ಸುದ್ದಿ

ಗಣತಿ ಕರ್ತವ್ಯ ತಪ್ಪಿಸಿದರೆ ಶಿಸ್ತುಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ದ.ಕ. ಜಿಲ್ಲಾಡಳಿತದಿಂದ ಮಂಗಳೂರು ತಾಲೂಕಿನಲ್ಲಿ 1714 ಗಣತಿದಾರರನ್ನು ನೇಮಕ ಮಾಡಲಾಗಿದ್ದು, ಇದುವರೆಗೆ 425 ಗಣತಿದಾರರು ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯ ಲೋಪ ತೋರಿಸಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಗಣತಿದಾರರು ಪ್ರತಿಯೊಂದು ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಈ ಗಣತಿ ಕಾರ್ಯವನ್ನು ಸರ್ಕಾರ ನಿಗದಿಪಡಿಸಿ ಆದೇಶಿಸಿದಂತೆ ಅಕ್ಕೋಬರ್ […]

ಗಣತಿ ಕರ್ತವ್ಯ ತಪ್ಪಿಸಿದರೆ ಶಿಸ್ತುಕ್ರಮ : ಜಿಲ್ಲಾಧಿಕಾರಿ ಎಚ್ಚರಿಕೆ Read More »

ಬಂಟ್ವಾಳ : ಗೋ ಹತ್ಯೆ ಮಾಡಿದ ಆರೋಪಿಯ ಮನೆ ಮುಟ್ಟುಗೋಲು

ಅಕ್ರಮ ಕಸಾಯಿಖಾನೆ ಪ್ರಕರಣದಲ್ಲಿ ಮನೆಯನ್ನು ಜಪ್ತಿ ಮಾಡಿದ ಅಧಿಕಾರಿಗಳು ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಸಮೀಪದ ಪಾಡಿ ಎಂಬಲ್ಲಿ ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ದ.ಕ. ಜಿಲ್ಲೆಯಲ್ಲಿ ಹೀಗೆ ಮನೆ/ಕಸಾಯಿಖಾನೆ ಮುಟ್ಟುಗೋಲು ಹಾಕಿಕೊಂಡ ಮೊಪದಲ ಪ್ರಕರಣ ಇದು ಎನ್ನಲಾಗಿದೆ. ಪುದು ಗ್ರಾಮದ ಪಾಡಿ ನಿವಾಸಿ ಹಸನಬ್ಬ ಎಂಬಾತನಿಗೆ ಸೇರಿದ ಮನೆಯನ್ನು ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಜಪ್ತಿ ಮಾಡಿ ಸರ್ಕಾದದ ವಶಕ್ಕೆ ಪಡೆಯಲಾಗಿದೆ. ಹಸನಬ್ಬ

ಬಂಟ್ವಾಳ : ಗೋ ಹತ್ಯೆ ಮಾಡಿದ ಆರೋಪಿಯ ಮನೆ ಮುಟ್ಟುಗೋಲು Read More »

ಕಾರಿನಲ್ಲಿ ಡ್ರಗ್ಸ್‌ ಸಾಗಾಟ : ಆರೋಪಿ ಸೆರೆ

ಪುತ್ತೂರು : ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಮಾದಕ ದ್ರವ್ಯಗಳನ್ನು ಸೇವಿಸಿ ಮಾರಾಟಕ್ಕಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಉಪ್ಪಿನಂಗಡಿಯ ಮಠ ಹಿರ್ತಡ್ಕ ನಿವಾಸಿ ರಜಾಕ್ (43) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 30ರಂದು ಉಪ್ಪಿನಂಗಡಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಅವಿನಾಶ್ ಎಚ್ ಮತ್ತು ಅವರ ತಂಡ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರನ್ನು ನಿಲ್ಲಿಸಲು ಸೂಚಿಸಿದಾಗ ಚಾಲಕ ರಜಾಕ್ ಸ್ವಲ್ಪ ಮುಂದೆ ವಾಹನ ಚಲಾಯಿಸಿ ಕಾರು ನಿಲ್ಲಿಸಿ ಓಡಿ ಪರಾರಿಯಾಗಲು ಪ್ರಯತ್ನಿಸಿದ್ದ. ಪೊಲೀಸರು ಆತನನ್ನು

ಕಾರಿನಲ್ಲಿ ಡ್ರಗ್ಸ್‌ ಸಾಗಾಟ : ಆರೋಪಿ ಸೆರೆ Read More »

ಐದು ವರ್ಷದ ಬಳಿಕ ಭಾರತ-ಚೀನ ನಡುವೆ ನೇರ ವಿಮಾನ ಸಂಚಾರ

ಡೋಕ್ಲಾಮ್‌ ಘರ್ಷಣೆ ಬಳಿಕ ಸ್ಥಗಿತಗೊಂಡಿದ್ದ ವಿಮಾನ ಸಂಚಾರ ನವದೆಹಲಿ: ಭಾರತ ಮತ್ತು ಚೀನ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸಂಚಾರ ಆರಂಭಗೊಳ್ಳಲಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆಗೆ ನೇರ ವಿಮಾನ ಸೇವೆಗಳನ್ನು ಪುನರಾರಂಭಿಸಲು ಭಾರತ ಮತ್ತು ಚೀನ ಒಪ್ಪಿಕೊಂಡಿವೆ. ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ನಡೆದ ಮಹತ್ವದ ಸಭೆಯ ಬಳಿಕ ವಿಮಾನ

ಐದು ವರ್ಷದ ಬಳಿಕ ಭಾರತ-ಚೀನ ನಡುವೆ ನೇರ ವಿಮಾನ ಸಂಚಾರ Read More »

ಕಲಾಕ್ಷೇತ್ರದ ಸಾಧನೆಗೆ ಮುಂಬೈಯಲ್ಲಿ ಗೌರವಾರ್ಪಣೆ ಪಡೆದ ಅಶ್ವಥ್ ಎನ್ ಪುತ್ತೂರು

ಕಲಾಕ್ಷೇತ್ರದ ಕಲಾವಿದನ ಸಾಧನೆಯನ್ನು ಗುರುತಿಸಿ ಮುಂಬೈ ಚಾರ್ ಕೋಪ್ ಕನ್ನಡಿಗರ ಬಗಳ ಕಾಂದಿವಲಿ(ರಿ.) ಇವರಿದ ನಟ ರಂಗಭೂಮಿ ಕಲಾವಿದ ನಿರ್ದೇಶಕ ಮಚ್ಚಿಮಲೆ ನಿವಾಸಿ ಅಶ್ವಥ್ ಎನ್ ಪುತ್ತೂರು ಇವರಿಗೆ ಮುಂಬೈ ಯಲ್ಲಿ ಗೌರವಾರ್ಪಣೆ ನೀಡಿದರು. ಏಳು ಬೀಳುವಿನ ಜೊತೆ ಜೊತೆ ಸಾಕಷ್ಟು ಕನಸುಗಳನ್ನು ಕಾಣುತ್ತಾ, ಸಾಧನೆಯೇ ನನ್ನ ಹಾದಿ ಎಂದು ತಿಳಿದು. ಹೊಸ ಹೊಸ ಯೋಜನೆಗಳನ್ನು ರೂಪಿಸಿ, ಬರಹ, ನಟನೆ, ನಿರ್ದೇಶನ, ಹಾಡುಗಾರಿಕೆಯಲ್ಲಿಯೂ ತನ್ನದೇ ಆದ ಛಾಪು ಮೂಡಿಸಿದ ಪುತ್ತೂರಿನ ಪ್ರತಿಭೆ ಇವರು. ಇತರರಿಗೆ ಪ್ರೇರಣಾತ್ಮಕವಾಗಿ ಜೀವಿಸಿದಲ್ಲದೆ

ಕಲಾಕ್ಷೇತ್ರದ ಸಾಧನೆಗೆ ಮುಂಬೈಯಲ್ಲಿ ಗೌರವಾರ್ಪಣೆ ಪಡೆದ ಅಶ್ವಥ್ ಎನ್ ಪುತ್ತೂರು Read More »

ಬೆಂಕಿ ಅವಘಡ : 19 ಇಲೆಕ್ಟ್ರಿಕ್‌ ಬೈಕ್‌ಗಳು ಸುಟ್ಟು ಕರಕಲು

ಚಾರ್ಜಿಂಗ್‌ ಸ್ಟೇಷನ್‌ ಓವರ್‌ಹೀಟ್‌ ಆಗಿ ಅವಘಡ ಬೆಂಗಳೂರು: ಬೆಂಗಳೂರಿನ ಯಲಚೇನಹಳ್ಳಿಯ ಕಮರ್ಷಿಯಲ್ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 19 ಇಲೆಕ್ಟ್ರಿಕ್‌ ಬೈಕ್‌ಗಳು ಸುಟ್ಟು ಕರಕಲಾಗಿವೆ. ಕನಕಪುರ ಮುಖ್ಯರಸ್ತೆಯಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ಬೇಸ್ಮೆಂಟ್‌ನಲ್ಲಿದ್ದ ಇವಿ ಬೈಕ್ ಚಾರ್ಜಿಂಗ್ ಪಾಯಿಂಟ್ ಓವರ್ ಹೀಟ್ ಆದ ಪರಿಣಾಮ ಅಲ್ಲಿದ್ದ ಬೈಕ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಜೊತೆಗೆ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಆರು ಸಿಲಿಂಡರ್‌ಗಳ ಗ್ಯಾಸ್ ಸೋರಿಕೆಯಾಗಿದ್ದು, ಒಂದು ಸಿಲಿಂಡರ್ ಬ್ಲಾಸ್ಟ್ ಆಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ

ಬೆಂಕಿ ಅವಘಡ : 19 ಇಲೆಕ್ಟ್ರಿಕ್‌ ಬೈಕ್‌ಗಳು ಸುಟ್ಟು ಕರಕಲು Read More »

ವಂದೇ ಮಾತರಂ ಹಾಡಿಗೆ 150 ವರ್ಷ : ರಾಷ್ಟ್ರಾದ್ಯಂತ ಆಚರಣೆಗೆ ಕೇಂದ್ರ ನಿರ್ಧಾರ

ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ತೋರಿಸಿದ್ದ ಹಾಡು ನವದೆಹಲಿ : ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಂಚಲನ ಮೂಡಿಸಿದ ವಂದೇ ಮಾತರಂ ಗೀತೆಗೆ ಈಗ 150ನೇ ವರ್ಷದ ಸಂಭ್ರಮ. ಈ ಸಂಭ್ರಮವನ್ನು ದೇಶಾದ್ಯಂತ ಆಚರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಬಂಕಿಮಚಂದ್ರ ಚಟರ್ಜಿಯವರು ದೇಶಕ್ಕೆ ರಾಷ್ಟ್ರಗೀತೆಯಾಗಿ ರಚಿಸಿ ಗೀತೆ ವಂದೇಮಾತರಂ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಂದೇ ಮಾತರಂ ಗೀತೆ ಪ್ರತಿಯೊಬ್ಬರಲ್ಲಿ ಕಿಚ್ಚು ಮೂಡಿಸಿತ್ತು. ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದ ಸ್ವರೂಪ ಬದಲಿಸಿತ್ತು. ದೇಶ ಒಗ್ಗಟ್ಟಾಗಿ ಹೋರಾಟ ಮಾಡಲು ಈ

ವಂದೇ ಮಾತರಂ ಹಾಡಿಗೆ 150 ವರ್ಷ : ರಾಷ್ಟ್ರಾದ್ಯಂತ ಆಚರಣೆಗೆ ಕೇಂದ್ರ ನಿರ್ಧಾರ Read More »

ಟೈಲರ್‌ ಅಂಗಡಿಗೆ ನುಗ್ಗಿದ ಕಾರು : ಅಪಾರ ಹಾನಿ

ಸುಳ್ಯ : ಅಡ್ಡ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ನೇರವಾಗಿ ಅಂಗಡಿಯೊಳಗೆ ಘಟನೆ ಸುಳ್ಯ ಅಂಬೆಟಡ್ಕದಲ್ಲಿ ನಿನ್ನೆ ಸಂಭವಿಸಿದೆ. ಕೆರ್ಪಳ ಹೇಮನಾಥ್ ಎಂಬವರು ಚಲಾಯಿಸುತ್ತಿದ್ದ ಕಾರು ಎನ್ನಲಾಗಿದ್ದು, ಕಾರು ನುಗ್ಗಿ ಬಂದ ಟೈಲರ್‌ ಅಂಗಡಿಯ ಒಳಗಿನ ವಸ್ತುಗಳು, ಟೈಲರ್ ಮಿಷನ್, ವಸ್ತ್ರಗಳಿಗೆ ಸಂಪೂರ್ಣ ಹಾನಿಯಾಗಿದೆ. ಮಧ್ಯಾಹ್ನದ ವೇಳೆ ಊಟದ ಸಮಯವಾದ ಕಾರಣ ಅಂಗಡಿಯ ಮಾಲಕಿ ಊಟಕ್ಕೆ ತೆರಳಿದ್ದು, ಸಿಬ್ಬಂದಿ ಅಂಗಡಿಯ ಹಿಂಭಾಗ ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಸ್ಥಳದಲ್ಲಿ ಹೆಚ್ಚಿನ ಜನರು

ಟೈಲರ್‌ ಅಂಗಡಿಗೆ ನುಗ್ಗಿದ ಕಾರು : ಅಪಾರ ಹಾನಿ Read More »

ರಾಷ್ಟ್ರೀಯ ಪ್ರಜ್ಞೆಯ ಸದ್ಗುಣಶೀಲ ಅವತಾರ : ಆರ್‌ಎಸ್‌ಎಸ್‌ನ್ನು ಬಣ್ಣಿಸಿದ ಪ್ರಧಾನಿ

ಭಾರತ ಮಾತೆಯ ಚಿತ್ರವುಳ್ಳ ನಾಣ್ಯ ಇತಿಹಾಸಲ್ಲೇ ಮೊದಲು ನವದೆಹಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಮಾನೋತ್ಸವ ಸಂಭ್ರಮದಲ್ಲಿದೆ. ಸಂಘಟನೆಯನ್ನು ಭಾರತದ ಪ್ರತಿಯೊಂದು ಅಂಶದ ಮೇಲೆ ಪ್ರಭಾವ ಬೀರಿದ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸದ್ಗುಣಶೀಲ ಅವತಾರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಇದೇ ವೇಳೆ ಆರ್‌ಎಸ್‌ಎಸ್‌ ಶತಮಾನೋತ್ಸವ ಸ್ಮರಣಾರ್ಥ ಹೊರತಂದಿರುವ 100 ರೂಪಾಯಿಯ ವಿಶೇಷ ನಾಣ್ಯವನ್ನು ಪ್ರಧಾನಿ ಬಿಡುಗಡೆಗೊಳಿಸಿದರು. ಇದು ಆರ್‌ಎಸ್‌ಎಸ್‌ ಶತಮಾನೋತ್ಸವದ ನಾಣ್ಯ ಎಂದು ಮಾತ್ರವಲ್ಲ ಇನ್ನೂ ಅನೇಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದೇ ಮೊದಲ

ರಾಷ್ಟ್ರೀಯ ಪ್ರಜ್ಞೆಯ ಸದ್ಗುಣಶೀಲ ಅವತಾರ : ಆರ್‌ಎಸ್‌ಎಸ್‌ನ್ನು ಬಣ್ಣಿಸಿದ ಪ್ರಧಾನಿ Read More »

ಗಾಂಧೀಜಿ, ಶಾಸ್ತ್ರೀಜಿಗೆ ಮೋದಿ ನಮನ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್‌ಘಾಟ್‌ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು. ನಾಡಹಬ್ಬ ದಸರಾ ಜೊತೆಗೆ ಗಾಂಧಿ ಜಯಂತಿ ಬಂದಿದೆ. ಗಾಂಧಿ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಗಾಂಧಿ ಜಯಂತಿಯು ಪ್ರೀತಿಯ ಬಾಪೂ ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವ ಬಗ್ಗೆ, ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು. ಧೈರ್ಯ ಮತ್ತು ಸರಳತೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು

ಗಾಂಧೀಜಿ, ಶಾಸ್ತ್ರೀಜಿಗೆ ಮೋದಿ ನಮನ Read More »

error: Content is protected !!
Scroll to Top