ಹೆಸರಾಂತ ಕಬಡ್ಡಿ ಆಟಗಾರ ಕೋಕಿಲಾನಂದ ನಿಧನ
ಕಡಬ: ಅತ್ಯುತ್ತಮ ಹೆಸರಾಂತ ಕಬಡ್ಡಿ ಆಟಗಾರ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರೋ ಕಬಡ್ಡಿಯಲ್ಲಿ ಗಮನ ಸೆಳೆದಿದ್ದ ಕಡಬದ ಕೋಕಿಲಾನಂದ ಆಸ್ಪತ್ರೆಯಲ್ಲಿ ನಿಧನರಾದರು. ಇತ್ತೀಚೆಗೆ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಕೋಕಿಲಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಅವರ ಚಿಕಿತ್ಸೆಗೆ ಹಲವು ಧಾನಿಗಳು ಆರ್ಥಿಕ ಸಹಾಯವನ್ನು ನೀಡಿದ್ದರು. ಕೋಕಿಲಾನಂದ ಅವರು ಕಡಬ ನಿವಾಸಿಯಾಗಿದ್ದು, ಕೇವಲ ಕಬಡ್ಡಿ ಆಟ ಮಾತ್ರವಲ್ಲದೆ ಊರಿನ ಕೆಲವೊಂದು ಸಮಸ್ಯೆಗೆ ಹೋರಾಟ ಕೂಡಾ ನಡೆಸಿದ್ದರು. ಕಡಬದಲ್ಲಿ ಆನೆ ದಾಳಿಯ ಸಂದರ್ಭದಲ್ಲಿ ಅರಣ್ಯ ಅಧಿಕಾರಿಗಳ […]
ಹೆಸರಾಂತ ಕಬಡ್ಡಿ ಆಟಗಾರ ಕೋಕಿಲಾನಂದ ನಿಧನ Read More »










