ್ನ ಬಿಸಿಯೂಟ ನೀಡುವ ಬಗ್ಗೆ ಇಲಾಖೆಗಳ ನಡುವೆ ಸಾಧಕ ಬಾಧಕ ಚರ್ಚೆ ನಡೆಯುತ್ತಿದೆ. ಸದ್ಯ ಸರ್ಕಾರಿ, ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ನಿತ್ಯ ಬಿಸಿಯೂಟ ನೀಡಲಾಗುತ್ತಿದೆ. ಬಿಸಿಯೂಟವನ್ನು ಸರ್ಕಾರಿ, ಅನುದಾನಿತ ಪಿಯು ಕಾಲೇಜುವರೆಗೂ ವಿಸ್ತರಣೆ ಮಾಡುವ ಸಾಧ್ಯತೆ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಬಿಸಿಯೂಟ ಕಾರ್ಯಕ್ರಮವನ್ನು ಪ್ರಥಮ

ಪಿಯುಸಿ ಮಕ್ಕಳಿಗೂ ಬಿಸಿಯೂಟ ನೀಡಲು ಚಿಂತನೆ Read More »

1 ಗಂಟೆಯಲ್ಲಿ 20 ಮತ ಹಾಕುವುದು ಸಾಧ್ಯನಾ? : ರಾಹುಲ್‌ ಗಾಂಧಿ ಆರೋಪಕ್ಕೆ ಬಿಜೆಪಿ ವ್ಯಂಗ್ಯ

ಕಾಂಗ್ರೆಸ್‌ ನಾಯಕ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಟೀಕೆ ನವದೆಹಲಿ: ಹರಿಯಾಣದಲ್ಲಿ ವೋಟ್‌ ಚೋರಿ ನಡೆದಿದೆ ಎಂಬ ರಾಹುಲ್‌ ಗಾಂಧಿ ಆರೋಪವನ್ನು ಬಿಜೆಪಿ ವ್ಯಂಗ್ಯ ಮಾಡಿದೆ. ಯಾರಾದ್ರೂ ಒಂದು ಗಂಟೆಯಲ್ಲಿ 20 ಹಾಕುವುದಕ್ಕೆ ಸಾಧ್ಯವಾ ಎಂದು ಬಿಜೆಪಿ ಪ್ರಶ್ನಿಸಿದೆ. ನಿನ್ನೆ ಸುದ್ದಿಗೋಷ್ಠಿ ನಡೆಸಿದ ರಾಹುಲ್‌ ಗಾಂಧಿ, ಹರಿಯಾಣದಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ನಡೆದಿದೆ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಅಪಖ್ಯಾತಿಗೊಳಿಸುವ ಪ್ರಯತ್ನ ಎಂದು ಆರೋಪಿಸಿದ್ದರು. ಅದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಭಾರತ

1 ಗಂಟೆಯಲ್ಲಿ 20 ಮತ ಹಾಕುವುದು ಸಾಧ್ಯನಾ? : ರಾಹುಲ್‌ ಗಾಂಧಿ ಆರೋಪಕ್ಕೆ ಬಿಜೆಪಿ ವ್ಯಂಗ್ಯ Read More »

ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ನೀಡಿದ ಮಹಿಳೆಗೆ 26 ಸಾವಿರ ರೂ. ದಂಡ

ಮಂಗಳೂರು : ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ಚಲಾಯಿಸಲು ನೀಡಿದ ತಾಯಿಗೆ ಮಂಗಳೂರಿನ 4ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಕಳೆದ ಅಕ್ಟೋಬರ್ 10ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಎಂಬ ಮಹಿಳೆ ತನ್ನ ಅಪ್ರಾಪ್ತ ಮಗನಿಗೆ ಸ್ಕೂಟಿ ಚಲಾಯಿಸಲು ನೀಡಿದ್ದಾರೆ. ಈ ಬಗ್ಗೆ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನವೆಂಬರ್ 5ರಂದು ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 4ನೇ ಜೆ.ಎಂ.ಎಪ್.ಸಿ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ ಸ್ಕೂಟಿ ಚಲಾಯಿಸಲು ನೀಡಿದ್ದಕ್ಕೆ ವಾಹನದ ಮಾಲೀಕರಿಗೆ

ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ನೀಡಿದ ಮಹಿಳೆಗೆ 26 ಸಾವಿರ ರೂ. ದಂಡ Read More »

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು

121 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಉತ್ಸಾಹದಿಂದ ಧಾವಿಸಿದ ಮತದಾರರು ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ನಡೆಯುತ್ತಿದ್ದು, ಜನರು ಬೆಳಗ್ಗಿನಿಂದಲೇ ಉತ್ಸಾಹದಿಂದ ಮತಗಟ್ಟೆಗಳತ್ತ ಧಾವಿಸುತ್ತಿದ್ದಾರೆ. ಇಂದು ಮೊದಲ ಹಂತದ ಮತದಾನದಲ್ಲಿ, 18 ಜಿಲ್ಲೆಗಳಾದ್ಯಂತ 121 ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಈ ಹಂತವು ರಾಜ್ಯದ ರಾಜಕೀಯ ದಿಕ್ಕನ್ನು ನಿರ್ಧರಿಸುವುದಲ್ಲದೆ, ಎನ್​ಡಿಎ ಮತ್ತು ಮಹಾ ಮೈತ್ರಿಕೂಟ ಎರಡಕ್ಕೂ ಅಗ್ನಿಪರೀಕ್ಷೆ ಇದಾಗಿರಲಿದೆ. ಆಡಳಿತವು ಪ್ರತಿ ಮತಗಟ್ಟೆಯಲ್ಲಿ ಸಶಸ್ತ್ರ ಪಡೆಗಳನ್ನು

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು Read More »

ಬ್ರಹ್ಮಶ್ರೀ ವಿವಿದ್ದೋದ್ದೇಶ ಸಹಕಾರಿ ಸಂಘ: ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರುಗಳ ಆಯ್ಕೆ

ವಿಟ್ಲ: ಬ್ರಹ್ಮಶ್ರೀ ವಿವಿದ್ದೋದ್ದೇಶ ಸಹಕಾರಿ ಸಂಘ ಇದರ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಸಂಜೀವ ಪೂಜಾರಿ ನಿಡ್ಯ ಉಪಾಧ್ಯಕ್ಷರಾಗಿ ಬಾಬು ಕೊಪ್ಪಳ, ನಿರ್ದೇಶಕರುಗಳಾಗಿ ಡಾ. ಗೀತಪ್ರಕಾಶ್ ಎ., ರಾಘವ ಪೂಜಾರಿ, ಜಗದೀಶ್ ಪಾಣೆಮಜಲು, ಅಭಿಜಿತ್ ಜೆ., ಸಂಜೀವ ಪೂಜಾರಿ ಎಂ., ರವಿ ಬಿ. ಕೆ., ಮಾಧವ ಪೂಜಾರಿ, ಶ್ರೀಧರ ಬಿ., ಪ್ರಕಾಶ್ ಕೆ., ವನಿತಾ ಚಂದ್ರಹಾಸ ಮತ್ತು ಶ್ವೇತಾ ಪದ್ಮನಾಭ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಸಹಕಾರಿ

ಬ್ರಹ್ಮಶ್ರೀ ವಿವಿದ್ದೋದ್ದೇಶ ಸಹಕಾರಿ ಸಂಘ: ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರುಗಳ ಆಯ್ಕೆ Read More »

ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಎಫ್‌ಬಿ ಖಾತೆ

ಮಂಗಳೂರು: ದುಷ್ಕರ್ಮಿಯೊಬ್ಬ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ‌ನಕಲಿ ಖಾತೆ ತೆರೆದಿರುವ ಬಗ್ಗೆ ವರದಿಯಾಗಿದೆ. ಕೆಲ ದಿನಗಳ ಹಿಂದೆಯೇ ಈ ಖಾತೆ ತೆರೆಯಲಾಗಿದ್ದು, ಅದರಲ್ಲಿ ಈಗಾಗಲೇ ಕೆಲವು ಮಂದಿ ಸ್ನೇಹಿತರಾಗಿರುವುದು ‌ಸಹ ಕಂಡು ಬಂದಿದೆ. ಈ ಸಂಬಂಧ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತಕ್ಷಣವೇ ಫೇಸ್‌ಬುಕ್ ಸಂಸ್ಥೆಗೆ ರಿಪೋರ್ಟ್ ಮಾಡಿದ್ದಾಗಿ ತಿಳಿದು ಬಂದಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಎಫ್‌ಬಿ ಖಾತೆ Read More »

error: Content is protected !!
Scroll to Top