ಸುದ್ದಿ

ಮುಕ್ರಂಪಾಡಿ ಬೊಮ್ಮಣ್ಣ ಗೌಡ ನಿಧನ

ಪುತ್ತೂರು : ಪುತ್ತೂರಿನ ದರ್ಬೆಯ ಮುಕ್ರಂಪಾಡಿ ನಿವಾಸಿ ಬೊಮ್ಮಣ್ಣ ಗೌಡ ನಿಧನರಾಗಿದ್ದಾರೆ. ಮೃತರು ಪತ್ನಿ ಪ್ರೇಮಾ, ಶೋಭಾ .ಕೆ, ಸತೀಶ್ ಗೌಡ, ವಿದ್ಯಾ .ಕೆ, ಹರೀಶ್.ಕೆ, ಶಿವಪ್ರಸಾದ್, ಪವಿತ್ರ, ಕುಟುಂಬಸ್ಥರನ್ನು ಅಗಲಿದ್ದಾರೆ.

ಮುಕ್ರಂಪಾಡಿ ಬೊಮ್ಮಣ್ಣ ಗೌಡ ನಿಧನ Read More »

ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆ : ವಿವಿಧೆಡೆ ಲೋಕಾಯುಕ್ತ ದಾಳಿ

ಪಿಡಿಒ ಮನೆಯಲ್ಲಿ ಮಷಿನ್‌ ಬಳಸಿ ನೋಟು ಎಣಿಕೆ ಬೆಂಗಳೂರು: ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಇನ್ನೊಂದು ಸುತ್ತಿನ ಭ್ರಷ್ಟರ ಬೇಟೆ ಆರಂಭಿಸಿದ್ದು, ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಹಾಗೂ ಬೆಂಗಳೂರಿನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿರುವ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್

ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆ : ವಿವಿಧೆಡೆ ಲೋಕಾಯುಕ್ತ ದಾಳಿ Read More »

ಕರುವಿನ ಬಾಲ ಕತ್ತರಿಸಿದ ಸುಳ್ಳು ಸುದ್ದಿ ಹರಡಿದ ವ್ಯಕ್ತಿ ವಿರುದ್ಧ ಕೇಸ್‌

ಉಡುಪಿ: ಮನೆಗೆ ಬಂದ ಸೇಲ್ಸ್‌ಮ್ಯಾನ್‌ ಕರುವಿನ ಬಾಲ ಕತ್ತರಿಸಿದ್ದಾನೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿದ್ದ ವ್ಯಕ್ತಿಯ ವಿರುದ್ಧ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗುಂಡ್ಮಿ ಗ್ರಾಮದ ಭಗವತಿ ರಸ್ತೆಯಲ್ಲಿರುವ ಅನಿಲ್‌ ಮಯ್ಯ ಎಂಬವರ ಮನೆಗೆ ವಸ್ತುಗಳನ್ನು ಮಾರಾಟ ಮಾಡಲು ಬಂದ ಮತಾಂಧ ವ್ಯಕ್ತಿಯೊಬ್ಬ ಮನೆಯವರು ವಸ್ತುಗಳನ್ನು ನಿರಾಕರಿಸಿದಾಗ ಮನೆಯ ಆವರಣದೊಳಗೆ ಮೇಯಲು ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿ ವಿಕೃತಿ ಮೆರೆದಿದ್ದಾನೆ ಎಂಬ ಸುದ್ದಿಯನ್ನು ಬುಧವಾರ ಸೋಷಿಯಲ್‌ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು. ಈ ಕುರಿತು ಯಾವುದೇ ಎಫ್‌ಐಆರ್‌

ಕರುವಿನ ಬಾಲ ಕತ್ತರಿಸಿದ ಸುಳ್ಳು ಸುದ್ದಿ ಹರಡಿದ ವ್ಯಕ್ತಿ ವಿರುದ್ಧ ಕೇಸ್‌ Read More »

ಕಾಡಿನಲ್ಲಿರುವ ಐರೋಳ್ ಹಣ್ಣು ತಿಂದು  ಮೃತಪಟ್ಟ ವ್ಯಕ್ತಿ

ಸುಳ್ಯ : ಕಾಡಿನಲ್ಲಿರುವ ಐರೋಳ್ ಹಣ್ಣನ್ನು ತಿಂದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ. ಅಮರ ಪಟ್ಟೂರು ಗ್ರಾಮದ ಕುಳ್ಳಾಜೆಯಲ್ಲಿ 2023ರ ಅಕ್ಟೋಬರ್‌ನಲ್ಲಿ ಲೋಕಯ್ಯ ಹಾಗೂ ಅವರ ಮಗಳು ಲೀಲಾವತಿಯವರು ಐರೋಳ್ ಹಣ್ಣನ್ನು ತಿಂದಿದ್ದು, ಪರಿಣಾಮ ಇಬ್ಬರೂ ಅಸ್ವಸ್ಥಗೊಂಡಿದ್ದರು. ಬಳಿಕ ಔಷಧ ಪಡೆದುಕೊಂಡಿದ್ದ ಲೋಕಯ್ಯ ಅವರು ಗುಣಮುಖರಾಗಿದ್ದರು. ಲೀಲಾವತಿ ಕೆಲವು ದಿನಗಳ ಬಳಿಕ ಮೃತರಾಗಿದ್ದರು ಆದರೀಗ ಲೋಕಯ್ಯ ಗುಣಮುಖರಾಗಿದ್ದರೂ, ಕೆಲವು ದಿನಗಳಿಂದ ಅಸೌಖ್ಯಗೊಂಡಿದ್ದು, ಬುಧವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕಾಡಿನಲ್ಲಿರುವ ಐರೋಳ್ ಹಣ್ಣು ತಿಂದು  ಮೃತಪಟ್ಟ ವ್ಯಕ್ತಿ Read More »

ದಾವಣಗೆರೆಯಲ್ಲಿ ಕಲಾ ನಿರ್ದೇಶಕರಾದ ಕುಮಾರ್ ಪೆರ್ನಾಜೆ  “ಸ್ವರ ಸಿಂಚನ”, ಕಲಾ ತಂಡದ ವಿಶೇಷ ಬರಹಗಾರಕ್ಕೆ ಸೌಮ್ಯ ಪೆರ್ನಾಜೆ, ಸಂಗೀತಕ್ಕೆ ಸವಿತಾ ಕೊಡಂದೂರು  ಅವರಿಗೆ “ಸರಸ್ವತಿ ಸಾಧಕ ಸಿರಿ “ರಾಷ್ಟ್ರ ಪ್ರಶಸ್ತಿಗೆ ಆಯ್ಕೆ.

ಪೆರ್ನಾಜೆ: ದಾವಣಗೆರೆಯ ಸಾಲಿಗ್ರಾಮ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ವತಿಯಿಂದ ದಾವಣಗೆರೆ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆ ಯ ಸಹಯೋಗದಲ್ಲಿ  70ನೇ ಕನ್ನಡ ನಿತ್ಯೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ನೇ ಸಾಲಿನ ರಾಷ್ಟ್ರಪ್ರಶಸ್ತಿಗೆ ದಾವಣಗೆರೆಯಲ್ಲಿ ಕಲಾ ನಿರ್ದೇಶಕರಾದ ಕುಮಾರ್ ಪೆರ್ನಾಜೆ  “ಸ್ವರ ಸಿಂಚನ”, ಕಲಾ ತಂಡದ ವಿಶೇಷ ಬರಹಗಾರಕ್ಕೆ ಸೌಮ್ಯ ಪೆರ್ನಾಜೆ, ಸಂಗೀತಕ್ಕೆ ಸವಿತಾ ಕೊಡಂದೂರು  ಅವರಿಗೆ “ಸರಸ್ವತಿ ಸಾಧಕ ಸಿರಿ “ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ ನಾಡು ನುಡಿ ಕಲೆ ಸಾಹಿತ್ಯ

ದಾವಣಗೆರೆಯಲ್ಲಿ ಕಲಾ ನಿರ್ದೇಶಕರಾದ ಕುಮಾರ್ ಪೆರ್ನಾಜೆ  “ಸ್ವರ ಸಿಂಚನ”, ಕಲಾ ತಂಡದ ವಿಶೇಷ ಬರಹಗಾರಕ್ಕೆ ಸೌಮ್ಯ ಪೆರ್ನಾಜೆ, ಸಂಗೀತಕ್ಕೆ ಸವಿತಾ ಕೊಡಂದೂರು  ಅವರಿಗೆ “ಸರಸ್ವತಿ ಸಾಧಕ ಸಿರಿ “ರಾಷ್ಟ್ರ ಪ್ರಶಸ್ತಿಗೆ ಆಯ್ಕೆ. Read More »

ತುಳು ಸಿನಿಮಾ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’  ನಾಳೆ ತೆರೆಗೆ

ಪುತ್ತೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್, ಎಚ್‌.ಪಿ.ಆರ್. ಫಿಲ್ಡ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಎನ್. ಕುಂಚಲ ಅವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್  ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಜ. 31ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ಸಿನಿಮಾದ ನಿರ್ದೇಶಕ ರಾಹುಲ್ ಅಮೀನ್ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿನ ಭಾರತ್ ಮಾಲ್, ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್’ನಲ್ಲಿ

ತುಳು ಸಿನಿಮಾ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’  ನಾಳೆ ತೆರೆಗೆ Read More »

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಚರಣೆಯಿಂದ ರಸ್ತೆ ಸುರಕ್ಷತಾ ಸಪ್ತಾಹ | ವಿದ್ಯಾರ್ಥಿಗಳಿಂದ ಜಾಥಾ

ಪುತ್ತೂರು : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ನರಿಮೊಗರು ಇಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಚರಣೆ ಇದರ ಅಂಗವಾಗಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ನೆರವೇರಿದ್ದು, ಈ ವೇಳೆ ಜಾಥಾ ನಡೆಯಿತು. ಪಿ. ಎಸ್. ಐ. ಕುಟ್ಟಿ ಎಂ. ಕೆ. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಿಗೆ  ಮನಮುಟ್ಟುವಂತೆ ಮಾಹಿತಿ ನೀಡಿದರು. ನರಿಮೊಗರು ರಸ್ತೆಯು ಅಪಾಯಕಾರಿ ಮತ್ತು ಡೆತ್ ಝೋನ್ ಎಂದು ಪರಿವರ್ತನೆಯಾಗದಂತೆ ಹಾಗೂ ಸ್ಪೀಡ್ ಬ್ರೇಕರ ನ್ನು ಹಾಕಿದ್ದು, ನರಿಮೊಗರು ಶಾಲಾ

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಚರಣೆಯಿಂದ ರಸ್ತೆ ಸುರಕ್ಷತಾ ಸಪ್ತಾಹ | ವಿದ್ಯಾರ್ಥಿಗಳಿಂದ ಜಾಥಾ Read More »

ನೀವು ಹಿರಿಯರು ದಯವಿಟ್ಟು ನಿಮ್ಮ ಹಿರಿತನಕ್ಕೆ ಭಾರತೀಯರೆಲ್ಲರೂ ಗೌರವ ಕೊಡುವಂತೆ ನಡೆದುಕೊಳ್ಳಿ ಖರ್ಗೆ ಅವರೇ : ಕಿಶೋರ್ ಕುಮಾರ್ | ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗೆ ಸಂತಾಪ ಸೂಚಿಸಿದ ಕಿಶೋರ್ ಕುಮಾರ್

ಪುತ್ತೂರು : ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗೆ ಸಂತಾಪ ಸೂಚಿಸಿ, ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟಂಬದವರಿಗೆ  ಭಗವಂತ ನೀಡಲಿ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಪ್ರಾರ್ಥನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ಕುಂಭಮೇಳದ ತೀರ್ಥ ಸ್ನಾನ ಹಾಗೂ ಅಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಕುರಿತಾಗಿ ನೀಡಿರುವ ಹೇಳಿಕೆ, ಒಬ್ಬ ಭಾರತೀಯನಾಗಿ ನನಗೆ ಅತ್ಯಂತ ನೋವನ್ನುಂಟು ಮಾಡಿದೆ. ಮೌನಿ ಅಮಾವಾಸ್ಯೆಯ ಹಿಂದಿನ ದಿನ ತ್ರಿವೇಣಿ ಸಂಗಮದಲ್ಲಿ ತೀರ್ಥ ಸ್ನಾನ

ನೀವು ಹಿರಿಯರು ದಯವಿಟ್ಟು ನಿಮ್ಮ ಹಿರಿತನಕ್ಕೆ ಭಾರತೀಯರೆಲ್ಲರೂ ಗೌರವ ಕೊಡುವಂತೆ ನಡೆದುಕೊಳ್ಳಿ ಖರ್ಗೆ ಅವರೇ : ಕಿಶೋರ್ ಕುಮಾರ್ | ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗೆ ಸಂತಾಪ ಸೂಚಿಸಿದ ಕಿಶೋರ್ ಕುಮಾರ್ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ವಾತ್ಸಲ್ಯ  ಮನೆ  ರಚನೆಗೆ  ಭೂಮಿ ಪೂಜೆ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ವಾತ್ಸಲ್ಯ ಕಾರ್ಯಕ್ರಮದಡಿ  ಮನೆ  ರಚನೆಗೆ  ಭೂಮಿ ಪೂಜೆ ನಡೆಸಲಾಯಿತು.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ) ವಿಟ್ಲ ತಾಲೂಕಿನ ಅಳಿಕೆ ವಲಯದ  ಮುಳಿಯ ಗ್ರಾಮದ ವಾತ್ಸಲ್ಯ  ಸದಸ್ಯರಾದ  ಸರಸ್ವತಿಯವರಿಗೆ  ಕ್ಷೇತ್ರದಿಂದ  ಮಂಜೂರಾದ  ವಾತ್ಸಲ್ಯ ಮನೆ ರಚನೆ ಕಾಮಗಾರಿಗೆ ಚಾಲನೆಯನ್ನು  ತಾಲೂಕು ಯೋಜನಾಧಿಕಾರಿ  ರಮೇಶ್ ನೀಡಿದರು. ಈ ಸಂದರ್ಭ ವಾತ್ಸಲ್ಯ ಸದಸ್ಯೆ ಸರಸ್ವತಿ, ಅಳಿಕೆ ವಲಯದ ವಲಯಾಧ್ಯಕ್ಷ  ರಾಜೇಂದ್ರ ರೈ, ಜನ ಜಾಗೃತಿ  ವಲಯಾಧ್ಯಕ್ಷ ಬಾಲಕೃಷ್ಣ ಕಾರಂತ,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ವಾತ್ಸಲ್ಯ  ಮನೆ  ರಚನೆಗೆ  ಭೂಮಿ ಪೂಜೆ Read More »

ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದ ವಿಮಾನ | 18  ಮಂದಿ ದುರ್ಮರಣ ಸಾವು..!

ವಾಷಿಂಗ್ಟನ್‌ : ಪ್ರಯಾಣಿಕರಿದ್ದ ವಿಮಾನವೊಂದು ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದರಿಂದ ಪ್ರಯಾಣಿಕರಿದ್ದ ವಿಮಾನ ನದಿಗೆ ಬಿದ್ದಿದ್ದು,18 ಮಂದಿ ಸಾವನ್ನಪ್ಪಿದ ಘಟನೆ ಅಮೆರಿಕದ ವಾಷಿಂಗ್ಟನ್ ಡಿಸಿಯ ರೊನಾಲ್ಡ್‌ ರೇಗನ್ ವಿಮಾನ ನಿಲ್ದಾಣದ ಬಳಿ ನಡೆದಿದೆ. ಅಮೆರಿಕ ಸೇನಾ ಹೆಲಿಕಾಪ್ಟರ್‌ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಪೋಟೋಮ್ಯಾಕ್ ನದಿಗೆ ವಿಮಾನ ಬಿದ್ದಿದೆ. ಸದ್ಯ ನದಿಯಿಂದ ವಿಮಾನದಲ್ಲಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದ್ದು, 18 ಮಂದಿಯ ಮೃತದೇಹಗಳನ್ನು ಮೇಲೆತ್ತಲಾಗಿದೆ. ಅಪಘಾತಕ್ಕೀಡಾದ ವಿಮಾನವು 60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಕಾನ್ಸಾಸ್‌ನಿಂದ ಡಿ.ಸಿ.ಯ

ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದ ವಿಮಾನ | 18  ಮಂದಿ ದುರ್ಮರಣ ಸಾವು..! Read More »

error: Content is protected !!
Scroll to Top