ಸುದ್ದಿ

ಶ್ರೀ ಮಹಾಭಾರತ ಸರಣಿಯಲ್ಲಿ ಕರ್ಣ ದಿಗ್ವಿಜಯ ತಾಳಮದ್ದಳೆ

ಉಪ್ಪಿನಂಗಡಿ: ಇಲ್ಲಿನ  ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ಇಚ್ಚೂರು  ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ  ಕರ್ಣ ದಿಗ್ವಿಜಯ ತಾಳಮದ್ದಳೆ ಜರಗಿತು.  ಭಾಗವತರಾಗಿ ಸುರೇಶ್ ರಾವ್. ಬಿ, ನಿತೀಶ್ ಕುಮಾರ್. ವೈ, ಹಿಮ್ಮೇಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಶ್ರೀಪತಿಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ, ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ್ (ಕೌರವ), ಸತೀಶ ಶಿರ್ಲಾಲು(ಕರ್ಣ 1), ಶ್ರೀಧರ ಎಸ್ಪಿ ಸುರತ್ಕಲ್(ಕರ್ಣ 2), ಮಹಾಲಿಂಗೇಶ್ವರ ಭಟ್ ಪೆರಿಯಡ್ಕ(ದ್ರುಪದ), […]

ಶ್ರೀ ಮಹಾಭಾರತ ಸರಣಿಯಲ್ಲಿ ಕರ್ಣ ದಿಗ್ವಿಜಯ ತಾಳಮದ್ದಳೆ Read More »

ಸ್ವರ್ಣ ಸಾಧನಾ’ ಪ್ರಶಸ್ತಿಗೆ ಡಾ. ಎಂ. ಪ್ರಭಾಕರ ಜೋಶಿ ಆಯ್ಕೆ | ಮೇ 1 ರಂದು ಪ್ರಶಸ್ತಿ ಪ್ರದಾನ ಸಮಾರಂಭ

ಪುತ್ತೂರು: ಹಿರಿಯ ಯಕ್ಷಗಾನ ಗಾನ ಅರ್ಥಧಾರಿ, ಸಂಶೋಧಕ, ಸಂಸ್ಕೃತಿ ಚಿಂತಕ, ನಿವೃತ್ತ ಪ್ರಾಚಾರ್ಯ ಡಾ. ಎಂ. ಪ್ರಭಾಕರ ಜೋಶಿಯವರನ್ನು ‘ಸ್ವರ್ಣ ಸಾಧನಾ’ ಪ್ರಶಸ್ತಿಗೆ  ಆಯ್ಕೆ ಮಾಡಲಾಗಿದೆ. ಕಳೆದ  3 ವರ್ಷಗಳಿಂದ ನಿವೃತ್ತ ನೌಕರರ ಸಂಘದ ಸ್ವರ್ಣ ಮಹೋತ್ಸವದ  ಸವಿನೆನಪಿಗಾಗಿ ವಿವಿಧ  ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ  ಮಾಡಿದ ಜಿಲ್ಲೆಯ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2022 ರಲ್ಲಿ ಪ್ರಥಮವಾಗಿ ಕೃಷಿ ಮತ್ತು ನೀರಾವರಿ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ ಪದ್ಮಶ್ರೀ ಪುರಸ್ಕತ ಅಮೈ ಮಹಾಲಿಂಗ ನಾಯ್ಕ. 2023

ಸ್ವರ್ಣ ಸಾಧನಾ’ ಪ್ರಶಸ್ತಿಗೆ ಡಾ. ಎಂ. ಪ್ರಭಾಕರ ಜೋಶಿ ಆಯ್ಕೆ | ಮೇ 1 ರಂದು ಪ್ರಶಸ್ತಿ ಪ್ರದಾನ ಸಮಾರಂಭ Read More »

ಪುತ್ತೂರು ರೋಟರಿ ಕ್ಲಬ್ ಗೆ 60 ರ ಸಂಭ್ರಮ | ವಿವಿಧ ಸಮಾಜಮುಖಿ ಯೋಜನೆಗಳ ಲೋಕಾರ್ಪಣೆ

ಪುತ್ತೂರು: 60 ರ ಸಂಭ್ರಮದಲ್ಲಿರುವ ಪುತ್ತೂರು ರೋಟರಿ ಕ್ಲಬ್‍ ವತಿಯಿಂದ ಹಲವಾರು ಸಮಾಜಮುಖಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ಡಾ.ಶ್ರೀಪತಿ ರಾವ್‍ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಗತ್ತಿನಾದ್ಯಂತ ಹಲವು ಕ್ಲಬ್‍ ಗಳು, ಕೆಲವು ಲಕ್ಷ ಸದಸ್ಯರಿದ್ದಾರೆ. 34 ಹಿರಿಯ ಗಣ್ಯ ವ್ಯಕ್ತಿಗಳ ದೂರದೃಷ್ಟಿಯಿಂದ ಬೆಳೆದು ಬಂದ ಪುತ್ತೂರು ರೋಟರಿ ಕ್ಲಬ್‍ ತನ್ನದೇ ಆದ ಕೊಡುಗೆಯನ್ನು ಪುತ್ತೂರಿನ ಜನತೆಗೆ ನೀಡುತ್ತಾ ಬಂದಿದೆ ಎಂದ ಅವರು, 2024-25ನೇ ಸಾಲಿನಲ್ಲಿ ಹಮ್ಮಿಕೊಂಡ ಹಾಗೂ ಮುಂದೆ ಹಮ್ಮಿಕೊಳ್ಳುವ

ಪುತ್ತೂರು ರೋಟರಿ ಕ್ಲಬ್ ಗೆ 60 ರ ಸಂಭ್ರಮ | ವಿವಿಧ ಸಮಾಜಮುಖಿ ಯೋಜನೆಗಳ ಲೋಕಾರ್ಪಣೆ Read More »

ಆರನೇ ವಾರಕ್ಕೆ ಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಮದ್ಯಾಹ್ನ 1: 45 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಮಾ.29 ಶುಕ್ರವಾರದಂದು ಮದ್ಯಾಹ್ನ 1: 45ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಆರನೇ ವಾರಕ್ಕೆ ಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಮದ್ಯಾಹ್ನ 1: 45 ಕ್ಕೆ ಚಿತ್ರ ಪ್ರದರ್ಶನ Read More »

ನಟ ದರ್ಶನ್‍ ಹೆಸರಲ್ಲಿ ಪುತ್ತೂರಿನಲ್ಲಿ ಎರಡು ತಂಡಗಳ ವಾರ್

ಪುತ್ತೂರು : ನಟ ದರ್ಶನ್ ತನ್ನ ಸಂಕಷ್ಠಗಳು ನಿವಾರಣೆಯಾಗಲಿ ಎಂದು ಫ್ಯಾಮಿಲಿ ಸಮೇತರಾಗಿ  ಕೇರಳದ ಮಾಡಾಯಿಕಾವು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ  ವಿಚಾರದಲ್ಲಿ ಪುತ್ತೂರಿನಲ್ಲಿ ಎರಡು ತಂಡಗಳ ನಡುವೆ ಬಾರಿ ಜಗಳಗಳಾಗಿವೆ. ವಾರದ ಹಿಂದೆ ನಟ ದರ್ಶನನ್ನು ಪುತ್ತೂರಿನ ಪ್ರಜ್ವಲ್ ರೈ ಪಾತಾಜೆ ಎಂಬವರು ಮಾಡಾಯಿಕಾವು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಶತ್ರುಸಂಹಾರ ಪೂಜೆ ನೆರವೇರಿಸಿದ್ದರು. ಈ ವೇಳೆ ದರ್ಶನ ಜೊತೆಯಲ್ಲೇ ಮಾಡಾಯಿಕಾವು ದೇವಸ್ಥಾನದಲ್ಲಿ ದರ್ಶನ್ ಜೊತೆ ಪ್ರಜ್ವಲ್ ರೈ ಫೋಟೋ ತೆಗೆಸಿಕೊಂಡಿದ್ದಾರೆ. ಇದನ್ನು ಪ್ರಜ್ವಲ್ ರೈ ತನ್ನ

ನಟ ದರ್ಶನ್‍ ಹೆಸರಲ್ಲಿ ಪುತ್ತೂರಿನಲ್ಲಿ ಎರಡು ತಂಡಗಳ ವಾರ್ Read More »

ಮಾಡಾವು : ಯಕ್ಷಗಾನ ತರಬೇತಿ ಉದ್ಘಾಟನೆ

ಪುತ್ತೂರು : ಅಭಿನವ ಕೇಸರಿ ಮಾಡಾವು ಇದರ ವತಿಯಿಂದ ಅಯ್ಯಪ್ಪ ಭಜನಾ ಮಂದಿರ ಮಾಡಾವು ಇದರ ಸಹಯೋಗದಲ್ಲಿ ಮಕ್ಕಳಿಗೆ ಯಕ್ಷಗಾನ ತರಬೇತಿಯ ಉದ್ಘಾಟನೆ ಅಭಿನವ ಕೇಸರಿ ಯಕ್ಷ ಕಲಾ ಕೇಂದ್ರದಲ್ಲಿ ನಡೆಯಿತು. ಯಕ್ಷಗಾನ ತರಬೇತಿ ಕಾರ್ಯಕ್ರಮವನ್ನು ಕೆದಂಬಾಡಿ-ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಶಿಧರ ರಾವ್ ಬೊಳಿಕಲ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕೆಯ್ಯೂರು ಗ್ರಾ.ಪಂ.ಅಧ್ಯಕ್ಷ ಶರತ್ ಕುಮಾರ್ ವಹಿಸಿದ್ದರು. ಅತಿಥಿಗಳಾಗಿ ಕೆಯ್ಯೂರು ಗ್ರಾ.ಪಂ.ಮಾಜಿ ಅಧ್ಯಕ್ಷೆ  ಜಯಂತಿ ಎಸ್.ಭಂಡಾರಿ, ಸದಸ್ಯೆ ಮೀನಾಕ್ಷಿ ವಿ.ರೈ, ಅಯ್ಯಪ್ಪ ಭಜನಾ ಮಂದಿರದ

ಮಾಡಾವು : ಯಕ್ಷಗಾನ ತರಬೇತಿ ಉದ್ಘಾಟನೆ Read More »

ಸಂಪಾದಕೀಯ- ಈಗ ಬೆಲೆ ಏರಿಕೆಯೇ ಸರಕಾರದ ಗ್ಯಾರಂಟಿ

ದರ ಹೆಚ್ಚಳದಿಂದ ಜನಸಾಮಾನ್ಯರು ಹೈರಾಣಾದರೂ ಆಳುವವರು ಡೋಂಟ್‌ಕೇರ್‌ ರಾಜ್ಯ ಸರಕಾರ ನಿನ್ನೆ ಮತ್ತೊಮ್ಮೆ ಹಾಲಿನ ಬೆಲೆಯನ್ನು ಲೀಟರಿಗೆ 4 ರೂಪಾಯಿಯಂತೆ ಏರಿಸಿದೆ. ಇದರ ಬೆನ್ನಿಗೆ ವಿದ್ಯುತ್‌ ದರವೂ ಏರಿಕೆಯಾಗಿದ್ದು, ರಾಜ್ಯದ ಜನರಿಗೆ ಒಟ್ಟೊಟ್ಟಿಗೆ ಎರಡೆರಡು ಬರೆ ಬಿದ್ದಿದೆ. ಅಂದು ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆಯನ್ನೇ ಮುಖ್ಯ ವಿಷಯ ಮಾಡಿಕೊಂಡು ಬಡವರಿಗೆ ಗ್ಯಾರಂಟಿ ಕೊಡುಗೆಗಳನ್ನು ಕೊಟ್ಟು ಬೆಲೆ ಏರಿಕೆಯ ಬಿಸಿಯಿಂದ ಪಾರು ಮಾಡುವುದಾಗಿ ಹೇಳಿಕೊಂಡಿದ್ದ ಕಾಂಗ್ರೆಸ್‌ ಅಧಿಕಾರ ದಕ್ಕುತ್ತಿದ್ದಂತೆಯೇ ಉಲ್ಟಾ ಹೊಡೆದು ಈಗ ಬೆಲೆ ಏರಿಕೆಯೇ ತನ್ನ ಗ್ಯಾರಂಟಿ

ಸಂಪಾದಕೀಯ- ಈಗ ಬೆಲೆ ಏರಿಕೆಯೇ ಸರಕಾರದ ಗ್ಯಾರಂಟಿ Read More »

ಅಡಿಕೆ ಯಂತ್ರಕ್ಕೆ ಸೀರೆ ಸೆರಗು ಸಿಲುಕಿ  ಮಹಿಳೆ ಮೃತ್ಯು

ಅಡಿಕೆ ಯಂತ್ರಕ್ಕೆ ಸೀರೆ ಸೆರಗು ಸಿಲುಕಿ  ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಎನ್ನಲಾಗಿದೆ. ಶೋಭಾ ಮನೆಯಲ್ಲಿ ಅಡಕೆ ಸುಲಿಯುವ ಕಾರ್ಯ ನಡೆಯುತ್ತಿತ್ತು. ಶೋಭಾ ಹೆಗಡೆ ಕೆಲಸಗಾರರನ್ನು ನೋಡಿಕೊಳ್ಳಲು ಹೋಗಿದ್ದರು. ಈ ವೇಳೆ ಚಾಲಿ ಸುಲಿಯುವ ಯಂತ್ರಕ್ಕೆ ಆಕಸ್ಮಿಕವಾಗಿ ಶೋಭಾ ಸೀರೆಯ ಸೆರಗು ಸಿಲುಕಿ ಪ್ರಾಣಬಿಟ್ಟಿದ್ದಾರೆ. ಕೆಲಸಗಾರರು ಅಲ್ಲಿಯೇ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಯಂತ್ರ ಶೋಭಾರನ್ನು ಎತ್ತಿ ಬಿಸಾಡಿದ್ದು, ರಕ್ತಸ್ರಾವವಾಗಿ ಸಾವನಪ್ಪಿದ್ದಾರೆ.  ಕಳೆದ ಮೂರು

ಅಡಿಕೆ ಯಂತ್ರಕ್ಕೆ ಸೀರೆ ಸೆರಗು ಸಿಲುಕಿ  ಮಹಿಳೆ ಮೃತ್ಯು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಿತ್ತೂರು ಶಾಲೆಯ ಸಭಾಂಗಣಕ್ಕೆ  ಸಹಾಯಧನ ಮಂಜೂರಾತಿ ಪತ್ರ ವಿತರಣೆ

ಮಿತ್ತೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ). ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮಿತ್ತೂರು ಇದರ  ಸಭಾಂಗಣ ರಚನೆಗೆ ಒಂದು  ಲಕ್ಷದ ಸಹಾಯಧನ ಮಂಜೂರಾತಿ ಪತ್ರವನ್ನು ಮಾ.27 ಗುರುವಾರದಂದು ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಯಿಣಿ ಸರೋಜಾರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ್‍ ಅವರು ಹಸ್ತಾಂತರಿಸಿದರು.  ಈ ಸಂದರ್ಭದಲ್ಲಿ ವಲಯ  ಮೇಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಸುಗಂಧಿನಿ, ಶೌರ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಿತ್ತೂರು ಶಾಲೆಯ ಸಭಾಂಗಣಕ್ಕೆ  ಸಹಾಯಧನ ಮಂಜೂರಾತಿ ಪತ್ರ ವಿತರಣೆ Read More »

ಮಂಗಳೂರು : ವಧಿಸಲು ಸಾಗಿಸುತ್ತಿದ್ದ 25 ಗೋವುಗಳ ರಕ್ಷಣೆ

ಬಜಪೆ ಸಮೀಪ ಬಜರಂಗ ದಳ ಕಾರ್ಯಕರ್ತರ ಸಾಹಸಮಯ ಕಾರ್ಯಾಚರಣೆ ಮಂಗಳೂರು : ವಧಿಸುವ ಉದ್ದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 25 ಜಾನುವಾರುಗಳನ್ನು ಬಜರಂಗ ದಳ ಕಾರ್ಯಕರ್ತರು ರಕ್ಷಿಸಿದ್ದಾರೆ. ನಗರದ ಹೊರವಲಯದ ಬಜಪೆ ಸೂರಲ್ಪಾಡಿಯಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಮೂಡುಬಿದಿರೆಯತ್ತ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಪಿಕಪ್‌ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಗೋವುಗಳ

ಮಂಗಳೂರು : ವಧಿಸಲು ಸಾಗಿಸುತ್ತಿದ್ದ 25 ಗೋವುಗಳ ರಕ್ಷಣೆ Read More »

error: Content is protected !!
Scroll to Top