ಪವಿತ್ರ ಸ್ನಾನ ರದ್ದಾಗಿಲ್ಲ : ಯೋಗಿ ಆದಿತ್ಯನಾಥ್ ಸ್ಪಷ್ಟನೆ
ಎಲ್ಲ ಘಾಟ್ಗಳಲ್ಲಿ ಮಾಮೂಲಿಯಂತೆ ಜನರು ಮಿಂದೇಳುತ್ತಿದ್ದಾರೆ; ವದಂತಿ ನಂಬಬೇಡಿ ಎಂದು ಮನವಿ ಪ್ರಯಾಗ್ರಾಜ್: ಕಾಲ್ತುಳಿತ ಸಂಭವಿಸಿದ ಹಿನ್ನೆಲೆಯಲ್ಲಿ ಇಂದಿನ ಪವಿತ್ರ ಸ್ನಾನವನ್ನು ರದ್ದು ಮಾಡಿಲ್ಲ, ಘಟನೆ ಸಂಭವಿಸಿದ ಬಳಿಕ ತುಸುಹೊತ್ತು ಸ್ಥಗಿತವಾಗಿತ್ತು, ಈಗ ಎಂದಿನಂತೆ ಮಹಾಕುಂಭಮೇಳೆ ನಡೆಯುತ್ತಿದೆ. ಕುಂಭಮೇಳದಲ್ಲಿ ಅವಘಡಕ ಸಂಭವಿಸಿದ ವದಂತಿಗಳನ್ನು ನಂಬಬೇಡಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.ಸಂಗಮದ ಎಲ್ಲ ಘಾಟ್ಗಳಲ್ಲಿ ಜನರು ಶಾಂತಿಯುತವಾಗಿ ಸ್ನಾನ ಮಾಡುತ್ತಿದ್ದಾರೆ. ಯಾವುದೇ ವದಂತಿಗೆ ಕಿವಿಗೊಡಬೇಡಿ. ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗಿಲ್ಲ, ಜನರು ಅವಸರ ಮಾಡಲು ಹೋಗಿ […]
ಪವಿತ್ರ ಸ್ನಾನ ರದ್ದಾಗಿಲ್ಲ : ಯೋಗಿ ಆದಿತ್ಯನಾಥ್ ಸ್ಪಷ್ಟನೆ Read More »