ಸರಕಿನಂತೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಪ್ರಕರಣ : ಚಾಲಕರ ವಿರುದ್ಧ ಕೇಸ್ ದಾಖಲು
ಬಳೆಂಜ ಶಾಲೆಯ ಮಕ್ಕಳನ್ನು ಟಿಪ್ಪರ್, ಪಿಕಪ್ನಲ್ಲಿ ಪ್ರವಾಸಕ್ಕೆ ಕರೆದೊಯ್ದಿದ್ದ ಶಿಕ್ಷಕರು ಬೆಳ್ತಂಗಡಿ: ಟಿಪ್ಪರ್ನಲ್ಲಿ ಶಾಲಾ ಮಕ್ಕಳನ್ನು ಸರಕು ಸಾಗಿಸುವ ವಾಹನಗಳಲ್ಲಿ ಅಧ್ಯಯನ ಪ್ರವಾಸಕ್ಕೆ ಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಿದ ಬಳಿಕ ಇದೀಗ ಟಿಪ್ಪರ್ ಹಾಗೂ ಪಿಕಪ್ ವಾಹನ ಚಾಲಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಗುರುವಾರ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ಜೇನು ಕೃಷಿ ಅಧ್ಯಯನ ಪ್ರವಾಸಕ್ಕೆ ಶಾಲಾ ಮಕ್ಕಳನ್ನು ತೆರೆದ ಪಿಕಪ್ ಮತ್ತು ಟಿಪ್ಪರ್ನಲ್ಲಿ ಅಪಾಯಕಾರಿ ರೀತಿ ಕರೆದೊಯ್ಯಲಾಗಿತ್ತು. ಬಳೆಂಜ ಗ್ರಾಮದ ಹಿರಿಯ […]
ಸರಕಿನಂತೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಪ್ರಕರಣ : ಚಾಲಕರ ವಿರುದ್ಧ ಕೇಸ್ ದಾಖಲು Read More »










