ಎಂಟು ಕಡೆ ಇ.ಡಿ. ದಾಳಿ: ಸಂಸದ, ಮೂವರು ಶಾಸಕರ ಮನೆ ಪರಿಶೋಧನೆ
ವಾಲ್ಮೀಕಿ ನಿಗಮದ ಹಣವನ್ನು ಚುನಾವಣೆ ಗೆಲ್ಲಲು ಬಳಸಿದ ಆರೋಪದ ಹಿನ್ನೆಲೆಯಲ್ಲಿ ದಾಳಿ ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಸಂಭವಿಸಿರುವ ಬಹುಕೋಟಿ ಭ್ರಷ್ಟಾಚಾರ ಸಂಬಂಧ ಜಾರಿ ನಿರ್ದೇಶನಾಲಯ ಇಂದು ಬೆಳಗ್ಗೆ ಬಳ್ಳಾರಿಯ ಕಾಂಗ್ರೆಸ್ ಸಂಸದ ಇ.ತುಕರಾಂ ಮತ್ತು ಬಳ್ಳಾರಿ ಭಾಗದ ಮೂವರು ಶಾಸಕರು ಸೇರಿದಂತೆ ಒಟ್ಟು ಕಡೆ ದಾಳಿ ನಡೆಸಿದೆ. ಬಳ್ಳಾರಿ ಚುನಾವಣೆಗೆ ವಾಲ್ಮೀಕಿ ನಿಗಮದ 21 ಕೋಟಿ ರೂ. ಬಳಸಿದ ಆರೋಪದಲ್ಲಿ ಈ ದಾಳಿಯಾಗಿದ್ದು, ಸಂಸದ ತುಕಾರಾಂ ಅವರನ್ನು ಇಡಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಮುಡಾ […]
ಎಂಟು ಕಡೆ ಇ.ಡಿ. ದಾಳಿ: ಸಂಸದ, ಮೂವರು ಶಾಸಕರ ಮನೆ ಪರಿಶೋಧನೆ Read More »










