ಡೀಸೆಲ್ ಕಳವು ಪ್ರಕರಣ| ನಾಲ್ವರ ಬಂಧನ
ಮಂಗಳೂರು : ಮಂಗಳೂರು ತಾಲೂಕಿನ ಬಾಳ ಗ್ರಾಮದ ಟ್ಯಾಂಕರ್ ಯಾರ್ಡಿನಲ್ಲಿರುವ ಟ್ಯಾಂಕರುಗಳಿಂದ ಮಾಲಕರಿಗೆ ತಿಳಿಯದೇ ಡೀಸೆಲ್ನ್ನು ಕಳವು ಮಾಡಿ ದಾಸ್ತಾನು ಮಾಡಿರುವ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂದಿಸಿ ಪತ್ತೆ ಹಚ್ಚಿರುವ ಮಂಗಳೂರು ನಗರ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕುಳಾಯಿಗುಡ್ಡೆಯ ಸಂತೋಷ್ (42), ಕಾಟಿಪಳ್ಳದ ಐರನ್ ರಿತೇಶ್ ಮಿನೇಜ್ (36), ಟ್ಯಾಂಕರ್ ಚಾಲಕ ಕಡಿರುದ್ಯಾವರ, ನಾರಾಯಣ ( 23 ) ಮತ್ತು ಹೆಜಮಾಡಿಯ ರವಿ ಜನಾಂದ್ರ ಪುತ್ರನ್ (59)ಎಂದು ತಿಳಿದು ಬಂದಿದೆ. ಬಂಧಿತ […]
ಡೀಸೆಲ್ ಕಳವು ಪ್ರಕರಣ| ನಾಲ್ವರ ಬಂಧನ Read More »