ಶ್ರೀಮತಿ ಲೇಖಲತಾ ದಿನೇಶ್ ಮೆದು ಅವರಿಗೆ ಚಿನ್ನದ ಪದಕ
ಸವಣೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗುಮಾಸ್ತೆಯಾಗಿರುವ ಶ್ರೀಮತಿ ಲೇಖಲತಾ ದಿನೇಶ್ ಮೆದು ಅವರು ಇತ್ತೀಚೆಗೆ ಕೃಷಿ ವಿಸ್ತರಣಾ ಸೇವೆಯ ಡಿಪ್ಲೊಮಾ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಚಿನ್ನದ ಪದಕ ಗಳಿಸಿಕೊಂಡಿದ್ದಾರೆ. ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್, ಕೃಷಿ ವಿಜ್ಞಾನ ಕೇಂದ್ರ (ದ.ಕ.) ಮಂಗಳೂರು ಸಮೇತಿ (ದಕ್ಷಿಣ) ಕೃಷಿ ವಿಶ್ವವಿದ್ಯಾಲಯ ಜಿಕೆವಿಕೆ ಬೆಂಗಳೂರು, ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ ಹೈದರಾಬಾದ್ ಮತ್ತು ಕೃಷಿ ಇಲಾಖೆ ದಕ್ಷಿಣ ಕನ್ನಡ […]
ಶ್ರೀಮತಿ ಲೇಖಲತಾ ದಿನೇಶ್ ಮೆದು ಅವರಿಗೆ ಚಿನ್ನದ ಪದಕ Read More »










