ಶಿರಾಡಿ ಘಾಟಿ ಸುರಂಗ ಮಾರ್ಗದ ಡಿಪಿಆರ್ಗೆ ಕೇಂದ್ರ ಒಪ್ಪಿಗೆ
3.8 ಕಿಲೋಮೀಟರ್ ಸುರಂಗ ಮಾರ್ಗ, 10 ಕಿ.ಮೀ ವಯಡಕ್ಟ್ ನಿರ್ಮಿಸುವ ಯೋಜನೆ ಹೊಸದಿಲ್ಲಿ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ನಲ್ಲಿ ಸುರಂಗ, ಗ್ರೀನ್ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ 3 […]
ಶಿರಾಡಿ ಘಾಟಿ ಸುರಂಗ ಮಾರ್ಗದ ಡಿಪಿಆರ್ಗೆ ಕೇಂದ್ರ ಒಪ್ಪಿಗೆ Read More »










