ಸುದ್ದಿ

ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ : ಕಾಂಗ್ರೆಸ್‌ ಪೋಸ್ಟ್‌

ಆಪರೇಷನ್‌ ಸಿಂಧೂರ್‌ ಬೆನ್ನಲ್ಲೇ ಮಹಾತ್ಮ ಗಾಂಧೀಜಿ ಹೇಳಿಕೆ ಹಂಚಿಕೊಂಡು ಕಾಂಗ್ರೆಸ್‌ ಎಡವಟ್ಟು ಬೆಂಗಳೂರು: ಇಂದು ಮುಂಜಾನೆ ಭಾರತೀಯ ಯೋಧರು ನಡೆಸಿದ ಆಪರೇಷನ್‌ ಸಿಂಧೂರ್‌ ಸರ್ಜಿಕಲ್‌ ಸ್ಟ್ರೈಕ್‌ಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಸೇನೆಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಈ ನಡುವೆ ಕರ್ನಾಟಕ ಕಾಂಗ್ರೆಸ್‌ ಮಹಾತ್ಮ ಗಾಂಧೀಜಿಯವರ ಸಂದೇಶವನ್ನು ಹಂಚಿಕೊಂಡು ಎಡವಟ್ಟು ಮಾಡಿಕೊಂಡಿದೆ. ಆಪರೇಷನ್‌ ಸಿಂಧೂರ್‌ ಬೆನ್ನಲ್ಲೇ ತನ್ನ ಎಕ್ಸ್‌ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್‌, ಮಹಾತ್ಮ ಗಾಂಧಿ ಅವರ ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ ಎಂಬ ಸಂದೇಶವನ್ನು […]

ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ : ಕಾಂಗ್ರೆಸ್‌ ಪೋಸ್ಟ್‌ Read More »

ಯಾಕೆ ಆಪರೇಷನ್‌ ಸಿಂಧೂರ್‌ ಹೆಸರು?

ಕಾರ್ಯಾಚರಣೆಯ ಹೆಸರಿಗೂ ಇದೆ ಮಹತ್ವ ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ, ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಭಾರತದ ಈ ಪ್ರತೀಕಾರದ ಕ್ರಮಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರಿಡಲಾಗಿದೆ. ಪಾಕಿಸ್ಥಾನದ ಉಗ್ರರು ಭಾರತದ ಹಿಂದೂ ಮಹಿಳೆಯರ ಕುಂಕುಮ ಅಳಿಸಿ ಕಣ್ಣೀರಿಡುವಂತೆ ಮಾಡಿದ್ದರು ಅದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಅದಕ್ಕೆ ಆಪರೇಷನ್ ಸಿಂಧೂರ್

ಯಾಕೆ ಆಪರೇಷನ್‌ ಸಿಂಧೂರ್‌ ಹೆಸರು? Read More »

ಆಪರೇಷನ್‌ ಸಿಂಧೂರ್‌ : 90ಕ್ಕೂ ಹೆಚ್ಚು ಉಗ್ರರು ಬಲಿ

ತಣಿದ 140 ಕೋಟಿ ಭಾರತೀಯರ ಆಕ್ರೋಶ ; ಯುದ್ಧಕ್ಕೆ ಆಹ್ವಾನ ಎಂದ ಪಾಕಿಸ್ಥಾನ ನವದೆಹಲಿ: ಇಡೀ ದೇಶ ಗಾಢ ನಿದ್ರೆಯಲ್ಲಿರುವ ಹೊತ್ತು ಮೂರೂ ಸೇನಾ ಪಡೆಗಳು ಪಾಕಿಸ್ಥಾನದ 9 ಉಗ್ರ ನೆಲೆಗಳ ಮೇಲೆ ಕರಾರುವಕ್ಕು ದಾಳಿ ಮಾಡಿ 140 ಕೋಟಿ ಭಾರತೀಯರ ಆಕ್ರೋಶದ ಆಗ್ರಹವನ್ನು ಈಡೇರಿಸಿವೆ. ಕಳೆದ ಏ.22ರಂದು ಪಾಕಿಸ್ಥಾನದ ಉಗ್ರರು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಎರಗಿ 26 ಮಂದಿಯನ್ನು ಗುಂಡಿಕ್ಕಿ ಸಾಯಿಸಿದ ಬಳಿಕ ಭಾರತೀಯರ ರಕ್ತ ಕೊತ ಕೊತ ಕುದಿಯುತ್ತಿತ್ತು. ಸೇಡು ತೀರಿಸಲೇ

ಆಪರೇಷನ್‌ ಸಿಂಧೂರ್‌ : 90ಕ್ಕೂ ಹೆಚ್ಚು ಉಗ್ರರು ಬಲಿ Read More »

ಆಪರೇಷನ್‌ ಸಿಂಧೂರ್‌ : ಪಾಕಿಸ್ಥಾನದ 9 ಉಗ್ರ ನೆಲೆಗಳ ಮೇಲೆ ಭಾರತ ದಾಳಿ

ಅನೇಕ ಉಗ್ರರು ಸತ್ತಿರುವುದಾಗಿ ವರದಿ; ಪಾಕಿಸ್ಥಾನದಲ್ಲಿ ಭೀತಿಯ ವಾತಾವರಣ ಮುಂಜಾನೆ 1.45ಕ್ಕೆ ನಡೆದ ವಾಯುದಾಳಿ; ಭಾರತದ ಎಲ್ಲ ಪೈಲಟ್‌ಗಳು ಸುರಕ್ಷಿತವಾಗಿ ವಾಪಸ್‌ ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ಥಾನದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಬಾಂಬ್‌ ದಾಳಿ ಮಾಡಿ ಸೇಟು ತೀರಿಸಿಕೊಂಡಿದೆ.ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ತಡರಾತ್ರಿ 1.44ಕ್ಕೆ ದಾಳಿ ನಡೆಸಿದೆ. ರಫೇಲ್‌ ಯುದ್ಧ ವಿಮಾನಗಳನ್ನು ಬಳಸಿ ಪಾಕಿಸ್ಥಾನ ಮತ್ತು ಪಾಕಿಸ್ಥಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ಏರ್‌ ಸ್ಟ್ರೈಕ್‌

ಆಪರೇಷನ್‌ ಸಿಂಧೂರ್‌ : ಪಾಕಿಸ್ಥಾನದ 9 ಉಗ್ರ ನೆಲೆಗಳ ಮೇಲೆ ಭಾರತ ದಾಳಿ Read More »

ಮೋತಿಬಾಯಿ ಕೆ. ಯಸ್ ಇವರಿಗೆ ಡಾಕ್ಟರೇಟ್ ಗೌರವ

ಆಂಧ್ರಪ್ರದೇಶದ ಕುಪ್ಪಮ್  ದ್ರಾವಿಡಿಯನ್ ವಿಶ್ವವಿದ್ಯಾಲಯದ ಆಂಗ್ಲ ಭಾಷಾ ವಿಭಾಗಕ್ಕೆ ಕುಂದಾಪುರದ ಭಂಡಾರಕಾರ್ಸ್ ಪದವಿ ಕಾಲೇಜಿನ ಆಂಗ್ಲ ಭಾಷಾ ಅಸೋಸಿಯೇಟ್ ಪ್ರೊಪೆಸರ್ ಮೋತಿಬಾಯಿ ಕೆ. ಎಸ್. ರವರಿಗೆ ಡಾಕ್ಟರೇಟ್ ಗೌರವ ಲಭಿಸಿದೆ. ಉಡುಪಿ ಎಂ. ಜಿ. ಎಂ ಕಾಲೇಜಿನ ಆಂಗ್ಲ ಭಾಷಾ ಪ್ರೊಪೆಸರ್ ಡಾ! ಶ್ರೀನಿವಾಸ್ ಅವರ ಮಾರ್ಗದರ್ಶನ ದಲ್ಲಿ  “” The treatment of women characters in the selected plays of Dr Girish kaarnad “( ಗಿರೀಶ ಕಾರ್ನಾಡ್ ರ ಆಯ್ದ ನಾಟಕಗಳಲ್ಲಿ

ಮೋತಿಬಾಯಿ ಕೆ. ಯಸ್ ಇವರಿಗೆ ಡಾಕ್ಟರೇಟ್ ಗೌರವ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಟೀಮ್‍ ಬಾಯ್ಲರ್ ಸಿಸ್ಟಮ್‍ ಉದ್ಘಾಟನೆ

ಪುತ್ತೂರು:  ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದಲ್ಲಿ ಸುಮಾರು 16 ಲಕ್ಷ ವೆಚ್ಚದಲ್ಲಿ ಅಳವಡಿಸಲಾದ ಸ್ಟೀಮ್ ಬಾಯ್ಲರ್ ಸಿಸ್ಟಮ್ ನ ಉದ್ಘಾಟನಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಕೆನರಾ ಬ್ಯಾಂಕ್ ನ 10 ಲಕ್ಷ ರೂ.,  ಕರ್ಣಾಟಕ ಬ್ಯಾಂಕ್ ನ 5 ಲಕ್ಷ ರೂ. ಹಾಗೂ ದಾನಿಗಳ ದೇಣಿಗೆಯಲ್ಲಿ ಸ್ಟೀಮ್ ಬಾಯ್ಲರ್ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು. ಬೆಳಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಸಂತ ಕುಮಾರ್ ಕೆದಿಲಾಯರು ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಬಳಿಕ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ಟೀಮ್‍ ಬಾಯ್ಲರ್ ಸಿಸ್ಟಮ್‍ ಉದ್ಘಾಟನೆ Read More »

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍

ಮಂಗಳೂರು : ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ  ದಕ್ಷಿಣ ಕನ್ನಡ ಜಿಲ್ಲಾ ಬಂದ್‍ ಕರೆ ಗೆ ನೀಡಿದ ಬೆನ್ನಲ್ಲೇ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ  ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಲಾಗಿದೆ. ಈ ವೇಳೆ BNS ಕಾಯ್ದೆ 353 (2) 196 (b) (1) 49 ಹಾಗೂ 324

ದ.ಕ. ಬಂದ್‍ ಕರೆ ಹಿನ್ನಲೆ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಎಫ್‍.ಐ.ಆರ್‍ Read More »

ಕಾರು – ರಿಕ್ಷಾ ಡಿಕ್ಕಿ | ವೃದ್ಧೆಯೋರ್ವರಿಗೆ ಗಾಯ

ಪುತ್ತೂರು: ಕಾರು – ಆಟೋ ರಿಕ್ಷಾ ನಡುವೆ ಅಪಘಾತವಾದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಯು ಟರ್ನ್ ಮಾಡಲು ಮುಂದಾದ ಕಾರು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಆಟೋ ರಿಕ್ಷಾದಲ್ಲಿದ್ದ ವೃದ್ಧೆಗೆ ಗಾಯಗಳಾಗಿದ್ದು, ಅವರನ್ನು  ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನಲಾಗಿದೆ.

ಕಾರು – ರಿಕ್ಷಾ ಡಿಕ್ಕಿ | ವೃದ್ಧೆಯೋರ್ವರಿಗೆ ಗಾಯ Read More »

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್‍ ಶೆಟ್ಟಿ ಹತ್ಯೆಯ ಪ್ರಕರಣದ ಕುರಿತಾಗಿ ಸೋಶಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಗಳನ್ನು ಹಬ್ಬಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಲಿಸರು ಕಠಿಣಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.  ‘ರಾತ್ರಿ 9.30ಕ್ಕೆ ಭರತ್ ಕುಮೇಲ್ ಕೊಲ್ಲುತ್ತೇವೆ’ ಎಂಬ ಸಂದೇಶ ರವಾಣೆಯಾದ ಹಿನ್ನಲೆಯಲ್ಲಿ ಮಂಗಳೂರು ನಗರದಾದ್ಯಂತ ಪೋಲಿಸರು ಹೈ ಅಲರ್ಟ್‍ ಆಗಿದ್ದಾರೆ.  ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಹೋಟೆಲ್, ಪಬ್, ಬಾರ್ಗಗಳು, ಫುಟ್ ಪಾತ್

ಮಂಗಳೂರು ಹೈ ಅಲರ್ಟ್‍ | ವೈರಲ್‍ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್‍ Read More »

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕಡಬ: ಮನೆಯ ತೋಟದಲ್ಲಿದ್ದ ತೆಂಗಿನಕಾಯಿ ಕೀಳಲು ಮರಕ್ಕೆ ಹತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದ ಘಟನೆ ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕದಲ್ಲಿ ನಡೆದಿದೆ. ಆಯ ತಪ್ಪಿ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.   ಮೃತಪಟ್ಟ ವ್ಯಕ್ತಿಯನ್ನು ದಿ। ಐತಪ್ಪ ಪೂಜಾರಿ ಅವರ ಪುತ್ರ ಉಮೇಶ್ ಪೂಜಾರಿ (46) ಎಂದು ತಿಳಿದುಬಂದಿದೆ. ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಉಮೇಶ್ ಪೂಜಾರಿ

ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

error: Content is protected !!
Scroll to Top