ಸುದ್ದಿ

ನಿಯೋಜಿತ ಎವಿಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಪುತ್ತೂರು ಇದರ ಕಚೇರಿಯ ಸಾಂಕೇತಿಕ ಆರಂಭ

ನಿಯೋಜಿತ ಎವಿಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಪುತ್ತೂರು ಇದರ ಕಚೇರಿಯ ಸಾಂಕೇತಿಕ ಪ್ರವೇಶ ಕಾರ್ಯಕ್ರಮವು ನೆಲ್ಲಿಕಟ್ಟೆಯ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ಪ್ರಧಾನ ಕಚೇರಿಯ ಪಕ್ಕದ ಕಟ್ಟಡದ ನೆಲಮಹಡಿಯ ಡೋರ್ ನಂಬರ್ 2-842/ ‘ಎ’ಯಲ್ಲಿ ನಡೆಯಿತು. ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಅಧ್ಯಕ್ಷರಾದ ಕಳುವಾಜೆ ವೆಂಕಟ್ರಮಣ ಗೌಡರು ದೀಪ ಪ್ರಜ್ವಲಿಸಿ ಉದ್ಘಾಟನೆಗೈದು ಸಂಸ್ಥೆಯ ಶ್ರೇಯಸ್ಸಿಗಾಗಿ ಪ್ರಾರ್ಥಿಸಿದರು. ಸಂಸ್ಥೆಯ ಮುಖ್ಯ ಪ್ರವರ್ತಕ ಎ. ವಿ. ನಾರಾಯಣ, ಪ್ರವರ್ತಕರುಗಳಾದ ಉಮೇಶ್ ಮಳುವೇಲು, ಸೀತಾರಾಮ ಕೇವಳ, […]

ನಿಯೋಜಿತ ಎವಿಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ (ನಿ.) ಪುತ್ತೂರು ಇದರ ಕಚೇರಿಯ ಸಾಂಕೇತಿಕ ಆರಂಭ Read More »

ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಭಾರತಕ್ಕೆ ಗಡಿಪಾರು

ಬಿಗುಭದ್ರತೆಯಲ್ಲಿ ಕರೆತರುತ್ತಿರುವ ಅಧಿಕಾರಿಗಳು, ತಡರಾತ್ರಿ ಬಂದಿಳಿಯುವ ಸಾಧ್ಯತೆ ನವದೆಹಲಿ : ವಾಣಿಜ್ಯ ನಗರಿ ಮುಂಬಯಿ ಮೇಲೆ 2008ರಲ್ಲಾದ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಕೊನೆಗೂ ಅಮೆರಿಕದಿಂದ ಗಡಿಪಾರು ಆಗಿದ್ದು, ಇಂದು ಅಧಿಕಾರಿಗಳು ಅವನನ್ನು ಭಾರತಕ್ಕೆ ಕರೆತರುತ್ತಿದ್ದಾರೆ. ತನಿಖಾಧಿಕಾರಿಗಳ ಜೊತೆ ವಿಶೇಷ ಭದ್ರತಾ ತಂಡವೊಂದು ತಹಾವುರ್‌ ರಾಣಾನನ್ನು ಭಾರತಕ್ಕೆ ಕರೆತರುತ್ತಿದೆ. ತಡರಾತ್ರಿ ಅಥವಾ ನಾಳೆ ನಸುಕಿನ ಹೊತ್ತು ಅವರ ವಿಮಾನ ಭಾರತದಲ್ಲಿ ಬಂದಿಳಿಯಲಿದೆ. ತಹಾವುರ್‌ ರಾಣಾನನ್ನು ಯಾವ ಜೈಲಿನಲ್ಲಿಡಲಾಗುತ್ತದೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಆದರೆ ದಿಲ್ಲಿಯ

ಮುಂಬಯಿ ಭಯೋತ್ಪಾದಕ ದಾಳಿಯ ರೂವಾರಿ ತಹಾವುರ್‌ ರಾಣಾ ಭಾರತಕ್ಕೆ ಗಡಿಪಾರು Read More »

ಹಿಂದೂ ಕಾರ್ಯಕರ್ತನ ಮೇಲೆ ಎಸ್‌ಪಿ ಹಲ್ಲೆ ಆರೋಪ : ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಕಾರವಾರ: ಹಿಂದೂ ಸಂಘಟನೆ ಕಾರ್ಯಕರ್ತನನ್ನು ವಿಚಾರಣೆ ನೆಪದಲ್ಲಿ ಪೊಲೀಸ್‌ ಠಾಣೆಗೆ ಕರೆಸಿ ಎಸ್‌ಪಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಭಟ್ಕಳದಲ್ಲಿ ಬಿಜೆಪಿ ಮುಖಂಡರು ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ನಿನ್ನೆ ರಾತ್ರಿ ಹೆದ್ದಾರಿ ತಡೆದು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ. ಭಟ್ಕಳದ ಹನುಮ ನಗರದ ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀನಿವಾಸ್ ನಾಯ್ಕ ಹಲ್ಲೆಗೊಳಗಾಗಿದ್ದು, ಭಟ್ಕಳ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಶಿರಸಿಯಲ್ಲಿ ರೌಡಿಶೀಟರ್ ಪೆರೇಡ್ ಮಾಡಿದ್ದ ಎಸ್ಪಿ ಎಂ.ನಾರಾಯಣ್‌ 6 ಪ್ರಕರಣದಲ್ಲಿ ಆರೋಪಿಯಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ

ಹಿಂದೂ ಕಾರ್ಯಕರ್ತನ ಮೇಲೆ ಎಸ್‌ಪಿ ಹಲ್ಲೆ ಆರೋಪ : ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ Read More »

ಮದುವೆಗೆ 9 ದಿನ ಬಾಕಿಯಿರುವಾಗ ಭಾವಿ ಅಳಿಯನ ಜೊತೆ ಅತ್ತೆ ಪರಾರಿ!

ಮಗಳ ಮದುವೆಗೆ ತಂದಿಟ್ಟ ಆಭರಣ, ಹಣ ದೋಚಿಕೊಂಡು ಹೋದ ತಾಯಿ ಲಖನೌ: ಮಗಳ ಮದುವೆಗೆ ಒಂಬತ್ತು ದಿನಗಳಷ್ಟೇ ಬಾಕಿಯಿರುವಾಗ ಭಾವಿ ಅಳಿಯನ ವಧುವಿನ ತಾಯಿ ಪಲಾಯನ ಮಾಡಿರುವ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದ ಅಲಿಘಡದಲ್ಲಿ ಸಂಭವಿಸಿದೆ. ಮದುವೆಯ ತಯಾರಿಗಳೆಲ್ಲ ಮುಗಿದಿದ್ದವು, ಆಭರಣ, ಉಡುಪು ಖರೀದಿಸಿಯಾಗಿತ್ತು. ನಿಶ್ಚಿತಾರ್ಥವೂ ನಡೆದುಹೋಗಿತ್ತು. ಹೀಗಿರುವಾಗ ಮದುವೆ ಹೆಣ್ಣಿನ ತಾಯಿಯೇ ಮಗಳ ಮದುವೆಗಾಗಿ ಮಾಡಿಟ್ಟ ಆಭರಣಗಳನ್ನು ದೋಚಿಕೊಂಡು ಭಾವಿ ಅಳಿಯನ ಜತೆ ಪರಾರಿಯಾಗಿದ್ದಾಳೆ. ಭಾವಿ ಅಳಿಯ ಅತ್ತೆಯನ್ನು ಪ್ರೀತಿಸುತ್ತಿದ್ದ, ಮತ್ತು ಆ ಜೋಡಿ ಓಡಿ

ಮದುವೆಗೆ 9 ದಿನ ಬಾಕಿಯಿರುವಾಗ ಭಾವಿ ಅಳಿಯನ ಜೊತೆ ಅತ್ತೆ ಪರಾರಿ! Read More »

7 ದಿನಗಳಲ್ಲಿ 3,450 ರೂ. ಇಳಿಕೆಯಾದ ಚಿನ್ನದ ಬೆಲೆ

ಬಂಗಾರ ಖರೀದಿಸುವವರಿಗೆ ಈಗ ಉತ್ತಮ ಅವಕಾಶ ಬೆಂಗಳೂರು: ಚಿನ್ನ ಖರೀದಿಸುವವರಿಗೆ ಈಗ ಉತ್ತಮ ಅವಕಾಶ. ಭಾರತದಲ್ಲಿ ಕಳೆದ ಏಳು ದಿನಗಳಲ್ಲಿ ಚಿನ್ನದ ಬೆಲೆ ಬರೋಬ್ಬರಿ 3,450 ರೂಪಾಯಿ ಕಡಿಮೆಯಾಗಿದೆ. ಇತ್ತೀಚೆಗಿನ ವರ್ಷಗಳಲ್ಲಿ ಚಿನ್ನದ ಬೆಲೆ ಇಷ್ಟು ಕ್ಷಿಪ್ರವಾಗಿ ಇಳಿಕೆಯಾದದ್ದು ಇದೇ ಮೊದಲು ಎನ್ನಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಸುಂಕ ಸಮರದ ಪರಿಣಾಮವಾಗಿ ಜಗತ್ತಿನ ಷೇರು ಮಾರುಕಟ್ಟೆಗಳೆಲ್ಲ ತಲ್ಲಣಿಸಿ ಹೋಗಿದ್ದು, ಇದರಿಂದಾಗಿ ಚಿನ್ನದ ಬೆಲೆ ಸತತವಾಗಿ ಕುಸಿಯುತ್ತಿದೆ. ಕಳೆದ ಏಳು ದಿನಗಳಲ್ಲಿ 22 ಕ್ಯಾರಟ್ 10

7 ದಿನಗಳಲ್ಲಿ 3,450 ರೂ. ಇಳಿಕೆಯಾದ ಚಿನ್ನದ ಬೆಲೆ Read More »

ಚಿನ್ನಕ್ಕಾಗಿ ಸ್ನೇಹಿತರನ್ನೇ ಕೊಂದ ಮೂವರ ಅಪರಾಧ ಸಾಬೀತು

11 ವರ್ಷದ ಹಿಂದೆ ಮಂಗಳೂರಿನ ಬಾಡಿಗೆ ಮನೆಯಲ್ಲಿ ಇಬ್ಬರನ್ನು ಮಲಗಿದ್ದಲ್ಲೇ ಇರಿದು ಸಾಯಿಸಿದ ಪ್ರಕರಣ ಮಂಗಳೂರು: ವಿದೇಶದಿಂದ ಅಕ್ರಮವಾಗಿ ತಂದ ಚಿನ್ನದ ಗಟ್ಟಿ ಮಾರಾಟದಲ್ಲಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ಇಬ್ಬರನ್ನು ಉಪಾಯದಿಂದ ಮಂಗಳೂರಿನ ಅತ್ತಾವರಕ್ಕೆ ಕರೆಸಿ ಮಲಗಿದಲ್ಲೇ ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದಲ್ಲಿ ಮೂವರ ವಿರುದ್ಧದ ಆರೋಪ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.ಕಾಸರಗೋಡು ತಾಲೂಕು ಚೆರ್ಕಳ ಮುಹಮ್ಮದ್ ಮುಹಜೀರ್ ಸನಾಫ್ (34), ಕಾಸರಗೋಡು ಆಣಂಗೂರು ಟಿ.ವಿ.ಸ್ಟೇಷನ್ ರಸ್ತೆ

ಚಿನ್ನಕ್ಕಾಗಿ ಸ್ನೇಹಿತರನ್ನೇ ಕೊಂದ ಮೂವರ ಅಪರಾಧ ಸಾಬೀತು Read More »

7ನೇ ವಾರಕ್ಕೆ ದಾಪುಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ

ಪುತ್ತೂರು : ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ’ ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ನಾಳೆ ಏ.9 ಬುಧವಾರದಂದು ಸಂಜೆ 4:30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

7ನೇ ವಾರಕ್ಕೆ ದಾಪುಕಾಲಿಟ್ಟ “ಭಾವ ತೀರ ಯಾನ’ ಸಿನಿಮಾ | ನಾಳೆ ಸಂಜೆ 4:30 ಕ್ಕೆ ಚಿತ್ರ ಪ್ರದರ್ಶನ Read More »

ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100% ಫಲಿತಾಂಶ

ಸವಣೂರು : ಈ ಬಾರಿ ಮಾರ್ಚ್ ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಿಂದ ಹಾಜರಾಗಿದ್ದ ಎಲ್ಲಾ 23 ವಿದ್ಯಾರ್ಥಿಗಳು ತೆರ್ಗಡೆಯಾಗಿದ್ದು ಲಿಖಿತ್ ರಾಜ್  (510/600) ವಿಶಿಷ್ಟ ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಇಬ್ಬರು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾದ್ದಾರೆ. ಹಾಗೆಯೇ ವಾಣಿಜ್ಯ ವಿಭಾಗದ ಎಲ್ಲಾ 22 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಅಪೇಕ್ಷಾ ಜಿ. (575/600), ಅಮೀನಾಥ್ ಐಫಾ (562/600), ಶೈಬಾ (544/600), ನೂರುನ್ನೀಸಾ (530/600), ಶೈಮಾ (525/600) ಮತ್ತು ಯಶಸ್ವಿ ರೈ ಕೆ.

ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ 100% ಫಲಿತಾಂಶ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಉಡುಪಿ ಜಿಲ್ಲೆ 93.90 ಶೇ ಪಡೆದು ಪ್ರಥಮ ಸ್ಥಾನ ಗಳಿಸಿಕೊಂಡರೆ, 93.57 ಶೇ ಫಲಿತಾಂಶದೊಂದಿಗೆ ದ.ಕ 2ನೇ ಸ್ಥಾನ ಪಡೆದುಕೊಂಡಿದೆ. 48.45% ಫಲಿತಾಂಶ ಪಡೆದು ಯಾದಗಿರಿ ಜಿಲ್ಲೆ ಕೊನೆಯ ಸ್ಥಾನಗಳಿಸಿದೆ. ಇಲಾಖೆಯ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. ಫಲಿತಾಂಶವು ಮಧ್ಯಾಹ್ನ 1.30 ರ ನಂತರ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ- ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ Read More »

ಶಾಲೆಯಲ್ಲಿ ಬೆಂಕಿ ಅವಘಡ : ಡಿಸಿಎಂ ಪವನ್‌ ಕಲ್ಯಾಣ್‌ ಪುತ್ರನಿಗೆ ಗಂಭೀರ ಗಾಯ

ಸಿಂಗಾಪುರ: ಸಿಂಗಾಪುರದ ಶಾಲೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ನಟ ಪವನ್ ಕಲ್ಯಾಣ್ ಕಿರಿಯ ಮಗ ಮಾರ್ಕ್ ಶಂಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಕಿ ಅವಘಡದಲ್ಲಿ ಮಾರ್ಕ್‌ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರನ್ನು ಸಿಂಗಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪವನ್ ಕಲ್ಯಾಣ್ ಹಾಗೂ ಅನ್ನಾ ದಂಪತಿಗೆ 2017ರಲ್ಲಿ ಮಾರ್ಕ್ ಶಂಕರ್ ಜನಿಸಿದರು. ಸದ್ಯ ಪವನ್ ಕಲ್ಯಾಣ್ ಮೂರನೇ

ಶಾಲೆಯಲ್ಲಿ ಬೆಂಕಿ ಅವಘಡ : ಡಿಸಿಎಂ ಪವನ್‌ ಕಲ್ಯಾಣ್‌ ಪುತ್ರನಿಗೆ ಗಂಭೀರ ಗಾಯ Read More »

error: Content is protected !!
Scroll to Top