ಸುದ್ದಿ

ಕ್ರಿಮಿನಲ್ ಪ್ರಕರಣ ವಾಪಸ್: ಡಿ ಕೆ ಶಿವಕುಮಾರ್ ಸಮರ್ಥನೆ

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಬೆಂಬಲಿಗರ ಮೇಲಿನ 12 ಪ್ರಕರಣ ಸೇರಿ 62 ಕ್ರಿಮಿನಲ್ ಪ್ರಕರಣವನ್ನು ಹಿಂಪಡೆದ ಸರ್ಕಾರದ ನಿಲುವನ್ನು ಸಮರ್ಥನೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನಮ್ಮದಷ್ಟೆ ಅಲ್ಲ, ಬಿಜೆಪಿಯವರ ಕೇಸ್ ಕೂಡ ವಾಪಸ್‌ ಪಡೆದಿದ್ದಾರೆ. ಇಡಿ ಬಂಧನ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರು ಯಾರು ಏನು ಮಾಡಲಿಲ್ಲ. ನನ್ನ ಮೇಲೆ, ಸಿಎಂ ಮೇಲೆ ಬೇಕಾದಷ್ಟು ಕೇಸ್ ಹಾಕಿಸಿದ್ರು. ನಾವು ನೋಡಿಕೊಂಡು ಕೂರಬೇಕಾ? ಅಂತ ಪ್ರಶ್ನಿಸಿದ್ದಾರೆ. ನನ್ನ ಮೇಲಿನ ಇಡಿ ಕೇಸ್ ವಜಾ […]

ಕ್ರಿಮಿನಲ್ ಪ್ರಕರಣ ವಾಪಸ್: ಡಿ ಕೆ ಶಿವಕುಮಾರ್ ಸಮರ್ಥನೆ Read More »

ಸೆ. 7: ಬೆಂಗಳೂರಿನಲ್ಲಿ ಡ್ಯಾನ್ಸ್ ಅಂಡ್ ಬೀಟ್ಸ್ ನೃತ್ಯ ಸಂಸ್ಥೆಯ ನೃತ್ಯ ಪ್ರದರ್ಶನ

ಪುತ್ತೂರು: ಸೆ. 7 ರಂದು ಜೀವನ್ ಟಿ. ಎನ್. ಬೆಳ್ಳಾರೆ ನಿರ್ದೇಶನದ ಡ್ಯಾನ್ಸ್ ಅಂಡ್ ಬೀಟ್ಸ್ ನೃತ್ಯ ಸಂಸ್ಥೆಯ ನೃತ್ಯ ಪ್ರದರ್ಶನ ವಿಜಯನಗರ ಬಂಟರ ಸಂಘದ ಆವರಣದಲ್ಲಿ ನಡೆಯಲಿದೆ. ಬೆಳ್ಳಾರೆ, ಪಂಜ, ಸುಬ್ರಹ್ಮಣ್ಯ ಮತ್ತು ಕೈಕಂಬ ಶಾಖೆಗಳ ಸುಮಾರು 60 ಗ್ರಾಮೀಣ ಪ್ರದೇಶದ ನೃತ್ಯ ಪಟುಗಳು ಸೆಪ್ಟೆಂಬರ್ 7 ಆದಿತ್ಯವಾರದಂದು ತುಳುನಾಡ ಜವನೆರ್ ಬೆಂಗಳೂರು (ರಿ) ರವರು ಸಂಘಟಿಸಿರುವ ಅಷ್ಟೆಮಿದ ಐಸಿರ ಎಂಬ ಕಾರ್ಯಕ್ರಮದಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯ ತನಕ ತುಳುವ ಸಿರಿ ಶೀರ್ಷಿಕೆಯಲ್ಲಿ

ಸೆ. 7: ಬೆಂಗಳೂರಿನಲ್ಲಿ ಡ್ಯಾನ್ಸ್ ಅಂಡ್ ಬೀಟ್ಸ್ ನೃತ್ಯ ಸಂಸ್ಥೆಯ ನೃತ್ಯ ಪ್ರದರ್ಶನ Read More »

ಪ್ರೇಮಲತಾ ರೈ ಅವರಿಗೆ ಎವಿಜಿ ಸ್ಕೂಲ್’ನಲ್ಲಿ ಗುರುವಂದನೆ

ಪುತ್ತೂರು: ಬನ್ನೂರಿನ ಅಲುಂಬುಡದಲ್ಲಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುವಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲೆಯವರಾದ ಶ್ರೀಮತಿ ಪ್ರೇಮಲತಾ ರೈ ಅವರನ್ನು ಮನೋಜ್ಞವಾಗಿ ಸನ್ಮಾನಿಸಲಾಯಿತು. ಎ ವಿ ನಾರಾಯಣ ಅವರು ಗುರು ವಂದನೆ ಸ್ವೀಕರಿಸಿದ ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಪ್ರೇಮಲತಾ ರೈ ಅವರನ್ನು ಪರಿಚಯಿಸಿ ಗುರುಗಳ ಮಹತ್ತ್ವವನ್ನು ವಿಶದಪಡಿಸಿದರು. ಬಳಿಕ ತಮ್ಮ ಧರ್ಮಪತ್ನಿ ಪ್ರತಿಭಾದೇವಿ ಮತ್ತು ಮಗಳು ಜ್ಯೋತ್ಸ್ನಾರೊಂದಿಗೆ ಗುರುವಂದನೆ ಸಲ್ಲಿಸಿದರು. ಒಂದಕ್ಷರ ಕಲಿಸಿದವರು ಸಹ ಗುರುಗಳುಕಾರ್ಯಕ್ರಮವನ್ನು ಉದ್ಘಾಟನೆಗೈದು

ಪ್ರೇಮಲತಾ ರೈ ಅವರಿಗೆ ಎವಿಜಿ ಸ್ಕೂಲ್’ನಲ್ಲಿ ಗುರುವಂದನೆ Read More »

ಧರ್ಮಸ್ಥಳ ಪ್ರಕರಣ: ಕೇರಳಕ್ಕೂ ಇದೆ ಬುರುಡೆ ಷಡ್ಯಂತ್ರದ ನಂಟು

ಕೇರಳದ ಯೂಟ್ಯೂಬರ್‌ ಮೊಬೈಲ್‌ನಲ್ಲಿದೆಯಂತೆ ಬುರುಡೆಯ ಅಸಲಿ ವಿಡಿಯೋ ಮಂಗಳೂರು: ಧರ್ಮಸ್ಥಳದ ವಿರುದ್ಧ ನಡೆದ ಅಪಪ್ರಚಾರದ ಷಡ್ಯಂತ್ರಕ್ಕೆ ಕೇರಳದಲ್ಲೂ ಒಂದು ಲಿಂಕ್‌ ಇರುವುದು ಈಗ ಬಹಿರಂಗವಾಗಿದೆ. ಕೇರಳದ ಮನಾಫ್‌ ಎಂಬ ಯೂಟ್ಯೂಬರ್‌ ಕೇರಳದಲ್ಲಿ ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದ. ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ, ದೇವಸ್ಥಾನದವರೇ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಆತ ಮಲಯಾಳಂ ಯೂಟ್ಯೂಬ್‌ ಚಾನಲ್‌ಗಳು, ಟಿವಿ ವಾಹಿನಿಗಳಲ್ಲಿ ಈತ ಪ್ರಚಾರ ಮಾಡಿದ್ದ. ಈಗ ಈತನೂ ಬುರುಡೆ ಷಡ್ಯಂತ್ರದಲ್ಲಿ ಶಾಮೀಲಾಗಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅವನನ್ನು

ಧರ್ಮಸ್ಥಳ ಪ್ರಕರಣ: ಕೇರಳಕ್ಕೂ ಇದೆ ಬುರುಡೆ ಷಡ್ಯಂತ್ರದ ನಂಟು Read More »

ಧರ್ಮಸ್ಥಳ ಪ್ರಕರಣ : ಜಯಂತ್‌, ಅಭಿಷೇಕ್‌ ತಡರಾತ್ರಿ ತನಕ ವಿಚಾರಣೆ

ಬುರುಡೆ, ಸುಜಾತ ಭಟ್‌ ಎಪಿಸೋಡ್‌ ಹಿನ್ನೆಲೆಯಲ್ಲಿ ಎಸ್‌ಐಟಿ ಗ್ರಿಲ್‌ ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಸಾಕ್ಷಿ-ದೂರುದಾರನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ, ಪೊಲೀಸರು ವಶಕ್ಕೆ ಪಡೆದ ತಲೆಬುರುಡೆಯ ತನಿಖೆಯ ಭಾಗವಾಗಿ ಎಸ್‌ಐಟಿ ಅಧಿಕಾರಿಗಳು ಕಾರ್ಯಕರ್ತ ಜಯಂತ್ ಟಿ ಹಾಗೂ ಯೂಟ್ಯೂಬರ್‌ ಅಭೀಷೇಕ್‌ನನ್ನು ಗುರುವಾರ ವಿಚಾರಣೆಗೊಳಪಡಿಸಿದ್ದಾರೆ. ಜಯಂತ್‌ ಟಿ.ಯನ್ನು ತಡರಾತ್ರಿಯವರೆಗೆ ವಿಚಾರಣೆ ನಡೆದಿದ್ದು, ಬಳಿಕ ಬಿಟ್ಟುಕೊಟ್ಟು ಶುಕ್ರವಾರ ಮತ್ತೆ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ. ಧರ್ಮಸ್ಥಳದಲ್ಲಿ ದಾಖಲಾಗಿರುವ ಸುಳ್ಳು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಗುರುವಾರ ಸುಮಾರು 20 ಸಾಕ್ಷಿಗಳಿಗೆ

ಧರ್ಮಸ್ಥಳ ಪ್ರಕರಣ : ಜಯಂತ್‌, ಅಭಿಷೇಕ್‌ ತಡರಾತ್ರಿ ತನಕ ವಿಚಾರಣೆ Read More »

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೇಸ್‌ ಹಿಂದೆಗೆತ ಭಾಗ್ಯ

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಿದ ಪ್ರಕರಣವೂ ವಾಪಸ್‌ ಬೆಂಗಳೂರು : ವಿವಿಧ ಸಂದರ್ಭಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ರಾಜ್ಯದ ಬೇರೆ ಬೇರೆ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 15ಕ್ಕೂ ಹೆಚ್ಚಿನ ಪ್ರಕರಣಗಳು, ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪೊಲೀಸ್‌ ಠಾಣೆ ಮೇಲೆಯೇ ಕಲ್ಲು ತೂರಿ ದಾಂಧಲೆ ಎಬ್ಬಿಸಿದ್ದ ಪ್ರಕರಣ ಸೇರಿ 60 ಪ್ರಕರಣಗಳನ್ನು ಹಿಂಪಡೆಯಲು ಗುರುವಾರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಜಾರಿ ನಿರ್ದೇಶನಾಲಯ(ಇ.ಡಿ) 2019 ಜೂನ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿದ ಸಂದರ್ಭದಲ್ಲಿ ರಾಜ್ಯದ ಹಲವೆಡೆ ಕಾಂಗ್ರೆಸ್‌

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೇಸ್‌ ಹಿಂದೆಗೆತ ಭಾಗ್ಯ Read More »

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 1 ಕೋ.ರೂ.ಗೂ ಅಧಿಕ ವಂಚನೆ : ಆರು ಆರೋಪಿಗಳ ಬಂಧನ

ಟೆಲಿಗ್ರಾಮ್‌, ವಾಟ್ಸಪ್‌ನಲ್ಲಿ ಪರಿಚಯ ಮಾಡಿಕೊಂಡು ಮೋಸ ಮಾಡುತ್ತಿದ್ದ ಆರೋಪಿಗಳು ಉಡುಪಿ : ಆನ್‌ಲೈನ್‌ ಟ್ರೆಡಿಂಗ್‌ ನಡೆಸಿ ಮೋಸ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿ ಹೂಡಿಕೆದಾರರನ್ನು ವಂಚಿಸಲು ಬಳಸಲಾಗುತ್ತಿದ್ದ ಮೊಬೈಲ್ ಫೋನ್‌ಗಳು ಮತ್ತು 6 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಸುರತ್ಕಲ್‌ನ ಕೋಡಿಕೆರೆ ಗ್ರಾಮದ ಪ್ರೇಮ್ ನಗರದ ಮೊಹಮ್ಮದ್ ಕೈಸ್ (20), ಪಡುಬಿದ್ರಿ ಹೆಜಮಾಡಿಯ ಮಂಜತೋಟದ ಅಹ್ಮದ್ ಅನ್ವೀಜ್ (20), ಬಂಟ್ವಾಳ ತಾಲೂಕಿನ ಸಫ್ವಾನ್ (30) ಮತ್ತು ತಸೀರ್ (31), ಮೈಸೂರು ಜಿಲ್ಲೆಯ

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 1 ಕೋ.ರೂ.ಗೂ ಅಧಿಕ ವಂಚನೆ : ಆರು ಆರೋಪಿಗಳ ಬಂಧನ Read More »

ಡಿ.ಕೆ.ಶಿವಕುಮಾರ್‌ ದೇಶದ ಎರಡನೇ ಶ್ರೀಮಂತ ಸಚಿವ

1413 ಕೋ. ರೂ. ಸಂಪತ್ತು ಹೊಂದಿರುವ ಡಿಕೆಶಿ ನವದೆಹಲಿ: ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಕನಜಕಪುರ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಡಿಕೆಶಿ ಒಟ್ಟು ಆಸ್ತಿ 1413 ಕೋ. ರೂ. ಕೇಂದ್ರ ಸಚಿವರಾದ ಆಂಧ್ರದ ಟಿಡಿಪಿಯ 5705 ಕೋ. ರೂ. ಆಸ್ತಿಯೊಂದಿಗೆ ಪ್ರಥಮ ಸ್ಥಾನದಲ್ಲಿದ್ದಾರೆ. ಅವರು ಗುಂಟೂರು ಕ್ಷೇತ್ರದ ಸಂಸದರಾಗಿದ್ದಾರೆ. ರಾಜ್ಯ ವಿಧಾನಸಭೆಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವರು ಚುನಾವಣೆ ಸಂದರ್ಭದಲ್ಲಿ

ಡಿ.ಕೆ.ಶಿವಕುಮಾರ್‌ ದೇಶದ ಎರಡನೇ ಶ್ರೀಮಂತ ಸಚಿವ Read More »

GST ವ್ಯವಸ್ಥೆಯಲ್ಲಿ ಬದಲಾವಣೆ ಆತ್ಮನಿರ್ಭರ ಭಾರತಕ್ಕೆ ಶಕ್ತಿ ತುಂಬಲಿದೆ: H.D. ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ಮೋದಿ ಸರ್ಕಾರ ಜಿಎಸ್‌ಟಿ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದು, ಇದು ದೇಶಕ್ಕೆ ಪ್ರಧಾನಿ ಮೋದಿ ಅವರ ದೀಪಾವಳಿ ಕೊಡುಗೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜಿಎಸ್‌ಟಿ ‌ಸುಧರಣೆಗಳಿಗೆ ಅನುಮೋದನೆ ನೀಡಲಾಗಿದೆ. ಈ ನಿರ್ಧಾರ ಜನಜೀವನ‌ ಸುಲಭಗೆೊಳಿಸುವ ಮತ್ತು ಆತ್ಮನಿರ್ಭರ ಭಾರತಕ್ಕೆ ಶಕ್ತಿ ತುಂಬುವಲ್ಲಿ ಮಹತ್ವದ ಮತ್ತು ಪರಿಣಾಮಕಾರಿ ಹೆಜ್ಜೆಯಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಜಿಎಸ್‌ಟಿ ಈಗ ಕೇವಲ ಎರಡು ಫ್ಲ್ಯಾಬ್‌ಗಳನ್ನು ಹೊಂದಿದ್ದು,

GST ವ್ಯವಸ್ಥೆಯಲ್ಲಿ ಬದಲಾವಣೆ ಆತ್ಮನಿರ್ಭರ ಭಾರತಕ್ಕೆ ಶಕ್ತಿ ತುಂಬಲಿದೆ: H.D. ಕುಮಾರಸ್ವಾಮಿ Read More »

ಧರ್ಮಸ್ಥಳ ಪ್ರಕರಣ: ಸಮೀರ್ ‌ಮನೆಯಲ್ಲಿ ಶೋಧ ನಡೆಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಯೂಟ್ಯೂಬರ್ ಸಮೀರ್ ಮನೆಯಲ್ಲಿ ಇಂದು ಬೆಳ್ತಂಗಡಿ ಪೋಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಬಾಡಿಗೆ ಮನೆಗೆ ನ್ಯಾಯಾಲಯದ ಸರ್ಚ್ ವಾರಂಟ್ ಪಡೆದ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯದ ಸೋಕೋ ಸಿಬ್ಬಂದಿ ಜೊತೆ ತೆರಳಿ, ಸಮೀಕ್ಷೆ ವಿಡಿಯೋ ತಯಾರಿಸುತ್ತಿದ್ದ ಸ್ಥಳದಲ್ಲಿ ಶೋಧ ನಡೆಸಿರುವುದಾಗಿದೆ. ಈ ವೇಳೆ ಮನೆಯಲ್ಲೇ ಇದ್ದ ಸಮೀರ್ ಪೊಲೀಸರ ಕಾರ್ಯಾಚರಣೆಗೆ ಸಹಕರಿಸಿದ್ದಾಗಿ ತಿಳಿದು ಬಂದಿದೆ. ಸಮೀರ್ ‌ವಿಡಿಯೋ ತಯಾರಿಗೆ ಬಳಸಿದ ಹಾರ್ಡ್ ಡಿಸ್ಕ್, ಕಂಪ್ಯೂಟರ್ ಸೇರಿದಂತೆ ಹಲವಾರು

ಧರ್ಮಸ್ಥಳ ಪ್ರಕರಣ: ಸಮೀರ್ ‌ಮನೆಯಲ್ಲಿ ಶೋಧ ನಡೆಸಿದ ಬೆಳ್ತಂಗಡಿ ಪೊಲೀಸರು Read More »

error: Content is protected !!
Scroll to Top