ಶ್ರೀ ಆಂಜನೇಯ 57ನೇ ವಾರ್ಷಿಕೋತ್ಸವದ ಪೂರ್ವಭಾವಿ ಸಭೆ
ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಸಂಘ ಬೊಳುವಾರು ಪುತ್ತೂರು ಇದರ ಶ್ರೀ ಆಂಜನೇಯ 57ನೇ ವಾರ್ಷಿಕೋತ್ಸವವು ಡಿಸೆಂಬರ್ 25 ರಂದು ಗುರುವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ಅಪರಾಹ್ನ ಗಂಟೆ 2 ರಿಂದ ನಡೆಯಲಿದೆ. ಹಿರಿಯ ಕಲಾವಿದರಿಂದ ತಾಳಮದ್ದಳೆ,ಶ್ರೀ ಶ್ರೀ ಎಡನೀರು ಶ್ರೀಗಳ ಸಾನಿಧ್ಯದಲ್ಲಿ ಶ್ರೀಯಕ್ಷಾಂಜನೇಯ ಪ್ರಶಸ್ತಿ ಮತ್ತು ಶ್ರೀಮತಿ ಶಾಂತ ಮತ್ತು ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಆವಾರ್ಡ್ ಪ್ರದಾನಿಸುವುದೆಂದು ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ತಿಳಿಸಿದರು. ಪರ್ಲಡ್ಕದ ಶಿವಪೇಟೆಯ ಅಗಸ್ತ್ಯದಲ್ಲಿ ಜರಗಿದ […]
ಶ್ರೀ ಆಂಜನೇಯ 57ನೇ ವಾರ್ಷಿಕೋತ್ಸವದ ಪೂರ್ವಭಾವಿ ಸಭೆ Read More »










