ಸುದ್ದಿ

ಗ್ರಾಪಂ ಕಚೇರಿಯಲ್ಲಿ ಮೌಲ್ವಿಯಿಂದ ಪ್ರಾರ್ಥನೆ : ಹಿಂದು ಸಂಘಟನೆಗಳ ವಿರೋಧ

ಕಾಂಗ್ರೆಸ್‌-ಎಸ್‌ಡಿಪಿಐ ಅಧಿಕಾರ ಸ್ವೀಕಾರ ವೇಳೆ ಮೌಲ್ವಿಯನ್ನು ಕರೆಸಿ ಪ್ರಾರ್ಥನೆ ಉಡುಪಿ: ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು ಪ್ರಾರ್ಥನೆ ಸಲ್ಲಿಸಿರುವ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್​ ಆಗಿದ್ದು, ಹಿಂದೂ ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿವೆ. ಗಂಗೊಳ್ಳಿ ಗ್ರಾಮ ಪಂಚಾಯತ್ ಮೂರು ದಶಕಗಳ ಬಳಿಕ ಕಾಂಗ್ರೆಸ್​ ಮತ್ತು ಎಸ್​ಡಿಪಿಐ ಮೈತ್ರಿಯ ತೆಕ್ಕೆಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಅಧಿಕಾರ ಹಂಚಿಕೆಯಾಗಿದೆ. ಕಾಂಗ್ರೆಸ್​ನ ಜಯಂತಿ ಖಾರ್ವಿ ಎಂಬುವರು ಅಧ್ಯಕ್ಷರಾಗಿದ್ದರೆ, ಎಸ್​ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್ ಉಪಾಧ್ಯಕ್ಷರಾಗಿದ್ದಾರೆ. ತಬ್ರೇಜ್ ಉಪಾಧ್ಯಕ್ಷ ಅಧಿಕಾರ […]

ಗ್ರಾಪಂ ಕಚೇರಿಯಲ್ಲಿ ಮೌಲ್ವಿಯಿಂದ ಪ್ರಾರ್ಥನೆ : ಹಿಂದು ಸಂಘಟನೆಗಳ ವಿರೋಧ Read More »

ಪುರುಷರಿಗೆ ಟಿಕೆಟ್‌ ದರ ಏರಿಕೆ ಬರೆ

ಕೆಎಸ್‌ಆರ್‌ಟಿಸಿ ಟಿಕೆಟ್‌ ದರ ಶೇ.15ರಂತೆ ಹೆಚ್ಚಳ; ಜ.5ರಿಂದ ಜಾರಿ ಬೆಂಗಳೂರು: ನಿರೀಕ್ಷೆಯಂತೆಯೇ ಹೊಸ ವರ್ಷದಲ್ಲಿ ಸರಕಾರ ಜನರಿಗೆ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆಯ ಬರೆ ಎಳೆದಿದೆ. ಮಹಿಳೆಯರಿಗೆ ಶಕ್ತಿ ಯೋಜನೆಯಲ್ಲಿ ಉಚಿತ ಪ್ರಯಾಣದ ಕೊಡುಗೆ ನೀಡಿ ಅದರ ಮೂರುಪಟ್ಟು ದರವನ್ನು ಪುರುಷರಿಂದ ವಸೂಲು ಮಾಡಲು ಮುಂದಾಗಿದೆ. ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಬಸ್‌ ಟಿಕೆಟ್‌ ದರ ಶೇ.15 ಏರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೊದಲು ಸಂಕ್ರಾಂತಿ ನಂತರ ಟಿಕೆಟ್‌ ದರ ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ

ಪುರುಷರಿಗೆ ಟಿಕೆಟ್‌ ದರ ಏರಿಕೆ ಬರೆ Read More »

ಮಾಜಿ ಶಾಸಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಹಾಲಿ ಶಾಸಕರು ಅಭಿವೃದ್ಧಿ ಕಡೆ ಗಮನಹರಿಸಲಿ | ಪತ್ರಿಕಾಗೋಷ್ಠಿಯಲ್ಲಿ ಶೌಕತ್ ಅಲಿ

ಪುತ್ತೂರು: ಹಿರೇಬಂಡಾಡಿಯಲ್ಲಿ ನಡೆದ ಅಕ್ರಮ-ಸಕ್ರಮ ಬೈಠಕ್‍ ನಲ್ಲಿ ಶಾಸಕ ಅಶೋಕ್‍ ಕುಮಾರ್‍ ರೈ ಯವರು ಟ್ಯಾಕ್ಸ್ ಕಲೆಕ್ಷನ್ ಎಂಬ ಶಬ್ದವನ್ನು ಬಳಸಿ ಮಾಜಿ ಶಾಸಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿದ್ದು, ಈ ಕುರಿತು ನೀವು ಕೊಡುವ ಸರ್ಟಿಫಿಕೇಟ್‍ ಅಗತ್ಯವಿಲ್ಲ. ಇದು ರಾಜಕೀಯ ಪ್ರೇರಿತ ಹೇಳಿಕೆಯಾಗಿದ್ದು, ಮಾಜಿ ಶಾಸಕರ ರಾಜಕೀಯ ಜೀವನದ 35 ವರ್ಷಗಳ ಬಗ್ಗೆ ಹಿರೇಬಂಡಾಡಿ ಜನರಿಗೆ ತಿಳಿದಿದೆ ಎಂದು ಹಿರೇಬಂಡಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶೌಕತ್ ಅಲಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,

ಮಾಜಿ ಶಾಸಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಹಾಲಿ ಶಾಸಕರು ಅಭಿವೃದ್ಧಿ ಕಡೆ ಗಮನಹರಿಸಲಿ | ಪತ್ರಿಕಾಗೋಷ್ಠಿಯಲ್ಲಿ ಶೌಕತ್ ಅಲಿ Read More »

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಸರಕಾರದಿಂದ ಗ್ಯಾರಂಟಿ ವಾಪಸ್‌ ಪಡೆಯುವ ಅಭಿಯಾನ

ಉಚಿತ ವಿದ್ಯುತ್‌ ಗ್ಯಾರಂಟಿ ಕೈ ಬಿಡುವಂತೆ ಜನರಿಗೆ ಮನವಿ ಶಿಮ್ಲಾ: ಕರ್ನಾಟಕದಂತೆ ಉಚಿತ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸರಕಾರ ಈಗ ದಿವಾಳಿಯಂಚಿಗೆ ತಲುಪಿದ್ದು, ಆರ್ಥಿಕ ಸ್ಥಿತಿಯ ಚೇತರಿಕೆಗಾಗಿ ಗ್ಯಾರಂಟಿಗಳನ್ನು ಹಿಂದೆಗೆದುಕೊಳ್ಳಲು ಪ್ರಾರಂಭಿಸಿದೆ. ಮೊದಲ ಹಂತವಾಗಿ ರಾಜ್ಯದಲ್ಲಿ ವಿದ್ಯುತ್ ಸಬ್ಸಿಡಿ ವಾಪಸ್ ಅಭಿಯಾನ ಶುರುವಾಗಿದೆ. ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್ ಸುಖು ಸ್ವತಃ ತನ್ನ ಐದು ವಿದ್ಯುತ್‌ ಸಂಪರ್ಕಗಳ ಸಬ್ಸಿಡಿಯನ್ನು ವಾಪಸು ನೀಡಿ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವುದರಿಂದ ಹಣ ಉಳಿಸುವ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಸರಕಾರದಿಂದ ಗ್ಯಾರಂಟಿ ವಾಪಸ್‌ ಪಡೆಯುವ ಅಭಿಯಾನ Read More »

ನೇತ್ರಾವತಿ ಉಪನದಿಯಲ್ಲಿ ಗೋಮಾಂಸ ತ್ಯಾಜ್ಯ : ಧಾರ್ಮಿಕ ಭಾವನೆ ಕೆಡಿಸುವ ಹುನ್ನಾರದ ಆರೋಪ

ಧರ್ಮಸ್ಥಳದಲ್ಲಿ ನೇತ್ರಾವತಿ ಸೇರುವ ಉಪನದಿಯನ್ನು ಮಲಿನಗೊಳಿಸಿದ ದುಷ್ಕರ್ಮಿಗಳು ಧರ್ಮಸ್ಥಳ : ನೇತ್ರಾವತಿಯನ್ನು ಸೇರುವ ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಎಸೆದಿರುವ ಕೃತ್ಯದ ಹಿಂದೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹುನ್ನಾರ ಇದೆ ಎಂದು ಆರೋಪಿಸಿರುವ ಹಿಂದು ಸಂಘಟನೆಗಳು ಒಂದು ವಾರದೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿವೆ.ಧರ್ಮಸ್ಥಳದ ಪುಣ್ಯನದಿಯಾಗಿರುವ ನೇತ್ರಾವತಿಯನ್ನು ಗೋ ಹಂತಕರು ಗೋಮಾಂಸ ತ್ಯಾಜ್ಯ ಎಸೆದು ಮಲಿನ ಮಾಡಿದ್ದಾರೆ. ಇದರ ಹಿಂದೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸ್ಪಷ್ಟ ಉದ್ದೇಶ ಇದೆ ಎಂದು

ನೇತ್ರಾವತಿ ಉಪನದಿಯಲ್ಲಿ ಗೋಮಾಂಸ ತ್ಯಾಜ್ಯ : ಧಾರ್ಮಿಕ ಭಾವನೆ ಕೆಡಿಸುವ ಹುನ್ನಾರದ ಆರೋಪ Read More »

ರೇಷನ್‌ ಕಾರ್ಡ್‌ ತಿದ್ದುಪಡಿ ಅಂತಿಮ ಗಡು ಒಂದು ತಿಂಗಳು ವಿಸ್ತರಣೆ

ಜ.31ರ ತನಕ ಗ್ರಾಮ ಒನ್‌ ಕೇಂದ್ರಗಳಲ್ಲಿ ತಿದ್ದುಪಡಿಗೆ ಅವಕಾಶ ಬೆಂಗಳೂರು : ರೇ‌ಷನ್ ಕಾರ್ಡ್‌ ತಿದ್ದುಪಡಿ ಅಂತಿಮ ಗಡುವನ್ನು ಸರಕಾರ ಒಂದು ತಿಂಗಳು ವಿಸ್ತರಣೆ ಮಾಡಿದೆ. ರೇಷನ್ ಕಾರ್ಡ್‌ ತಿದ್ದುಪಡಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದು, ಇನ್ನೂ ಅನೇಕ ಕಾರ್ಡ್‌ಗಳ ತಿದ್ದುಪಡಿ ಬಾಕಿ ಇರುವುದರಿಂದ ಜ.31ರ ತನಕ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಈ ಮೊದಲು ರೇಷನ್‌ ಕಾರ್ಡ್‌ ತಿದ್ದುಪಡಿಗೆ ಡಿ.31 ಅಂತಿಮ ಗಡುವು ನೀಡಿತ್ತು. ಆದರೆ ತಿದ್ದಪಡಿಯಲ್ಲೇ ಸಾಕಷ್ಟು

ರೇಷನ್‌ ಕಾರ್ಡ್‌ ತಿದ್ದುಪಡಿ ಅಂತಿಮ ಗಡು ಒಂದು ತಿಂಗಳು ವಿಸ್ತರಣೆ Read More »

ಪುತ್ತೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ಮಂಗಳೂರು : ಆಧುನಿಕ ವಿದ್ಯೆಗೆ ಕೊರತೆ ಇಲ್ಲಾ, ನೂರು ವರ್ಷಗಳ ಹಿಂದೆ ದೇಶದಲ್ಲಿ ಸಾಕ್ಷರತೆ ಪ್ರಮಾಣ ಶೇ.5 ಇದ್ದು, ಇದೀಗ ಪ್ರಸ್ತುತ ದಿನಗಳಲ್ಲಿ ಶೇ.80 ಕ್ಕಿಂತಲೂ ಸಾಕ್ಷರತೆ ಸಿಗುತ್ತಿದೆ. ಆಧುನಿಕ ವಿದ್ಯೆಯ ಭರದಲ್ಲಿ ಸಿಲುಕಿ, ಆಧ್ಯಾತ್ಮಿಕ ವಿದ್ಯೆಯನ್ನು ಮರೆಯುತ್ತಿದ್ದೇವೆ ಎಂಬ ಭಯದ ಕಾಲಘಟ್ಟದಲ್ಲಿದ್ದೇವೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಅವರು ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರಿನ

ಪುತ್ತೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ Read More »

ಬೆಂಕಿ ಅವಘಡ : 60 ಬೈಕ್‌ಗಳು ಸುಟ್ಟು ಕರಕಲು

ಶೋರೂಮ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತ ಬೆಂಗಳೂರು: ಯಮಹಾ ಬೈಕ್ ಶೋರೂಂ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ 60ಕ್ಕೂ ಹೆಚ್ಚು ಬೈಕ್‍ಗಳು ಸುಟ್ಟು ಭಸ್ಮವಾದ ಘಟನೆ ಬೆಂಗಳೂರಿನ ಮಹದೇವಪುರದ ಬಿ.ನಾರಾಯಣಪುರದಲ್ಲಿ ನಡೆದಿದೆ. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 7 ಗಂಟೆಗೆ ಶೋರೂಂನ ಸಿಬ್ಬಂದಿ ಮನೆಗೆ ತೆರಳಿದ್ದರು. ಅವಘಡದಿಂದ ಶೋರೂಂನಲ್ಲಿದ್ದ ಸುಮಾರು 60ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮವಾಗಿವೆ. ಅಲ್ಲದೇ ಶೋ ರೂಂ ಹಿಂಬದಿಯಲ್ಲಿರುವ ಸರ್ವೀಸ್ ಸೆಂಟರ್‌ಗೆ ಸಹ ಬೆಂಕಿ ತಗುಲಿದೆ. ತಕ್ಷಣ

ಬೆಂಕಿ ಅವಘಡ : 60 ಬೈಕ್‌ಗಳು ಸುಟ್ಟು ಕರಕಲು Read More »

ಸಂಕ್ರಾಂತಿ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ

ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಉಳಿಸಲು ಟಿಕೆಟ್‌ ದರ ಏರಿಕೆ ಅನಿವಾರ್ಯ ಬೆಂಗಳೂರು : ಸಂಕ್ರಾಂತಿ ಹಬ್ಬದ ನಂತರ ಕೆಎಸ್‌ಆರ್‌ಟಿಸಿ ಬಸ್‌ಗಳ ಟಿಕೆಟ್‌ ದರ ಹೆಚ್ಚಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ಸಾರಿಗೆ ಮುಖಂಡರ ‌ಸಭೆ ನಡೆಯಲಿದ್ದು, ಈ ಸಭೆಯಲ್ಲಿ ನಾಲ್ಕು ನಿಗಮಗಳಡಿಯಲ್ಲಿರುವ ಬಸ್​ಗಳ ಟಿಕೆಟ್ ದರ ಏರಿಕೆಗೆ ಅನುಮತಿ ನೀಡುವಂತೆ ಸಾರಿಗೆ ನೌಕರರು ಮನವಿ ಮಾಡಲು ಈಗಾಗಲೇ ‌ಅಂಕಿಅಂಶಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಎಂಟಿಸಿ ಟಿಕೆಟ್ ದರ ಏರಿಕೆ ಮಾಡಿ 10 ವರ್ಷಗಳಾಗಿವೆ. ಕೆಎಸ್ಆರ್​ಟಿಸಿ ಟಿಕೆಟ್

ಸಂಕ್ರಾಂತಿ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ Read More »

ಜನಜಂಗುಳಿಯ ಮೇಲೆ ಪಿಕಪ್‌ ಟ್ರಕ್‌ ನುಗ್ಗಿಸಿ 15 ಜನರ ಹತ್ಯೆ

ಹೊಸವರ್ಷಾಚರಣೆ ಸಂಭ್ರಮದಲ್ಲಿದ್ದ ಜನರ ಹತ್ಯಾಕಾಂಡ ವಾಷಿಂಗ್ಟನ್‌ : ಹೊಸ ವರ್ಷದ ದಿನದಂದು ದಕ್ಷಿಣ ಅಮೆರಿಕದ ನ್ಯೂ ಓರ್ಲಿಯನ್ಸ್‌ ನಗರದಲ್ಲಿ ಜನಸಂದಣಿ ಮೇಲೆ ಪಿಕಪ್‌ ಟ್ರಕ್ ನುಗ್ಗಿಸಿ ಕನಿಷ್ಠ 15 ಮಂದಿಯನ್ನು ಸಾಯಿಸಲಾಗಿದೆ. ಈ ಘಟನೆಯಲ್ಲಿ 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇತ್ತೀಚೆಗಷ್ಟೇ ಜರ್ಮನಿಯ ಕ್ರಿಸ್‌ಮಸ್‌ ಮಾರುಕಟ್ಟೆಯಲ್ಲಿ ಜನರ ಗುಂಪಿನ ಮೇಲೆ ಕಾರು ಹರಿದು ಇಬ್ಬರು ಮೃತಪಟ್ಟಿದ್ದ ಘಟನೆ ನಡೆದಿತ್ತು. ಇದೀಗ ಅದೇ ಮಾದರಿಯ ಘಟನೆ ಅಮೆರಿಕದಲ್ಲೂ ನಡೆದಿದೆ. ಅತಿ ವೇಗವಾಗಿ ಪಿಕಪ್‌ ಟ್ರಕ್‌ ಚಲಾಯಿಸಿಕೊಂಡು ಬಂದು ಜನಜಂಗುಳಿಯ

ಜನಜಂಗುಳಿಯ ಮೇಲೆ ಪಿಕಪ್‌ ಟ್ರಕ್‌ ನುಗ್ಗಿಸಿ 15 ಜನರ ಹತ್ಯೆ Read More »

error: Content is protected !!
Scroll to Top