ಸುದ್ದಿ

ಕನ್ನಡದ ನುಡಿ ಜಾತ್ರೆಗೆ ಸಿಂಗಾರಗೊಂಡ ಮಂಡ್ಯ : ಅಂತಿಮ ಹಂತಕ್ಕೆ ತಲುಪಿದ ತಯಾರಿ

ಹಲವು ವಿಶೇಷತೆಗಳಿಗೆ, ಪ್ರಥಮಗಳಿಗೆ ಸಾಕ್ಷಿಯಾಗಲಿರುವ ಸಾಹಿತ್ಯ ಸಮ್ಮೇಳನ ಏನೆಲ್ಲ ಕಾರ್ಯಕ್ರಮ, ಊಟಕ್ಕೆ ಏನಿರಲಿದೆ ಐಟಂ?- ಇಲ್ಲಿದೆ ಸಂಪೂರ್ಣ ಮಾಹಿತಿ ಮಂಡ್ಯ : ಶುಕ್ರವಾರದಿಂದ ಮೂರು ದಿನ ನಡೆಯಲಿರುವ ಸಂಭ್ರಮದ ಕನ್ನಡ ನುಡಿ ಜಾತ್ರೆಗೆ ಸಕ್ಕರೆ ನಾಡು ಖ್ಯಾತಿಯ ಮಂಡ್ಯ ಸಿಂಗಾರಗೊಂಡು ನಿಂತಿದೆ. 87ನೇ ಸಾಹಿತ್ಯ ಸಮ್ಮೇಳನದ ತಯಾರಿ ಅಂತಿಮ ಹಂತಕ್ಕೆ ತಲುಪಿದ್ದು, ಹಲವು ಪ್ರಥಮ ಮತ್ತು ವಿಶೇಷತೆಗಳಿಗೆ ಈ ಸಾಹಿತ್ಯ ಸಮ್ಮೇಳನ ಸಾಕ್ಷಿಯಾಗಲಿದೆ. ಇಡೀ ನಗರ ಕನ್ನಡದ ಹಬ್ಬಕ್ಕಾಗಿ ಶೃಂಗಾರಗೊಂಡಿದ್ದು, ಎಲ್ಲೆಡೆ ಕನ್ನಡ ಬಾವುಟ, ಪತಾಕೆಗಳು ಹಾರಾಡುತ್ತಿವೆ. […]

ಕನ್ನಡದ ನುಡಿ ಜಾತ್ರೆಗೆ ಸಿಂಗಾರಗೊಂಡ ಮಂಡ್ಯ : ಅಂತಿಮ ಹಂತಕ್ಕೆ ತಲುಪಿದ ತಯಾರಿ Read More »

ಮುಂಬಯಿ ದೋಣಿ ದುರಂತ : ಮೃತರ ಸಂಖ್ಯೆ 13ಕ್ಕೇರಿಕೆ

ಎಲಿಫೆಂಟಾ ಕೇವ್ಸ್‌ಗೆ ಪ್ರಯಾಣಿಕರನ್ನು ಒಯ್ಯುತ್ತಿದ್ದ ದೋಣಿಗೆ ನೌಕಾಪಡೆಯ ಸ್ಪೀಡ್‌ ಬೋಟ್‌ ಡಿಕ್ಕಿಯಾಗಿ ಅವಘಡ ಮುಂಬಯಿ: ಮುಂಬಯಿಯ ಗೇಟ್‌ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರನ್ನು ಒಯ್ಯುತ್ತಿದ್ದ ದೋಣಿ ಮಗುಚಿ ಬಿದ್ದ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ. ರಕ್ಷಿಸಲ್ಪಟ್ಟ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೃತರಲ್ಲಿ 10 ಪ್ರಯಾಣಿಕರು ಮತ್ತು ಮೂವರು ನೌಕಾಪಡೆ ಸಿಬ್ಬಂದಿ ಸೇರಿದ್ದಾರೆ. ಗೇಟ್‌ವೇ ಆಫ್ ಇಂಡಿಯಾದಿಂದ ಎಲಿಫೆಂಟಾ ಕೇವ್ಸ್‌ಗೆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದಾಗ ನಿನ್ನೆ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. 4 ಸೇನಾ ಹೆಲಿಕಾಪ್ಟರ್‌ಗಳು,

ಮುಂಬಯಿ ದೋಣಿ ದುರಂತ : ಮೃತರ ಸಂಖ್ಯೆ 13ಕ್ಕೇರಿಕೆ Read More »

ಹೊಸ ವರ್ಷದ ಮೊದಲ ದಿನದಿಂದಲೇ ಸಾರಿಗೆ ಮುಷ್ಕರದ ಬಿಸಿ

ಶಕ್ತಿ ಯೋಜನೆಯ ಬಾಕಿಯಿರುವ 2 ಸಾವಿರ ಕೋ. ರೂ. ಬಿಡುಗಡೆಗೆ ಬೇಡಿಕೆ ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯ ಸಮಿತಿ ಸೇರಿ ಒಟ್ಟು ಆರು ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಡಿಸೆಂಬರ್ 31 ಮಧ್ಯರಾತ್ರಿಯಿಂದಲೇ ಸಾರಿಗೆ ಮುಷ್ಕರ ಘೋಷಣೆಯಾಗಿದ್ದು, ಹೊಸ ವರ್ಷದ ಮೊದಲ ದಿನವೇ ಪ್ರಯಾಣಿಕರು ಸಂಕಷ್ಟ ಎದುರಿಸಬೇಕಾಗಬಹುದು. ಮುಷ್ಕರ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಬುಧವಾರದಿಂದಲೇ ಸಾರಿಗೆ ನೌಕರರ ಸಂಘಟನೆಗಳು ಡಿಸೆಂಬರ್ 31 ರಿಂದ

ಹೊಸ ವರ್ಷದ ಮೊದಲ ದಿನದಿಂದಲೇ ಸಾರಿಗೆ ಮುಷ್ಕರದ ಬಿಸಿ Read More »

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ| ಪಾಲ್ತಾಡಿ ಗ್ರಾಮದ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ

ಪುತ್ತೂರು : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಪುತ್ತೂರು ದಶಮಾನೋತ್ಸವ ಸಮಿತಿಯ  ಸಹಯೋಗದೊಂದಿಗೆ ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ, ಯುವ ಘಟಕ, ಮಹಿಳಾ ಘಟಕ, ಗ್ರಾಮ ಸಮಿತಿಯ ಸಹಕಾರದೊಂದಿಗೆ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಸ್ವಸಹಾಯ ಸಂಘಗಳಿರುವ ಎಲ್ಲಾ ಗ್ರಾಮಗಳಲ್ಲಿ ದಾಂಪತ್ಯ ಜೀವನದ 50 ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪಾಲ್ತಾಡಿ ಗ್ರಾಮದ ಶ್ರೀಧರ ಗೌಡರ ಶ್ರೀ ಗುರು ನಿಲಯದಲ್ಲಿ ಐದು ಜೊತೆ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಡಿ.16 ರಂದು

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮ| ಪಾಲ್ತಾಡಿ ಗ್ರಾಮದ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ Read More »

ಡಿ.20-21 : ಕೌಡಿಚ್ಚಾರಿನಲ್ಲಿ  ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

ಪುತ್ತೂರು : ಕೌಡಿಚ್ಚಾರು ಶ್ರೀ ಅಯ್ಯಪ್ಪ ಸೇವಾ ಸಮಿತಿ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಡಿ.20 ಹಾಗೂ 21 ರಂದು ಚಾಣ ಗುರುಸ್ವಾಮಿ ಆಲಂತಾಯ ಅವರ  ಹಿರಿತನದಲ್ಲಿ ಬಾಬು ಗುರುಸ್ವಾಮಿ ಕಲ್ಲಡ್ಕ ಅವರ ಉಪಸ್ಥಿತಿಯಲ್ಲಿ ಮೊದಲ ಬಾರಿಗೆ ಕೌಡಿಚ್ಚಾರು ಶ್ರೀ ಕೃಷ್ಣ ಮಂದಿರದಲ್ಲಿ ನಡೆಯಲಿದೆ ಎಂದು ಶ್ರೀ ಕೃಷ್ಣ ಭಜನಾ ಮಂದಿರದ  ಕೋಶಾಧಿಕಾರಿ ತಿಲಕ್ ರೈ ಕುತ್ಯಾಡಿ ಹಾಗೂ ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ  ಬಾಬು ಟಿ. ತಿಳಿಸಿದ್ದಾರೆ.

ಡಿ.20-21 : ಕೌಡಿಚ್ಚಾರಿನಲ್ಲಿ  ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ Read More »

ಅಂತಾರಾಷ್ಟ್ರೀಯ ಕ್ರಿಕೆಟಿಗ ಸ್ಪಿನ್ನರ್‌ ಅಶ್ವಿನ್‌ ವಿದಾಯ

ಟೀಮ್ ಇಂಡಿಯಾದ ಯಶಸ್ವಿ ಬೌಲರ್‌ನ ಕ್ರಿಕೆಟ್‌ ಯಾನ ಮುಕ್ತಾಯ ಹೊಸದಿಲ್ಲಿ : ಭಾರತ ಕ್ರಿಕೆಟ್‌ ತಂಡದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಅವರು ಇನ್ನು ಐಪಿಎಲ್​ನಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಅಶ್ವಿನ್‌ 106 ಟೆಸ್ಟ್ ಪಂದ್ಯಗಳಲ್ಲಿ 200 ಇನಿಂಗ್ಸ್​ಗಳಲ್ಲಿ

ಅಂತಾರಾಷ್ಟ್ರೀಯ ಕ್ರಿಕೆಟಿಗ ಸ್ಪಿನ್ನರ್‌ ಅಶ್ವಿನ್‌ ವಿದಾಯ Read More »

ಮುಂಬಯಿ : ಲೋಕಲ್‌ ಟ್ರೈನಿನ ಮಹಿಳಾ ಬೋಗಿಗೆ ನುಗ್ಗಿದ ನಗ್ನ ವ್ಯಕ್ತಿ

ಭಯಭೀತರಾಗಿ ಸಹಾಯಕ್ಕಾಗಿ ಬೊಬ್ಬಿಟ್ಟ ಮಹಿಳೆಯರು ಮುಂಬಯಿ : ಜನರ ಗಮನ ಸೆಳೆಯುವ ಸಲುವಾಗಿ ರಸ್ತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ವಿವಸ್ತ್ರರಾಗಿ ಕಾಣಿಸಿಕೊಂಡು ಹುಚ್ಚಾಟವಾಡುವ ಘಟನೆಗಳು ಆಗಾಗ ವಿದೇಶಗಳಲ್ಲಿ ವರದಿಯಾಗುತ್ತಿರುತ್ತವೆ. ಕ್ರಿಕೆಟ್‌ ಅಥವಾ ಫುಟ್ಬಾಲ್‌ ಪಂದ್ಯಗಳು ನಡೆಯುವಾಗ ಕೆಲವರು ನಗ್ನವಾಗಿ ಸ್ಟೇಡಿಯಂಗೆ ನುಗ್ಗುತ್ತಾರೆ. ಆದರೆ ಈಗ ಭಾರತದಲ್ಲೂ ಈ ಮಾದರಿಯ ಘಟನೆಯೊಂದು ಸಂಭವಿಸಿದೆ. ವ್ಯಕ್ತಿಯೊಬ್ಬ ಸಂಪೂರ್ಣ ಬೆತ್ತಲೆಯಾಗಿ ಲೋಕಲ್‌ ರೈಲಿನ ಮಹಿಳೆಯರ ಬೋಗಿಗೆ ನುಗ್ಗಿ ದುರ್ವರ್ತನೆ ತೋರಿದ ಘಟನೆ ಮುಂಬಯಿಯಲ್ಲಿ ಸಂಭವಿಸಿದೆ.ಈ ನಗ್ನ ವ್ಯಕ್ತಿಯನ್ನು ಕಂಡು ಮಹಿಳೆಯರು ಭಯದಿಂದ ಕಿರುಚಾಡಿದ್ದು,

ಮುಂಬಯಿ : ಲೋಕಲ್‌ ಟ್ರೈನಿನ ಮಹಿಳಾ ಬೋಗಿಗೆ ನುಗ್ಗಿದ ನಗ್ನ ವ್ಯಕ್ತಿ Read More »

ಕ್ಯಾನ್ಸರ್‌ ತಡೆಯುವ ಲಸಿಕೆ ಕೊನೆಗೂ ಸಿಕ್ಕಿತು

ರಷ್ಯಾದಲ್ಲಿ ಕ್ಯಾನ್ಸರ್‌ ಪ್ರತಿಬಂಧಕ ಲಸಿಕೆ ಸಂಶೋಧನೆ ಮಾಸ್ಕೊ: ಮನುಕುಲವನ್ನು ಹೆಮ್ಮಾರಿಯಂತೆ ಕಾಡುತ್ತಿರುವ ಮಾರಕ ಕ್ಯಾನ್ಸರ್‌ ರೋಗಕ್ಕೆ ಕೊನೆಗೂ ಲಸಿಕೆ ಸಿಕ್ಕಿದೆ. ರಷ್ಯಾದ ಆರೋಗ್ಯ ಸಚಿವಾಲಯದ ಮಾತನ್ನು ನಂಬುವುದಾದರೆ ಮುಂದಿನ ವರ್ಷವೇ ಮನುಷ್ಯನಿಗೆ ಕ್ಯಾನ್ಸರ್‌ ರೋಗ ಬಾರದಂತೆ ತಡೆಯುವ ಲಸಿಕೆ ಮಾರುಕಟ್ಟೆಗೆ ಬರಲಿದೆ. ಕ್ಯಾನ್ಸರ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ರಷ್ಯಾದ ಆರೋಗ್ಯ ಸಚಿವಾಲಯ ಘೋಷಿಸಿದೆ. ಇಷ್ಟು ಮಾತ್ರವಲ್ಲ ಅದನ್ನು ತನ್ನ ನಾಗರಿಕರಿಗೆ ಉಚಿತವಾಗಿ ನೀಡಲಾಗುವುದೂ ಎಂದೂ ಹೇಳಿದೆ. ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣ ಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯಸ್ಥ

ಕ್ಯಾನ್ಸರ್‌ ತಡೆಯುವ ಲಸಿಕೆ ಕೊನೆಗೂ ಸಿಕ್ಕಿತು Read More »

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ನ ಪ್ರಶಸ್ತಿಗಳ ಘೋಷಣೆ |ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಬ್ರಹ್ಮ ಡಾ. ಮೋಹನ್ ಆಳ್ವ, ಇತಿಹಾಸ ತಜ್ಞ ಡಾ. ತುಕರಾಮ ಪೂಜಾರಿ ಬಂಟ್ವಾಳ, ಬಹುಮುಖ ಸಾಧಕಿ ಡಾ.  ಅನುರಾಧಾ ಕುರುಂಜಿಯವರಿಗೆ  ಪ್ರಶಸ್ತಿ | ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ  ಪ್ರಶಸ್ತಿ ಪ್ರಧಾನ

ಮಂಗಳೂರು : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್  ಬೆಂಗಳೂರು ವತಿಯಿಂದ ಕೊಡಮಾಡುವ 2024 ನೇ ಸಾಲಿನ  ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು, ಮೂಡಬಿದಿರೆಯ ವಿದ್ಯಾ ನಗರಿಯ  ಹರಿಕಾರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೂವಾರಿ ಡಾ ಮೋಹನ ಆಳ್ವ ಪ್ರತಿಷ್ಠಿತ “ಜೀವಮಾನ ಸಾಧಕ” -2024” ಪ್ರಶಸ್ತಿಗೆ ಆಯ್ಕೆಯಾದರೆ, ಅಬ್ಬಕ್ಕನ ಕಲಾ ಗ್ಯಾಲರಿಯ ಸ್ಥಾಪಕ, ವೃತ್ತಿಯಲ್ಲಿ ಉಪನ್ಯಾಸಕ, ಪ್ರವೃತ್ತಿಯಲ್ಲಿ ಇತಿಹಾಸ, ಜಾನಪದ ತಜ್ಞ ಹಾಗೂ ಹಲವು ವಿಚಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಬಂಟ್ವಾಳದ ಡಾ. ತುಕರಾಮ್ ಪೂಜಾರಿಯವರು ಪ್ರತಿಷ್ಠಿತ “ಹೆಚ್ ಎನ್

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ನ ಪ್ರಶಸ್ತಿಗಳ ಘೋಷಣೆ |ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಬ್ರಹ್ಮ ಡಾ. ಮೋಹನ್ ಆಳ್ವ, ಇತಿಹಾಸ ತಜ್ಞ ಡಾ. ತುಕರಾಮ ಪೂಜಾರಿ ಬಂಟ್ವಾಳ, ಬಹುಮುಖ ಸಾಧಕಿ ಡಾ.  ಅನುರಾಧಾ ಕುರುಂಜಿಯವರಿಗೆ  ಪ್ರಶಸ್ತಿ | ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ  ಪ್ರಶಸ್ತಿ ಪ್ರಧಾನ Read More »

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸ್ನೇಹಮಯಿ ಕೃಷ್ಣ : ಕೇಸ್‌ ಹಿಂದೆಗೆಯಲು ಆಮಿಷವೊಡ್ಡಿದ ಆರೋಪ

ಮುಡಾ ಹಗರಣದ ಸಿಬಿಐ ತನಿಖೆಗೆ ಆದೇಶವಾಗುವ ತನಕ ಹೋರಾಟ ಬೆಂಗಳೂರು : ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಇಂದು ಬೆಂಗಳೂರಿನಲ್ಲಿ ಕಾಣಿಸಿಕೊಂಡು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ತನ್ನ ವಿರುದ್ಧ ಸುಳ್ಳು ಕೇಸ್‌ಗಳನ್ನು ದಾಖಲಿಸುವ ಮೂಲಕ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನ ಚಾಮುಂಡಿ ದೇವಿಗೆ ಬರುವ ಹರಕೆ ಸೀರೆಯನ್ನು ಕಳ್ಳತನ ಮಾಡಲಾಗುತ್ತದೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ ಎಫ್​ಐಆರ್

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸ್ನೇಹಮಯಿ ಕೃಷ್ಣ : ಕೇಸ್‌ ಹಿಂದೆಗೆಯಲು ಆಮಿಷವೊಡ್ಡಿದ ಆರೋಪ Read More »

error: Content is protected !!
Scroll to Top