ಅತಿವೇಗದಿಂದ ಬಂದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ಸವಾರರಿಬ್ಬರು ಪವಾಡ ಸದೃಶ ಪಾರು
ಮಂಗಳೂರು: ಅತಿ ವೇಗದಿಂದ ಬಂದ ಬೈಕ್ ಒಂದು ಸವಾರನ ನಿಯಂತ್ರಣಕ್ಕೆ ಸಿಗದೆ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರರಾದ ವಿದ್ಯಾರ್ಥಿಗಳಿಬ್ಬರು ಪವಾಡ ಎಂಬಂತೆ ಪಾರಾದ ಘಟನೆ ಉಳ್ಳಾಲದ ಕಿನ್ಯ ಸಂಕೇಶದಲ್ಲಿ ನಡೆದಿದೆ. ಢಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲೂ ಲಭ್ಯವಾಗಿವೆ. ದ್ವಿಚಕ್ರ ವಾಹನದಲ್ಲಿ ಬಿಜಾಪುರ ಮೂಲದ ಇಬ್ಬರು ಯುವಕರಿದ್ದರು ಎಂದು ತಿಳಿದು ಬಂದಿದೆ. ವಿದ್ಯುತ್ ಕಂಬ ಮುರಿದು ತಂತಿಗಳು ರಸ್ತೆಗೆ ಬಿದ್ದಿದ್ದು ಅದರಲ್ಲಿ ವಿದ್ಯುತ್ ಪ್ರವಹಿಸುತ್ತಿರುವ ಭಯದಿಂದ ಸಾರ್ವಜನಿಕರು ಅತ್ತ […]
ಅತಿವೇಗದಿಂದ ಬಂದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ಸವಾರರಿಬ್ಬರು ಪವಾಡ ಸದೃಶ ಪಾರು Read More »










