ಮುಗಿದಿಲ್ಲ ಆಪರೇಷನ್ ಸಿಂದೂರ : ಪಾಕ್ ಜೊತೆ ಸಾಮಾನ್ಯ ಸಂಬಂಧ ಸಾಧ್ಯವಿಲ್ಲ
ಒಂದೇ ಒಂದು ಗುಂಡು ಹಾರಿದರೆ ಮತ್ತೆ ದಾಳಿ ಎಂದು ಖಡಕ್ ಎಚ್ಚರಿಕೆ ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆರಂಭಿಸಿರುವ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಸ್ಥಗಿತಗೊಂಡಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಪಾಕಿಸ್ಥಾನದೊಂದಿಗೆ ಸಾಮಾನ್ಯ ಸಂಬಂಧ ಸಾಧ್ಯವಿಲ್ಲದ ಕಾರಣ ಆಪರೇಷನ್ ಸಿಂಧೂರ ಮುಂದುವರಿಯಲಿದೆ. ಮೂರೂ ಸಶಸ್ತ್ರ ಪಡೆಗಳು ಯುದ್ಧ ಸನ್ನದ್ಧತೆಯಲ್ಲಿದ್ದು, ಯಾವುದೇ ಸಂಭಾವ್ಯ ದಾಳಿಯನ್ನು ಎದುರಿಸಲು ಸಮರ್ಥವಾಗಿದ್ದೇವೆ. ಕದನ ವಿರಾಮ ಘೋಷಣೆಯಾಗಿದ್ದರೂ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಇನ್ನೂ ಸಕ್ರಿಯವಾಗಿದೆ ಎಂಬ ಸಂದೇಶವನ್ನು ಭಾರತದ […]
ಮುಗಿದಿಲ್ಲ ಆಪರೇಷನ್ ಸಿಂದೂರ : ಪಾಕ್ ಜೊತೆ ಸಾಮಾನ್ಯ ಸಂಬಂಧ ಸಾಧ್ಯವಿಲ್ಲ Read More »










