ಸುದ್ದಿ

ನಮ್ಮ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿದೆ : ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

ನಡುರಾತ್ರಿ ಸೇನಾ ಮುಖ್ಯಸ್ಥ ಫೋನ್‌ ಮಾಡಿ ದಾಳಿಯಾದ ವಿಚಾರ ತಿಳಿಸಿದರು ಎಂದ ಶಹಬಾಝ್ ಷರೀಫ್ ಇಸ್ಲಾಮಾಬಾದ್: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತದ ಕ್ಷಿಪಣಿ ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯುನೆಲೆ ಸೇರಿದಂತೆ ವಿವಿಧ ವಾಯುನೆಲೆಗಳ ಮೇಲೆ ನಿಖರ ದಾಳಿ ನಡೆಸಿದ್ದನ್ನು ಇದೇ ಮೊದಲ ಬಾರಿಗೆ ಪಾಕಿಸ್ಥಾನದ ಪ್ರಧಾನಿ ಶಹಬಾಝ್ ಷರೀಫ್ ಒಪ್ಪಿಕೊಂಡಿದ್ದಾರೆ. ಮೇ 9 ಮತ್ತು 10ರ ನಡುವಿನ ರಾತ್ರಿ 2.30ಕ್ಕೆ ಪಾಕಿಸ್ಥಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಸ್ವತಃ ಕರೆ ನನ್ನನ್ನು ಎಬ್ಬಿಸಿ ಭಾರತ […]

ನಮ್ಮ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿದೆ : ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ Read More »

ಪಾಕಿಸ್ಥಾನದ 600 ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತ

ಟರ್ಕಿ, ಚೀನ ನಿರ್ಮಿತ ಡ್ರೋನ್‌ಗಳೆಲ್ಲ ಆಕಾಶದಲ್ಲೇ ಉಡೀಸ್‌ ನವದೆಹಲಿ: ಆಪರೇಷನ್‌ ಸಿಂಧೂರ ಬಳಿಕ ಶುರುವಾದ ಯುದ್ಧದಲ್ಲಿ ಭಾರತದ ವಿರುದ್ಧ ಪಾಕಿಸ್ಥಾನ ಬರೋಬ್ಬರಿ 600 ಡ್ರೋನ್‌ಗಳಿಂದ ದಾಳಿ ನಡೆಸಿತ್ತು. ಸುಧಾರಿತ ರಕ್ಷಣಾ ವ್ಯವಸ್ಥೆಗಳನ್ನು ಬಳಸಿಕೊಂಡು ಭಾರತ ಎಲ್ಲ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಯುದ್ಧದ ಕೆಲವೊಂದು ಮಾಹಿತಿಗಳು ಈಗ ಬಹಿರಂಗವಾಗಿದ್ದು, ಪಾಕಿಸ್ಥಾನಕ್ಕೆ ಟರ್ಕಿ ಪೂರ್ಣ ನೆರವು ನೀಡಿದ್ದು ಜಗಜ್ಜಾಹೀರಾಗಿದೆ. ಭಾರತದ ವಿರುದ್ಧ ಬರೋಬ್ಬರಿ 600 ಡ್ರೋನ್‌ಗಳಿಂದ ಪಾಕ್‌ ದಾಳಿ ಮಾಡಿತು. ಟರ್ಕಿ ನಿರ್ಮಿತ ಡ್ರೋನ್‌ಗಳಿಂದ ದಾಳಿಯಾಗಿತ್ತು. ಲೇಹ್‌ನಿಂದ ಸರ್‌ ಕ್ರೀಕ್‌ವರೆಗೆ 36

ಪಾಕಿಸ್ಥಾನದ 600 ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತ Read More »

ಐಪಿಎಲ್‌ ಪಂದ್ಯಗಳು ಇಂದಿನಿಂದ ಪುನರಾರಂಭ

ಬೆಂಗಳೂರಿನಲ್ಲಿ ಆರ್‌ಸಿಬಿ-ಕೆಕೆಆರ್‌ ಮುಖಾಮುಖಿ ಬೆಂಗಳೂರು: ಭಾರತ ಮತ್ತು ಪಾಕಿಸ್ಥಾನ ನಡುವಿನ ಯುದ್ಧದಿಂದಾಗಿ ಒಂದು ವಾರ‌ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್‌ ಕ್ರಿಕೆಟ್‌ ಪಂದ್ಯಗಳು ಇಂದಿನಿಂದ ಪುನರಾರಂಭವಾಗುತ್ತಿವೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಕೆಕೆಆರ್‌-ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಹೇಳಿರುವ ವಿರಾಟ್‌ ಕೊಹ್ಲಿಯ ಆಟ ನೋಡಲು ಜನ ಉತ್ಸುಕರಾಗಿದ್ದಾರೆ. ಸದ್ಯ ಆಡಿರುವ 11 ಪಂದ್ಯಗಳಿಂದ 8 ಜಯ, 3 ಸೋಲು ಕಂಡಿರುವ ರಜತ್‌ ಪಾಟಿದಾರ್‌ ಸಾರಥ್ಯದ ಆರ್‌ಸಿಬಿ, +0.482 ನೆಟ್‌ ರನ್‌ರೇಟ್‌ನೊಂದಿಗೆ

ಐಪಿಎಲ್‌ ಪಂದ್ಯಗಳು ಇಂದಿನಿಂದ ಪುನರಾರಂಭ Read More »

ಪಾಣೆಮಂಗಳೂರಿನಲ್ಲಿ ನಾಲ್ವರ ತಂಡದಿಂದ ತಲ್ವಾರ್‌ ದಾಳಿ

ಗಂಭೀರ ಗಾಯಗೊಂಡ ಪೈಂಟರ್‌ ಆಸ್ಪತ್ರೆಗೆ ದಾಖಲು ಬಂಟ್ವಾಳ : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಕೃತ್ಯದಿಂದ ಉದ್ವಿಗ್ನಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಇನ್ನೊಂದು ಹತ್ಯಾ ಯತ್ನ ನಡೆದಿದೆ. ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಪೇಟೆಯ ಅಕ್ಕರಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರುಗಳಿಂದ ದಾಳಿ ಮಾಡಲಾಗಿದೆ. ಅಕ್ಕರಂಗಡಿ ನಿವಾಸಿ ಹಮೀದ್ (38) ಎಂಬವರಿಗೆ ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದಾರೆ. ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ನಡೆದಿದೆ. ಅಕ್ಕರಂಗಡಿಯ ಪೈಂಟಿಂಗ್ ಕೆಲಸ

ಪಾಣೆಮಂಗಳೂರಿನಲ್ಲಿ ನಾಲ್ವರ ತಂಡದಿಂದ ತಲ್ವಾರ್‌ ದಾಳಿ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಕಬಡ್ಡಿ ತಂಡ ಚಾಂಪಿಯನ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಈ ಮೂಲಕ ತಂಡ ತಿಪಟೂರಿನ ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಕಬಡ್ಡಿ ತಂಡ ಚಾಂಪಿಯನ್ Read More »

ಕೆಎಸ್ಎಸ್ ಕಾಲೇಜಿನಲ್ಲಿ  ತರಗತಿವಾರು ಕ್ರಿಕೆಟ್  ಪಂದ್ಯಾಟ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ   ಮತ್ತು ಆಂತರಿಕ‌ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ವಿದ್ಯಾರ್ಥಿ ಪರಿಷತ್ ವತಿಯಿಂದ ತರಗತಿವಾರು ಕ್ರಿಕೆಟ್ ಪಂದ್ಯಾಟವನ್ನು ಮೇ 13 ರಂದು ನಡೆಸಲಾಯಿತು. ಪಂದ್ಯಾಟಕ್ಕೆ ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ ತೆಂಗಿನ ಕಾಯಿ ಒಡೆಯುವುದರ ಮೂಲಕ ಪಂದ್ಯಾಟಕ್ಕೆ ಚಾಲನೆಯನ್ನು ನೀಡಿದರು. ಒಟ್ಟು 10 ತಂಡಗಳು ಭಾಗವಹಿಸಿದ್ದವು . ಪಂದ್ಯಾಟದ ತೀರ್ಪುಗಾರರಾಗಿ ಕಾರ್ತಿಕ್ ಬಿಳಿನೆಲೆ ಸಹಕರಿಸಿದರು.   ಪಂದ್ಯದಲ್ಲಿ ದ್ವಿತೀಯ ಬಿಕಾಂ (ಎ) ತಂಡವು ಪ್ರಥಮ ಸ್ಥಾನ, ದ್ವಿತೀಯ

ಕೆಎಸ್ಎಸ್ ಕಾಲೇಜಿನಲ್ಲಿ  ತರಗತಿವಾರು ಕ್ರಿಕೆಟ್  ಪಂದ್ಯಾಟ Read More »

ಬೂಟಾಟಿಕೆಗೆ ನಾಲ್ಕು ಫ್ಲೈಟ್‌ ಕಳಿಸಿದ್ದಾರಷ್ಟೆ

ಆಪರೇಷನ್‌ ಸಿಂದೂರ ಬಗ್ಗೆ ಕಾಂಗ್ರೆಸ್‌ ಶಾಸಕ ಲೇವಡಿ ಕೋಲಾರ: ಕೇಂದ್ರ ಸರ್ಕಾರ ಬೂಟಾಟಿಕೆಗೆ ನಾಲ್ಕು ಫ್ಲೈಟ್ ಮೇಲೆ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ ಎಂದು ಆಪರೇಷನ್‌ ಸಿಂಧೂರ ಕುರಿತು ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್‌ ಲೇವಡಿ ಮಾಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 26 ಜನ ಮಹಿಳೆಯರ ಅರಿಶಿನ ಕುಂಕುಮಕ್ಕೆ ಬೆಲೆ ಇಷ್ಟೆನಾ? ಆ ಹೆಣ್ಣು ಮಕ್ಕಳಿಗೆ ಸಿಕ್ಕ ಪರಿಹಾರ ಇದೇನಾ? ಸಾಮಾನ್ಯ ಪ್ರಜೆಗಳ ಮೇಲೆ ಯುದ್ಧ ಮಾಡೋದಕ್ಕೆ ನಮ್ಮ ವಿರೋಧವಿದೆ. ಆದರೆ ನಮ್ಮ ದೇಶದೊಳಗೆ ಬಂದು

ಬೂಟಾಟಿಕೆಗೆ ನಾಲ್ಕು ಫ್ಲೈಟ್‌ ಕಳಿಸಿದ್ದಾರಷ್ಟೆ Read More »

ಲಾರಿಗಳ ನಡುವೆ ಭೀಕರ ಅಪಘಾತ |  ಬಿಸಿ ಡಾಮರು ಮೈಮೇಲೆ ಹರಿದು ಚಾಲಕ ಮೃತ್ಯು

ಬಂಟ್ವಾಳ : ಲಾರಿಗಳ ನಡುವೆ ಭೀಕರ ಅಪಘಾತ ನಡೆದರಿಂದ ಲಾರಿಯಲ್ಲಿದ್ದ ಬಿಸಿ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಹರಿದು ಲಾರಿ ಚಾಲಕನೋರ್ವ ಮೃತಪಟ್ಟ ದುರಂತ ಘಟನೆ ಸಜೀಪದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಜೀಪನಡು ಗೋಳಿಪಡ್ಡು ನಿವಾಸಿ ರಫೀಕ್ ( 45) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕ್ಲೀನರ್‍ ಯೂಸುಫ್‍ ಎಂಬಾತನ ಕೈಕಾಲುಗಳ ಮೇಲೆಯೂ ಡಾಮರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ, ಇನ್ನೊಂದು ಲಾರಿಯ ಚಾಲಕ ರಿಜ್ವಾನ್‍ ಹಾಗೂ ಅಲ್ಪಾಸ್‍ ಎಂಬಾತನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಕಂಚಿನಡ್ಕಪದವು ಕಡೆಯಿಂದ ಸಜೀಪನಡು

ಲಾರಿಗಳ ನಡುವೆ ಭೀಕರ ಅಪಘಾತ |  ಬಿಸಿ ಡಾಮರು ಮೈಮೇಲೆ ಹರಿದು ಚಾಲಕ ಮೃತ್ಯು Read More »

ವಿವಾದಕ್ಕೀಡಾದ ಟರ್ಕಿ-ಕಾಂಗ್ರೆಸ್‌ ಸಂಬಂಧ

ಟರ್ಕಿಯಲ್ಲಿ ಕಚೇರಿ ತೆರೆಯಲು ಹಣ ಕೊಟ್ಟದ್ದು ಯಾರು ಎಂಬ ಪ್ರಶ್ನೆ ನವದೆಹಲಿ : ಯುದ್ಧದಲ್ಲಿ ಪಾಕಿಸ್ಥಾನವನ್ನು ಬಹಿರಂಗವಾಗಿ ಬೆಂಬಲಿಸಿರುವ ಟರ್ಕಿ ದೇಶದ ಜೊತೆಗೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ಈಗ ವಿವಾದಕ್ಕೆ ಕಾರಣವಾಗಿದೆ. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸ್ಪರ್ಧಿಸಲು ತನ್ನ ಬಳಿ ಹಣವೇ ಇಲ್ಲ ಎಂದು ಹೇಳಿದ್ದ ಕಾಂಗ್ರೆಸ್‌ಗೆ 2019ರಲ್ಲೇ ಟರ್ಕಿಯಲ್ಲಿ ಸಾಗರೋತ್ತರ ಕಚೇರಿ ತೆರೆಯಲು ಹಣ ಎಲ್ಲಿಂದ ಬಂದಿತ್ತು ಎನ್ನುವ ಪ್ರಶ್ನೆ ಉದ್ಭವವಾಗಿದೆ. ಟರ್ಕಿ ಹಾಗೂ ಕಾಂಗ್ರೆಸ್ ನಡುವಿನ ಸಂಬಂಧಗಳ ಬಗ್ಗೆ ಟೀಕೆಗಳು ಶುರುವಾಗಿವೆ. 2019ರಲ್ಲಿ

ವಿವಾದಕ್ಕೀಡಾದ ಟರ್ಕಿ-ಕಾಂಗ್ರೆಸ್‌ ಸಂಬಂಧ Read More »

ಸುಹಾಸ್‌ ಶೆಟ್ಟಿ ಹತ್ಯೆಯಲ್ಲಿ ಪಿಎಫ್‌ಐ ಕೈವಾಡ : ಡಾ.ಭರತ್‌ ಶೆಟ್ಟಿ

ತನಿಖೆಯನ್ನು ಎನ್‌ಐಎಗೊಪ್ಪಿಸಿ ಇನ್ನಷ್ಟು ಕೊಲೆಗಳನ್ನು ತಡೆಯಲು ಒತ್ತಾಯ ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಸಂಚಿನಲ್ಲಿ ನಿಷೇಧಿತ ಉಗ್ರ ಸಂಘಟನೆ ಕೆ.ಎಫ್.ಡಿ ಹಾಗೂ ಪಿ.ಎಫ್.ಐ ಕೈವಾಡ ಇರುವುದು ಬಯಲಾಗಿದೆ. ಎರಡು ದಿನದ ಹಿಂದೆ ಬಂಧಿತನಾಗಿರುವ ನೌಶಾದ್ ಕೆ.ಎಫ್.ಡಿ ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್‌ ಶೆಟ್ಟಿ ಹೇಳಿದ್ದಾರೆ. ಹಿಂದೂ ಸಂಘಟನೆಯ ಪ್ರಮುಖ ಕಾರ್ಯಕರ್ತ ಸುಖಾನಂದ ಶೆಟ್ಟಿ ಅವರನ್ನು ಹತ್ಯೆ ಮಾಡಿರುವುದು ಇದೇ ಕೆ.ಎಫ್.ಡಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ನೌಶಾದ್ ಮತ್ತು ಅವನ

ಸುಹಾಸ್‌ ಶೆಟ್ಟಿ ಹತ್ಯೆಯಲ್ಲಿ ಪಿಎಫ್‌ಐ ಕೈವಾಡ : ಡಾ.ಭರತ್‌ ಶೆಟ್ಟಿ Read More »

error: Content is protected !!
Scroll to Top