ಒಕ್ಕಲಿಗ ಸಮುದಾಯ ಜಾಗೃತಿ ಸಭೆ
ಬೆಂಗಳೂರು: ಬೆಂಗಳೂರು ವಿಜಯನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ 2025, ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯ ಕಾರ್ಯಕ್ರಮದಲ್ಲಿ ಪರಮಪೂಜ್ಯ ಮಹಾಸ್ವಾಮೀಜಿಯವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಡಾ. ನಂಜಾವಧೂತ ಸ್ವಾಮೀಜಿ, ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ಮಾಜಿ ಸಿಎಂ ಡಿ ವಿ ಸದಾನಂದ ಗೌಡ, […]
ಒಕ್ಕಲಿಗ ಸಮುದಾಯ ಜಾಗೃತಿ ಸಭೆ Read More »










