ಪರಿಶೀಲಿಸದೆ ಹೇಳಿಕೆ ನೀಡಿದ ಸಿದ್ದರಾಮಯ್ಯ : ಪೇಜಾವರ ಶ್ರೀ ಸ್ಪಷ್ಟನೆ
ಸಂವಿಧಾನ ಬದಲಿಸುವ ಹೇಳಿಕೆ ನೀಡಿಲ್ಲ; ಹಿಂದೂ ಸಮಾಜವನ್ನು ಹಣಿಯುವ ಪ್ರಯತ್ನ ಎಂದ ಶ್ರೀಗಳು ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾನು ಹೇಳದೆ ಇದ್ದ ಮಾತುಗಳಿಗೆ ಪ್ರತಿಕ್ರಿಯೆ ನೀಡಿ ವಿನಾಕಾರಣ ನನ್ನನ್ನು ವಿವಾದದಲ್ಲಿ ಸಿಲುಕಿಸಿದ್ದಾರೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.ಪೇಜಾವರ ಶ್ರೀಗಳು ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ ಎಂಬ ಊಹೋಪೋಹಗಳಿಗೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಪೇಜಾವರ ಶ್ರೀ ಮನುಸ್ಮೃತಿಯ ಪ್ರತಿಪಾದಕರು. ಜಾತಿ ವ್ಯವಸ್ಥೆಯನ್ನು ಪೋಷಿಸುತ್ತಿದ್ದಾರೆ, ಮೇಲು-ಕೀಳು ಭಾವನೆ ಮಾಡುತ್ತಾರೆ ಎಂದೆಲ್ಲ ಟೀಕಿಸಿದ್ದರು. ಈ ಬಗ್ಗೆ […]
ಪರಿಶೀಲಿಸದೆ ಹೇಳಿಕೆ ನೀಡಿದ ಸಿದ್ದರಾಮಯ್ಯ : ಪೇಜಾವರ ಶ್ರೀ ಸ್ಪಷ್ಟನೆ Read More »










