ಸುದ್ದಿ

ಸಿಲಿಂಡರ್‌ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು

ಹುಬ್ಬಳ್ಳಿ: ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಅಯ್ಯಪ್ಪ ವ್ರತಧಾರಿ ಸಾವನ್ನಪ್ಪುವುದರೊಂದಿಗೆ ಈ ಅವಘಡದಲ್ಲಿ ಮಡಿದವರ ಸಂಖ್ಯೆ ಐದಕ್ಕೇರಿದೆ. ಶಂಕರ್ ಚವ್ಹಾಣ್ ​(29) ಮೃತ ಅಯ್ಯಪ್ಪ ವ್ರತಧಾರಿ. ನಾಲ್ವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.ಶಂಕರ್ ಚವ್ಹಾಣ್ ಮೊದಲ ಬಾರಿ ಅಯ್ಯಪ್ಪ ಮಾಲೆ ಧರಿಸಿದ್ದರು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್​ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಅಯ್ಯಪ್ಪ ವ್ರತಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಶಂಕರ್​ […]

ಸಿಲಿಂಡರ್‌ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು Read More »

ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ ವೈರಸ್‌

ಕಾಡಿಗೆ ಹೋಗುವವರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ಶಿವಮೊಗ್ಗ : ದಶಕಗಳಿಂದ ಕಾಡುತ್ತಿರುವ ಮಂಗನಕಾಯಿಲೆ ಮಲೆನಾಡಿನಲ್ಲಿ ಮತ್ತೆ ಕಾಣಿಸಿರುವುದು ಆತಂಕವುಂಟು ಮಾಡಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಟ್ಟಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಗ್ಗಿನಗದ್ದೆ ಬಳಿ ಉಣುಗುಗಳಲ್ಲಿ ಕೆಎಫ್‌ಡಿ ವೈರಸ್ ಕಾಣಿಸಿಕೊಂಡಿದೆ. ಸದ್ಯ ಐದು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯನ್ನು ಹಾಟ್‌ಸ್ಪಾಟ್ ಎಂದು ಗುರುತಿಸಲಾಗಿದೆ. ಕಳೆದ ಬಾರಿ ಜನರನ್ನು ಕಾಡಿ ಅನೇಕ ಸಾವುನೋವುಗಳಿಗೆ ಕಾರಣವಾಗಿದ್ದ ಕೆಎಫ್‌ಡಿ (ಕ್ಯಾಸನೂರು ಅರಣ್ಯ ಕಾಯಿಲೆ) ವೈರಸ್ ಈ ಬಾರಿ ಮತ್ತೆ ಬಂದಿದೆ.ಬೆಟ್ಟಬಸವಾನಿ

ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ ವೈರಸ್‌ Read More »

ಡಿ.ಕೆ.ಸುರೇಶ್‌ ತಂಗಿಯ ಸೋಗಿನಲ್ಲಿ 14.600 ಕೆಜಿ ಚಿನ್ನ ಖರೀದಿಸಿ ವಂಚಿಸಿದ ಮಹಿಳೆ

ಚಿತ್ರನಟನಿಂದ ಡಿಕೆಸು ಧ್ವನಿಯಲ್ಲಿ ಕರೆಮಾಡಿಸಿ ಬೆದರಿಕೆಯೊಡ್ಡಿದ್ದ ಖಿಲಾಡಿ ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ ಸಹೋದರಿ ಎಂದು ಹೇಳಿಕೊಂಡು ಮಹಿಳೆಯೊಬ್ಬಳು ಬರೋಬ್ಬರಿ 14.600 ಕೆಜಿ ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಸಂಭವಿಸಿದೆ. ಪೊಲೀಸರು ಮಹಿಳೆ ಹಾಗೂ ಆಕೆಯ ಪತಿಯನ್ನು ಬಂಧಿಸಿದ್ದು, ಇಬ್ಬರನ್ನು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.ಚಂದ್ರ ಲೇಔಟ್ ಪೊಲೀಸರು ನಿನ್ನೆ ಆರೋಪಿ ಐಶ್ವರ್ಯ ಗೌಡ ಆಕೆಯ ಪತಿ ಹರೀಶ್‌ನನ್ನು ಬಂಧಿಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಕೋರಮಂಗಲದ

ಡಿ.ಕೆ.ಸುರೇಶ್‌ ತಂಗಿಯ ಸೋಗಿನಲ್ಲಿ 14.600 ಕೆಜಿ ಚಿನ್ನ ಖರೀದಿಸಿ ವಂಚಿಸಿದ ಮಹಿಳೆ Read More »

ಲಾರಿ ಮತ್ತು ಬೈಕ್  ನಡುವೆ ಭೀಕರ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಗು  ಸ್ಥಳದಲ್ಲೇ  ಮೃತ್ಯು

ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಡಿ.28 ರಂದು ನಡೆದಿದೆ. ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಮೀಪದ ನಾವುರ ಮುರ ನಿವಾಸಿ ಸಲೀಮ್ ರವರು ಕುಟುಂಬ ಸಮೇತ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೆ ಒಳಗಾಗಿದ್ದು  ಚಾಲಕ ಸಲೀಂ ಅವರಿಗೆ ಗಂಭೀರ  ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಲಾರಿ ಮತ್ತು ಬೈಕ್  ನಡುವೆ ಭೀಕರ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಗು  ಸ್ಥಳದಲ್ಲೇ  ಮೃತ್ಯು Read More »

ಮೇಘಾಲಯದ ಮಾಲಿನಾಂಗ್ ನ ಚರ್ಚ್ ಗೆ ಅಕ್ರಮವಾಗಿ ನುಸುಳಿ “ಜೈ ಶ್ರೀರಾಮ್‍’ ಘೋಷಣೆ | ಆರೋಪಿ ವಿರುದ್ದ ಪ್ರಕರಣ ದಾಖಲು

ಮೇಘಾಲಯ : ಈಶಾನ್ಯ ರಾಜ್ಯ ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಮಾಲಿನಾಂಗ್ ಗ್ರಾಮದ ಚರ್ಚ್ ಒಳಗೆ ಅಕ್ರಮವಾಗಿ ಪ್ರವೇಶಿಸಿ ವ್ಯಕ್ತಿಯೋರ್ವ  “ಜೈ ಶ್ರೀರಾಮ್‍’ ಎಂದು ಘೋಷಣೆ ಹಾಕಿದ ಘಟನೆ ನಡೆದಿದೆ. “ಜೈ ಶ್ರೀರಾಮ್‍’ ಎಂದು ಘೋಷಣೆ ಕೂಗಿದಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಘೋಷಣೆ ಕೂಗಿದ್ದನ್ನು ಹರಿಬಿಟ್ಟಿದ್ದಾನೆ. ಎಸ್‌ಪಿ ಸಿಲ್ವೆಸ್ಟರ್ ನಾನ್‌ಟೆಂಗರ್ ಮಾತನಾಡಿ “ಕೃತ್ಯವೆಸಗಿದ ವ್ಯಕ್ತಿಯನ್ನು ಆಕಾಶ್ ಸಾಗರ್ ಎಂದು ಗುರುತಿಸಲಾಗಿದೆ. ಆತ ಇನ್‌ಸ್ಟಾಗ್ರಾಂನಲ್ಲಿ ಘಟನೆಯ ಬಗ್ಗೆ ವಿವರಗಳನ್ನು ಅಪ್ ಲೋಡ್ ಮಾಡಿದ್ದಾನೆ ಎನ್ನಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ

ಮೇಘಾಲಯದ ಮಾಲಿನಾಂಗ್ ನ ಚರ್ಚ್ ಗೆ ಅಕ್ರಮವಾಗಿ ನುಸುಳಿ “ಜೈ ಶ್ರೀರಾಮ್‍’ ಘೋಷಣೆ | ಆರೋಪಿ ವಿರುದ್ದ ಪ್ರಕರಣ ದಾಖಲು Read More »

ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ನ ದಶಮಾನೋತ್ಸವದ ವತಿಯಿಂದ ನಡೆದ ಮಾದರಿ ದಂಪತಿಗಳ ಸನ್ಮಾನ ಸಮಾರಂಭದ ಸಮಾರೋಪ ಕಾರ್ಯಕ್ರಮ | 50 ವರ್ಷ ದಾಂಪತ್ಯ ಜೀವನ ನಡೆಸಿದ ಹಿರಿಯರನ್ನು ಗೌರವಿಸುವುದು ಇಡೀ ಸಮಾಜಕ್ಕೆ ಮಾದರಿಯಾಗಿದೆ : ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು : ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ) ಪುತ್ತೂರು ಇದರ ದಶಮಾನೋತ್ಸವದ ವತಿಯಿಂದ ಹಿರೇಬಂಡಾಡಿ ಗ್ರಾಮದ ಮಾದರಿ ದಂಪತಿಗಳ ಸನ್ಮಾನ ಸಮಾರಂಭದ ಸಮಾರೋಪ ಕಾರ್ಯಕ್ರಮವು ಮಾಜಿ ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, 50 ವರ್ಷ ದಾಂಪತ್ಯ ಜೀವನ ನಡೆಸಿದ ಹಿರಿಯರನ್ನು ಗೌರವಿಸುವುದು ಇಡೀ ಸಮಾಜಕ್ಕೆ ಮಾದರಿಯಾಗಿದೆ. ಹಿರೇಬಂಡಾಡಿ ಗ್ರಾಮದಲ್ಲಿ ಹಲವು ಮಂದಿ ಹಿರಿಯರು, ಗೌಡ ಸಮುದಾಯಕ್ಕೋಸ್ಕರ ಹಾಗೂ ಮಾಗಣೆ ಊರ ಗೌಡರಾಗಿ ಕೆಲಸ ನಿರ್ವಹಿಸಿ,

ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ನ ದಶಮಾನೋತ್ಸವದ ವತಿಯಿಂದ ನಡೆದ ಮಾದರಿ ದಂಪತಿಗಳ ಸನ್ಮಾನ ಸಮಾರಂಭದ ಸಮಾರೋಪ ಕಾರ್ಯಕ್ರಮ | 50 ವರ್ಷ ದಾಂಪತ್ಯ ಜೀವನ ನಡೆಸಿದ ಹಿರಿಯರನ್ನು ಗೌರವಿಸುವುದು ಇಡೀ ಸಮಾಜಕ್ಕೆ ಮಾದರಿಯಾಗಿದೆ : ಮಾಜಿ ಶಾಸಕ ಸಂಜೀವ ಮಠಂದೂರು Read More »

ಬೆಳಗಾವಿಯಲ್ಲಿ ಸಿದ್ದರಾಮಯ್ಯನವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪನೆ

ಒಂದು ಕೋಟಿ ರೂ. ವೆಚ್ಚದ ಯೋಜನೆ ಬೆಂಗಳೂರು: ಮೈಸೂರಿನ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಡುವ ಪ್ರಸ್ತಾವ ಚರ್ಚೆಗೀಡಾದ ಬೆನ್ನಿಗೆ ಈಗ ಸಿದ್ದರಾಮಯ್ಯನವರ ಪುತ್ಥಳಿ ನಿರ್ಮಿಸುವ ವಿಚಾರ ಮುನ್ನೆಲೆಗೆ ಬಂದಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಈ ಬಗ್ಗೆ ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಎಂಬುವರು ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೊಂಡಾಡಿದ್ದಾರೆ. ಸಮಕಾಲೀನ ಸಮಾಜ

ಬೆಳಗಾವಿಯಲ್ಲಿ ಸಿದ್ದರಾಮಯ್ಯನವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪನೆ Read More »

ಗಾಂಜಾ ಮಾರಟಕ್ಕೆ ಪ್ರಯತ್ನಿಸಿದ ಆರೋಪಿಯ ಬಂಧನ

ಕಾರ್ಕಳ : ಮೂಡುಬಿದಿರೆಯ ಮೂಡುಕೊಣಾಜೆ ಗ್ರಾಮದಲ್ಲಿ ಕೈಕಂಜಿ ಪಡ್ಡು ಸೇತುವೆ ಬಳಿ ಮಾದಕ ವಸ್ತು ಗಾಂಜಾವನ್ನು ಮಾರಾಟಕ್ಕೆ ತೆರಳಿದ ವ್ಯಕ್ತಿಯನ್ನು ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ನೇತೃತ್ವದ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕೂವೆಟ್ಟು ಗ್ರಾಮದ ಮದ್ದಡ್ಕ ಚಿಲಿಂಬಿ ನಿವಾಸಿ ಮೊಹಮ್ಮದ್ ರಫೀಕ್( 38) ಎಂದು ಗುರುತಿಸಲಾಗಿದೆ. ಗಾಂಜಾ ವ್ಯಸನಿಗಳಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿ ರಫೀಕ್ ನನ್ನು ವಶಕ್ಕೆ ಪಡೆದು ಪತ್ರಾಂಕಿತ ಅಧಿಕಾರಿಯವರು ಅಂಗ ಶೋಧನೆ

ಗಾಂಜಾ ಮಾರಟಕ್ಕೆ ಪ್ರಯತ್ನಿಸಿದ ಆರೋಪಿಯ ಬಂಧನ Read More »

ಕ್ರೈಸ್ತರ 19 ಮನೆಗಳಿಗೆ ಬೆಂಕಿಹಚ್ಚಿದ ದುಷ್ಕರ್ಮಿಗಳು

ಕ್ರಿಸ್‌ಮಸ್‌ ಪ್ರಾರ್ಥನೆಗಾಗಿ ಚರ್ಚ್‌ಗೆ ಹೋದ ವೇಳೆ ದುಷ್ಕೃತ್ಯ ಢಾಕಾ: ಬಾಂಗ್ಲಾದೇಶದಲ್ಲಿ ಕ್ಷಿಪ್ರ ಕ್ರಾಂತಿ ನಡೆದು ಮಧ್ಯಂತರ ಸರ್ಕಾರ ಬಂದ ಬಳಿಕ ಅಲ್ಪಸಂಖ್ಯಾತ ಹಿಂದುಗಳ ಮೇಲೆ ದಾಳಿ ಮಾಡುತ್ತಿದ್ದ ಮುಸ್ಲಿಂ ಮೂಲಭೂತವಾದಿಗಳು ಈಗ ಕ್ರೈಸ್ತ ಸಮುದಾಯದವರನ್ನೂ ಗುರಿ ಮಾಡಿಕೊಂಡಿದ್ದಾರೆ. ಚಿತ್ತಗಾಂಗ್ ಪ್ರದೇಶದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿ ಲೂಟಿಗೈದಿದ್ದಾರೆ. ಬಂದರ್ಬನ್ ಜಿಲ್ಲೆಯ ನೋಟುನ್ ತೊಂಗ್‌ಹಿರಿ ತ್ರಿಪುರಾ ಪರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 17 ಮನೆಗಳು ಸಂಪೂರ್ಣ ಭಸ್ಮವಾಗಿದ್ದು, ಎರಡು ಮನೆಗಳು

ಕ್ರೈಸ್ತರ 19 ಮನೆಗಳಿಗೆ ಬೆಂಕಿಹಚ್ಚಿದ ದುಷ್ಕರ್ಮಿಗಳು Read More »

ಸವಣೂರಿನ ಅಖಿಲ ಪೂಜಾರಿ ಎಸ್.ಐ. ಹುದ್ದೆಗೆ ಆಯ್ಕೆ

ಪುತ್ತೂರು : ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ  ಎಸ್.ಐ.ಹುದ್ದೆಗೆ ಆಯ್ಕೆಯಾಗಿದ್ದಾರೆ.  ಇನ್ನೇನು ಸಧ್ಯದಲ್ಲೇ ಕೆಲಸಕ್ಕೆ ನೇಮಕಾತಿಯಾಗಬೇಕಾಗಿದೆ.   ಅಖಿಲ ಪೂಜಾರಿಯವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಮಂಗಳೂರು ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯಲ್ಲಿ ಪೂರೈಸಿ, ಪ್ರೌಢ ಶಿಕ್ಷಣವನ್ನು ಕುಲಶೇಖರದ ಸಂತ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಪ್ರೌಢ ಹಂತದ ವಿದ್ಯಾಭ್ಯಾಸವನ್ನು ಮುಗಿಸಿದ್ದಾರೆ. ಉನ್ನತ ಶಿಕ್ಷಣಕ್ಕಾಗಿ ಮಂಗಳೂರು ಸಂತ

ಸವಣೂರಿನ ಅಖಿಲ ಪೂಜಾರಿ ಎಸ್.ಐ. ಹುದ್ದೆಗೆ ಆಯ್ಕೆ Read More »

error: Content is protected !!
Scroll to Top