ಮಂಗಳೂರು: ಟ್ಯಾಂಕರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸಹಸವಾರ ಮೃತ್ಯು
ಮಂಗಳೂರು: ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸಹಸವಾರ ಟ್ಯಾಂಕರ್ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಬಳಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಸುರತ್ಕಲ್ ಕಾನ ಜನತಾ ಕಾಲನಿ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದ್ದು, ಮುಲ್ಕಿ ಕೊಲ್ನಾಡು ನಿವಾಸಿ ಮುಹಮ್ಮದ್ ಶರೀಫ್ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಶ್ರಫ್ ಮತ್ತು ಶರೀಫ್ ಮಂಗಳೂರು ಕಡೆಯಿಂದ ಸುರತ್ಕಲ್ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಹಾಸನದಿಂದ […]
ಮಂಗಳೂರು: ಟ್ಯಾಂಕರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸಹಸವಾರ ಮೃತ್ಯು Read More »










