ಸುದ್ದಿ

ಪುತ್ತೂರು ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳ ಜೊತೆ ಅನುಚಿತ ವರ್ತನೆ, ಹಲ್ಲೆಗೆ ಯತ್ನ | ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎದುರು ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖೆಯ ಪದಾಧಿಕಾರಿಗಳಿಂದ ಪ್ರತಿಭಟನೆ | ರಸ್ತೆ ತಡೆ ನಡೆಸಿ ಪ್ರತಿಭಟನೆ

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಮೇಲೆ ಅನುಚಿತ ವರ್ತನೆ ಹಾಗೂ ಹಲ್ಲೆಗೆ ಯತ್ನಿಸಿದ ಯುವಕನನ್ನು ಇಂದು ಸಂಜೆ 6 ಗಂಟೆ ಒಳಗೆ ಬಂಧಿಸದಿದ್ದಲ್ಲಿ ತಾಲೂಕಿನ ಎಲ್ಲಾ ಆಸ್ಪತ್ರೆಗಳು ಬಂದ್‍ ಆಗಲಿದೆ ಎಂಬ ಎಚ್ಚರಿಕೆಯನ್ನು ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖ ಎಚ್ಚರಿಕೆ ನೀಡಿದೆ. ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಮೇಲೆ ವ್ಯಕ್ತಿಯೋರ್ವ ಅನುಚಿತ ವರ್ತನೆ, ಹಲ್ಲೆಗೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ಈ ನಿಟ್ಟಿನಲ್ಲಿ ವೈದ್ಯರು ಹಾಗೂ ಬಿಜೆಪಿ ಮುಖಂಡರು […]

ಪುತ್ತೂರು ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳ ಜೊತೆ ಅನುಚಿತ ವರ್ತನೆ, ಹಲ್ಲೆಗೆ ಯತ್ನ | ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎದುರು ಭಾರತೀಯ ವೈದ್ಯಕೀಯ ಸಂಘದ ಪುತ್ತೂರು ಶಾಖೆಯ ಪದಾಧಿಕಾರಿಗಳಿಂದ ಪ್ರತಿಭಟನೆ | ರಸ್ತೆ ತಡೆ ನಡೆಸಿ ಪ್ರತಿಭಟನೆ Read More »

ಲಾರಿ – ಗೂಡ್ಸ್ ವಾಹನಕ್ಕೆ ಡಿಕ್ಕಿ | ಡಿಕ್ಕಿಹೊಡೆದು ಲಾರಿ ಚಾಲಕ ಪರಾರಿ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ನರ್ಸರಿ ಬಳಿ ಲಾರಿಯೊಂದು ಗೂಡ್ಸ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಎ. 24ರಂದು ಸುಲ್ಕೇರಿ ನರ್ಸರಿ ಬಳಿ ನಡೆದಿದೆ. ಲಾರಿ ಚಾಲಕನ ದುಡುಕುತನದಿಂದ ರಸ್ತೆಯ ಬಲಬದಿಗೆ ಚಲಾಯಿಸಿದ ಪರಿಣಾಮ ನಾರಾವಿ ಕಡೆಯಿಂದ ಬರುತ್ತಿದ್ದ ಕಾಯರ್ತಡ್ಕ ಗ್ರಾಮದ ಕಳಂಜ ಮರಕಡ ನಿವಾಸಿ ಗಣೇಶ್ ಗೌಡ (49ವ)ರವರ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆ ನಂತರ ಲಾರಿ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾರೆ. ಅಪಘಾತದಿಂದ ಗಣೇಶ್ ಗೌಡರ ವಾಹನ ಜಖಂಗೊಂಡಿದರ ಜೊತೆಗೆ ಗಾಯವಾಗಿದೆ ಎನ್ನಲಾಗಿದೆ. ಉಜಿರೆಯ ಖಾಸಗಿ

ಲಾರಿ – ಗೂಡ್ಸ್ ವಾಹನಕ್ಕೆ ಡಿಕ್ಕಿ | ಡಿಕ್ಕಿಹೊಡೆದು ಲಾರಿ ಚಾಲಕ ಪರಾರಿ Read More »

ಪಾಕ್‌ ಪ್ರಜೆಗಳ ಬಳಿಕ ಈಗ ಬಾಂಗ್ಲಾದೇಶದ ಪ್ರಜೆಗಳ ಗಡಿಪಾರು

550ಕ್ಕೂ ಅಧಿಕ ಬಾಂಗ್ಲಾದೇಶಿಯರ ಬಂಧನ; ಗಡಿಪಾರು ಮಾಡಲು ಕ್ರಮ ಹೊಸದಿಲ್ಲಿ: ಪಹಲ್ಗಾಮ್‌ ಉಗ್ರ ದಾಳಿಯ ಬಳಿಕ ಪಾಕಿಸ್ಥಾನಿ ಪ್ರಜೆಗಳಿಗೆ ದೇಶಬಿಟ್ಟು ಹೋಗಲು ಹೇಳಿದ ಬಳಿಕ ಈಗ ಬಾಂಗ್ಲಾದೇಶದ ಅಕ್ರಮ ಪ್ರಜೆಗಳಿಗೆ ಗೇಟ್‌ಪಾಸ್‌ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳನ್ನು ಗುರುತಿಸುವ ಕಾರ್ಯಾಚರಣೆ ಪ್ರಾರಂಭಿಸಲಾಗಿದ್ದು, ಭಾರತದಿಂದ ಹೊರಗೆ ಕಳುಹಿಸಲು ಸಿದ್ಧತೆಗಳನ್ನು ನಡೆಸಿದೆ. ರಾಜ್ಯಾದ್ಯಂತ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ, ನಕಲಿ ದಾಖಲೆಗಳೊಂದಿಗೆ ಭಾರತದಲ್ಲಿ ವಾಸಿಸುತ್ತಿರುವ 550ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಅಹಮದಾಬಾದ್

ಪಾಕ್‌ ಪ್ರಜೆಗಳ ಬಳಿಕ ಈಗ ಬಾಂಗ್ಲಾದೇಶದ ಪ್ರಜೆಗಳ ಗಡಿಪಾರು Read More »

ಮೋದಿಯವರೇ ದಯವಿಟ್ಟು ಪಾಕಿಸ್ಥಾನವನ್ನು ವಶಪಡಿಸಿಕೊಂಡು ನಮ್ಮನ್ನು ಸಾಲದ ಬಲೆಯಿಂದ ಪಾರು ಮಾಡಿ…

ಸಿಂಧೂ ನದಿ ಜಲ ಒಪ್ಪಂದ ರದ್ದಾದ ಬಳಿಕ ತಮ್ಮ ಸರಕಾರದ ಕಾಲೆಳೆದ ಪಾಕಿಸ್ಥಾನಿಯರು ಇಸ್ಲಾಮಾಬಾದ್‌: ನಾವು ಇನ್ನು ಸ್ನಾನಕ್ಕೂ ಭಾರತದ ಬಳಿ ನೀರಿಗಾಗಿ ಅಂಗಲಾಚಬೇಕಾಬಹುದು, ಮೋದಿಯವರೇ ಆದಷ್ಟು ಬೇಗ ದಾಳಿ ಮಾಡಿ ಪಾಕಿಸ್ಥಾನವನ್ನು ವಶಪಡಿಸಿಕೊಳ್ಳಿ. ಹೀಗಾದರೆ ಕನಿಷ್ಠ ಪಾಕಿಸ್ಥಾನ ಪ್ರಪಂಚದ ಅರ್ಧಕ್ಕೂ ಹೆಚ್ಚು ದೇಶಗಳಿಗೆ ಸಾಲ ಮರು ಪಾವತಿ ಮಾಡುವುದರಿಂದಲಾದರೂ ಬಚಾವಾಗಬಹದು… ಇದು ಪಾಕಿಸ್ಥಾನದ ಜನರು ಭಾರತದ ಪ್ರತಿಕಾರದ ಕ್ರಮಗಳ ಬಳಿಕ ತಮ್ಮ ದೇಶವನ್ನು ಟ್ರೋಲ್‌ ಮಾಡಿಕೊಂಡ ಪರಿ. ಪಹಲ್ಗಾಂವ್‌ ದಾಳಿಗೆ ಪ್ರತಿಕಾರವಾಗಿ ಐತಿಹಾಸಿಕ ಸಿಂಧೂ ಜಲ

ಮೋದಿಯವರೇ ದಯವಿಟ್ಟು ಪಾಕಿಸ್ಥಾನವನ್ನು ವಶಪಡಿಸಿಕೊಂಡು ನಮ್ಮನ್ನು ಸಾಲದ ಬಲೆಯಿಂದ ಪಾರು ಮಾಡಿ… Read More »

ರಾಜ್ಯದಲ್ಲಿ ಇನ್ನು ಇರಲ್ಲ ಬೈಕ್‌ ಟ್ಯಾಕ್ಸಿ ಸೇವೆ

ರ‍್ಯಾಪಿಡೊ, ಉಬರ್​ ಬೈಕ್​ ಟ್ಯಾಕ್ಸಿ ಸೇವೆ ರದ್ದುಪಡಿಸಲು ಸರಕಾರ ಆದೇಶ ಬೆಂಗಳೂರು: ಹೈಕೋರ್ಟ್‌ ಆದೇಶವನ್ನು ಅನುಸರಿಸಿ ರಾಜ್ಯದಲ್ಲಿ ಕರ್ನಾಟಕದಲ್ಲಿ ರ‍್ಯಾಪಿಡೊ, ಉಬರ್​ ಬೈಕ್​ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರ ಹಲವಾರು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಮೋಟಾರ್

ರಾಜ್ಯದಲ್ಲಿ ಇನ್ನು ಇರಲ್ಲ ಬೈಕ್‌ ಟ್ಯಾಕ್ಸಿ ಸೇವೆ Read More »

ಇಂದು ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ

ರಾಷ್ಟ್ರಪತಿ ದ್ರೌಪದಿ ಮುರ್ಮು, ಡೊನಾಲ್ಡ್‌ ಟ್ರಂಪ್‌ ಸಹಿತ ಗಣ್ಯರು ಭಾಗಿ ವ್ಯಾಟಿಕನ್ ಸಿಟಿ: ಕಳೆದ 21ರಂದು ನಿಧನರಾದ ಕ್ರೈಸ್ತರ ಪರಮೋಚ್ಚಗುರು ಪೋಪ್ ಫ್ರಾನ್ಸಿಸ್ (88) ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಸೇಂಟ್ ಪೀಟರ್ಸ್ ಸ್ಕ್ವಯರ್ ಪ್ರಾಂತ್ಯದ ಸಂತ ಮರಿಯಾ ಮಗೊಯ್ರ್‌ನಲ್ಲಿ ಶನಿವಾರ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲಿಯೇ ತಮ್ಮ ಅಂತ್ಯಕ್ರಿಯೆ ನಡೆಯಬೇಕು ಎಂಬುದು ಪೋಪ್ ಅವರ ಅಂತಿಮ ಇಚ್ಛೆಯಾಗಿತ್ತು. ಹಾಗಾಗಿ, ಅಲ್ಲಿಯೇ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎಂದು ವ್ಯಾಟಿಕನ್ ಸಿಟಿ ತಿಳಿಸಿದೆ. ಪೋಪ್ ಅವರ ಪಾರ್ಥಿವ ಶರೀರವನ್ನು

ಇಂದು ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ Read More »

ಜೀನಿ ಸಂಸ್ಥೆಯ ಮಾಲಕನ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ದಾಖಲು

ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಲೈಂಗಿಕ ಕಿರುಕುಳವನ್ನು ನೀಡಿದ್ದಾರೆ ಎಂದು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ ಘಟನೆ ನಡೆದಿದೆ. ಜೀನಿ ಕಂಪೆನಿಯ ಮಾಲೀಕರಾದ ದಿಲೀಪ್ ಕುಮಾರ್ ವಿರುದ್ಧ ಅವರದ್ದೇ ಕಂಪೆನಿಯ ಕೆಲಸ ಮಾಡುತ್ತಿದ್ದ ಮೇಘನಾ ಎಂಬುವವರು ದೂರು ನೀಡಿದ್ದು, ದೂರಿನಲ್ಲಿ ತಿಳಿಸಿದಂತೆ, ಕಳೆದ ಹತ್ತು ತಿಂಗಳ ಹಿಂದೆ ನಾನು ಕೆಲಸಕ್ಕೆ ಸೇರಿದ್ದೆ, ಕಳೆದ 15 ದಿನಗಳಿಂದ ನನ್ನೊಂದಿಗೆ ಅಸಭ್ಯವಾಗಿ ಮಾತನಾಡಿ, ನನ್ನನ್ನು ಕೈ ಹಿಡಿದು ಎಳೆದು ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ

ಜೀನಿ ಸಂಸ್ಥೆಯ ಮಾಲಕನ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ದಾಖಲು Read More »

ಗುಡ್ಡೆಯಲ್ಲಿ ಅನ್ಯವ್ಯಕ್ತಿಯ ಶವ ಪತ್ತೆ

ವಿಟ್ಲ: ಗುಡ್ಡೆಯಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆ ಎಂಬಲ್ಲಿ ನಡೆದಿದೆ. ಸ್ಥಳದಲ್ಲಿ ಸಾರ್ವಜನಿಕರು ಧಾವಿಸಿದ್ದು,  ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ .ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಗುಡ್ಡೆಯಲ್ಲಿ ಅನ್ಯವ್ಯಕ್ತಿಯ ಶವ ಪತ್ತೆ Read More »

ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಯುವಕರು | ಸ್ಥಳಿಯರ ನೆರವಿನಿಂದ ಯುವಕರು ಪೋಲಿಸರ ಕೈವಶ

ಮಂಗಳೂರು : ಅನೇಕ ಕಡೆಗಳಲ್ಲಿ ಗೋ ಹತ್ಯೆ, ಗೋ ಸಾಗಾಟದ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೀಗ ಅಂತಹದ್ದೇ ಗೋ ಸಾಗಾಟ ಮಾಡುತ್ತಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೂಳೂರು ಸೇತುವೆಯ ಬಳಿಯಿಂದ ತಣ್ಣೀರು ಬಾವಿಗೆ ಹೋಗುವ ರಸ್ತೆಯಲ್ಲಿ ಅಕ್ರಮ ದನ ಸಾಗಾಟ ಮಾಡಲು  ಪ್ರಯತ್ನಿಸುತ್ತಿದ್ದ ಯುವಕರು ಪೊಲೀಸರ ವಶವಾದ ಘಟನೆ ನಿನ್ನೆ (ಏ.24) ತಡರಾತ್ರಿ ನಡೆದಿದೆ. ಯುವಕರು ಮೂರು ದನಗಳಿಗೆ ಆಹಾರ ನೀಡುತ್ತಾ ಅದನ್ನು ಹಿಡಿದು ವಾಹನದಲ್ಲಿ ತುಂಬಿಸಿ ಸಾಗಿಸುತ್ತಿದ್ದಾಗ ಸಂಶಯಗೊಂಡ ಸ್ಥಳೀಯರು ತಡೆದು ಪ್ರಶ್ನಿಸಿದ್ದಾರೆ. ಬಳಿಕ

ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಯುವಕರು | ಸ್ಥಳಿಯರ ನೆರವಿನಿಂದ ಯುವಕರು ಪೋಲಿಸರ ಕೈವಶ Read More »

ಭಾರತೀಯ ಸೇನೆಯ ಬಹುದೊಡ್ಡ ಬೇಟೆ | ಲಷ್ಕರ್​ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್​ ಹತ್ಯೆ

ಬಂಡಿಪೋರಾ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ(Bandipora)ದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಸಾವನ್ನಪ್ಪಿದ್ದಾನೆ.  ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿ ಹೊಣೆಯನ್ನು ಲಷ್ಕರ್​-ಎ-ತೊಯ್ಬಾ ಹೊತ್ತುಕೊಂಡಿತ್ತು. ಇದೀಗ ಭಾರತೀಯ ಸೇನೆ ಬಹುದೊಡ್ಡ ಬೇಟೆಯನ್ನೇ ಆಡಿದ್ದು, ಟಾಪ್​ ಕಮಾಂಡರ್​ ಅಲ್ತಾಫ್​ನನ್ನು ಹತ್ಯೆ ಮಾಡಿವೆ. ಭಯೋತ್ಪಾದಕರು ಅಲ್ಲಿ ಅಡಗಿರುವ ಬಗ್ಗೆ ಸ್ಪಷ್ಟ ಮಾಹಿತಿ ಪಡೆದ ಸೇನೆ ಅಲ್ಲಿಗೆ ತೆರಳಿತ್ತು. ಭಾರತೀಯ ಸೇನೆ ಮತ್ತು ಜಮ್ಮು

ಭಾರತೀಯ ಸೇನೆಯ ಬಹುದೊಡ್ಡ ಬೇಟೆ | ಲಷ್ಕರ್​ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್​ ಹತ್ಯೆ Read More »

error: Content is protected !!
Scroll to Top