ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಸಂಪಾದನೆ ದೂರು
ಸಿಎಂ ಕುಟುಂಬದಲ್ಲಿ ಆಗಾಗ ನಡೆಯುತ್ತಿರುವ ಭೂಮಿ ದಾನದ ತನಿಖೆಗೆ ಒತ್ತಾಯ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಸಿದ್ದಾರೆ. ತನಿಖೆಗೆ ಆಗ್ರಹಿಸಿದ್ದು, ಅಧಿಕಾರಿಗಳು ವಿಳಂಬ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಸಿದ್ದರಾಮಯ್ಯನವರು ಕೆಸರೆ ಗ್ರಾಮದ ಜಾಗವನ್ನು ಅರಿಶಿಣ ಕುಂಕುಮ ರೂಪದಲ್ಲಿ ಪತ್ನಿಗೆ ಕೊಟ್ಟಿದ್ದಾರೆ ಎಂದಿದ್ದರು. ಈಗ ಮತ್ತೆ ಮಲ್ಲಿಕಾರ್ಜುನಸ್ವಾಮಿ ಒಂದು ಎಕರೆ ದಾನ ಮಾಡಿದ್ದಾರೆ. ಯಾಕೆ ಮಲ್ಲಿಕಾರ್ಜುನಸ್ವಾಮಿ ಖರೀದಿ ಮಾಡಿದ ಭೂಮಿಗಳನ್ನೇ […]
ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಸಂಪಾದನೆ ದೂರು Read More »