ಸಾಲ ಮರುಪಾವತಿ ಮಾಡುವಲ್ಲಿ ವಿಫಲ | ಕಟ್ಟಡ ಮುಟ್ಟುಗೋಲು
ಪುತ್ತೂರು: ಸಾಲ ಮರುಪಾವತಿಯಾಗದ ಹಿನ್ನೆಲೆಯಲ್ಲಿ ಬೈಪಾಸ್ ರಸ್ತೆಯಲ್ಲಿರುವ ಕಟ್ಟಡವೊಂದಕ್ಕೆ ಬೀಗ ಜಡಿದು ಮುಟ್ಟುಗೋಲು ಹಾಕಿಕೊಂಡ ಘಟನೆ ನಡೆದಿದೆ. ಬಿಲ್ಡಿಂಗ್ ನಲ್ಲಿದ್ದ ಬಾರ್ ಆ್ಯಂಡ್ ರೆಸ್ಟೋರೆಂಟ್, ಬೋರ್ಡಿಂಗ್ ಆಂಡ್ ಲಾಡ್ಜ್, ಇತರ ಅಂಗಡಿ ಮಳಿಗೆ ಮತ್ತು ಹಾಲ್ ಸಮೇತವಾಗಿ ಇಡೀ ಕಟ್ಟಡಕ್ಕೆ ಬ್ಯಾಂಕಿನವರು ಬೀಗ ಹಾಕಿದ್ದಾರೆ. 31-07-2024ಕ್ಕೆ ಅನ್ವಯವಾಗುವಂತೆ ಎರಡು ಕೋಟಿಗೂ ಅಧಿಕ ಮೊತ್ತದ ಸಾಲ ಹಾಗೂ ಬಡ್ಡಿಯನ್ನು ಮರುಪಾವತಿ ಮಾಡುವಂತೆ ಬ್ಯಾಂಕ್ ನೋಟೀಸ್ ಮಾಡಿದ್ದರೂ ಮರುಪಾವತಿಯಾಗಲಿಲ್ಲ ಎನ್ನುವ ಕಾರಣಕ್ಕಾಗಿ ಬ್ಯಾಂಕಿನವರು ನಿಯಮಾನುಸಾರ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ […]
ಸಾಲ ಮರುಪಾವತಿ ಮಾಡುವಲ್ಲಿ ವಿಫಲ | ಕಟ್ಟಡ ಮುಟ್ಟುಗೋಲು Read More »