ಶ್ರೀ ಮಹಾಭಾರತ ಸರಣಿಯಲ್ಲಿ ಕರ್ಣ ದಿಗ್ವಿಜಯ ತಾಳಮದ್ದಳೆ
ಉಪ್ಪಿನಂಗಡಿ: ಇಲ್ಲಿನ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಕರ್ಣ ದಿಗ್ವಿಜಯ ತಾಳಮದ್ದಳೆ ಜರಗಿತು. ಭಾಗವತರಾಗಿ ಸುರೇಶ್ ರಾವ್. ಬಿ, ನಿತೀಶ್ ಕುಮಾರ್. ವೈ, ಹಿಮ್ಮೇಳದಲ್ಲಿ ಲಕ್ಷ್ಮೀಶ ಅಮ್ಮಣ್ಣಾಯ, ಶ್ರೀಪತಿಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ, ಅರ್ಥಧಾರಿಗಳಾಗಿ ಪಾತಾಳ ಅಂಬಾ ಪ್ರಸಾದ್ (ಕೌರವ), ಸತೀಶ ಶಿರ್ಲಾಲು(ಕರ್ಣ 1), ಶ್ರೀಧರ ಎಸ್ಪಿ ಸುರತ್ಕಲ್(ಕರ್ಣ 2), ಮಹಾಲಿಂಗೇಶ್ವರ ಭಟ್ ಪೆರಿಯಡ್ಕ(ದ್ರುಪದ), […]
ಶ್ರೀ ಮಹಾಭಾರತ ಸರಣಿಯಲ್ಲಿ ಕರ್ಣ ದಿಗ್ವಿಜಯ ತಾಳಮದ್ದಳೆ Read More »










