ಕೆಟ್ಟ ರಸ್ತೆಗಳಿಂದ ಬೆನ್ನು ನೋವು : 50 ಲ.ರೂ. ಪರಿಹಾರ ಕೋರಿ ಪಾಲಿಕೆಗೆ ನೋಟಿಸ್
ಮೂಲಸೌಕರ್ಯ ಒದಗಿಸಲು ವಿಫಲವಾಗಿರುವ ಬಿಬಿಎಂಪಿ ಅನಾರೋಗ್ಯಕ್ಕೆ ಹೊಣೆ ಎಂದ ತೆರಿಗೆದಾರ ಬೆಂಗಳೂರು: ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆಗಳಿಂದ ನಿರಂತರ ದೈಹಿಕ ಯಾತನೆ ಅನುಭವಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ತೆರಿಗೆದಾರರೊಬ್ಬರು 50 ಲಕ್ಷ ರೂ. ಪರಿಹಾರ ಕೋರಿ ಬಿಬಿಎಂಪಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ರಿಚ್ಮಂಡ್ ಟೌನ್ ನಿವಾಸಿಯಾಗಿರುವ ದಿವ್ಯಕಿರಣ್ ಎಂಬವರು ಕಳುಹಿಸಿದ ನೋಟಿಸ್ನಲ್ಲಿ, ನಾನು ತೆರಿಗೆ ಪಾವತಿಸುವ ನಾಗರಿಕನಾಗಿದ್ದೇನೆ. ಆದರೆ ಬಿಬಿಎಂಪಿ ಮೂಲಸೌಕರ್ಯಗಳನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ. ಇದರಿಂದ ನಾನು ದೈಹಿಕ ಮತ್ತು ಮಾನಸಿಕ ಯಾತನೆಯನ್ನು ನಿರಂತರವಾಗಿ ಎದುರಿಸುತ್ತಿದ್ದೇನೆ. ಕೆಟ್ಟ ರಸ್ತೆಯಿಂದ […]
ಕೆಟ್ಟ ರಸ್ತೆಗಳಿಂದ ಬೆನ್ನು ನೋವು : 50 ಲ.ರೂ. ಪರಿಹಾರ ಕೋರಿ ಪಾಲಿಕೆಗೆ ನೋಟಿಸ್ Read More »