ನಮ್ಮ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿದೆ : ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್ ಪ್ರಧಾನಿ
ನಡುರಾತ್ರಿ ಸೇನಾ ಮುಖ್ಯಸ್ಥ ಫೋನ್ ಮಾಡಿ ದಾಳಿಯಾದ ವಿಚಾರ ತಿಳಿಸಿದರು ಎಂದ ಶಹಬಾಝ್ ಷರೀಫ್ ಇಸ್ಲಾಮಾಬಾದ್: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತದ ಕ್ಷಿಪಣಿ ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯುನೆಲೆ ಸೇರಿದಂತೆ ವಿವಿಧ ವಾಯುನೆಲೆಗಳ ಮೇಲೆ ನಿಖರ ದಾಳಿ ನಡೆಸಿದ್ದನ್ನು ಇದೇ ಮೊದಲ ಬಾರಿಗೆ ಪಾಕಿಸ್ಥಾನದ ಪ್ರಧಾನಿ ಶಹಬಾಝ್ ಷರೀಫ್ ಒಪ್ಪಿಕೊಂಡಿದ್ದಾರೆ. ಮೇ 9 ಮತ್ತು 10ರ ನಡುವಿನ ರಾತ್ರಿ 2.30ಕ್ಕೆ ಪಾಕಿಸ್ಥಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಸ್ವತಃ ಕರೆ ನನ್ನನ್ನು ಎಬ್ಬಿಸಿ ಭಾರತ […]
ನಮ್ಮ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿದೆ : ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್ ಪ್ರಧಾನಿ Read More »