ಸುದ್ದಿ

ಟಿ20 ವಿಶ್ವಕಪ್‌ : ನಮೀಬಿಯಾ ಎದುರು ಭಾರತಕ್ಕೆ 93 ರನ್‌ಗಳ ಭರ್ಜರಿ ಗೆಲುವು

ದುರ್ಬಲ ತಂಡವಾದರೂ ಬೌಲಿಂಗ್‌ನಲ್ಲಿ ಮಿಂಚಿದ ನಮೀಬಿಯಾ ನವದೆಹಲಿ: ಭಾರತ ತಂಡ ಟಿ20 ವಿಶ್ವಕಪ್​ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು ಸೋಲಿಸಿದ್ದ ಟೀಮ್ ಇಂಡಿಯಾ ಎರಡನೇ ಪಂದ್ಯದಲ್ಲಿ ನಮೀಬಿಯಾವನ್ನು 93 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿತು. ಹಾರ್ದಿಕ್ ಪಾಂಡ್ಯ ಅವರ ಅದ್ಭುತ ಆಲ್‌ರೌಂಡ್ ಪ್ರದರ್ಶನ ಮತ್ತು ಇಶಾನ್ ಕಿಶನ್ ಮತ್ತು ವರುಣ್ ಚಕ್ರವರ್ತಿ ಅವರ ಅದ್ಭುತ ಪ್ರದರ್ಶನ ದೆಹಲಿಯಲ್ಲಿ ನಡೆದ ಈ ಪಂದ್ಯವನ್ನು ಟೀಂ ಇಂಡಿಯಾ ಗೆಲ್ಲಲು ಸಹಾಯ ಮಾಡಿತು. ಮೊದಲು ಬ್ಯಾಟಿಂಗ್ […]

ಟಿ20 ವಿಶ್ವಕಪ್‌ : ನಮೀಬಿಯಾ ಎದುರು ಭಾರತಕ್ಕೆ 93 ರನ್‌ಗಳ ಭರ್ಜರಿ ಗೆಲುವು Read More »

ಕವಿ ಕುವೆಂಪು ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲಾಗುವುದು: ಕುಟುಂಬವರ್ಗ

ಮೈಸೂರು: ನಗರದ ವಿವಿಪುರಂ ನಲ್ಲಿರುವ ರಾಷ್ಟ್ರಪತಿ ಕುವೆಂಪು ಅವರ ಮನೆ ಉದಯರವಿಯನ್ನು ಮಾರುವ ಅಥವಾ ಸರ್ಕಾರದ ವಶಕ್ಕೆ ನೀಡುವ ಯಾವುದೇ ಉದ್ದೇಶ ನಮ್ಮ ಮುಂದೆ ಇಲ್ಲ. ಅದನ್ನು ನಾವೇ ಮ್ಯೂಸಿಯಂ ಆಗಿ ಪರಿವರ್ತನೆ ಮಾಡುತ್ತೇವೆ ಎಂದು ಕುವೆಂಪು ಅವರ ಕುಟುಂಬ ವರ್ಗ ಮಾಹಿತಿ ನೀಡಿದೆ. ಈ ಬಗ್ಗೆ ಕುವೆಂಪು ಅವರ ಅಳಿಯ, ವಿಶ್ರಾಂತ ಕುಲಪತಿ ಪ್ರೊ. ಕೆ. ಚಿದಾನಂದ ಗೌಡ ಮಾತನಾಡಿದ್ದು, ಉದಯರವಿ ಎಂಬುದು ಕುವೆಂಪು ಅವರು 60 ವರ್ಷಗಳ ಕಾಲ ಬಾಳಿ ಬದುಕಿದ ಮತ್ತು ಅವರ

ಕವಿ ಕುವೆಂಪು ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲಾಗುವುದು: ಕುಟುಂಬವರ್ಗ Read More »

ಚಿನ್ನ ತೊಳೆಯುವ ನೆಪದಲ್ಲಿ ರಾಸಾಯನಿಕ ಬಳಸಿ ವೃದ್ಧೆಯ ಚಿನ್ನ ಕದ್ದ ಅಪರಿಚಿತ

ಬೆಳ್ತಂಗಡಿ: ಅಪರಿಚಿತನೊಬ್ಬ ಚಿನ್ನದ ಸರವನ್ನು ತೊಳೆಯುವ ನೆಪದಲ್ಲಿ ಕೆಮಿಕಲ್ ಬಳಸಿ ವೃದ್ಧೆಯೊಬ್ಬರ ಎರಡೂ ಮುಕ್ಕಾಲು ಪವನಿನ ಚಿನ್ನವನ್ನು ಕರಗಿಸಿ ಮೋಸ ಗೊಳಿಸಿರುವ ಘಟನೆ ಕಾಶೀಪಟ್ಣದ ಪಣಿಲಾಜೆಯಲ್ಲಿ ನಡೆದಿದೆ. ರುಕ್ಮಿಣಿ ಶೆಟ್ಟಿಗಾರ್ (90) ಎಂಬವರೇ ‌ವಂಚನೆಗೊಳಗಾದ ವೃದ್ಧೆ. ಈ ಸಂಬಂಧ ಅವರು ವೇಣೂರು ಪೊಲೀಸರಿಗೂ ದೂರು ನೀಡಿದ್ದಾರೆ. ಅವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭದಲ್ಲಿ ಚಿನ್ನ ತೊಳೆಯುವುದಾಗಿ ಹೇಳಿಕೊಂಡು ಅಪರಿಚಿತ ವ್ಯಕ್ತಿಯೊಬ್ಬ ಬಂದಿದ್ದಾನೆ. ಅವನ ಮಾತನ್ನು ನಂಬಿ ರುಕ್ಮಿಣಿ ಅವರು ಮನೆಯೊಳಗೆ ಭದ್ರವಾಗಿಟ್ಟಿದ್ದ ಚಿನ್ನದ ಸರವನ್ನು ನೀಡಿದ್ದಾರೆ. ಆತ

ಚಿನ್ನ ತೊಳೆಯುವ ನೆಪದಲ್ಲಿ ರಾಸಾಯನಿಕ ಬಳಸಿ ವೃದ್ಧೆಯ ಚಿನ್ನ ಕದ್ದ ಅಪರಿಚಿತ Read More »

ಬಾಬರಿ ಮಸೀದಿ ಮರುನಿರ್ಮಾಣ ಇಲ್ಲ: ಯೋಗಿ ಆದಿತ್ಯನಾಥ್

ಲಕ್ನೋ: ಬಾಬ್ರಿ ಮಸೀದಿಯನ್ನು ಯಾವುದೇ ಕಾರಣಕ್ಕೂ ಅಯೋಧ್ಯೆಯಲ್ಲಿ ಮರು ನಿರ್ಮಾಣ ಮಾಡಲಾಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. ಬಾಬ್ರಿ ಮಸೀದಿಯ ನಿರ್ಮಾಣವನ್ನು ಅಂತ್ಯದಿನಕ್ಕೆ ಹೋಲಿಕೆ ಮಾಡಿರುವ ಅವರು ಆ ದಿನ ಮರಳಿ ಬರುವುದಿಲ್ಲ. ನೀವು ಭಾರತದಲ್ಲಿ ಇರಲು ಬಯಸಿದರೆ ಇಲ್ಲಿನ ನಿಯಮಗಳನ್ನು ಪಾಲಿಸಬೇಕು ಎಂದು ಅವರು ಬಾಬ್ರಿ ಮಸೀದಿ ಮರು ನಿರ್ಮಾಣದ ಕನಸು ಕಾಣುತ್ತಿರುವವರಿಗೆ ಹೆಸರು ಹೇಳದೆಯೇ ತಿರುಗೇಟು ನೀಡಿದ್ದಾರೆ. ನಾವು‌ ಅಯೋಧ್ಯೆಯಲ್ಲೇ ಬಾಲರಾಮನ ದೇವಾಲಯ ನಿರ್ಮಾಣ ಮಾಡುವುದಾಗಿ ಹೇಳಿದ್ದೆವು. ದೇವಾಲಯ

ಬಾಬರಿ ಮಸೀದಿ ಮರುನಿರ್ಮಾಣ ಇಲ್ಲ: ಯೋಗಿ ಆದಿತ್ಯನಾಥ್ Read More »

ಟಿ20 ವಿಶ್ವಕಪ್‌ : ಇಂದು ಬಲಿಷ್ಠ ಭಾರತಕ್ಕೆ ದುರ್ಬಲ ನಮೀಬಿಯ ಎದುರಾಳಿ

ಟೀಂ ಇಂಡಿಯಾಕ್ಕೆ ಆಟಗಾರರ ಗಾಯ, ಅನಾರೋಗ್ಯದ ಚಿಂತೆ ನವದೆಹಲಿ : ಭಾರತ ತಂಡ ಗುರುವಾರದ ಟಿ20 ವಿಶ್ವಕಪ್ ಪಂದ್ಯದಲ್ಲಿ ನಮಿಬಿಯಾ ವಿರುದ್ಧ ಆಡಲಿದೆ.‌ ಎದರಾಳಿ ಅಷ್ಟಾಗಿ ಬಲಿಷ್ಠವಾಗಿರದಿದ್ದರೂ ಭಾರತಕ್ಕೆ ಹಲವು ಆಟಗಾರರ ಅಸೌಖ್ಯ ಮತ್ತು ಗಾಯ ಆತಂಕ ತರಿಸಿದೆ. ಸ್ಫೋಟಕ ಶೈಲಿಯ ಬ್ಯಾಟರ್ ಅಭಿಷೇಕ್ ಶರ್ಮಾ ಎರಡು ದಿನ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದ ನಂತರ ಬುಧವಾರ ತಂಡಕ್ಕೆ ಮರಳಿದ್ದಾರೆ. ಅವರು ನಮಿಬಿಯಾ ಎದುರು ಕಣಕ್ಕಿಳಿಯುವ ಕುರಿತು ಪಂದ್ಯದ ಆರಂಭಕ್ಕೂ ಮುನ್ನ ನಿರ್ಧರಿಸಲಾಗುವುದು ಎಂದು ಭಾರತ ತಂಡದ

ಟಿ20 ವಿಶ್ವಕಪ್‌ : ಇಂದು ಬಲಿಷ್ಠ ಭಾರತಕ್ಕೆ ದುರ್ಬಲ ನಮೀಬಿಯ ಎದುರಾಳಿ Read More »

ಬೆಳ್ತಂಗಡಿ: ಸರಕು ಸಾಗಿಸುವ ವಾಹನದಲ್ಲಿ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಹೆಡ್‌ಮಾಸ್ಟ್ರು!

ಶತಮಾನೋತ್ಸವ ಅಚರಿಸಿದ ಶಾಲಾ ಮುಖ್ಯಶಿಕ್ಷಕರ ನಡೆಗೆ ಪೋಷಕರ ತೀವ್ರ ಆಕ್ರೋಶ ಬೆಳ್ತಂಗಡಿ : ಸರಕುಗಳನ್ನು ಸಾಗಿಸುವ ಪಿಕಪ್‌ ವಾಹನ ಮತ್ತು ಟಿಪ್ಪರ್‌ನಲ್ಲಿ ಶಾಲಾ ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಕರೆದುಕೊಂಡು ಹೋದ ಶಾಲೆಯ ಮುಖ್ಯಶಿಕ್ಷಕರೊಬ್ಬರ ನಡೆಗೆ ಪಾಲಕರಿಂದ ಅಕ್ರೋಶ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ಸರಕುಗಳಂತೆ ಶಾಲಾ ಮಕ್ಕಳನ್ನು ವಾಹನಗಳಿಗೆ ತುಂಬಿಸಿ ಜೇನು ಕೃಷಿ ಅಧ್ಯಯನ ಮಾಡಲು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ಕರೆದುಕೊಂಡು ಹೋದ ಈ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಶತಮಾನೋತ್ಸವವನ್ನು ಅದ್ದೂರಿಯಾಗಿ ಆಚರಿಸಿದ

ಬೆಳ್ತಂಗಡಿ: ಸರಕು ಸಾಗಿಸುವ ವಾಹನದಲ್ಲಿ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಹೆಡ್‌ಮಾಸ್ಟ್ರು! Read More »

ಪಿಕಪ್‌ ಪಲ್ಟಿಯಾಗಿ ಚಾಲಕ ಸಾವು

ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಫೆ.11ರಂದು ನಡೆದಿದೆ. ಮೃತ ವ್ಯಕ್ತಿ ಅಳಕೆ ನಿವಾಸಿ ಪುಟ್ಟ (31) ಎಂಬವರಾಗಿದ್ದಾರೆ. ಸೆಂಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸುವ ವೇಳೆ ಪಿಕಪ್‌ ವಾಹನ ಪಲ್ಟಿಯಾಗಿದೆ. ಮೇಲ್ಬಾಗದ ರಸ್ತೆಯಿಂದ ವಾಹನ ಕೆಳಭಾಗದ ರಸ್ತೆಗೆ ಪಿಕಪ್‌ ಉರುಳಿ ಬಿದ್ದಿದ್ದು, ಚಾಲಕ ಅಳಕ್ಕೆ ನಿವಾಸಿ ಹರಿಶ್ಚಂದ್ರ ಎಂಬವರ ಮಗ ಹೇಮಚಂದ್ರ (32) ಎಂಬವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ ಪಿಕಪ್‍ನಲ್ಲಿದ್ದ ಉಮ್ಮರಬ್ಬ (51) ಎಂಬವರು ಗಾಯಗೊಂಡು

ಪಿಕಪ್‌ ಪಲ್ಟಿಯಾಗಿ ಚಾಲಕ ಸಾವು Read More »

ಇಂದು ಭಾರತ್‌ ಬಂದ್‌ ಇದ್ದರೂ ಜನಜೀವನ ಮಾಮೂಲಿ

ಎಂದಿನಂತೆ ಓಡಾಟ ನಡೆಸಲಿರುವ ವಾಹನ, ರೈಲುಗಳು ನವದೆಹಲಿ : ಹಲವು ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್‌ಗೆ ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಬಂದ್ ನಡೆಯುತ್ತಿದ್ದು, ರಾಜ್ಯದಲ್ಲೂ ಪ್ರತಿಭಟನೆಗೆ ಕರೆ ನೀಡಲಾಗಿದೆ. ಆದರೆ ಬಂದ್‌ನಲ್ಲಿ ಸಾರಿಗೆ ಸಂಘಟನೆಗಳು ಸೇರದಿರುವುದರಿಂದ ವಾಹನಗಳ ಓಡಾಟ ಎಂದಿನಂತಿದೆ. ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್‌ಇಡಬ್ಲ್ಯೂಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ 10 ಕೇಂದ್ರ ಕಾರ್ಮಿಕ

ಇಂದು ಭಾರತ್‌ ಬಂದ್‌ ಇದ್ದರೂ ಜನಜೀವನ ಮಾಮೂಲಿ Read More »

ಪುತ್ರನಿಂದಲೇ ತಂದೆ-ತಾಯಿಯ ಬರ್ಬರ ಕೊಲೆ

ಕ್ಷುಲ್ಲಕ ಕಾರಣಕ್ಕೆ ಅಪ್ಪ-ಅಮ್ಮನನ್ನು ಚಾಕುವಿನಿಂದ ಇರಿದು ಕೊಂದ ಟೆಕ್ಕಿ ಪುತ್ರ ಬೆಂಗಳೂರು : ಟೆಕ್ಕಿ ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನವೀನ್ ಚಂದ್ರ ಭಟ್(60) ಮತ್ತು ಡಾ.ಶ್ಯಾಮಲಾ ಭಟ್(55) ಕೊಲೆಯಾದವರು. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್‌ ಆಗಿದ್ದರೆ, ಡಾ.ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ಕೌಟುಂಬಿಕ ವಿಚಾರಕ್ಕೆ ಪುತ್ರ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿರುವ

ಪುತ್ರನಿಂದಲೇ ತಂದೆ-ತಾಯಿಯ ಬರ್ಬರ ಕೊಲೆ Read More »

ಮನೆ ಮುಂದೆ ಕೆಮ್ಮಿದ ಕಾರಣಕ್ಕೆ ವ್ಯಕ್ತಿಯ ಮೇಲೆ ಹಲ್ಲೆ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ರಾಮನಗರ: ಮನೆ ಪಕ್ಕ ಕೆಮ್ಮಿದ ಕಾರಣಕ್ಕೆ ವ್ಯಕ್ತಿಯೊಬ್ಬರ ‌ಮೇಲೆ ಕೆಲವರು ಸೇರಿ ಹಲ್ಲೆ ನಡೆಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹಲ್ಲೆಗೊಳಗಾದ ವ್ಯಕ್ತಿ ಮೃತಪಟ್ಟ ಘಟನೆ ಬಿಡದಿಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ವಿನೋದ್(34) ಎಂಬವರೇ ‌ಮೃತ ದುರ್ದೈವಿ. ಬಿಡದಿಯ ಖಾಸಗಿ ಕಂಪನಿಯೊಂದರಲ್ಲಿ ವಿನೋದ್ ಅವರು ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಮನೆಯ ಮುಂದೆ ನಿಂತು ವಿನೋದ್ ಅವರು ಕೆಮ್ಮಿದರು ಎಂಬ ಕಾರಣಕ್ಕೆ ಆರೋಪಿಗಳಾದ ಸ್ಥಳೀಯ ನಿವಾಸಿಗಳಾದ ಹೊಂಬಯ್ಯ, ವಿಜಯ್ ಸೇರಿದಂತೆ ಇನ್ನಿತರರು ಅವರ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾರೆ.

ಮನೆ ಮುಂದೆ ಕೆಮ್ಮಿದ ಕಾರಣಕ್ಕೆ ವ್ಯಕ್ತಿಯ ಮೇಲೆ ಹಲ್ಲೆ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು Read More »

error: Content is protected !!
Scroll to Top