ಕಮೆಂಟ್ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್?
ವೈರಲ್ ಆಯಿತು ಕೊಳಕು ಬೈಗುಳದ ಸ್ಕ್ರೀನ್ಶಾಟ್ ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸಚಿವರಿಗೆ ದಿನಕ್ಕೊಂದರಂತೆ ವಿವಾದಗಳು ಸುತ್ತಿಕೊಳ್ಳುತ್ತಿವೆ. ಇದೀಗ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸರದಿ. ಫೇಸ್ಬುಕ್ನಲ್ಲಿ ತನ್ನ ಪೋಸ್ಟ್ಗೆ ಕಮೆಂಟ್ ಮಾಡಿದ್ದ ವ್ಯಕ್ತಿಗೆ ಭೈರತಿ ಸುರೇಶ್ ತೀರಾ ಕೊಳಕು ಭಾಷೆಯಲ್ಲಿ ನಿಂದಿಸಿರುವ ಕೆಲವು ಸ್ಕ್ರೀನ್ಶಾಟ್ಗಳು ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿವೆ. ಸಚಿವರು ಬಳಸಿದ ಭಾಷೆಯ ಬಗ್ಗೆ ಎಲ್ಲೆಡೆ ಟೀಕೆಗಳು ವ್ಯಕ್ತವಾಗುತ್ತಿದ್ದು, ಕೆಲವರು ಇದು ಕಾಂಗ್ರೆಸ್ ಸಂಸ್ಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಮೆಂಟ್ ಮಾಡಿದ ವ್ಯಕ್ತಿಯನ್ನುದ್ದೇಶಿಸಿ […]
ಕಮೆಂಟ್ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್? Read More »










