ಸುದ್ದಿ

ಫೆ.2 : ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 | ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ನಡೆಯಲಿದೆ ಕ್ರೀಡಾ ಸಂಭ್ರಮ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 ಫೆ.2 ಭಾನುವಾರ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪುತ್ತೂರು ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ತಿಳಿಸಿದ್ದಾರೆ. […]

ಫೆ.2 : ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 | ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ನಡೆಯಲಿದೆ ಕ್ರೀಡಾ ಸಂಭ್ರಮ Read More »

ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ |  ನ್ಯಾಲಯಕ್ಕೆ ಹಾಜರು ಪಡಿಸಿದ ಪೋಲಿಸರು

ಮಂಗಳೂರು : ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎನ್ನಲಾಗಿದೆ. ಆರೋಪಿಯು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದರಿಂದ, ನ್ಯಾಯಾಲಯವು ಈ ಪ್ರಕರಣವನ್ನು LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ ಆರೋಪಿಯ ಪತ್ತೆಗಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಎಎಸ್ಸೆ ಗಂಗಾಧರ ಎನ್, ಎಚ್.ಸಿ ಚಂದ್ರಹಾಸ್ ಸನೀಲ್, ಎಚ್‌ಸಿ ಪುರುಷೋತ್ತಮ ಅವರನ್ನು ಒಳಗೊಂಡ ತಂಡವು ಕಾರ್ಯಾಚರಣೆ

ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ |  ನ್ಯಾಲಯಕ್ಕೆ ಹಾಜರು ಪಡಿಸಿದ ಪೋಲಿಸರು Read More »

ರಾಷ್ಟ್ರ ಮಟ್ಟದ INSEF ವಿಜ್ಞಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಮೃದ್ಧ್ ಆರ್ ಶೆಟ್ಟಿಗೆ ಕಂಚಿನ ಪದಕ

ಪುತ್ತೂರು : ರಾಷ್ಟ್ರ ಮಟ್ಟದ INSEF ವಿಜ್ಞಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಸಮೃದ್ಧ್ ಆರ್ ಶೆಟ್ಟಿ ತೃತೀಯ ಸ್ಥಾನ ಪಡೆದು, ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅವಿಷ್ಕಾರಗಳ ಬಗ್ಗೆ ಆಸಕ್ತಿ ಮತ್ತು ಕ್ರೀಯಾಶೀಲತೆಯನ್ನು ಬೆಳೆಸುವ ಸಲುವಾಗಿ ಜೂನಿಯರ್ ವಿಭಾಗದಲ್ಲಿ INSEF ವತಿಯಿಂದ ಜನವರಿ 11ರಂದು ಬೆಂಗಳೂರಿನ ವಾಗ್ದೇವಿ ವಿಲಾಸ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆ ನಡೆಯಿತು. ಸಮೃದ್ಧ್ ಆರ್ ಶೆಟ್ಟಿ, ಶಿಕ್ಷಕ ದಂಪತಿ ರಾಮಚಂದ್ರ ಶೆಟ್ಟಿ

ರಾಷ್ಟ್ರ ಮಟ್ಟದ INSEF ವಿಜ್ಞಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಮೃದ್ಧ್ ಆರ್ ಶೆಟ್ಟಿಗೆ ಕಂಚಿನ ಪದಕ Read More »

ಫೆ.1ರಂದು ಕೇಂದ್ರ ಬಜೆಟ್‌ : ಜನಸಾಮಾನ್ಯರಲ್ಲಿದೆ ಅಪಾರ ನಿರೀಕ್ಷೆ

ಸತತ ಎಂಟನೇ ಬಜೆಟ್‌ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌ ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡಿಸಲಿದ್ದಾರೆ. ಇದು ಅವರ ಸತತ ಎಂಟನೇ ಬಜೆಟ್ ಮಂಡನೆ ಆಗಿದೆ. ಆರ್ಥಿಕತೆಗೆ ಚುರುಕು ಮುಟ್ಟಿಸುವ ಬಹುದೊಡ್ಡ ಸವಾಲು ಮತ್ತು ನಿರೀಕ್ಷೆಗಳು ಈ ಬಜೆಟ್​ನಲ್ಲಿವೆ. ಮಧ್ಯಮ ವರ್ಗದವರ ಮೇಲಿರುವ ಅಪಾರ ತೆರಿಗೆ ಹೊರೆಯ ಭಾರ ಇಳಿಸುವ ಅಪೇಕ್ಷೆಯೂ ಇದೆ. ವಿವಿಧ ಉದ್ಯಮಗಳು ಹೆಚ್ಚಿನ ಉತ್ತೇಜನಕ್ಕಾಗಿ ಕಾಯುತ್ತಿವೆ. ಮೂಲಸೌಕರ್ಯಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕೆಂಬ ಒತ್ತಡವೂ ಇದೆ. ಇಷ್ಟೆಲ್ಲಾ

ಫೆ.1ರಂದು ಕೇಂದ್ರ ಬಜೆಟ್‌ : ಜನಸಾಮಾನ್ಯರಲ್ಲಿದೆ ಅಪಾರ ನಿರೀಕ್ಷೆ Read More »

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿ

ಲಾಂಗ್‌ನಿಂದ ಬಸ್‌ನ ಗಾಜು ಒಡೆದು ಹಾಕಿ ಪ್ರಯಾಣಿಕರಿಗೆ ಬೆದರಿಕೆ ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸನ್ನು ವ್ಯಕ್ತಿಯೊಬ್ಬ ಅಡ್ಡಗಟ್ಟಿ ಗಾಜು ಒಡೆದು ಹಾಕಿ ದಾಂಧಲೆ ಎಸಗಿ ಪ್ರಯಾಣಿಕರನ್ನು ಭೀತಿಗೊಳಪಡಿಸಿದ ಘಟನೆ ಇಂದು ನಸುಕಿನ ಹೊತ್ತು ಹಾಸನದ ಬಳಿ ಸಂಭವಿಸಿದೆ. ದಾಂಧಲೆ ಎಸಗಿದ ವ್ಯಕ್ತಿ ಈ ಪರಿಸರದ ಪುಡಿ ರೌಡಿ ಎನ್ನಲಾಗಿದೆ. ಬಸ್‌ ತಡೆದು ಅಟ್ಟಹಾಸ ಮೆರೆದು ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಘಟನೆ ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಗುರುವಾರ ನಸುಕಿನ ಜಾವ 2 ಗಂಟೆಗೆ

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿ Read More »

ಜ.28 ರಿಂದ 31 : ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆದ ದರ್ಶನ ಬಲಿ ಉತ್ಸವ

ಕಡಬ:  ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ಮಾಚಿಲ ಉಳ್ಳಾಕ್ಲು, ಉಳ್ಳಾಲ್ತಿ ನೇಮೋತ್ಸವ ಜ.28 ರಿಂದ 31 ರ ವರೆಗೆ ನಡೆಯಲಿದೆ. ಜಾತ್ರೋತ್ಸವದ ಅಂಗವಾಗಿ ಜ.23 ರಂದು ಗೊನೆ ಮುಹೂರ್ತ ನಡೆದಿದ್ದು, 28 ರಂದು ಬೆಳಿಗ್ಗೆ 8 ಕ್ಕೆ ಅರುವಗುತ್ತು ಮನೆಯಿಂದ ದೇವರ ಆಭರಣ ತಂದು, 8.30 ಕ್ಕೆ ನಾಲ್ಕಂಬ ಕ್ಷೇತ್ರದಲ್ಲಿ ಪ್ರಾರ್ಥನೆ, ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಬಳಿಕ ದೇವಳದಲ್ಲಿ ತೋರಣ ಮುಹೂರ್ತ ನಡೆಯಿತು. 11

ಜ.28 ರಿಂದ 31 : ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ | ವೈಭವದಿಂದ ನಡೆದ ದರ್ಶನ ಬಲಿ ಉತ್ಸವ Read More »

ಕರುವಿನ ಬಾಲ ಕತ್ತರಿಸಿದ ಕೃತ್ಯದ ವಿರುದ್ಧ ಹಿಂದು ಸಂಘಟನೆಗಳ ಆಕ್ರೋಶ

ಸೇಲ್ಸ್‌ಮ್ಯಾನ್‌ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ ಉಡುಪಿ : ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಸೇಲ್ಸ್​​ಮ್ಯಾನ್ ಸೋಗಿನಲ್ಲಿ ಬಂದ ದುಷ್ಕರ್ಮಿಯೊಬ್ಬ ಅಂಗಳದಲ್ಲಿದ್ದ ಕರುವಿನ ಬಾಲ ಕತ್ತರಿಸಿ ಕ್ರೌರ್ಯ ಮೆರೆದ ಘಟನೆ ಬುಧವಾರ ಸಂಭವಿಸಿದೆ. ರಾಜ್ಯದಲ್ಲಿ ಇತ್ತೀಚೆಗಿನ ದಿನಗಳಲ್ಲಿ ಗೋವುಗಳ ಮೇಲೆ ಕ್ರೌರ್ಯ ಮೆರೆದ ಕೆಲವು ಘಟನೆಗಳು ನಡೆದಿದ್ದು, ಇದು ಇದೇ ಮಾದರಿಯ ಇನ್ನೊಂದು ಘಟನೆ ಎಂದು ಹಿಂದು ಸಂಘಟನೆಗಳು ಆಕ್ರೋಶ ವ್ದಯಕ್ತಪಡಿಸಿವೆ.ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು

ಕರುವಿನ ಬಾಲ ಕತ್ತರಿಸಿದ ಕೃತ್ಯದ ವಿರುದ್ಧ ಹಿಂದು ಸಂಘಟನೆಗಳ ಆಕ್ರೋಶ Read More »

ಪಾಕಿಸ್ಥಾನಕ್ಕೆ ಟ್ರಂಪ್‌ ಹೊಡೆತ : ನೆರವುಗಳೆಲ್ಲ ರದ್ದು

ದಿವಾಳಿಯಾಗಿ ಕಂಗಾಲಾಗಿರುವ ಪಾಕ್‌ಗೆ ಇನ್ನಷ್ಟು ಸಂಕಟ ವಾಷಿಂಗ್ಟನ್‌: ಎರಡನೇ ಬಾರಿಗೆ ಅಧ್ಯಕ್ಷರಾಗಿರುವ ಡೊನಾಲ್ಡ್ ಟ್ರಂಪ್ ಪಾಕಿಸ್ಥಾನಕ್ಕೆ ಭಾರಿ ಹೊಡೆತವನ್ನೇ ನೀಡಿದ್ದಾರೆ. ಪಾಕಿಸ್ಥಾನಕ್ಕೆ ಅಮೆರಿಕ ನೀಡುತ್ತಿದ್ದ ಕೋಟಿಗಟ್ಟಲೆ ಡಾಲರ್‌ ನೆರವನ್ನು ಟ್ರಂಪ್‌ ಸ್ಥಗಿತಗೊಳಿಸಿದ್ದಾರೆ. ಮೊದಲೇ ದಿವಾಳಿಯಾಗಿ ಕಂಗಾಲಾಗಿರುವ ಪಾಕಿಸ್ಥಾನದ ಪಾಲಿಗೆ ಟ್ರಂಪ್‌ ನಿರ್ಧಾರ ಮರ್ಮಾಘಾತವಾಗಿ ಪರಿಣಮಿಸಿದೆ.ಟ್ರಂಪ್‌ ಹೊರಡಿಸಿದ ಆದೇಶದ ನಂತರ ಪಾಕಿಸ್ಥಾನಕ್ಕೆ ಅಮೆರಿಕ ನೀಡುತ್ತಿದ್ದ ವಿದೇಶಿ ನೆರವನ್ನು ಮರುಮೌಲ್ಯಮಾಪನದ ಉದ್ದೇಶದಿಂದ ಅಮಾನತುಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕದ ಈ ನಿರ್ಧಾರದಿಂದ ಸಾಂಸ್ಕೃತಿಕ ಪರಂಪರೆ ಸಂರಕ್ಷಣೆ ಪ್ರೋತ್ಸಾಹಿಸುವ ಸಾಂಸ್ಕೃತಿಕ

ಪಾಕಿಸ್ಥಾನಕ್ಕೆ ಟ್ರಂಪ್‌ ಹೊಡೆತ : ನೆರವುಗಳೆಲ್ಲ ರದ್ದು Read More »

ಮಹಾಕುಂಭಮೇಳ ಕಾಲ್ತುಳಿತ : ಮೃತರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ

ತನಿಖೆಗೆ ನ್ಯಾಯಾಂಗ ಆಯೋಗ ರಚನೆ ; ಒಂದೇ ದಿನ 8 ಕೋಟಿ ಜನ ಭೇಟಿ ಪ್ರಯಾಗರಾಜ್: ಮಹಾಕುಂಭಮೇಳದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು 60 ಮಂದಿ ಗಾಯಗೊಂಡ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಿಯಮಗಳನ್ನು ಇನ್ನಷ್ಟು ಬಿಗುಗೊಳಿಸಲಾಗಿದೆ. ಜನಜಂಗುಳಿ ಮತ್ತು ವಾಹನ ದಟ್ಟಣೆ ನಿಭಾಯಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಾರ್ಗಸೂಚಿ ನೀಡಿದ್ದು, ಸ್ನಾನಕ್ಕೆ ತೆರಳುವವರನ್ನು ತಡೆದಿಡಲು ಅಲ್ಲಲ್ಲಿ ಹೋಲ್ಡಿಂಗ್‌ ಪಾಯಿಂಟ್‌ ರಚಿಸಲು ಮತ್ತು ವಾಹನಗಳ ಓಡಾಟಕ್ಕೆ ನಿರ್ಬಂಧ ಹಾಕಲು ಸೂಚಿಸಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ

ಮಹಾಕುಂಭಮೇಳ ಕಾಲ್ತುಳಿತ : ಮೃತರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ Read More »

ಪವಿತ್ರ ಸ್ನಾನ ರದ್ದಾಗಿಲ್ಲ : ಯೋಗಿ ಆದಿತ್ಯನಾಥ್‌ ಸ್ಪಷ್ಟನೆ

ಎಲ್ಲ ಘಾಟ್‌ಗಳಲ್ಲಿ ಮಾಮೂಲಿಯಂತೆ ಜನರು ಮಿಂದೇಳುತ್ತಿದ್ದಾರೆ; ವದಂತಿ ನಂಬಬೇಡಿ ಎಂದು ಮನವಿ ಪ್ರಯಾಗ್‌ರಾಜ್‌: ಕಾಲ್ತುಳಿತ ಸಂಭವಿಸಿದ ಹಿನ್ನೆಲೆಯಲ್ಲಿ ಇಂದಿನ ಪವಿತ್ರ ಸ್ನಾನವನ್ನು ರದ್ದು ಮಾಡಿಲ್ಲ, ಘಟನೆ ಸಂಭವಿಸಿದ ಬಳಿಕ ತುಸುಹೊತ್ತು ಸ್ಥಗಿತವಾಗಿತ್ತು, ಈಗ ಎಂದಿನಂತೆ ಮಹಾಕುಂಭಮೇಳೆ ನಡೆಯುತ್ತಿದೆ. ಕುಂಭಮೇಳದಲ್ಲಿ ಅವಘಡಕ ಸಂಭವಿಸಿದ ವದಂತಿಗಳನ್ನು ನಂಬಬೇಡಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.ಸಂಗಮದ ಎಲ್ಲ ಘಾಟ್‌ಗಳಲ್ಲಿ ಜನರು ಶಾಂತಿಯುತವಾಗಿ ಸ್ನಾನ ಮಾಡುತ್ತಿದ್ದಾರೆ. ಯಾವುದೇ ವದಂತಿಗೆ ಕಿವಿಗೊಡಬೇಡಿ. ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗಿಲ್ಲ, ಜನರು ಅವಸರ ಮಾಡಲು ಹೋಗಿ

ಪವಿತ್ರ ಸ್ನಾನ ರದ್ದಾಗಿಲ್ಲ : ಯೋಗಿ ಆದಿತ್ಯನಾಥ್‌ ಸ್ಪಷ್ಟನೆ Read More »

error: Content is protected !!
Scroll to Top