ಮತ್ತೆ ತಾರಕಕ್ಕೇರಿದ ಕಾಂಗ್ರೆಸ್ ಕುರ್ಚಿ ಫೈಟ್ : ಡಿಕೆಶಿ ದಿಢೀರ್ ದಿಲ್ಲಿ ದೌಡು
ಭಾರಿ ಕುತೂಹಲ ಕೆರಳಿಸಿದ ಡಿಕೆಶಿ ಹೈಕಮಾಂಡ್ ಭೇಟಿ ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಎರಡನೇ ಸುತ್ತಿನ ಕುರ್ಚಿ ಜಗಳ ತಾರಕಕ್ಕೇರಿದೆ. ಶಿವಕುಮಾರ್ ಈ ಸಲ ಏನಾದರೊಂದು ತೀರ್ಮಾನವಾಗಲೇಬೇಕು ಎಂದು ಹಠಕ್ಕೆ ಬಿದ್ದಿದ್ದು, ಅವರ ಇತ್ತೀಚೆಗಿನ ಹೇಳಿಕೆಗಳು ಮತ್ತು ನಡೆಗಳು ಇದನ್ನು ಪುಷ್ಟೀಕರಿಸುತ್ತಿವೆ. ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ವದಂತಿಗಳು ಮುಂದುವರಿದಿರುವಂತೆಯೇ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯನ್ನು ಕೈಬಿಟ್ಟು ಡಿ.ಕೆ.ಶಿವಕುಮಾರ್ ಇಂದು ದೆಹಲಿಗೆ […]
ಮತ್ತೆ ತಾರಕಕ್ಕೇರಿದ ಕಾಂಗ್ರೆಸ್ ಕುರ್ಚಿ ಫೈಟ್ : ಡಿಕೆಶಿ ದಿಢೀರ್ ದಿಲ್ಲಿ ದೌಡು Read More »










