ಸುದ್ದಿ

ಧರ್ಮಸ್ಥಳ : ವೃದ್ಧೆಯ 10 ಲ.ರೂ. ಮೌಲ್ಯದ ಬಂಗಾರ ಕಳ್ಳತನ

ದೇವಸ್ಥಾನಕ್ಕೆ ಬಂದ ಮಹಿಳೆಗೆ ಅಮಲು ಬರಿಸುವ ಲಡ್ಡು, ಜ್ಯೂಸ್‌ ನೀಡಿ ಚಿನ್ನ ಎಗರಿಸಿದ ಖದೀಮ ಬೆಳ್ತಂಗಡಿ : ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ನೀಡಿ ಅಸ್ವಸ್ಥರನ್ನಾಗಿಸಿ ಹತ್ತು ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿಯಾಗಿರುವ ಪ್ರೇಮಾ ಕೆ (70) ಎಂಬವರು ಮೇ 23ರಂದು ಬೆಂಗಳೂರಿನಿಂದ ಉಡುಪಿಯ ಬ್ರಹ್ಮಾವರದಲ್ಲಿರುವ ತನ್ನ ಚಿಕ್ಕಮ್ಮನ ಮಗಳ ಮನೆಗೆ […]

ಧರ್ಮಸ್ಥಳ : ವೃದ್ಧೆಯ 10 ಲ.ರೂ. ಮೌಲ್ಯದ ಬಂಗಾರ ಕಳ್ಳತನ Read More »

ಟಿಎಂಸಿ ಕಚೇರಿ ಬಳಿ ಭೂಮಿಯಡಿಯಲ್ಲಿ ಹೂತಿಟ್ಟಿದ್ದ ಕೋಟ್ಯಂತರ ರೂಪಾಯಿ ವಶ

ಪ್ಲಾಸ್ಟಿಕ್‌ ಚೀಲ, ಬ್ಯಾಗ್‌ಗಳಲ್ಲಿ 500 ರೂ. ನೋಟುಗಳನ್ನು ತುಂಬಿ ಹೂತಿಟ್ಟಿದ್ದರು ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬದುರಿಯಾದಲ್ಲಿ ಬುಧವಾರ ಅತ್ಯಂತ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ ಕಚೇರಿ ಬಳಿ ಭೂಮಿಯಡಿಯಲ್ಲಿ ಹೂತಿಡಲಾಗಿದ್ದ 500 ರೂಪಾಯಿ ಮುಖಬೆಲೆಯ ನೋಟುಗಳ ಕಟ್ಟುಗಳಿಂದ ತುಂಬಿದ್ದ ಚೀಲಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬದುರಿಯಾ ಪುರಸಭೆಯ ಅಧ್ಯಕ್ಷ ದೀಪಂಕರ್ ಭಟ್ಟಾಚಾರ್ಯ ಅವರನ್ನು ಸರ್ಕಾರದ ಪರಿಹಾರ ಸಾಮಗ್ರಿ ದುರುಪಯೋಗ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬಂಧಿಸಿದ ನಂತರ, ಪೊಲೀಸರಿಗೆ ಸಿಕ್ಕ ಖಚಿತ

ಟಿಎಂಸಿ ಕಚೇರಿ ಬಳಿ ಭೂಮಿಯಡಿಯಲ್ಲಿ ಹೂತಿಟ್ಟಿದ್ದ ಕೋಟ್ಯಂತರ ರೂಪಾಯಿ ವಶ Read More »

ಪುತ್ರನಿಗೆ ಯಾವುದೇ ಸ್ಥಾನಮಾನ ಬೇಡ ಎಂದು ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ

ಸಚಿವ ಸಂಪುಟಕ್ಕೆ ಡಾ.ಯತೀಂದ್ರ ಸೇರ್ಪಡೆಗೆ ಒಪ್ಪದ ಸಿಎಂ ನವದೆಹಲಿ: ಸಿದ್ದರಾಮಯ್ಯನವರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದು ಇದಕ್ಕೆ ಪ್ರಾಯಶ್ಚಿತ್ತವಾಗಿ ಅವರ ಪುತ್ರ ಎಂಎಲ್‌ಸಿ ಡಾ.ಯತೀಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು, ತೀರಾ ಒತ್ತಡ ಬಿದ್ದರೆ ಅವರನ್ನು ಉಪಮುಖ್ಯಮಂತ್ರಿಯೂ ಮಾಡಿಬಿಡುವುದು ಎಂಬ ಲೆಕ್ಕಾಚಾರವನ್ನು ಕಾಂಗ್ರೆಸ್‌ ಹೈಕಮಾಂಡ್‌ ಹಾಕಿತ್ತು. ಆದರೆ ಸಿದ್ದರಾಮಯ್ಯ ಹೈಕಮಾಂಡ್‌ನ ಈ ಪ್ರಸ್ತಾಪವನ್ನು ಸಾರಾಸಗಟು ತಿರಸ್ಕರಿಸಿದ್ದಾರೆ. ಹೀಗಾಗಿ ಹೈಕಮಾಂಡ್‌ ಮತ್ತೊಂದು ಸಂಕಷ್ಟದಲ್ಲಿ ಸಿಲುಕಿದೆ ಎಂದು ಮೂಲವೊಂದು ತಿಳಿಸಿದೆ. ಒಬಿಸಿ ಸಮುದಾಯದ ಪ್ರಮುಖ ನಾಯಕನಾಗಿರುವ ಕಾರಣ ಸಿದ್ದರಾಮಯ್ಯನವರನ್ನು ರಾಷ್ಟ್ರ

ಪುತ್ರನಿಗೆ ಯಾವುದೇ ಸ್ಥಾನಮಾನ ಬೇಡ ಎಂದು ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ Read More »

ಐಪಿಎಲ್‌ ಸಮಯ ಬದಲಾವಣೆಗೆ ಬಿಸಿಸಿಐ ಚಿಂತನೆ

ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳಲ್ಲಿ ನಡೆಸಲು ಒಲವು ನವದೆಹಲಿ: ಐಪಿಎಲ್‌ ಪಂದ್ಯಗಳನ್ನು ಮಾರ್ಚ್‌-ಮೇ ತಿಂಗಳ ಬದಲಾಗಿ ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳಲ್ಲಿ ನಡೆಸುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸುತ್ತಿದೆ.ಈ ಕುರಿತು ಐಪಿಎಲ್‌ ಮುಖ್ಯಸ್ಥ ಅರುಣ್‌ ಧುಮಾಲ್‌ ಸಂದರ್ಶನವೊಂದರಲ್ಲಿ ಮಾತನಾಡಿ, ಐಪಿಎಲ್‌ ಆವೃತ್ತಿಯ ಸಮಯ ಬದಲಾವಣೆ ಬಗ್ಗೆ ನಾವು ಪ್ರಸಾರಕರ ಜೊತೆ ಚರ್ಚಿಸಬೇಕು. ಸೆಪ್ಟೆಂಬರ್‌-ಅಕ್ಟೋಬರ್‌ ತಿಂಗಳು ದೀಪಾವಳಿ ಮತ್ತು ದಸರಾ ಹಬ್ಬದ ಸಮಯವಾಗಿರುವುದರಿಂದ ಜಾಹೀರಾತುದಾರರು ಹಾಗೂ ವ್ಯವಹಾರ ದೃಷ್ಟಿಯಿಂದ ಅತ್ಯಂತ ಲಾಭದಾಯಕ ಹಾಗೂ ಸೂಕ್ತವಾದ ಸಮಯವಾಗಿದೆ. ಹೀಗಾಗಿ ಮಾರ್ಚ್‌-ಮೇ ತಿಂಗಳಿಗಿಂತ ಈ ಸಮಯ ಉತ್ತಮವಾಗಿರುತ್ತದೆ

ಐಪಿಎಲ್‌ ಸಮಯ ಬದಲಾವಣೆಗೆ ಬಿಸಿಸಿಐ ಚಿಂತನೆ Read More »

ಹಮಾಸ್‌ನ ಇನ್ನೋರ್ವ ಮುಖಂಡನನ್ನು ವಾಯುದಾಳಿಯಲ್ಲಿ ಕೊಂದು ಹಾಕಿದ ಇಸ್ರೇಲ್‌

ಹೊಸದಾಗಿ ಆಯ್ಕೆಯಾಗಿದ್ದ ಹಮಾಸ್‌ ಮುಖಂಡನ ಇಡೀ ಕುಟುಂಬ ನಿರ್ನಾಮ ಟೆಲ್ ಅವೀವ್: ಹೊಸದಾಗಿ ನೇಮಕಗೊಂಡಿದ್ದ ಹಮಾಸ್‌ ಮಿಲಿಟರಿ ನಾಯಕನನ್ನೂ ಇಸ್ರೇಲ್ ಸೇನೆ ವಾಯುದಾಳಿಯಲ್ಲಿ ಹೊಡೆದುರುಳಿಸಿದೆ. ಈ ಕುರಿತು ಸ್ವತಃ ಹಮಾಸ್ ಸ್ಪಷ್ಟನೆ ನೀಡಿದ್ದು, ಗಾಜಾದ ತನ್ನ ಹೊಸ ಸೈನಿಕ ನಾಯಕ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿರುವುದನ್ನು ಬುಧವಾರ ದೃಢಪಡಿಸಿದೆ. ತನ್ನ ಹಿಂದಿನ ನಾಯಕ ಸಾವನ್ನಪ್ಪಿದ ಎರಡು ವಾರಗಳೊಳಗೆ ಗಾಜಾ ನಗರದಲ್ಲಿ ನಡೆದ ಇಸ್ರೇಲ್ ವೈಮಾನಿಕ ದಾಳಿಯಲ್ಲಿ ತನ್ನ ಸೈನಿಕ ಘಟಕದ ಹೊಸ ನಾಯಕ ಕೂಡ ಮೃತಪಟ್ಟಿದ್ದಾನೆ ಎಂದು

ಹಮಾಸ್‌ನ ಇನ್ನೋರ್ವ ಮುಖಂಡನನ್ನು ವಾಯುದಾಳಿಯಲ್ಲಿ ಕೊಂದು ಹಾಕಿದ ಇಸ್ರೇಲ್‌ Read More »

ಹಡಗಿನಲ್ಲಿ ತಂದ 1,150 ಕೋ. ರೂ. ಮೌಲ್ಯದ ಕೊಕೇನ್‌ ಡ್ರಗ್ಸ್‌ ವಶ : ಮೂವರ ಬಂಧನ

ಸಮುದ್ರ ಮಧ್ಯೆ ಲಂಗರು ಹಾಕಿ ಮಾದಕ ವಸ್ತು ವಿಲೇವಾರಿ ಮಾಡುತ್ತಿದ್ದಾಗ ಕಾರ್ಯಾಚರಣೆ ಅಹಮದಾಬಾದ್: ಗುಜರಾತ್‌ನ ಮುದ್ರಾ ಕರಾವಳಿ ತೀರದಲ್ಲಿ ಭಾರತೀಯ ತಟರಕ್ಷಕ ಪಡೆ (ಐಸಿಜಿ) ಮತ್ತು ಗುಜರಾತ್ ಭಯೋತ್ಪಾದನಾ ನಿರೋಧಕ ದಳ (ಎಟಿಎಸ್) ಜಂಟಿ ಕಾರ್ಯಾಚರಣೆ ನಡೆಸಿ, ಸರಕು ಸಾಗಣೆ ಹಡಗೊಂದರಿಂದ ಸುಮಾರು 1,150 ಕೋಟಿ ರೂಪಾಯಿ ಮೌಲ್ಯದ 115 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಸಮುದ್ರ ಮಾರ್ಗದ ಮೂಲಕ ಮಾದಕ ದ್ರವ್ಯ ಸಾಗಾಟವಾಗುತ್ತಿರುವ ಬಗ್ಗೆ ಗುಜರಾತ್ ಎಟಿಎಸ್ ನೀಡಿದ ನಿಖರವಾದ ಗುಪ್ತಚರ ಮಾಹಿತಿ ಆಧಾರದ ಮೇಲೆ, ಮೇ

ಹಡಗಿನಲ್ಲಿ ತಂದ 1,150 ಕೋ. ರೂ. ಮೌಲ್ಯದ ಕೊಕೇನ್‌ ಡ್ರಗ್ಸ್‌ ವಶ : ಮೂವರ ಬಂಧನ Read More »

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ದಿಢೀರ್‌ ಮುಂಬೈ ಪ್ರಯಾಣ

ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಕುತೂಹಲ ಮೂಡಿಸಿದ ಗವರ್ನರ್‌ ನಡೆ ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರ ತಡರಾತ್ರಿ 11.45ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ದಿಢೀರ್‌ ಮುಂಬೈ ಪ್ರಯಾಣ Read More »

ಬೈಕ್ ಕಳ್ಳತನ ಮಾಡಿದ ಮೊಹಮ್ಮದ್ ರಾಜಿಕ್, ಉಬೈದತ್ ಹೈದರ್ ಬಂಧನ

ಮಂಗಳೂರು: ಬೈಕ್ ಕಳ್ಳತನ ಮಾಡಿದ ಕಳ್ಳರನ್ನು ಬಂಧಿಸಿ ಅವರಿಂದ ಬೈಕ್ ಮತ್ತು 2 ಮೊಬೈಲ್ ಫೋನ್‌ಗಳನ್ನು ಮುಲ್ಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಸುರತ್ಕಲ್‌ನ ಮೊಹಮ್ಮದ್ ರಾಜಿಕ್ ಮತ್ತು ಬೈಕಂಪಾಡಿಯ ಉಬೈದತ್ ಹೈದರ್ ಎಂದು ಗುರುತಿಸಲಾಗಿದೆ. ಮೇ 18 ರಂದು ಮಪಲ್ಕಿಯ ಅಪೋಲೋ ಫಾರ್ಮ್ ಬಳಿ ನಿಲ್ಲಿಸಿದ್ದ ಹೋಂಡಾ ಯೂನಿಕಾರ್ನ್ ಬೈಕನ್ನು ಆರೋಪಿಗಳು ಅಪಹರಿಸಿದ್ದರು. ಸದ್ಯ ಆಕೋಪಿಗಳನ್ನು ಬಂಧಿಸಿ, ಅವರಿಂದ ಬೈಕ್ ಮತ್ತು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಬೈಕ್ ಕಳ್ಳತನ ಮಾಡಿದ ಮೊಹಮ್ಮದ್ ರಾಜಿಕ್, ಉಬೈದತ್ ಹೈದರ್ ಬಂಧನ Read More »

ಬಕ್ರೀದ್‌ಗಾಗಿ ಶೆಡ್‌ನಲ್ಲಿ ಕೂಡಿ ಹಾಕಿದ್ದ 80 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಿದ ತುಮಕೂರು ಪೊಲೀಸರು

ತುಮಕೂರು: ಬಕ್ರೀದ್ ಹಿನ್ನೆಲೆ ವಧಿಸಲು ಶೆಡ್ ಒಂದರಲ್ಲಿ ಕೂಡಿ ಹಾಕಲಾಗಿದ್ದ ಸುಮಾರು 80 ಕ್ಕೂ ಅಧಿಕ ಹಸುಗಳನ್ನು ತುಮಕೂರು ಜಿಲ್ಲಾ ಪೊಲೀಸರು ರಕ್ಷಣೆ ಮಾಡಿದ ಘಟನೆ ರಾಜೀವ ಗಾಂಧಿ ನಗರದಲ್ಲಿ ನಡೆದಿದೆ. ಹಸುಗಳನ್ನು ಕೂಡಿ ಹಾಕಲಾಗಿದೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ತುಮಕೂರು ವಿಭಾಗದ 60 ಕ್ಕೂ ಅಧಿಕ ಪೊಲೀಸರು ಶೆಡ್‌ಗೆ ದಾಳಿ ನಡೆಸಿದ್ದು, 80 ಕ್ಕೂ ಹೆಚ್ಚು ಹಸುಗಳನ್ನು ರಕಿಷೊಮೆ ಮಾಡಿ ಗುಬ್ಬಿ ತಾಲೂಕಿನ ಗೋ ಶಾಲೆಗೆ ರವಾನೆ ಮಾಡಿದ್ದಾರೆ. ಮಹಮ್ಮದ್ ಇಕ್ಬಾಲ್ ಅನ್ಸಾರಿ ಎಂಬಾತನ

ಬಕ್ರೀದ್‌ಗಾಗಿ ಶೆಡ್‌ನಲ್ಲಿ ಕೂಡಿ ಹಾಕಿದ್ದ 80 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಿದ ತುಮಕೂರು ಪೊಲೀಸರು Read More »

ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಬ್ಬರು ಅಂದರ್

ಮಂಗಳೂರು: ನೈಟ್ ಬೀಟ್ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಇಬ್ಬರು ಆರೋಪಿಗಳನ್ನು ಕೇರಳದ ಕಾಞಂಗಾಡ್‌ನಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ‌ಸಚಿನ್ ಕೆ. ಆರ್. ಮತ್ತು ಚಂದನ್ ಎಂದು ಗುರುತಿಸಲಾಗಿದೆ. ಆರೋಪಿ ಸಚಿನ್ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ನಿವಾಸಿಯಾಗಿದ್ದು, ಮಂಗಳೂರಿನ ಕುಂಟಿಕಾನದಲ್ಲಿರುವ PON PON Sweets ಫ್ಯಾಕ್ಟರಿಯಲ್ಲಿ ಚಾಲಕನಾಗಿದ್ದ. ಆರೋಪಿ ಚಂದನ್ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿಯಾಗಿದ್ದು, ಕೂಳೂರಿನ ಅದ್ವತ್ ಕಿಯಾ ಶೋರೂಮ್‌ನಲ್ಲಿ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಆರೋಪಿಗಳು ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದ

ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಬ್ಬರು ಅಂದರ್ Read More »

error: Content is protected !!
Scroll to Top