ಸುದ್ದಿ

ಕೆಎಸ್‌ಆರ್‌ಟಿಸಿ ಲಗೇಜ್‌ ಶುಲ್ಕ ಹೆಚ್ಚಳ

ಇಂದಿನಿಂದಲೇ ಶೇ.15ರಷ್ಟು ಹೆಚ್ಚಿಸಿ ಆದೇಶ ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಸಾಗಿಸುವ ಲಗೇಜ್‌ ಶುಲ್ಕವನ್ನು ಹೆಚ್ಚಿಸಿದೆ. ನೂತನ ದರ ಇಂದಿನಿಂದಲೇ ಜಾರಿಗೆ ಬರುತ್ತಿದೆ. ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಸಂಸ್ಥೆ, ಪ್ರತಿಯೊಂದು ದರ ಪರಿಷ್ಕರಣೆಯ ನಂತರ ಲಗೇಜ್ ಶುಲ್ಕವನ್ನೂ ಮರುಪರಿಶೀಲನೆ ಮಾಡಲಾಗುತ್ತದೆ. ಇದು ಸಾಮಾನ್ಯ ಪ್ರಕ್ರಿಯೆ ಎಂದು ತಿಳಿಸಿದೆ. 2025ರ ಜನವರಿಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಆದರೆ ಲಗೇಜ್ ಶುಲ್ಕವನ್ನು ಆಗ ಪರಿಷ್ಕರಿಸಲಾಗಿರಲಿಲ್ಲ. ಈ ಹಿನ್ನೆಲೆ ಇದೀಗ […]

ಕೆಎಸ್‌ಆರ್‌ಟಿಸಿ ಲಗೇಜ್‌ ಶುಲ್ಕ ಹೆಚ್ಚಳ Read More »

ಟಿ20 ವಿಶ್ವಕಪ್‌ : ಭಾರತದ ಬೌಲಿಂಗ್‌ಗೆ ಪಾಕಿಸ್ತಾನ ಧೂಳೀಪಟ

61 ರನ್‌ಗಳ ಗೆಲುವಿನೊಂದಿಗೆ ಸೂಪರ್‌ 8ಕ್ಕೆ ಟೀಮ್‌ ಇಂಡಿಯಾ ಎಂಟ್ರಿ ಕೊಲಂಬೊ: ಇಲ್ಲಿನ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನದ ವಿರುದ್ಧ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಬೌಲಿಂಗ್‌ ಮತ್ತು ಬ್ಯಾಟಿಂಗ್‌ ವಿಭಾಗದಲ್ಲಿ ಪಾರಮ್ಯ ಮೆರೆದ ಭಾರತ 61 ರನ್‌ಗಳ ಭರ್ಜರಿ ಜಯ ಸಾಧಿಸಿ ಭಾರತ ಇತಿಹಾಸ ನಿರ್ಮಿಸಿದೆ. ದಾಖಲೆಯ ಜಯದೊಂದಿಗೆ ಗ್ರೂಪ್‌ ಎ ವಿಭಾಗದಲ್ಲಿ 6 ಅಂಕ ಸಂಪಾದಿಸಿ ಟೀಂ ಇಂಡಿಯಾ ಸೂಪರ್‌ 8 ಹಂತವನ್ನು ಪ್ರವೇಶಿಸಿದೆ. ಗೆಲ್ಲಲು 176 ರನ್‌ಗಳ ಕಠಿಣ ಗುರಿ ಪಡೆದ ಪಾಕಿಸ್ತಾನ 18

ಟಿ20 ವಿಶ್ವಕಪ್‌ : ಭಾರತದ ಬೌಲಿಂಗ್‌ಗೆ ಪಾಕಿಸ್ತಾನ ಧೂಳೀಪಟ Read More »

ಮೆಟ್ರೋ ಸ್ಲ್ಯಾಬ್‌ ಕುಸಿತ ಪ್ರಕರಣ : ಗುತ್ತಿಗೆದಾರನಿಗೆ 6 ಕೋ. ರೂ. ದಂಡ

ಮುಂಬೈಯಲ್ಲಿ ಮೆಟ್ರೋ ಸ್ಲ್ಯಾಬ್‌ ಆಟೋ, ಕಾರಿನ ಮೇಲೆ ಬಿದ್ದು ಓರ್ವ ಸಾವಿಗೀಡಾದ ಘಟನೆ ಮುಂಬೈ: ಉಪನಗರ ಮುಲುಂಡ್‌ ಪ್ರದೇಶದಲ್ಲಿ ಮೆಟ್ರೋ ಸ್ಲ್ಯಾಬ್‌ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಯೋಜನಾ ನಿರ್ದೇಶಕರು, ಗುತ್ತಿಗೆದಾರರು ಸೇರಿ ಐವರನ್ನ ಬಂಧಿಸಲಾಗಿದೆ. ಅಲ್ಲದೇ ಕಾರ್ಯನಿರ್ವಾಹಕ ಇಂಜಿನಿಯರ್‌ನನ್ನು ಅಮಾನತುಗೊಳಿಸಿದ್ದು, ಯೋಜನೆಯಲ್ಲಿ ಭಾಗಿಯಾಗಿರುವ ಗುತ್ತಿಗೆದಾರರು ಮತ್ತು ಸಲಹೆಗಾರರಿಗೆ 6 ಕೋಟಿ ದಂಡ ವಿಧಿಸಿದೆ. ಯೋಜನಾ ನಿರ್ದೇಶಕ ಹರೀಶ್ ಚೌಹಾಣ್, ಇಬ್ಬರು ಯೋಜನಾ ವ್ಯವಸ್ಥಾಪಕರು ಸೇರಿದಂತೆ ಮಿಲನ್ ರೋಡ್ ಬಿಲ್ಡ್‌ಟೆಕ್‌ನ ನಾಲ್ವರು ಉದ್ಯೋಗಿಗಳು ಮತ್ತು ಡಿಬಿ

ಮೆಟ್ರೋ ಸ್ಲ್ಯಾಬ್‌ ಕುಸಿತ ಪ್ರಕರಣ : ಗುತ್ತಿಗೆದಾರನಿಗೆ 6 ಕೋ. ರೂ. ದಂಡ Read More »

ವಿದೇಶದಿಂದಲೇ ಯುವತಿಯರಿಗೆ ವಂಚನೆ : ಪತಿಯ ವಿರುದ್ಧ ದೂರು ನೀಡಿದ ಪತ್ನಿ

ಮದುವೆಯಾಗಿದ್ದರೂ ಬೇರೆ ಯುವತಿಯರಿಗೆ ಮೋಸ ಮಾಡುತ್ತಿದ್ದ ಬಜಪೆಯ ಯುವಕ ಮಂಗಳೂರು : ಮ್ಯಾಟ್ರಿಮೋನಿ ಸೈಟ್‌ನಲ್ಲಿ ಯುವತಿಯರನ್ನು ಪರಿಚಯ ಮಾಡಿಕೊಂಡು ಮದುವೆಯ ನಾಟಕವಾಡಿ ಹಣ ಪಡೆದು ವಂಚಿಸುತ್ತಿದ್ದ ಯುವಕ ಮತ್ತು ಅವನ ಸಹಾಯಕನ ಮುಖವಾಡ ಬಯಲಾದ ಬೆನ್ನಿಗೆ ಮಂಗಳೂರಿನಲ್ಲಿ ಇದೇ ಮಾದರಿಯ ಇನ್ನೊಂದು ಘಟನೆ ವರದಿಯಾಗಿದೆ. ವಿದೇಶದಲ್ಲೇ ಕುಳಿತು ಯುವತಿಯರಿಗೆ ಗಾಳ ಹಾಕುತ್ತಿದ್ದ ಮತ್ತೊಬ್ಬನ ವಂಚನೆ ಬಯಲಾಗಿದ್ದು, ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಯಲು ಮಾಡಿದ್ದಾರೆ. ಬಜಪೆ ನಿವಾಸಿ ಮನೀಶ್ ಎಂಬಾತನ ವಿರುದ್ಧ ಪತ್ನಿ ಪ್ರೀತಿ

ವಿದೇಶದಿಂದಲೇ ಯುವತಿಯರಿಗೆ ವಂಚನೆ : ಪತಿಯ ವಿರುದ್ಧ ದೂರು ನೀಡಿದ ಪತ್ನಿ Read More »

ಗೂಗಲ್‌ ಮ್ಯಾಪ್‌ ನಂಬಿ ಗುಂಡಿಗೆ ಬಿದ್ದ ಕಾರು

ಹೆದ್ದಾರಿ ಬಿಟ್ಟು ಒಳ ರಸ್ತೆಗಳಲ್ಲಿ ಹೋಗಿ ಅಪಘಾತ ಉಡುಪಿ: ಗೂಗಲ್‌ ಮ್ಯಾಪ್‌ ಎಡವಟ್ಟಿನಿಂದ ಕಾರೊಂದು ಹೊಳೆಗೆ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಘಟನೆ ಶುಕ್ರವಾರ ರಾತ್ರಿ ಕೋಟ ಸಾೖಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿ ಹೊಳೆ ಬದಿಯಲ್ಲಿ ಸಂಭವಿಸಿದೆ. ಕೇರಳ ಮೂಲದ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ಪ್ರಯಾಣಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ವೇಳೆ ಗೂಗಲ್‌ ಮ್ಯಾಪ್‌ ತೋರಿದ ಡೈವರ್ಶನ್‌ ಅನುಸರಿಸಿ ಬ್ರಹ್ಮಾವರ ಬಳಿ ಬಾರಕೂರು ಮಾರ್ಗವಾಗಿ ಸಾೖಬ್ರಕಟ್ಟೆ ಮೂಲಕ ಕೋಟದತ್ತ ಸಾಗಿತ್ತು. ಉಪ್ಲಾಡಿ ಹೊಳೆ ಸಮೀಪ ತಲುಪಿದಾಗ

ಗೂಗಲ್‌ ಮ್ಯಾಪ್‌ ನಂಬಿ ಗುಂಡಿಗೆ ಬಿದ್ದ ಕಾರು Read More »

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕ್ಯಾಲಿಫೋರ್ನಿಯಾ : ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ. ಭಾರತೀಯ ವಿದ್ಯಾರ್ಥಿಯ ಶವ ಪತ್ತೆಯಾಗಿರುವುದು ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಭಾರತೀಯ ವಿದ್ಯಾರ್ಥಿ ಸಮುದಾಯವನ್ನು ಆಘಾತಗೊಳಿಸಿದೆ. ಕರ್ನಾಟಕದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಅಣು ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಫೆಬ್ರವರಿ 9ರಂದು ಕ್ಯಾಂಪಸ್‌ನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ಅವರನ್ನು

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ Read More »

ಮದುವೆಗೆ ಬಂದ ವಿವಾಹಿತ ಮಹಿಳೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌

ಗಂಡನ ಸ್ನೇಹಿತನ ಮನೆಯಲ್ಲಿ ಎರಡು ದಿನದಿಂದ ಇದ್ದಾಕೆಯನ್ನು ಪತ್ತೆಹಚ್ಚಿದ ಪೊಲೀಸರು ಬೆಂಗಳೂರು: ಮದುವೆಗೆ ಬಂದಿದ್ದ ಮಹಿಳೆ ಕಾಣೆಯಾಗಿ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಸನ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆ ಆಗಿದ್ದಾಳೆ. ಪತಿಯ ಸ್ನೇಹಿತನ ಮನೆಯಲ್ಲಿಯೇ ಮಹಿಳೆ ಸಿಕ್ಕಿದ್ದು, ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು ಎನ್ನಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಕುಣಿಗಲ್​​ನ ಗೊಟ್ಟಿಕೆರೆಯಲ್ಲಿ ಡೇವಿಡ್ ಎಂಬಾತನ ಮನೆಯಲ್ಲಿ

ಮದುವೆಗೆ ಬಂದ ವಿವಾಹಿತ ಮಹಿಳೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌ Read More »

ಟಿ20 ವಿಶ್ವಕಪ್‌ : ಇಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯ

ಬದ್ಧ ಎದುರಾಳಿಗಳನ್ನು ಸೋಲಿಸಲು ಸಜ್ಜಾಗಿರುವ ಉಭಯ ತಂಡ ಕೊಲಂಬೊ : ಟಿ20 ವಿಶ್ವಕಪ್‌ನಲ್ಲಿ ಇಂದಿನ ಹೈ ವೋಲ್ಟೇಜ್‌ ಪಾಕಿಸ್ತಾನ ವಿರುದ್ಧದ ನಿರ್ಣಾಯಕ ಹಣಾಹಣಿಗೆ ಭಾರತ ತಂಡ ಸಿದ್ಧವಾಗಿದೆ. ಈ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಮೈದಾನದ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗಲಿದೆ. ಹೀಗಾಗಿ ಟೀಂ ಇಂಡಿಯಾದ ಪ್ಲೇಯಿಂಗ್​ 11ನಲ್ಲಿ ಬದಲಾವಣೆಯಾಗುವುದು ಖಚಿತ. ಭಾರತ ತಂಡದಲ್ಲಿ ನಾಲ್ವರು ಸ್ಪಿನ್ನರ್‌ಗಳು ಆಡುವ ಸಾಧ್ಯತೆ ಇದೆ. ಇತ್ತ ಪಾಕಿಸ್ತಾನ ಕೂಡ ಕಳೆದೆರಡು ಪಂದ್ಯಗಳಲ್ಲಿ ನಾಲ್ವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಿತ್ತು.

ಟಿ20 ವಿಶ್ವಕಪ್‌ : ಇಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯ Read More »

ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಯುವಕರು ಸಾವು

ಡಿವೈಡರ್‌ ಹಾರಿ ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಕಾರು ಬೆಂಗಳೂರು: ನೆಲಮಂಗಲದ ನವಯುಗ ಟೋಲ್ ಸಮೀಪದ ಫ್ಲೈಓವರ್ ಬಳಿ ಡಿವೈಡರ್‌ಗೆ ಹಾರಿ ಕೆಎಸ್‌ಆರ್‌ಟಿಸಿ ಬಸ್‌ಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಯುವಕರು ಮೃತಪಟ್ಟಿದ್ದಾರೆ. ನಡುರಾತ್ರಿ 12 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಬಸ್ ಡ್ರೈವರ್, ಕಂಡೆಕ್ಟರ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರನ್ನು ದೊಡ್ಡಬಳ್ಳಾಪುರದ ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಎಂದು ಗುರುತಿಸಲಾಗಿದೆ. ತುಮಕೂರು

ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಯುವಕರು ಸಾವು Read More »

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೆೊಂಡ ಹತ್ತು ತಿಂಗಳ ಮಗುವಿನ ಅಂಗಾಂಗ ದಾನ ಮಾಡಿದ ಪೋಷಕರು

ತಿರುವನಂತಪುರಂ: ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ 10 ತಿಂಗಳ ಮಗು ಅಲಿನ್‌ ಮೃತಪಟ್ಟಿದ್ದು, ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಗುವಿನ ಪೋಷಕರು 5 ಜೀವಗಳನ್ನು ಉಳಿಸುವ ಮಹತ್ಕಾರ್ಯವನ್ನು ‌ತಮ್ಮ ನೋವಿನಲ್ಲೂ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಅಲಿನ್ ಪೋಷಕರಾದ ಅರುಣ್ ಮತ್ತು ಶೆರಿನ್ ತಮ್ಮ ಮೃತ ಪುತ್ರಿಯ ಅಂಗಾಂಗಗಳನ್ನು ಕೇರಳದ ವಿವಿಧ ಆಸ್ಪತ್ರೆಗಳಿಗೆ ದಾನ ಮಾಡಿದ್ದು, ಆ ಮೂಲಕ ಐದು ಜೀವಗಳನ್ನು ಉಳಿಸುವ ಮೂಲಕ ಅಲಿನ್‌ನ ನೆನಪುಗಳನ್ನು ಜೀವಂತವಾಗಿರಿಸಿಕೊಂಡಿದ್ದಾರೆ. ಆ ಮೂಲಕ ಅಲಿನ್ ಅತ್ಯಂತ ಕಿರಿಯ

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೆೊಂಡ ಹತ್ತು ತಿಂಗಳ ಮಗುವಿನ ಅಂಗಾಂಗ ದಾನ ಮಾಡಿದ ಪೋಷಕರು Read More »

error: Content is protected !!
Scroll to Top