ಸುದ್ದಿ

ಭಾರತದ ಮೇಲೆ ಟ್ರಂಪ್‌ ಇನ್ನೊಂದು ಸುಂಕ ಪ್ರಹಾರ

ಬ್ರಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಗಳ ಮೇಲೆ ಶೇ.100 ಸುಂಕ ವಾಷಿಂಗ್ಟನ್ : ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತೊಂದು ಸುಂಕ ದಾಳಿ ನಡೆಸಿದ್ದಾರೆ. ಅಮೆರಿಕಕ್ಕೆ ಪ್ರವೇಶಿಸುವ ಭಾರತದ ಎಲ್ಲ ಬ್ರಾಂಡೆಡ್ ಮತ್ತು ಪೇಟೆಂಟ್ ಪಡೆದ ಔಷಧಗಳು ಶೇ.100 ಸುಂಕಕ್ಕೆ ಒಳಪಡುತ್ತವೆ ಎಂದು ಟ್ರಂಪ್ ಘೋಷಿಸಿದ್ದಾರೆ. ಈ ಸುಂಕ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಆದರೆ ಔಷಧ ಕಂಪನಿಗಳು ಅಮೆರಿಕದಲ್ಲಿ ಔಷಧ ಉತ್ಪಾದನಾ ಘಟಕ ಸ್ಥಾಪಿಸಿದರೆ ಸುಂಕ ಅನ್ವಯಿಸುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ. ಟ್ರಂಪ್ […]

ಭಾರತದ ಮೇಲೆ ಟ್ರಂಪ್‌ ಇನ್ನೊಂದು ಸುಂಕ ಪ್ರಹಾರ Read More »

ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಸ್‌.ಎಲ್‌.ಭೈರಪ್ಪ ಅಂತ್ಯಕ್ರಿಯೆ

ಸರಸ್ವತಿ ವರಪುತ್ರನ ಅಗಲಿಕೆಗೆ ಕಂಬನಿ ಮಿಡಿದ ಕರುನಾಡು ಮೈಸೂರು: ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಇಂದು ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರಿ ಗೌರವಗಳೊಂದಿಗೆ ಸರಸ್ವತಿ ವರಪುತ್ರನ ಅಂತ್ಯಕ್ರಿಯೆ ನೆರವೇರಲಿದೆ. ತಮ್ಮ ಬರವಣಿಗೆಯ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿರುವ 94 ವರ್ಷದ ಭೈರಪ್ಪ ಬುಧವಾರ ವಯೋಸಹಜ ಖಾಯಿಲೆಯಿಂದ ನಿಧನ ಹೊಂದಿದ್ದಾರೆ. ಇಂದು 11.30 ಗಂಟೆಗೆ ಬ್ರಾಹ್ಮಣ ಸಂಪ್ರದಾಯದಂತೆ ಎಸ್‌.ಎಲ್ ಭೈರಪ್ಪ ಅಂತ್ಯಕ್ರಿಯೆ ನೆರವೇರಲಿದೆ. ಪದ್ಮಭೂಷಣ ಎಸ್‌.ಎಲ್

ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಸ್‌.ಎಲ್‌.ಭೈರಪ್ಪ ಅಂತ್ಯಕ್ರಿಯೆ Read More »

ಏಷ್ಯಾಕಪ್‌ : ಭಾನುವಾರ ನಡೆಯಲಿದೆ ಭಾರತ-ಪಾಕಿಸ್ತಾನ ನಡುವೆ ಹೈ ವೋಲ್ಟೇಜ್‌ ಫೈನಲ್‌

ಬದ್ಧ ಎದುರಾಳಿಗಳ ಇನ್ನೊಂದು ಮುಖಾಮುಖಿಯತ್ತ ಎಲ್ಲರ ಚಿತ್ತ ದುಬೈ: ಮುಂದಿನ ಭಾನುವಾರ ಇನ್ನೊಮ್ಮೆ ಭಾರತ ಮತ್ತು ಪಾಕಿಸ್ತಾನದ ನಡುವೆ ಇನ್ನೊಂದು ಹೈವೋಲ್ಟೇಜ್‌ ಪಂದ್ಯ ನಡೆಯಲು ವೇದಿಕೆ ಸಿದ್ಧವಾಗಿದೆ. ನಿರ್ಣಾಯಕ ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ ಪಾಕಿಸ್ತಾನ 11 ರನ್‌ಗಳ ಸೋಲುಣಿಸಿ ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ. ಹೀಗಾಗಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ನಡುವೆ ಫೈನಲ್‌ ನಡೆಯುವುದು ಪಕ್ಕಾ ಆಗಿದೆ. ಇದೇ ಮೊದಲ ಬಾರಿಗೆ ಏಷ್ಯಾ ಕಪ್‌ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಫೈನಲ್‌

ಏಷ್ಯಾಕಪ್‌ : ಭಾನುವಾರ ನಡೆಯಲಿದೆ ಭಾರತ-ಪಾಕಿಸ್ತಾನ ನಡುವೆ ಹೈ ವೋಲ್ಟೇಜ್‌ ಫೈನಲ್‌ Read More »

ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ವಜಾ : ಸರ್ಕಾರದ ನಡೆಯ ಬಗ್ಗೆ ಜನರಿಗೆ ಅನುಮಾನ

ತನಿಖೆಗೆ ಅರ್ಹವಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದರೂ ಎಸ್‌ಐಟಿ ರಚನೆ ಮಾಡಿದ್ದೇಕೆ ಎಂಬ ಪ್ರಶ್ನೆ ಧರ್ಮಸ್ಥಳ: ಧರ್ಮಸ್ಥಳದ 1995ರಿಂದ 2004ರ ವರೆಗಿನ ಪ್ರಕರಣಗಳ ತನಿಖೆ ಕೋರಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು (ಪಿಐಎಲ್‌) ಕಳೆದ ಮೇ 5ರಂದೇ ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು ಎಂಬ ವಿಚಾರ ಬಯಲಾದ ಬಳಿಕ ಬುರುಡೆ ಗ್ಯಾಂಗಿನ ಷಡ್ಯಂತ್ರಕ್ಕೆ ಇನ್ನಷ್ಟು ಸಾಕ್ಷಿ ಸಿಕ್ಕಂತಾಗಿದೆ. ಪಿಐಎಲ್‌ ವಜಾಗೊಂಡಿರುವ ವಿಷಯವನ್ನು ಮರೆಮಾಚಿ ಚಿನ್ನಯ್ಯನನ್ನು ಮುಂದಿಟ್ಟುಕೊಂಡು ಬುರುಡೆ ಗ್ಯಾಂಗ್‌ ಸರ್ಕಾರಕ್ಕೆ ತನಿಖೆ ಬಗ್ಗೆ ಮನವಿ ಮಾಡಿತ್ತು

ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್‌ ವಜಾ : ಸರ್ಕಾರದ ನಡೆಯ ಬಗ್ಗೆ ಜನರಿಗೆ ಅನುಮಾನ Read More »

ಜಾತಿ ಗಣತಿಗೆ ಮಾಹಿತಿ ಒತ್ತಾಯದಿಂದ ಪಡೆಯಬಾರದು ಎಂದ ಹೈಕೋರ್ಟ್‌

ಜನರ ಮಾಹಿತಿಗಳ ಗೌಪ್ಯತೆ ರಕ್ಷಿಸಲು ಕಟ್ಟುನಿಟ್ಟಿನ ಸೂಚನೆ ಬೆಂಗಳೂರು : ಹತ್ತಾರು ಗೊಂದಲಗಳ ಗೂಡಾಗಿರುವ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಜಾತಿ ಗಣತಿಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠ ಎರಡು ದಿನ ವಾದ ಪ್ರತಿವಾದ ಆಲಿಸಿ ವಿಚಾರಣೆಗೊಳಪಡಿಸಿ ಅಂತಿಮವಾಗಿ ಗುರುವಾರ ಸಾಮಾಜಿಕ, ಶೈಕ್ಷಣಿಕ

ಜಾತಿ ಗಣತಿಗೆ ಮಾಹಿತಿ ಒತ್ತಾಯದಿಂದ ಪಡೆಯಬಾರದು ಎಂದ ಹೈಕೋರ್ಟ್‌ Read More »

ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

ದುಬೈ : ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ರವರು ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ . ಈ ಕ್ರಿಕೆಟ್ ಪಂದ್ಯ ಕೂಟದಲ್ಲಿ U.A.E ಸೇರಿದಂತೆ ಆಸ್ಟ್ರೇಲಿಯಾ ,ನ್ಯೂಜಿಲ್ಯಾಂಡ್

ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ Read More »

ಸೇನೆಯ ಬತ್ತಳಿಕೆಗೆ ರೈಲಿನಿಂದಲೂ ಉಡಾಯಿಸಬಹುದಾದ ಕ್ಷಿಪಣಿ ಸೇರ್ಪಡೆ

2,000 ಕಿ.ಮೀ. ವ್ಯಾಪ್ತಿಯ ಕ್ಷಿಪಣಿಯ ಪರೀಕ್ಷೆ ಯಶಸ್ವಿ ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಬುಧವಾರ ರಾತ್ರಿ ರೈಲು-ಆಧಾರಿತ ಮೊಬೈಲ್ ಲಾಂಚರ್‌ನಿಂದ ಹೊಸ ತಲೆಮಾರಿನ ಬ್ಯಾಲಿಸ್ಟಿಕ್ ಕ್ಷಿಪಣಿಯಾದ ಅಗ್ನಿ ಪ್ರೈಮ್‌ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಒಡಿಶಾದ ಬಾಲಾಸೋರ್‌ನಲ್ಲಿರುವ ಡಾ.ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಪರೀಕ್ಷೆ ನಡೆಸಲಾಗಿದೆ. ಅಗ್ನಿ-ಪ್ರೈಮ್ ಕ್ಷಿಪಣಿಯು ರೈಲು-ಆಧಾರಿತ ಮೊಬೈಲ್ ಲಾಂಚರ್‌ನಿಂದ ಯಶಸ್ವಿಯಾಗಿ ಉಡಾವಣೆಗೊಂಡಿದ್ದು, ತನ್ನ ಗುರಿ ನಿಖರವಾಗಿ ತಲುಪಿದೆ. ಈ ಕ್ಷಿಪಣಿಯು 2,000 ಕಿಲೋ ಮೀಟರ್‌ವರೆಗಿನ ಗುರಿಗಳನ್ನು ತಲುಪುವ ಸಾಮರ್ಥ್ಯ ಹೊಂದಿದೆ. ವಿಶೇಷವಾಗಿ

ಸೇನೆಯ ಬತ್ತಳಿಕೆಗೆ ರೈಲಿನಿಂದಲೂ ಉಡಾಯಿಸಬಹುದಾದ ಕ್ಷಿಪಣಿ ಸೇರ್ಪಡೆ Read More »

ಪಹಲ್ಗಾಮ್‌ ಉಗ್ರ ದಾಳಿಗೆ ಸಹಕಾರ ನೀಡಿದ್ದ ಶಿಕ್ಷಕನ ಬಂಧನ

ಭಯೋತ್ಪಾದಕರಿಗೆ ಸಾರಿಗೆ, ವಸತಿ ಸಹಿತ ಸಕಲ ಸೌಲಭ್ಯ ಏರ್ಪಾಡು ಮಾಡಿದ್ದ ಉಗ್ರ ಶ್ರೀನಗರ: ಏಪ್ರಿಲ್ 22ರಂದು ನಡೆದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡು ಹಾರಿಸಿ ಕೊಂದು ಹಾಕಿದ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ‌ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಕಟಾರಿಯನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಕಟಾರಿ ಬಗ್ಗೆ ಹಲವು

ಪಹಲ್ಗಾಮ್‌ ಉಗ್ರ ದಾಳಿಗೆ ಸಹಕಾರ ನೀಡಿದ್ದ ಶಿಕ್ಷಕನ ಬಂಧನ Read More »

ರಾಜ್ಯಕ್ಕೂ ಕಾಲಿಟ್ಟ ಐ ಲವ್‌ ಮೊಹಮ್ಮದ್‌ ಭಿತ್ತಿಪತ್ರ ವಿವಾದ : ಉದ್ವಿಗ್ನ ಪರಿಸ್ಥಿತಿ

ದಾವಣಗೆರೆಯಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ ಬೆಂಗಳೂರು : ಉತ್ತರ ಪ್ರದೇಶದ ಬರೇಲಿಯಲ್ಲಿ ಆರಂಭವಾದ ‘ಐ ಲವ್‌ ಮೊಹಮ್ಮದ್‌’ ಭಿತ್ತಿಪತ್ರ ವಿವಾದ ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ತೆಲಂಗಾಣ ಬಳಿಕ ಇದೀಗ ಕರ್ನಾಟಕಕ್ಕೂ ಕಾಲಿಟ್ಟಿದೆ. ದಾವಣಗೆರೆಯಲ್ಲಿ ಇದೇ ಪೋಸ್ಟರ್‌ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ, ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕೆಲವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಿಗುವಿನ ಸ್ಥಿತಿ ಇದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಬುಧವಾರ ರಾತ್ರಿ ಭಿತ್ತಿ

ರಾಜ್ಯಕ್ಕೂ ಕಾಲಿಟ್ಟ ಐ ಲವ್‌ ಮೊಹಮ್ಮದ್‌ ಭಿತ್ತಿಪತ್ರ ವಿವಾದ : ಉದ್ವಿಗ್ನ ಪರಿಸ್ಥಿತಿ Read More »

ಜ್ಞಾನಪೀಠಕ್ಕೆ ಅರ್ಹವಾದ ಸಾಹಿತ್ಯದ ಶಿಖರ ಎಸ್.ಎಲ್ ಭೈರಪ್ಪ

ಭಾರತದ ಬಹುಶ್ರೇಷ್ಠರಾದ ಕಾದಂಬರಿಕಾರ ಸರ್ವಶ್ರೇಷ್ಠವಾದ 24 ಕಾದಂಬರಿಗಳಿಂದ ಕನ್ನಡದ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಎಸ್.ಎಲ್ ಭೈರಪ್ಪರ ನಿರ್ಗಮನ ಕನ್ನಡ ಸಾರಸ್ವತ ಲೋಕದಲ್ಲಿ ಭಾರಿ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಅವರ ಉಪಮೆಯಾದ ಇನ್ನೊಬ್ಬ ಕಾದಂಬರಿಕಾರ (ಕಾರಂತರನ್ನು ಹೊರತುಪಡಿಸಿ) ಕನ್ನಡ ಸಾಹಿತ್ಯದಲ್ಲಿ ನಮಗೆ ದೊರೆಯಲಾರರು. ಭೀಮಕಾಯದಿಂದ ಆರಂಭವಾದ ಸಾಹಿತ್ಯ ಯಾನ ಎಸ್.ಎಲ್ ಭೈರಪ್ಪ ಅವರನ್ನು ಸಾರ್ವಕಾಲಿಕ ಶ್ರೇಷ್ಠರಾದ ಕಾದಂಬರಿಕಾರ ಎಂದು ನಾವು ಕರೆಯಲು ನಮ್ಮ ಮುಂದೆ ನೂರಾರು ಕಾರಣಗಳಿವೆ. ಅವರು ದಶಕಗಳ ಕಾಲ ಹಲವು ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಬೋಧನೆ ಮಾಡಿದ್ದು

ಜ್ಞಾನಪೀಠಕ್ಕೆ ಅರ್ಹವಾದ ಸಾಹಿತ್ಯದ ಶಿಖರ ಎಸ್.ಎಲ್ ಭೈರಪ್ಪ Read More »

error: Content is protected !!
Scroll to Top