ಸುದ್ದಿ

ನ್ಯಾ.ಸೂರ್ಯಕಾಂತ್ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಾಧೀಶ

ಭಾರತದ 53ನೇ ಸಿಜೆಐಗೆ ಆಗಿ ನವೆಂಬರ್‌ನಲ್ಲಿ ಅಧಿಕಾರ ಸ್ವೀಕಾರ ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ನವೆಂಬರ್​ನಲ್ಲಿ ನಿವೃತ್ತಿ ಹೊಂದಲಿದ್ದು, ನ್ಯಾ.ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ. ಗವಾಯಿ ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನಿವೃತ್ತಿಯ ನಂತರ ಅವರು ಈ ಹುದ್ದೆಯನ್ನು ವಹಿಸಿಕೊಂಡಿದ್ದರು. ಸಿಜೆಐ ಗವಾಯಿ ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಹಿರಿತನದ ಆಧಾರದ ಮೇಲೆ ನ್ಯಾಯಮೂರ್ತಿ ಸೂರ್ಯಕಾಂತ್ ಭಾರತದ 53ನೇ […]

ನ್ಯಾ.ಸೂರ್ಯಕಾಂತ್ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಾಧೀಶ Read More »

ಧರ್ಮಸ್ಥಳ ಪ್ರಕರಣ : ಸುಜಾತ ಭಟ್‌ ವಿಚಾರಣೆಗೆ ಹಾಜರು

ಇಂದು ಎಸ್‌ಐಟಿಯಿಂದ ನಾಲ್ವರ ಮಹತ್ವದ ವಿಚಾರಣೆ ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಎಸ್.ಐ‌.ಟಿ ವಿಚಾರಣೆಗೆ ಸುಜಾತ ಭಟ್‌ ಆಗಮಿಸಿದ್ದಾರೆ. ಬೆಂಗಳೂರಿನಿಂದ ಇಂದು ಬೆಳಗ್ಗೆ ಆಗಮಿಸಿದ ಸುಜಾತ ಭಟ್ ಎಸ್‌ಐಟಿ ಅಧಿಕಾರಿಗಳ ಎದುರು ಹಾಜರಾಗಿದ್ದಾರೆ. ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ಬೆಳಗ್ಗೆ ಎಸ್.ಐ.ಟಿ ಕಚೇರಿಗೆ

ಧರ್ಮಸ್ಥಳ ಪ್ರಕರಣ : ಸುಜಾತ ಭಟ್‌ ವಿಚಾರಣೆಗೆ ಹಾಜರು Read More »

ಪ್ರಯಾಣಿಕರ ಸುರಕ್ಷೆಗೆ ಸರ್ಕಾರಿ ಬಸ್‌ಗಳಲ್ಲಿ ಇನ್ನು ಈ ವಸ್ತು ಇರುವುದು ಕಡ್ಡಾಯ

ಕೆಎಸ್‌ಆರ್‌ಟಿಸಿ ನಿಗಮಗಳಿಗೆ ಸರ್ಕಾರ ಮಹತ್ವದ ಸೂಚನೆ ಬೆಂಗಳೂರು: ಆಂಧ್ರ ಪ್ರದೇಶದ ಕರ್ನೂಲ್ ಬಳಿ ಖಾಸಗಿ ಬಸ್ ಬೆಂಕಿ ಹೊತ್ತಿಕೊಂಡು, 20 ಮಂದಿ ಸಜೀವ ದಹನವಾಗಿರುವ ಘಟನೆಯ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಿಕರ ಸುರಕ್ಷತೆಗಾಗಿ ಮಹತ್ವದ ಕ್ರಮ ಕೈಗೊಂಡಿದೆ. ಇನ್ನು ಮುಂದೆ ಸಾರಿಗೆ ಬಸ್ಸುಗಳಲ್ಲಿ ಸ್ಪೋಟಗೊಳ್ಳುವಂಥ ವಸ್ತುಗಳನ್ನು ಪ್ರಯಾಣಿಕರು ಕೊಂಡೊಯ್ಯುವುದಕ್ಕೆ ನಿಷೇಧ ಹೇರಲಾಗಿದೆ. ಜೊತೆಗೆ ಸುರಕ್ಷತೆಯ ದೃಷ್ಟಿಯಿಂದ ಪ್ರಯಾಣಿಕರ ಪ್ರತಿ ಬ್ಯಾಗ್ ಚೆಕ್ ಮಾಡುವಂತೆಯೂ ರಾಜ್ಯ ಸರ್ಕಾರ ಸೂಚಿಸಿದೆ. ಈ ಕುರಿತಂತೆ ಎಲ್ಲ ನಿಗಮಗಳ ವ್ಯವಸ್ಥಾಪಕ

ಪ್ರಯಾಣಿಕರ ಸುರಕ್ಷೆಗೆ ಸರ್ಕಾರಿ ಬಸ್‌ಗಳಲ್ಲಿ ಇನ್ನು ಈ ವಸ್ತು ಇರುವುದು ಕಡ್ಡಾಯ Read More »

ಪಿಎಂಇಜಿಪಿ ಸಾಲ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ : ಮಹಿಳೆ ಬಂಧನ

ಉಡುಪಿ: ಕೇಂದ್ರ ಸರ್ಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣದಲ್ಲಿ ಆರೋಪಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಉಡುಪಿ ಸಮೀಪದ ಬ್ರಹ್ಮಾವರದ ಕೌಶಲ್ಯ ಎಂದು ಗುರುತಿಸಲಾಗಿದೆ ಈಕೆ 2023ರ ನವೆಂಬರ್‌ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್ ಎಂಬವರಿಗೆ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿದ್ದು ನಂತರದ ದಿನಗಳಲ್ಲಿ ಸಬ್ಸಡಿ ಲೋನ್ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು. ಅದರಂತೆ ಸರಿತಾ

ಪಿಎಂಇಜಿಪಿ ಸಾಲ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ : ಮಹಿಳೆ ಬಂಧನ Read More »

ಪಿಎಂಇಜಿಪಿ ಸಾಲ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ : ಮಹಿಳೆ ಬಂಧನ

ಉಡುಪಿ: ಕೇಂದ್ರ ಸರ್ಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣದಲ್ಲಿ ಆರೋಪಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಉಡುಪಿ ಸಮೀಪದ ಬ್ರಹ್ಮಾವರದ ಕೌಶಲ್ಯ ಎಂದು ಗುರುತಿಸಲಾಗಿದೆ ಈಕೆ 2023ರ ನವೆಂಬರ್‌ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್ ಎಂಬವರಿಗೆ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿದ್ದು ನಂತರದ ದಿನಗಳಲ್ಲಿ ಸಬ್ಸಡಿ ಲೋನ್ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು. ಅದರಂತೆ ಸರಿತಾ

ಪಿಎಂಇಜಿಪಿ ಸಾಲ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ : ಮಹಿಳೆ ಬಂಧನ Read More »

ಸುಳ್ಯ : ಚಪ್ಪಲಿಯೊಳಗೆ ಸೇರಿಕೊಂಡಿದ್ದ ಹಾವು ಕಚ್ಚಿ ಮಹಿಳೆ ಅಸ್ವಸ್ಥ

ಸುಳ್ಯ: ಚಪ್ಪಲಿಯೊಳಗೆ ಸೇರಿಕೊಂಡಿದ್ದ ವಿಷದ ಹಾವು ಕಚ್ಚಿ ಮಹಿಳೆ ಅಸ್ವಸ್ಥರಾದ ಘಟನೆ ಭಾನುವಾರ ಅಲೆಟ್ಟಿಯಲ್ಲಿ ಸಂಭವಿಸಿದೆ. ಅಲೆಟ್ಟಿ ಗ್ರಾಮದ ಕೋಲ್ಚಾರಿನ ವಿನುತಾ ಹಾವಿನ ಕಡಿತಕ್ಕೊಳಗಾದವರು. ವಿನುತಾ ನಿನ್ನೆ ಬೆಳಗ್ಗೆ ಮನೆಯ ಅಂಗಳದಲ್ಲಿಟ್ಟಿದ್ದ ಚಪ್ಪಲಿ ಧರಿಸಲು ಹೋದಾಗ ಅದರೊಳಗೆ ಸೇರಿಕೊಂಡಿದ್ದ ವಿಷದ ಹಾವು ಕಾಲಿಗೆ ಕಚ್ಚಿದೆ. ಕೂಡಲೇ ಅವರನ್ನು ಮನೆಯವರು ಆಸ್ಪತ್ರೆಗೆ ಕರೆದೊಯ್ದಿದ್ದು, ಚಿಕಿತ್ಸೆ ಬಳಿಕ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುಳ್ಯ : ಚಪ್ಪಲಿಯೊಳಗೆ ಸೇರಿಕೊಂಡಿದ್ದ ಹಾವು ಕಚ್ಚಿ ಮಹಿಳೆ ಅಸ್ವಸ್ಥ Read More »

ದೇಶಾದ್ಯಂತ ನಡೆಯಲಿದೆ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ

15 ರಾಜ್ಯಗಳ ಪರಿಷ್ಕರಣೆ ವೇಳಾಪಟ್ಟಿ ಇಂದು ಪ್ರಕಟ ನವದೆಹಲಿ: ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕೈಗೊಳ್ಳಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ವಿಶೇಷ ಪರಿಷ್ಕರಣೆ ಕೈಗೊಳ್ಳುವ ಮೊದಲ 10 ರಿಂದ 15 ರಾಜ್ಯಗಳ ವೇಳಾಪಟ್ಟಿಯನ್ನು ಆಯೋಗ ಇಂದು ಪ್ರಕಟಿಸಲಿದೆ. ಇಂದು ಸಂಜೆ 4.45ಕ್ಕೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಹಂತಹಂತವಾಗಿ ಎಸ್‌ಐಆರ್‌ ನಡೆಸುವ ರಾಜ್ಯಗಳ ಬಗ್ಗೆ ಮಾಹಿತಿ ನೀಡಲಿದೆ. ಪರಿಷ್ಕರಣೆಯು 2026ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಸೇರಿದಂತೆ 10 ರಿಂದ

ದೇಶಾದ್ಯಂತ ನಡೆಯಲಿದೆ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ Read More »

ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌

ಉಪ್ಪಳಿಗೆಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎಫ್‌ಐಆರ್‌ ಪುತ್ತೂರು : ಕೋಮು ದ್ವೇಷದ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಆರ್​​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ 118/2025ಕ್ಕೆ ಸಂಬಂಧಿಸಿದಂತೆ ಅ.30ರಂದು ಕಲಂ 35 (3 )ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ಪ್ರಭಾಕರ ಭಟ್ ಮನೆಗೆ ನೋಟಿಸ್ ಜಾರಿ ಮಾಡಲಾಗಿದೆ. ಈಶ್ವರಿ ಪದ್ಮುಂಜ ಎಂಬವರು ನೀಡಿದ ದೂರಿನ ಮೇರೆಗೆ

ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌ Read More »

ನಟ ಸಲ್ಮಾನ್‌ ಖಾನ್‌ಗೆ ಭಯೋತ್ಪಾದಕನ ಪಟ್ಟ ಕಟ್ಟಿದ ಪಾಕಿಸ್ತಾನ

ಬಲೂಚಿಸ್ತಾನ ಹೇಳಿಕೆಗೆ ಪ್ರತಿಯಾಗಿ ನಟನನ್ನು ಉಗ್ರರ ಪಟ್ಟಿಗೆ ಸೇರ್ಪಡೆ ಮುಂಬೈ: ನಟ ಸಲ್ಮಾನ್ ಖಾನ್ ಅವರನ್ನು ಪಾಕಿಸ್ತಾನ ಸರ್ಕಾರ ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಬಲೂಚಿಸ್ತಾನ ಬಗ್ಗೆ ನೀಡಿದ ಹೇಳಿಕೆಯಿಂದ ರೊಚ್ಚಿಗೆದ್ದಿರುವ ಪಾಕಿಸ್ತಾನ ಸರ್ಕಾರ ಸಲ್ಮಾನ್‌ ಖಾನ್‌ಗೆ ಭಯೋತ್ಪಾದಕನ ಪಟ್ಟಕಟ್ಟಿದೆ. ಸಲ್ಮಾನ್ ಖಾನ್ ಇತ್ತೀಚೆಗೆ ಸೌದಿ ಅರೇಬಿಯಾದ ರಾಜಧಾನಿ ರಿಯಾಧ್​​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತದ ಸಿನಿಮಾಗಳ ಬಗ್ಗೆ ಮಾತನಾಡುವಾಗ ಪಾಕಿಸ್ತಾನದ ಬಗ್ಗೆ ಪ್ರಸ್ತಾಪಿಸಿದ್ದರು. ಈಗ

ನಟ ಸಲ್ಮಾನ್‌ ಖಾನ್‌ಗೆ ಭಯೋತ್ಪಾದಕನ ಪಟ್ಟ ಕಟ್ಟಿದ ಪಾಕಿಸ್ತಾನ Read More »

ಪ್ರಧಾನಿ ಮೋದಿ ಹತ್ಯೆಗೆ ನಡೆದಿತ್ತಾ ಸಂಚು?

ಚೀನದಲ್ಲಿ ಸಾಯಿಸಲು ಸಂಚು ಮಾಡಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗ ರಷ್ಯಾ ಅಧ್ಯಕ್ಷ ಪುಟಿನ್‌ ಅವರಿಂದ ವಿಫಲಗೊಂಡಿತು ಸಂಚು ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲು ನಡೆದಿತ್ತಾ ಸಂಚು? ಹೀಗೊಂದು ಸುದ್ದಿ ನಿನ್ನೆಯಿಂದೀಚೆಗೆ ಭಾರಿ ಸದ್ದು ಮಾಡುತ್ತಿದೆ. ಕಳೆದ ತಿಂಗಳು ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ನಡೆಸಲಾಗಿತ್ತು ಎಂಬ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು

ಪ್ರಧಾನಿ ಮೋದಿ ಹತ್ಯೆಗೆ ನಡೆದಿತ್ತಾ ಸಂಚು? Read More »

error: Content is protected !!
Scroll to Top