ಸುದ್ದಿ

ಬಸ್‌ನಲ್ಲೇ ನೇಣು ಬಿಗಿದುಕೊಂಡು ಮೆಕ್ಯಾನಿಕ್‌ ಆತ್ಮಹತ್ಯೆ

ಬೆಂಗಳೂರು: ಕೆಎಸ್​​ಆರ್​ಟಿಸಿ ಬೆಳಗಾವಿ ಡಿಪೋ 1ರ ಮೆಕಾನಿಕ್​ ಬಸ್​ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಮೆಕಾನಿಕ್ ಕೇಶವ ಕಮಡೊಳಿ (57) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಕೇಶವ ಕಮಡೊಳಿ ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿಯಾಗಿದ್ದು, ಕೆಎಸ್​​ಆರ್​ಟಿಸಿ ಬಸ್​ ವಾಶಿಂಗ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೇಶವ್ ಅವರಿಗೆ ಬೆನ್ನು ನೋವಿದ್ದರೂ ಅಧಿಕಾರಿಗಳು ಪಂಚರ್​​ ಕೆಲಸಕ್ಕೆ ಬದಲಾಯಿದ್ದರು ಎನ್ನಲಾಗಿದೆ.ಕೇಶವ ಅವರ ಡ್ಯೂಟಿ ಬದಲಿಸದಂತೆ ಡಿಪೋ ಮ್ಯಾನೇಜರ್​​ ಲಿಂಗರಾಜ ಲಾಠಿ ಅವರು ಸಹಾಯಕ ಕಾರ್ಯ ಅಧೀಕ್ಷಕ ಅನಿಲ್​​​ ಬಾಂದೇಕರ್​ ಅವರಿಗೆ […]

ಬಸ್‌ನಲ್ಲೇ ನೇಣು ಬಿಗಿದುಕೊಂಡು ಮೆಕ್ಯಾನಿಕ್‌ ಆತ್ಮಹತ್ಯೆ Read More »

ಮೊಗಪೆ ಮನೆಯಲ್ಲಿ ಶ್ರೀ ಕಲ್ಲುರ್ಟಿ ಮತ್ತು ಶ್ರೀ ಕೊರಗಜ್ಜ ದೈವದ ನೇಮೋತ್ಸವ

ಮೊಗಪೆ ಮನೆಯಲ್ಲಿ ಮಾ. 6 ಗುರುವಾರ ಶ್ರೀ ಕಲ್ಲುರ್ಟಿ ಮತ್ತು ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಆರ್ ಪಿ ಕ್ರಿಯೆಷನ್ ಅರ್ಪಿಸುವ ಕೇಪುಲ ಪ್ರಿಯೆ ತುಳು ಭಕ್ತಿ ಗೀತೆಯನ್ನು ಬಿಡುಗಡೆಗೊಳಿಸಲಾಯಿತು. ಶ್ರೀ ಕಲ್ಲುರ್ಟಿ ಮತ್ತು ಶ್ರೀ ಕೊರಗಜ್ಜ ದೈವದ ನೇಮೋತ್ಸವಕ್ಕೆ ಭಕ್ತಾದಿಗಳು ಆಗಮಿಸಿ, ದೈವದೇವರ ಪ್ರಸಾದವನ್ನು ಸ್ವೀಕರಿಸಿದರು.

ಮೊಗಪೆ ಮನೆಯಲ್ಲಿ ಶ್ರೀ ಕಲ್ಲುರ್ಟಿ ಮತ್ತು ಶ್ರೀ ಕೊರಗಜ್ಜ ದೈವದ ನೇಮೋತ್ಸವ Read More »

ಪುತ್ತೂರು ಸರಕಾರಿ ಮೆಡಿಕಲ್‍ ಕಾಲೇಜು ಕುರಿತು ಬಜೆಟ್‍ ಮಂಡಣೆಯಲ್ಲಿ ಸ್ಪಷ್ಟತೆಯಿಲ್ಲ : ಸಂಜೀವ ಮಠಂದೂರು 

ಪುತ್ತೂರು ಮಾರ್ಚ್ 07: ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅದರೆ ಕಾಲೇಜು ಸ್ಥಾಪನೆ ಬಗ್ಗೆ ಸ್ಪಷ್ಟತೆ  ಇಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಸರಕಾರಿ ಅಸ್ಪತ್ರೆಗೆ ಮೊದಲು ತಾಲೂಕು ಸರಕಾರಿ ಆಸ್ಪತ್ರೆಯನ್ನು 300 ಬೆಡ್ ಗೆ ಉನ್ನತೀಕರಿಸಬೇಕು, ಆದರೆ ಬಜೆಟ್ ನಲ್ಲಿ ಈ ಪ್ರಸ್ತಾಪವನ್ನೇ ಮಾಡಿಲ್ಲ, ಸರಕಾರಿ ಮೆಡಿಕಲ್ ಕಾಲೇಜು ಉಲ್ಲೇಖ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರನ್ನು ತೃಪ್ತಿಪಡಿಸಲು ಮಾಡಿದ

ಪುತ್ತೂರು ಸರಕಾರಿ ಮೆಡಿಕಲ್‍ ಕಾಲೇಜು ಕುರಿತು ಬಜೆಟ್‍ ಮಂಡಣೆಯಲ್ಲಿ ಸ್ಪಷ್ಟತೆಯಿಲ್ಲ : ಸಂಜೀವ ಮಠಂದೂರು  Read More »

ಎರಡು ಬೈಕ್ ಗಳ ನಡುವೆ ಡಿಕ್ಕಿ | ನಾಲ್ವರ ದುರ್ಮರಣ

ಕಲಬುರಗಿ : ಎರಡು ಬೈಕ್‌ಗಳು ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದು  ನಾಲ್ವರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ ಗ್ರಾಮದ ಬಳಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟ ಯುವಕರನ್ನು ಸಿದ್ದು, ಸುರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಎನ್ನಲಾಗಿದೆ. ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್​​ಗೆ ಎದುರಿಗೆ ಬಂದ ಮತ್ತೊಂದು ಬೈಕ್​​ ಡಿಕ್ಕಿ ಹೊಡೆದಿವೆ. ಘಟನಾ ಸ್ಥಳಕ್ಕೆ ಧಾವಿಸಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎರಡು ಬೈಕ್ ಗಳ ನಡುವೆ ಡಿಕ್ಕಿ | ನಾಲ್ವರ ದುರ್ಮರಣ Read More »

ಉಪ್ಪಿನಂಗಡಿ ವಳಾಲಿನಲ್ಲಿ ಅಕ್ರಮ ಮರಳು ಸಾಗಾಟ |  ಲೋಕೋಪಯೋಗಿ ಇಲಾಖೆಯ ಹೆಸರಿನಲ್ಲಿ ಮರಳು ಸಾಗುಸುತ್ತಿರುವ ಖದಿಮರು

ಉಪ್ಪಿನಂಗಡಿ : ಉಪ್ಪಿನಂಗಡಿಯ ವಳಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಹೆಸರಿನಲ್ಲಿ ನದಿಯಿಂದ ಮರಳು ತೆಗೆಯುತ್ತಿದ್ದಾರೆ  ಎಂದು ತಿಳಿದು ಬಂದಿದೆ. ಹಿಟಾಚಿಯ ಮುಖೇನ ನದಿಯಿಂದ ಮರಳು ತೆಗೆಯುತ್ತಿದ್ದು, ಅಲ್ಲಿಯ ಸಾರ್ವಜನಿಕರು ಪ್ರಶ್ನೆಸಿದಾಗ ಲೋಕೋಪಯೋಗಿ ಇಲಾಖೆಯ ಕಾಮಗಾರಿಗೆ ಮರಳು ತೆಗೆಯುತ್ತಿರುವುದಾಗಿ ತಿಳಿಸಿದ್ದಾರೆ.   ಲೋಕೋಪಯೋಗಿ ಇಲಾಖೆ ಅಂತಹ ಯಾವುದೇ ಕಾಮಗಾರಿ ನಡೆಸುತ್ತಿಲ್ಲ ಹಾಗೂ ನಮಗೆ ಈ ಬಗ್ಗೆ ಮಾಹಿತಿ ಇಲ್ಲ ಎಂದಿದೆ. ಪ್ರತಿನಿತ್ಯ ಇಲ್ಲಿ ಲೋಡುಗಟ್ಟಲೆ ಮರಳು ತೆಗೆದು ಸಾಗಾಟ ಮಾಡಲಾಗುತ್ತಿದ್ದು ಸರ್ಕಾರದ ಬೊಕ್ಕನಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗುತ್ತಿದೆ.   ಪೊಲೀಸ್

ಉಪ್ಪಿನಂಗಡಿ ವಳಾಲಿನಲ್ಲಿ ಅಕ್ರಮ ಮರಳು ಸಾಗಾಟ |  ಲೋಕೋಪಯೋಗಿ ಇಲಾಖೆಯ ಹೆಸರಿನಲ್ಲಿ ಮರಳು ಸಾಗುಸುತ್ತಿರುವ ಖದಿಮರು Read More »

ಮಾ. 9 :  ಗ್ರಾಮ ದೈವ  ಶ್ರೀ ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ 

ಕುದ್ಮಾರು : ಗ್ರಾಮ ದೈವ  ಶ್ರೀ  ಶಿರಾಡಿ  ರಾಜನ್ ದೈವ ಹಾಗೂ ಸಪರಿವಾರ  ದೈವಗಳ  ನೇಮೋತ್ಸವವು  ಮಾ.  9 ಭಾನುವಾರದಂದು  ಕುದ್ಮಾರು  ಗ್ರಾಮದ  ಅನ್ಯಾಡಿಯಲ್ಲಿ  ಕಟ್ಟತ್ತಾರು ಕಟ್ಟೆ ಯಲ್ಲಿ ನಡೆಯಲಿದೆ. ನೇಮೋತ್ಸವದಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಸಂಜೆ 7 ಗಂಟೆಗೆ ಗ್ರಾಮ ದೈವ ಶ್ರೀ ಶಿರಾಡಿ ರಾಜನ್‍ ದೈವದ ದೈವಸ್ಥಾನ ಅನ್ಯಾಡಿಯ ಗ್ರಾಮ ಚಾವಡಿಯಿಂದ ದೈವದ ಭಂಡಾರ ತೆಗೆಯುವುದು. ರಾತ್ರಿ 8:30 ಕ್ಕೆ ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು. ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ

ಮಾ. 9 :  ಗ್ರಾಮ ದೈವ  ಶ್ರೀ ಶಿರಾಡಿ  ರಾಜನ್ ದೈವ  ಹಾಗೂ  ಸಪರಿವಾರ  ದೈವಗಳ ನೇಮೋತ್ಸವ  Read More »

ಬಜೆಟ್‌ ಹೈಲೈಟ್ಸ್‌ : ಮುಸ್ಲಿಮರಿಗೆ ಭರಪೂರ ಕೊಡುಗೆ

ಗುತ್ತಿಗೆಯಲ್ಲಿ ಮೀಸಲಾತಿ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಬೆಂಗಳೂರು : ಬಜೆಟ್‌ನಲ್ಲಿ ಮುಸ್ಲಿಂ ಸಮುದಾಯಕ್ಕೆ ಭರಪೂರ ಕೊಡುಗೆಗಳನ್ನು ಘೋಷಿಸುವ ಮೂಲಕ ಸಿದ್ದರಾಮಯ್ಯ ತನ್ನ ಮತಬ್ಯಾಂಕನ್ನು ಭದ್ರಗೊಳಿಸಿದ್ದಾರೆ. ಮೌಲಾನಾ ಆಜಾದ್ ಶಾಲೆಗಳ ಉನ್ನತೀಕರಣ, ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗದ ಪ್ರಾರಂಭ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಸೇರಿದಂತೆ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಭರ್ಜರಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಿದ್ದಾರೆ. ಹಲವರ ವಿರೋಧದ ನಡುವೆಯೂ ಸದ್ದಿಲ್ಲದೆ ಸಿದ್ದರಾಮಯ್ಯನವರು ಬಜೆಟ್​ನಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ

ಬಜೆಟ್‌ ಹೈಲೈಟ್ಸ್‌ : ಮುಸ್ಲಿಮರಿಗೆ ಭರಪೂರ ಕೊಡುಗೆ Read More »

ಅಬಕಾರಿ ಇಲಾಖೆಗೆ 40 ಸಾವಿರ ಕೋ.ರೂ ರಾಜಸ್ವ ಸಂಗ್ರಹ ಗುರಿ

ಮದ್ಯದ ಬೆಲೆ ಮತ್ತೆ ಹೆಚ್ಚಾಗುವ ಸಾಧ್ಯತೆ ಬೆಂಗಳೂರು: ಅಬಕಾರಿ ಇಲಾಖೆಗೆ 40,000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿಯನ್ನು ಸಿದ್ದರಾಮಯ್ಯ ಈ ಸಾಲಿನ ಬಜೆಟ್‌ನಲ್ಲಿ ನೀಡಿದ್ದಾರೆ. ಇಷ್ಟು ಮೊತ್ತ ಸಂಗ್ರಹವಾಗಬೇಕಾದರೆ ಅಬಕಾರಿ ಇಲಾಖೆ ಮದ್ಯ ಮಾರಾಟವನ್ನು ಹೆಚ್ಚು ಮಾಡಬೇಕು ಮತ್ತು ಜೊತೆಗೆ ಮದ್ಯದ ಬೆಲೆಯನ್ನು ಹೆಚ್ಚಿಸಬೇಕು. ಹೀಗಾಗಿ ರಾಜ್ಯದಲ್ಲಿ ಮದ್ಯ ಮತ್ತೆ ದುಬಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂ.ಗಳ ರಾಜಸ್ವ ನಿರೀಕ್ಷಿಸಲಾಗಿದೆ. ಅದರಂತೆ 2025-26ನೇ ಸಾಲಿಗೆ

ಅಬಕಾರಿ ಇಲಾಖೆಗೆ 40 ಸಾವಿರ ಕೋ.ರೂ ರಾಜಸ್ವ ಸಂಗ್ರಹ ಗುರಿ Read More »

ಪುತ್ತೂರಿನಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪಿಸುವ ಉದ್ದೇಶ

ಸದ್ಯಕ್ಕೆ ತಾಲೂಕು ಆಸ್ಪತ್ರೆಯ ಉನ್ನತೀಕರಣ ಮಾತ್ರ ಬೆಂಗಳೂರು: ಪುತ್ತೂರಿನಲ್ಲಿ ಹೊಸ ಮೆಡಿಕಲ್‌ ಕಾಲೇಜು ಸ್ಥಾಪಿಸುವ ಉದ್ದೇಶ ಇದೆ ಎಂದು ಬಜೆಟ್‌ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಈ ಸಾಲಿನ ಬಜೆಟ್‌ನಲ್ಲಿ ಹೊಸ ಮೆಡಿಕಲ್‌ ಕಾಲೇಜು ಘೋಷಿಸಿಲ್ಲ. ಮೆಡಿಕಲ್‌ ಕಾಲೇಜು ಘೋಷಣೆಗೆ ಪೂರಕವಾಗಿ ಪುತ್ತೂರಿನಲ್ಲಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲಾಗುವುದು ಎಂದು ಘೋಷಿಸಿದ್ದಾರೆ.ಕಳೆದ ಕೆಲವು ದಿನಗಳಿಂದ ಈ ಸಲ ಪುತ್ತೂರಿಗೆ ಮೆಡಿಕಲ್‌ ಕಾಲೇಜು ಘೋಷಣೆಯಾಗುವುದು ಖಚಿತ ಎಂಬ ವದಂತಿ ದಟ್ಟವಾಗಿ ಹರಡಿತ್ತು. ಇದಕ್ಕೆ

ಪುತ್ತೂರಿನಲ್ಲಿ ಮೆಡಿಕಲ್‌ ಕಾಲೇಜು ಸ್ಥಾಪಿಸುವ ಉದ್ದೇಶ Read More »

ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯ ಗೊನೆ ಕಾರ್ಯಕ್ರಮ

ಅನಂತಾಡಿ: ಇತಿಹಾಸ ಪ್ರಸಿದ್ದ ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಮಾರ್ಚ್ 14 ನೇ ಶುಕ್ರವಾರದಂದು ನಡೆಯಲಿದೆ. ಜಾತ್ರೋತ್ಸವದ ಗೊನೆ ಮುಹೂರ್ತ ಕಾರ್ಯಕ್ರಮ ನಿನ್ನೆ ನಡೆಯಿತು.  ಬಳಿಕ ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಪೂಜಾ ವಿಧಿ ವಿಧಾನಗಳು ನಡೆಯಿತು. ಮಾ.13  ಗುರುವಾರ ರಾತ್ರಿ ಭಂಡಾರವೇರಿ ಮಾ. 14 ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಮೆಚ್ಚಿ ಜಾತ್ರೆ ನಡೆಯಲಿದೆ. ಈ ಸಂದರ್ಭದಲ್ಲಿ ನರೇಂದ್ರ ರೈ ನೇಳ್ಕೊಟ್ಟು ಮನೆ, ಅನಂತಾಡಿ ದೊಡ್ಡ ಮನೆತನದವರು ಮತ್ತು

ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯ ಗೊನೆ ಕಾರ್ಯಕ್ರಮ Read More »

error: Content is protected !!
Scroll to Top