ಸುದ್ದಿ

ಸೂತ್ರ ಕಿತ್ತ ಗಾಳಿಪಟ ರಾಜ್ಯ ಬಿಜೆಪಿ ನಾಯಕತ್ವ

ಅಂತ್ಯ ಕಾಣದ ಕಚ್ಚಾಟದಿಂದ ಕಾರ್ಯಕರ್ತರಿಗೆ ಹತಾಶೆ ಬೆಂಗಳೂರು: ಬಿಜೆಪಿಯ ಒಳಜಗಳ ಪರಾಕಾಷ್ಠೆಗೆ ತಲುಪಿದ್ದು, ಸದ್ಯ ಪಕ್ಷ ಗಟ್ಟಿ ನಾಯಕತ್ವವಿಲ್ಲದೆ ಸೂತ್ರ ಕಡಿದ ಗಾಳಿಪಟದಂತೆ ಸಿಕ್ಕದಲ್ಲೆಡೆಗೆ ಹಾರಾಡುತ್ತಿದೆ. ಕಳೆದ ಕೆಲವು ತಿಂಗಳಿಂದೀಚೆಗೆ ನಡೆಯುತ್ತಿರುವ ಬಣ ಜಗಳಕ್ಕೆ ಮದ್ದರೆಯಲು ಬಿಜೆಪಿ ಹೈಕಮಾಂಡ್‌ಗೆ ಸಾಧ್ಯವಾಗದಿರುವುದು ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಚಿಂತೆಗೀಡು ಮಾಡಿದೆ.ಕಾಂಗ್ರೆಸ್‌ ಸರಕಾರದ ವಿರುದ್ಧ ಹೋರಾಡಲು ಸಾಕಷ್ಟು ವಿಷಯಗಳಿದ್ದರೂ ಪ್ರಮುಖ ವಿಪಕ್ಷವಾಗಿರುವ ಬಿಜೆಪಿ ನಾಯಕರು ತಮ್ಮಲ್ಲೇ ಕಚ್ಚಾಡುತ್ತಾ ಕಾಲಹರಣ ಮಾಡುತ್ತಿರುವುದನ್ನು ಕಂಡು ಕಂಗಾಲಾಗಿರುವ ಸಾಮಾನ್ಯ ಕಾರ್ಯಕರ್ತರು ಮುಂದೇನು ಎಂದು ಭವಿಷ್ಯದ ಬಗ್ಗೆ […]

ಸೂತ್ರ ಕಿತ್ತ ಗಾಳಿಪಟ ರಾಜ್ಯ ಬಿಜೆಪಿ ನಾಯಕತ್ವ Read More »

“ಪರೀಕ್ಷಾ ಪೆ ಚರ್ಚೆ” ಯಲ್ಲಿ ಈ ವರ್ಷ ಪ್ರಧಾನಿ ಜೊತೆ ಇರಲಿದ್ದಾರೆ ದೀಪಿಕಾ ಪಡುಕೋಣೆ, ಸದ್ಗುರು…

ಫೆ.10ರಂದು ಏಳು ಸಾಧಕರ ಜೊತೆ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಲಿರುವ ಮೋದಿ ಹೊಸದಿಲ್ಲಿ : ವಾರ್ಷಿಕ ಪರೀಕ್ಷೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ನಡೆಸುವ ಆತ್ಮೀಯ ಸಂವಾದ ಪರೀಕ್ಷಾ ಪೆ ಚರ್ಚೆಗೆ ಈ ವರ್ಷ ಹೊಸ ಆಯಾಮ ದೊರಕಲಿದೆ. ಪ್ರಧಾನಿ ಜೊತೆಗೆ ವಿವಿಧ ಕ್ಷೇತ್ರಗಳ ಏಳು ಸಾಧಕರು ಕೂಡ ಪ್ರಧಾನಿ ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಕುರಿತು ಮಕ್ಕಳಿಗೆ ಸಲಹೆ ಸೋಚನೆಗಳನ್ನು ಕೊಡಲಿದ್ದಾರೆ. ಈ ವರ್ಷದ ʼಪರೀಕ್ಷಾ ಪೆ ಚರ್ಚಾʼ ಫೆ.10ರಂದು ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ನಡೆಯಲಿದೆ.

“ಪರೀಕ್ಷಾ ಪೆ ಚರ್ಚೆ” ಯಲ್ಲಿ ಈ ವರ್ಷ ಪ್ರಧಾನಿ ಜೊತೆ ಇರಲಿದ್ದಾರೆ ದೀಪಿಕಾ ಪಡುಕೋಣೆ, ಸದ್ಗುರು… Read More »

ಹೈಸ್ಕೂಲ್‌ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ

ಚೆನ್ನೈ : ಹೈಸ್ಕೂಲ್‌ ವಿದ್ಯಾರ್ಥಿನಿಯ ಮೇಲೆ ಆಕೆಯ ಶಾಲೆಯ ಮೂವರು ಶಿಕ್ಷಕರೇ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ಈ ಕೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾದ ಬಳಿಕ ಪೊಲೀಸರು ಶಿಕ್ಷಕರನ್ನು ಬಂಧಿಸಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಶಿಕ್ಷಕರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ವಿಚಾರಿಸಿದಾಗ ಮಗಳ ಮೇಲೆ ಶಾಲೆಯಲ್ಲಿ

ಹೈಸ್ಕೂಲ್‌ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ Read More »

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಗೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ | ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಪ್ರೇರಣಾ ಸಂಸ್ಥೆಯ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ, ವಸಂತ ವೀರಮಂಗಲ

ಪುತ್ತೂರು: ನಗರದ ಏಳ್ಮುಡಿಯಲ್ಲಿರುವ ಪ್ರಭು ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಫೆ.5 ಬುಧವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ‘ಪ್ರೇರಣಾ’ ಸಂಸ್ಥೆಯ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ ಹಾಗೂ ವಸಂತ

ಪುತ್ತೂರಿನ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಗೆ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಸಾಂಘಿಕ ಪ್ರಶಸ್ತಿ | ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದ ಗವಿಸಿದ್ದೇಶ್ವರ ವೇದಿಕೆಯಲ್ಲಿ ಫೆ.5 ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಹಾಗೂ ಸ್ವಾಮಿ ವಿವೇಕಾನಂದ ರಾಷ್ಟ್ರೀಯ, ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಪ್ರೇರಣಾ ಸಂಸ್ಥೆಯ ನಿರ್ದೇಶಕರಾದ ನಾಗೇಶ್‍ ಕೆಡೆಂಜಿ, ವಸಂತ ವೀರಮಂಗಲ Read More »

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ, ಮನೆ ಧ್ವಂಸ

ಮಾಜಿ ಪ್ರಧಾನಿ ಶೇಖ್‌ ಹಸೀನಾ ಭಾಷಣದಿಂದ ಕೆರಳಿದ ವಿರೋಧಿಗಳ ಕೃತ್ಯ ಢಾಕಾ: ದಂಗೆಯಿಂದ ಕಂಗಾಲಾಗಿರುವ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪಲಾಯನ ಮಾಡಿ ಭಾರತದಲ್ಲಿ ಆಶ್ರಯ ಪಡೆದಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ಮಾಡಿದ ಭಾಷಣದಿಂದ ಕೆರಳಿದ ವಿರೋಧಿ ಬಣ ರಾಜಧಾನಿ ಢಾಕಾದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿ ಅಪಾರ ನಾಶನಷ್ಟ ಉಂಟುಮಾಡಿದೆ. ಶೇಖ್ ಹಸೀನಾ ತಂದೆ, ಬಾಂಗ್ಲಾದೇಶ ಸಂಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ ಮತ್ತು ಅವರ ನಿವಾಸವನ್ನು ಧ್ವಂಸಗೊಳಿಸಲಾಗಿದೆ. ಮನೆಗೆ ಬೆಂಕಿ ಹಚ್ಚಿ, ಜೆಸಿಬಿ, ಕ್ರೇನ್

ಬಾಂಗ್ಲಾದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ, ಮನೆ ಧ್ವಂಸ Read More »

ಪ್ರತಿವರ್ಷ 500 ವಿಶೇಷ ಚೇತನ ಮಹಿಳೆಯರ ವಿವಾಹಕ್ಕೆ ತಲಾ 10 ಲ.ರೂ. ಕೊಡುಗೆ

ಅದಾನಿ ಪುತ್ರ ಜೀತ್‌ ಅದಾನಿಯಿಂದ ವಿಶೇಷ ಚೇತನರಿಗೆ ಮದುವೆ ಉಡುಗೊರೆ ಹೊಸದಿಲ್ಲಿ: ಕೈಗಾರಿಕೋದ್ಯಮಿ ಗೌತಮ್‌ ಅದಾನಿ ಅವರ ಪುತ್ರ ಜೀತ್‌ ಅದಾನಿ ತನ್ನ ಮದುವೆ ಸಂದರ್ಭದಲ್ಲಿ ವಿಶೇಷ ಚೇತನ ಮಹಿಳೆಯರಿಗೆ ದೊಡ್ಡ ಉಡುಗೊರೆಯೊಂದನ್ನು ನೀಡಿದ್ದಾರೆ. ಪ್ರತಿವರ್ಷ 500 ವಿಶೇಷ ಚೇತನ ಮಹಿಳೆಯರ ಮದುವೆಗೆ ತಲಾ 10 ಲ.ರೂ.ಯಂತೆ ದೇಣಿಗೆ ನೀಡುವುದಾಗಿ ಜೀತ್‌ ಅದಾನಿ ವಾಗ್ದಾನ ಮಾಡಿದ್ದಾರೆ. ಜೀತ್‌ ಅದಾನಿ ಅವರು ಫೆ.7ರಂದು ದಿವಾ ಶಾ ಅವರನ್ನು ವಿವಾಹವಾಗಲಿದ್ದಾರೆ. ಜೀತ್ ಮತ್ತು ದಿವಾ ತಮ್ಮ ದಾಂಪತ್ಯ ಜೀವನವನ್ನು ಒಂದು

ಪ್ರತಿವರ್ಷ 500 ವಿಶೇಷ ಚೇತನ ಮಹಿಳೆಯರ ವಿವಾಹಕ್ಕೆ ತಲಾ 10 ಲ.ರೂ. ಕೊಡುಗೆ Read More »

ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ  ಸಾಮೂಹಿಕ ಧರಣಿ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ನಂತೂರು ಜಂಕ್ಷನ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಿತು. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರ, ಭ್ರಮರಕೊಟ್ಲು ಟೋಲ್ ಗೇಟ್ ತೆರವು, ಹೊಸ ಟೋಲ್ ಗೇಟ್ ನಿರ್ಮಿಸುವ ಮುನ್ನ ಟೋಲ್ ಗೇಟ್ ನಿಯಮಾವಳಿ ಪಾಲನೆ, ನಂತೂರು ಮೇಲ್ಸೇತುವೆ ಹಾಗೂ ಕೂಳೂರು ಸೇತುವೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಮಿತಿ ಮುಂದಿಟ್ಟಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮುನೀರ್ ಕಾಟಿಪಳ್ಳ

ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ  ಸಾಮೂಹಿಕ ಧರಣಿ Read More »

ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ ಕಟ್ಟುನಿಟ್ಟಿನ ಜಾರಿಗೆ ಮಹತ್ವದ ಆದೇಶ

ಬೆಂಗಳೂರು : ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆ ಸಲಹೆ ನೀಡಲಾಗಿದೆ. ಸರ್ಕಾರಿ ಆದೇಶದಲ್ಲೇನಿದೆ? ಪ್ಲಾಸ್ಟಿಕ್‌ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ

ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ ಕಟ್ಟುನಿಟ್ಟಿನ ಜಾರಿಗೆ ಮಹತ್ವದ ಆದೇಶ Read More »

ನ್ಯೂಸ್‍ ಪುತ್ತೂರು ಸಂಪಾದಕರಾಗಿ ಜ್ಯೋತಿ ಪ್ರಕಾಶ್‍ ಪುಣಚ

ಪುತ್ತೂರು : ಪುತ್ತೂರು ಕೇಂದ್ರವಾಗಿರಿಸಿ ಕಳೆದ ಕೆಲವು ವರ್ಷಗಳಿಂದ ಜನಪರ ಸೇವಾಧಾರಿತ ಕಾರ್ಯ ಚಟುವಟಿಗಳನ್ನು ನೀಡುತ್ತಾ ಜನರ ಪ್ರೀತಿ ವಿಶ್ವಾಸಗಳಿಗೆ ಪಾತ್ರವಾಗಿರುವ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನ ವ್ಯಾಪ್ತಿಯಲ್ಲಿ ಜನಮನದ ಪ್ರತಿಧ್ವನಿಯಾಗಿ ಕಾರ್ಯಾಚರಿಸುತ್ತಿರುವ ಸಮಗ್ರ ನೈಜ ಸುದ್ದಿಗಳ ಪ್ರಸರಣದ “ನ್ಯೂಸ್ ಪುತ್ತೂರು” ವಾಹಿನಿಯ ಸಂಪಾದಕರಾಗಿ ಹಿರಿಯ ಅನುಭವಿ ಪತ್ರಕರ್ತ, ಸಾಹಿತಿ ಹಾಗೂ ಲೇಖಕರಾಗಿರುವ  ಜ್ಯೋತಿಪ್ರಕಾಶ್ ಪುಣಚ ಅವರನ್ನು ಸಂಸ್ಥೆ ನೇಮಕ ಮಾಡಿದೆ. ಕರಾವಳಿ ಮಾಧ್ಯಮ ಲೋಕದಲ್ಲಿ ಎರಡನೇಯ ವರ್ಷಕ್ಕೆ ಕಾಲಿಡುತ್ತಿರುವ ನ್ಯೂಸ್ ಪುತ್ತೂರು ಪುತ್ತೂರಿನ ಏಳ್ಮುಡಿಯಲ್ಲಿ ಸುಸಜ್ಜಿತ

ನ್ಯೂಸ್‍ ಪುತ್ತೂರು ಸಂಪಾದಕರಾಗಿ ಜ್ಯೋತಿ ಪ್ರಕಾಶ್‍ ಪುಣಚ Read More »

ದೇವಸ್ಥಾನದ ಜಮೀನಿನಲ್ಲಿದ್ದ ಮನೆ ತೆರವು ಪ್ರಕರಣ | ಜಮಾಯಿಸಿದ ಬಿಜೆಪಿ ಕಾರ್ಯಕರ್ತರು | ಸ್ಥಳಕ್ಕಾಗಮಿಸಿದ ಪೊಲೀಸರು

ಪುತ್ತೂರು : ಮುಖ್ಯ ರಸ್ತೆಗೆ ಬದಿಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಮೀನಿನಲ್ಲಿದ್ದ ರಾಜೇಶ್ ಬನ್ನೂರು  ವಾಸಿಸುತ್ತಿದ್ದ  ಮನೆಯನ್ನು ಮಂಗಳವಾರ ತಡ ರಾತ್ರಿ ತೆರವುಗೊಳಿಸಿದ ವಿಚಾರವಾಗಿ ಬುಧವಾರ ಬೆಳಿಗ್ಗೆ ಪೊಲೀಸ್‍  ಠಾಣೆಗೆ ತೆರಳಿ ದೂರು ನೀಡಿದ ಬಳಿಕ ಬಿಜೆಪಿ ಮುಖಂಡರು, ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಸುಮಾರು 2.30ರಿಂದ 3 ಗಂಟೆಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ದೂರಲಾಗಿದೆ. ಮಂಗಳೂರಿನ ಜಾತ್ರೆಗೆ ತೆರಳಿದ್ದ ವೇಳೆ ಹಿಂಭಾಗದಿಂದ ಜೆಸಿಬಿ ಮೂಲಕ ಮನೆಯನ್ನು ದೂಡಿ ಹಾಕಲಾಗಿದೆ.

ದೇವಸ್ಥಾನದ ಜಮೀನಿನಲ್ಲಿದ್ದ ಮನೆ ತೆರವು ಪ್ರಕರಣ | ಜಮಾಯಿಸಿದ ಬಿಜೆಪಿ ಕಾರ್ಯಕರ್ತರು | ಸ್ಥಳಕ್ಕಾಗಮಿಸಿದ ಪೊಲೀಸರು Read More »

error: Content is protected !!
Scroll to Top