ಎವಿಜಿ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ
ಪುತ್ತೂರು: ಇಲ್ಲಿನ ಬನ್ನೂರಿನಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಪರಿಣಾಮಕಾರಿಯಾದ ರೀತಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲ್ಪಟ್ಟಿತು. 2025ನೇ ಸಾಲಿನ ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಆಗಿರುವ ಮುಖ್ಯ ಅತಿಥಿ ಸುಭಾಷ್ ರೈ ಬೆಳ್ಳಿಪ್ಪಾಡಿ ಮಾತನಾಡಿ ಕನ್ನಡವನ್ನು ಮಾತನಾಡುವ ಮೂಲಕ ಅದನ್ನು ಉಳಿಸಬೇಕು ಎಂದು ಕರೆಯಿತ್ತರು. ಶಾಲಾ ನಿರ್ದೇಶಕ ಸೀತಾರಾಮ ಕೇವಳ ಮಾತನಾಡಿ 1956ರಲ್ಲಿ ವಿ.ಡಿ. ಮಹಾಜನ್ ವರದಿ ಜಾರಿಗೆ ಬಂದು ಭಾಷಾವಾರು ಪ್ರಾಂತ್ಯ ರೂಪುಗೊಂಡರೂ ಇಂದಿಗೂ ನಮ್ಮಲ್ಲಿ ಅನೇಕರು ಕನ್ನಡ ಭಾಷೆಯನ್ನು ಮಾತನಾಡಲು […]
ಎವಿಜಿ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ Read More »










